ಬಲ್ನಾಡು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂಡಳಿ (ರಿ.) ವತಿಯಿಂದ 35ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ..!!

ಬಲ್ನಾಡು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂಡಳಿ (ರಿ.) ವತಿಯಿಂದ 35ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ : ಆಮಂತ್ರಣ ಪತ್ರಿಕೆ ಬಿಡುಗಡೆ..!!

ಪುತ್ತೂರು : ಮಾ.08 ರಂದು ಬಲ್ನಾಡು ಸಾಜ ಶ್ರೀ ದುರ್ಗಾ ವೆಂಕಟ್ರಮಣ ಭಜನಾ ಮಂಡಳಿ (ರಿ.)ಯಲ್ಲಿ ನಡೆಯಲಿರುವ 35ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಆಮಂತ್ರಣ ...

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು…!!!

ಪ್ರೀತಿಸಿ ಮದ್ವೆಯಾಗಿದ್ದ ಪತ್ನಿ ಸ್ನೇಹಿತನ ಜತೆ ಪರಾರಿ: ಮನನೊಂದ ಪತಿ ಆತ್ಮಹತ್ಯೆಗೆ ಶರಣು…!!!

https://youtu.be/O-RdDd0QHug?si=AF4-is9tzrBlm1as ತುಮಕೂರು : ಪತ್ನಿ ಸ್ನೇಹಿತನ ಜೊತೆ ಪರಾರಿಯಾಗಿರುವುದರಿಂದ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ತುಮಕೂರಿನ ಗುಬ್ಬಿ ಪಟ್ಟಣದ ಗಟ್ಟಿ ಲೇಔಟ್‌ನಲ್ಲಿ ನಡೆದಿದೆ. ನಾಗೇಶ್ (35) ಮೃತ ವ್ಯಕ್ತಿ. ...

ಪುತ್ತೂರಿನ ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ಬೃಹತ್ PWD ಕಾಂಪ್ಲೆಕ್ಸ್: ಶಾಸಕ ಅಶೋಕ್ ರೈ ಮನವಿಗೆ ಸೈ ಎಂದ ಸಚಿವ ಜಾರಕಿಹೊಳಿ

ಪುತ್ತೂರಿನ ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ಬೃಹತ್ PWD ಕಾಂಪ್ಲೆಕ್ಸ್: ಶಾಸಕ ಅಶೋಕ್ ರೈ ಮನವಿಗೆ ಸೈ ಎಂದ ಸಚಿವ ಜಾರಕಿಹೊಳಿ

ಪುತ್ತೂರು: ಸಂದರ್ಭ ಸಿಕ್ಕಾಗಲೆಲ್ಲಾ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಕಾಳಜಿ ವಹಿಸುತ್ತಿರುವ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಕಾರ್ಯಕ್ಕೆ ಮತ್ತೊಂದು ಕೊಡುಗೆ ಸೇರಿಕೊಂಡಿದೆ. ಪುತ್ತೂರಿನ ಕೆಎಸ್ ಆರ್ ...

ಅಮ್ಮನ ಸಾಯಿಸಿದ್ದು ಹೀಗೆ.. 4 ವರ್ಷದ ಮಗಳ ಡ್ರಾಯಿಂಗ್ ಸ್ಕೆಚ್‌ನಿಂದ ಪೊಲೀಸರಿಗೆ ಸ್ಫೋಟಕ ಸುಳಿವು..!!

ಅಮ್ಮನ ಸಾಯಿಸಿದ್ದು ಹೀಗೆ.. 4 ವರ್ಷದ ಮಗಳ ಡ್ರಾಯಿಂಗ್ ಸ್ಕೆಚ್‌ನಿಂದ ಪೊಲೀಸರಿಗೆ ಸ್ಫೋಟಕ ಸುಳಿವು..!!

https://youtu.be/O-RdDd0QHug?si=AF4-is9tzrBlm1as ಉತ್ತರ ಪ್ರದೇಶದ ಝಾನ್ಸಿಯಲ್ಲಿ 27 ವರ್ಷದ ಸೋನಾಲಿ ಬುಧೋಲಿಯಾ ಎಂಬ ಮಹಿಳೆಯ ಸಾವಿನ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. 4 ವರ್ಷದ ಮಗಳು ತನ್ನ ತಾಯಿಯನ್ನು ...

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ..!!

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ..!!

ಹುಬ್ಬಳ್ಳಿ: 18 ವರ್ಷ ಯುವತಿ ಹಾಗೂ 50 ವರ್ಷ ಅಂಕಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ನಾಪತ್ತೆಯಾಗಿದ್ದ 18 ವರ್ಷದ ...

ಪರಸ್ತ್ರಿಯೊಂದಿಗೆ ಪತಿ ಲವ್ವಿಡವ್ವಿ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಪರಸ್ತ್ರಿಯೊಂದಿಗೆ ಪತಿ ಲವ್ವಿಡವ್ವಿ: ಮಗಳನ್ನ ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಬೆಂಗಳೂರು: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಮಯ್ಯ ಲೇಔಟ್​ ನಡೆದಿದೆ. ಶ್ರುತಿ(33) ಆತ್ಮಹತ್ಯೆಗೆ ಶರಣಾದ ಮಹಿಳೆ. ಶ್ರುತಿ ಮೊದಲು ತನ್ನ ಐದು ...

ನಿಮ್ಮ ಮನೆ-ಸಂಸ್ಥೆಯ ಶುಭ ಸಮಾರಂಭಕ್ಕೆ ಬರಲಿದೆ ಹೊಸ ‘ಸ್ಪೂರ್ತಿ’! ಕೆಟೆರಿಂಗ್ ನಿಂದ ಹಿಡಿದು ಇವೆಂಟ್ ಮ್ಯಾನೇಜ್ಮೆಂಟ್ ನವರಗೆ ‘ಸ್ಪೂರ್ತಿ’ ನಿಮ್ಮ ಜೊತೆಗಿರಲಿದೆ!’ಸ್ಪೂರ್ತಿ’ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಇದೀಗ ನಿಮ್ಮ ಸೇವೆಯಲ್ಲಿ!

ನಿಮ್ಮ ಮನೆ-ಸಂಸ್ಥೆಯ ಶುಭ ಸಮಾರಂಭಕ್ಕೆ ಬರಲಿದೆ ಹೊಸ ‘ಸ್ಪೂರ್ತಿ’! ಕೆಟೆರಿಂಗ್ ನಿಂದ ಹಿಡಿದು ಇವೆಂಟ್ ಮ್ಯಾನೇಜ್ಮೆಂಟ್ ನವರಗೆ ‘ಸ್ಪೂರ್ತಿ’ ನಿಮ್ಮ ಜೊತೆಗಿರಲಿದೆ!’ಸ್ಪೂರ್ತಿ’ ಕ್ಯಾಟರಿಂಗ್ ಸರ್ವಿಸಸ್ ಮತ್ತು ಈವೆಂಟ್ ಆರ್ಗನೈಸರ್ಸ್ ಇದೀಗ ನಿಮ್ಮ ಸೇವೆಯಲ್ಲಿ!

ಸಮಾರಂಭ ಆರಂಭದ ದೊಡ್ಡ ತಲೆನೋವೇ ಊಟ – ತಿಂಡಿಯ ಏರ್ಪಾಟು. ನಂತರ ಎಲ್ಲಿ? ಯಾವಾಗ? ಹೇಗೆ? ಎಂಬೆಲ್ಲಾ ಪ್ರಶ್ನೆಗಳು ಎದುರಾಗುತ್ತದೆ. ಅತಿಥಿಗಳ ಸಂಖ್ಯೆಯೆಷ್ಟು ಎಂಬಲ್ಲಿಂದ ಹಿಡಿದು ಏನೆಲ್ಲಾ ...

ದೇವಾಲಯ ಸಂವರ್ಧನಾ ಸಮಿತಿ, ಕರ್ನಾಟಕ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರ-3 ಅಟಲ್ ಉದ್ಯಾನ ಕೊಂಬೆಟ್ಟು ಪುತ್ತೂರು: 3ನೇಯ ವಾರ್ಷಿಕೋತ್ಸವದ ಸಂಭ್ರಮಾಚರಣೆ

ದೇವಾಲಯ ಸಂವರ್ಧನಾ ಸಮಿತಿ, ಕರ್ನಾಟಕ ಹಿಂದೂ ಧಾರ್ಮಿಕ ಶಿಕ್ಷಣ ಕೇಂದ್ರ-3 ಅಟಲ್ ಉದ್ಯಾನ ಕೊಂಬೆಟ್ಟು ಪುತ್ತೂರು: 3ನೇಯ ವಾರ್ಷಿಕೋತ್ಸವದ ಸಂಭ್ರಮಾಚರಣೆ

ಪುತ್ತೂರು :ದಿನಾಂಕ 15/02/2025 ರಂದು, ಮಕ್ಕಳಿಂದ ಧಾರ್ಮಿಕ ಶಿಕ್ಷಣದಲ್ಲಿ ತಾವು ಕಲಿತ ಶ್ಲೋಕಗಳು, ಆಚಾರ -ವಿಚಾರ ಕಗ್ಗವಾಚನ, ಭಗವದ್ಗೀತೆ, ಕುಣಿತ ಭಜನೆ ಹಾಗೂ ನೃತ್ಯ ರೂಪಕ, ಪುಟಾಣಿಗಳಿಂದ ...

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನ..!!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ನಿಧನ..!!

ಬೆಳ್ತಂಗಡಿ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯತೋಟತ್ತಾಡಿ ಗ್ರಾಮದಲ್ಲಿ ನಡೆದಿದೆ. ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿ. ...

ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ..!!!

ಅಪಾರ್ಟ್‌ಮೆಂಟ್‌ನಲ್ಲಿ ನಾಲ್ವರ ಶವ ಪತ್ತೆ – I Am Sorry ಎಂದು ಬರೆದು ಪ್ರಾಣಬಿಟ್ಟ ಕುಟುಂಬ..!!!

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್‌ಮೆಂಟ್‌ ಒಂದರಲ್ಲಿ ನಾಲ್ವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್‌ನೋಟ್‌ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ. ...

Page 1 of 1792 1 2 1,792

Recent News

You cannot copy content of this page