Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

    ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

    ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

    ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಮಂಗಳೂರು: ಅಕ್ರಮ ಜಾನುವಾರು ಸಾಗಾಟದ ಕಂಟೈನರ್ ವಾಹನ ಪತ್ತೆ -24 ಜಾನುವಾರುಗಳ ರಕ್ಷಣೆ..!!!

    RCB ಸ್ಟಾರ್​ ವಿರಾಟ್​ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕೇಸ್..!!

    RCB ಸ್ಟಾರ್​ ವಿರಾಟ್​ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕೇಸ್..!!

    ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!

    ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!

    ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ

    ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

    ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

    ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

    ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

    ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

    ಮಂಗಳೂರು: ಅಕ್ರಮ ಜಾನುವಾರು ಸಾಗಾಟದ ಕಂಟೈನರ್ ವಾಹನ ಪತ್ತೆ -24 ಜಾನುವಾರುಗಳ ರಕ್ಷಣೆ..!!!

    RCB ಸ್ಟಾರ್​ ವಿರಾಟ್​ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕೇಸ್..!!

    RCB ಸ್ಟಾರ್​ ವಿರಾಟ್​ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕೇಸ್..!!

    ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!

    ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!

    ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ

    ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿದ್ಯಾಮಾತಾದಲ್ಲಿ ಏ.15ರಿಂದ ಪ್ರಾರಂಭವಾಗಲಿದೆ ವಿಶೇಷ ತರಗತಿಗಳು : ಭವಿಷ್ಯದ ಜೀವನಕ್ಕೆ ಭದ್ರ ಬುನಾದಿ ಹಾಕಲು ಎರಡು ಹಂತಗಳಲ್ಲಿ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ…!!!

April 13, 2025
in ಪುತ್ತೂರು, ಶಿಕ್ಷಣ
0
ನೀಟ್ ಪರೀಕ್ಷಾರ್ಥಿಗಳಿಗೆ ಒಳಉಡುಪು ತೆಗೆಯಲು ಒತ್ತಾಯ: ತನಿಖೆ ಆರಂಭಿಸಿದ ಪೊಲೀಸರು
Share on WhatsAppShare on FacebookShare on Twitter

ಸ್ಪರ್ಧಾತ್ಮಕ ಪರೀಕ್ಷಗಳ ಪ್ರತಿಷ್ಠಿತ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಬೇಸಿಗೆ ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಭವಿಷ್ಯವನ್ನು ರೂಪಿಸಿಕೊಳ್ಳಲು ಇರುವ ಅವಕಾಶಗಳ ಕುರಿತು ವಿಶೇಷ ತರಬೇತಿಗಳನ್ನು ಆಯೋಜಿಸಿದ್ದು ತರಬೇತಿಗಳು 2 ಹಂತದಲ್ಲಿ ನಡೆಯಲಿದ್ದು ಮೊದಲ ಹಂತದಲ್ಲಿ 4ನೇ ತರಗತಿಯಿಂದ ಪ್ರಥಮ ಪಿಯುಸಿ ವ್ಯಾಸಂಗ ಮುಗಿಸಿರುವ ವಿದ್ಯಾರ್ಥಿಗಳಿಗೆ ನಡೆಯಲಿದ್ದು,ಎರಡನೇ ಹಂತದಲ್ಲಿ ಪ್ರಸ್ತುತ ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿದ ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ತರಬೇತಿ ನಡೆಯಲಿದೆ.

Advertisement
Advertisement
Advertisement
Advertisement
Advertisement
Advertisement
Advertisement


ಮೊದಲ ಹಂತದ ತರಬೇತಿಯ ವಿಶೇಷತೆಗಳು
ಈ ಹಂತದ ತರಬೇತಿಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪ್ರವೇಶ ಪರೀಕ್ಷೆಗಳಾದ ನವೋದಯ, ಸೈನಿಕ್, ಮೊರಾರ್ಜಿ ಸೇರಿದಂತೆ ವಿವಿಧ ವಸತಿಯುಕ್ತ ಶಾಲೆಗಳ ಪ್ರವೇಶ ಪರೀಕ್ಷೆ, ಅಬಾಕಸ್, ಒಲಂಪಿಯಾಡ್, ಮಾನಸಿಕ ಸಾಮರ್ಥ್ಯ ಅಲ್ಲದೇ ಹಲವಾರು ವಿದ್ಯಾರ್ಥಿ ವೇತನ ಪರೀಕ್ಷೆಯ ತರಬೇತಿ ಸೇರಿದಂತೆ ಸರಕಾರಿ ನೇಮಕಾತಿಗಳಿಗೆ ಚಿಕ್ಕ ವಯಸ್ಸಿನಲ್ಲೇ ತರಬೇತಿ ನೀಡಿ, ವಿವಿಧ ರೀತಿಯಲ್ಲಿ ವಿದ್ಯಾರ್ಥಿಗಳ ಮೇಲೆ ವೈಯಕ್ತಿಕ ಗಮನಹರಿಸಿ ಅವರ ಕಲಿಕಾ ವಿಷಯಕ್ಕೆ ಸಂಬಂದಿಸಿದ ನ್ಯೂನತೆಗಳನ್ನು ಸರಿಪಡಿಸಲು ಬೇಕಾಗಿರುವ ಅಂಶಗಳ ಕುರಿತು ವಿಶೇಷ ಕೌನ್ಸ್ಲಿಂಗ್ ನಡೆಸಿ ಮುಂದಕ್ಕೆ ಅವರಿಗೆ ಇರುವ ಅವಕಾಶಗಳ ಮಾಹಿತಿ ನೀಡಿ ವೈಯಕ್ತಿಕ ಬೆಳವಣಿಗೆಯ ಮೇಲೆ ಗಮನ ಹರಿಸಲಾಗುತ್ತದೆ, ಅಲ್ಲದೇ ತರಬೇತಿ ಪಡೆಯುವ ಪ್ರತೀ ವಿದ್ಯಾರ್ಥಿಗೆ ಸ್ಪೋಕನ್ ಇಂಗ್ಲೀಷ್ ಹಾಗೂ ಕಂಪ್ಯೂಟರ್ ಶಿಕ್ಷಣವನ್ನು ಉಚಿತವಾಗಿ ವಿ. ಅಕಾಡೆಮಿಯು ನೀಡಲಿದೆ.

ಎರಡನೇ ಹಂತದ ತರಬೇತಿ
ಈ ಹಂತದ ತರಬೇತಿಯು ನೇರವಾಗಿ ಉದ್ಯೋಗ ಆಧರಿತ ತರಬೇತಿಯಾಗಿರಲಿದ್ದು, ಈಗಾಗಲೇ ದ್ವಿತೀಯ ಪಿ ಯು ಸಿ/ಪದವಿ ವಿದ್ಯಾಭ್ಯಾಸ ಮುಗಿಸಿರುವ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ, ಕೌಶಲ್ಯ ಭರಿತ ತರಬೇತಿ ನೀಡುವುದರ ಜತೆಗೆ IAS/IPS/KAS ಬ್ಯಾಂಕಿಂಗ್, ರೈಲ್ವೆ ನೇಮಕಾತಿ ಸೇರಿದಂತೆ ಸರಕಾರಿ ನೇಮಕಾತಿ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿ ನೀಡಲಾಗುತ್ತದೆ.

Advertisement
Advertisement


ಈ ತರಬೇತಿಯನ್ನು ಪಡೆಯುವ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ನೇಮಕಾತಿ, ಆರ್ಮಿ, ಪೊಲೀಸ್ ನೇಮಕಾತಿ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯು ಉಚಿತವಾಗಿರುತ್ತದೆ ಈ ತರಬೇತಿ ಪಡೆಯುವ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಮತ್ತು ಸ್ಪೋಕನ್ ಇಂಗ್ಲೀಷ್ ತರಗತಿಗಳು ಕೂಡ ಸಂಪೂರ್ಣವಾಗಿ ಉಚಿತವಾಗಿರುತ್ತದೆ.


ಹಲವಾರು ನೇಮಕಾತಿ ಪರೀಕ್ಷೆಗಳಲ್ಲಿ ಯಶಸ್ಸನ್ನು ಪಡೆದಿರುವ ವಿದ್ಯಾಮಾತಾ ಅಕಾಡೆಮಿಯ ಈ ಎಲ್ಲಾ ತರಬೇತಿಗಳನ್ನು ಪಡೆದು ರಜೆಯ ಅವಧಿಯ ದಿನಗಳನ್ನು ವ್ಯರ್ಥ ಮಾಡದೆ ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಈ ಕೂಡಲೇ ವಿ. ಅಕಾಡೆಮಿಯನ್ನು ಸಂಪರ್ಕಿಸಲು ಸಂಸ್ಥೆಯ ಪ್ರಕಟಣೆ ತಿಳಿಸಿದೆ
ತರಗತಿಗಳು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿ ಸಾಯಂಕಾಲ 3ರ ವರೆಗೆ ನಡೆಯಲಿದೆ.


ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 96204 68869 / 9148935808

ಸುಳ್ಯ ಶಾಖೆ: ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606

Advertisement
Previous Post

ಕಬಡ್ಡಿ ಆಟಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸಂಸದರಿಂದ ಶ್ಲಾಘನೀಯ ಪ್ರಯತ್ನ..!!

Next Post

ದ್ವಾರಕಾ ಪ್ರತಿಷ್ಠಾನ ಮತ್ತು ದಿ| ಕೃಷ್ಣ ಭಟ್ಟ ಪ್ರತಿಷ್ಠಾನ ವತಿಯಿಂದ “ಉಚಿತ ವಸಂತ ವೇದಪಾಠ” ಶಿಬಿರ ಉದ್ಘಾಟನಾ ಸಮಾರಂಭ..!!!

OtherNews

ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!
ಪುತ್ತೂರು

ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

June 2, 2025
ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!
Featured

ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

June 2, 2025
ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!
Featured

ಪುತ್ತೂರು: ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಗೆ ಹಾಜರಾಗಲು ಸೂಚನೆ..!!!!

June 2, 2025
ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ
Featured

ಒಂದು ವಾರದ ಭಾರೀ ಮಳೆಗೆ ಪುತ್ತೂರು ವಿಧಾನಸಭಣಾ ಕ್ಷೇತ್ರದಲ್ಲಿ 120 ಕ್ಕೂ ಹೆಚ್ಚಿನ ಕಡೆಗಳಲ್ಲಿ ಧರೆಕುಸಿತ :ಪರಿಹಾರ ಕೊಡಿಸುವ ಬಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗುವೆ; ಶಾಸಕ ಅಶೋಕ್ ರೈ

June 2, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ..!!! – ಅರುಣ್ ಕುಮಾರ್ ಪುತ್ತಿಲ
Featured

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ..!!! – ಅರುಣ್ ಕುಮಾರ್ ಪುತ್ತಿಲ

June 2, 2025
ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!
ಪುತ್ತೂರು

ಪುತ್ತೂರು: ಮಳೆಯಿಂದ ಹಾನಿಯಾದ ವಿವಿಧ ಮನೆಗಳಿಗೆ ಪುತ್ತಿಲ ಭೇಟಿ..!!!

June 1, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

ಪುತ್ತೂರು: ನಾಳೆ ಪುತ್ತಿಲ ಗಡಿಪಾರು ವಿರೋದಿಸಿ ಕಾರ್ಯಕರ್ತರಿಂದ ಬೃಹತ್ ಖಂಡನಾ ಸಭೆ..!!!

June 2, 2025
ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

ಜಿಲ್ಲೆಯಿಂದ 36 ಮಂದಿ: ಪುತ್ತೂರಿನಿಂದ 9 ಮಂದಿ ಗಡಿಪಾರು ಲಿಸ್ಟ್ ನಲ್ಲಿ..!!!

June 2, 2025
ಪುತ್ತೂರು: ಮಾತನಾಡಿದಾಗ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡನಿಂದ ಹೆಂಡತಿ ಮೇಲೆ ಹಲ್ಲೆ..!! ಆಸ್ಪತ್ರೆಗೆ ದಾಖಲು

ಮಂಗಳೂರು: ಅಕ್ರಮ ಜಾನುವಾರು ಸಾಗಾಟದ ಕಂಟೈನರ್ ವಾಹನ ಪತ್ತೆ -24 ಜಾನುವಾರುಗಳ ರಕ್ಷಣೆ..!!!

June 2, 2025
RCB ಸ್ಟಾರ್​ ವಿರಾಟ್​ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕೇಸ್..!!

RCB ಸ್ಟಾರ್​ ವಿರಾಟ್​ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್ ವಿರುದ್ಧ ಕೇಸ್..!!

June 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page