Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

    ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

    ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

    ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

    ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

    ಪುತ್ತೂರು : ನೆಲ್ಲಿಕಟ್ಟೆಯಲ್ಲಿ ಆಟೋ ರಿಕ್ಷಾದ ಗ್ಲಾಸ್ ಗೆ ಹಾನಿಗೊಳಿಸಿ ವಿಚಾರ – ಮಾತಿನ ಚಕಮಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಹೃದಯ ಹಿಂಡಿದ ದೃಶ್ಯ ಇದು! 7 ದಿನದ ಹಿಂದೆ ಮದ್ವೆ ಆಗಿತ್ತು.. ಪತ್ನಿ ಎದುರಲ್ಲೇ ಪ್ರಾಣಬಿಟ್ಟ ದೇಶ ಸೇವಕ..!!

April 23, 2025
in ಕ್ರೈಮ್
0
ಹೃದಯ ಹಿಂಡಿದ ದೃಶ್ಯ ಇದು! 7 ದಿನದ ಹಿಂದೆ ಮದ್ವೆ ಆಗಿತ್ತು.. ಪತ್ನಿ ಎದುರಲ್ಲೇ ಪ್ರಾಣಬಿಟ್ಟ ದೇಶ ಸೇವಕ..!!
Share on WhatsAppShare on FacebookShare on Twitter
Advertisement
Advertisement
Advertisement

ಜಮ್ಮು ಕಾಶ್ಮೀರ: ಕಣಿವೆ ನಾಡಿನಲ್ಲಿ ಉಗ್ರರು ಮತ್ತೆ ಪೈಶಾಚಿಕ ಕೃತ್ಯ ನಡೆಸಿದ್ದಾರೆ. ಒಬ್ಬರಲ್ಲ, ಇಬ್ಬರಲ್ಲ ಒಟ್ಟು 26 ಪ್ರವಾಸಿಗರ ಮೇಲೆ ಮನಸೋ ಇಚ್ಛೆ ಗುಂಡಿನ ದಾಳಿ ನಡೆಸಿ ಜೀವ ತೆಗೆದಿದ್ದಾರೆ. ಭೀಕರ ಕೃತ್ಯದಲ್ಲಿ ಗಾಯಗೊಂಡವರು ಅದೆಷ್ಟೋ. ಈ ರಾಕ್ಷಸೀ ಕೃತ್ಯದಲ್ಲಿ ಓರ್ವ ದೇಶ ಸೇವಕ ನೌಕಾಸೇನಾ ಸಿಬ್ಬಂದಿ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಬೇಸರ ವಿಚಾರ ಏನೆಂದರೆ ಅವರಿಗೆ ಕೇವಲ 7 ದಿನದ ಹಿಂದಷ್ಟೇ ಮದುವೆ ಆಗಿತ್ತು.. ಹನಿಮೂನ್ ಅಂತಾ ಬಂದು ಜೀವ ಕಳೆದುಕೊಂಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಹೆಸರು ವಿನಯ್ ನರ್ವಾಲ್ ಜೀವ ಕಳೆದುಕೊಂಡ ನೌಕಾಪಡೆಯ ಅಧಿಕಾರಿ. ವಯಸ್ಸು ಕೇವಲ 26. ಕಳೆದ 7 ದಿನಗಳ ಹಿಂದಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟದ್ದರು. ಏಪ್ರಿಲ್ 19ಕ್ಕೆ ಆರತಕ್ಷತೆ ಮುಗಿಸಿದ್ದ ನರ್ವಾಲ್ ದಂಪತಿ, ನಂತರ ಹನಿಮೂನ್​​ಗೆ ಅಂತಾ ಜಮ್ಮು-ಕಾಶ್ಮೀರಕ್ಕೆ ತೆರಳಿತ್ತು. ಅಂತೆಯೇ ಅನಂತಪುರ ಜಿಲ್ಲೆಯ ಪಹಲ್ಗಾಮ್​​ನಲ್ಲಿ ಇಬ್ಬರು ಭೇಲ್ ಪುರಿ ತಿನ್ನುತ್ತಿದ್ದಾಗ ಪೈಶಾಚಿಕ ಕೃತ್ಯ ನಡೆದಿದೆ.

ಇದೇ ಶಾಕ್​ನಲ್ಲಿ ಮಾತಾಡಿದ ವಿನಯ್ ನರ್ವಾಲ್ ಪತ್ನಿ, ನಾವು ಭೇಲ್ ಪುರಿ ತಿನ್ನುತ್ತಿದ್ದೆವು. ಅಲ್ಲಿಗೆ ಬಂದ ಉಗ್ರ ಪತಿಯ ಮೇಲೆ ದಾಳಿ ಮಾಡಿದ ಎಂದು ಕಣ್ಣೀರು ಇಟ್ಟಿದ್ದಾಳೆ. ಮೃತ ವಿನಯ್​ ನರ್ವಾಲ್ ನೌಕಾಪಡೆಯ ಅಧಿಕಾರಿ. ಕಳೆದ ಎರಡು ವರ್ಷಗಳಿಂದ  ಕೊಚ್ಚಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಏಪ್ರಿಲ್ 16 ರಂದು ವಿನಯ್​ ನರ್ವಾಲ್​ ಮದುವೆ ಆಗಿದ್ದರು.

Advertisement
Advertisement

Advertisement
Previous Post

ಹೆಸರು ಹೇಳ್ತಿದ್ದಂತೆಯೇ ಪತಿಯ ಹಣೆಗೆ ಗುಂಡಿಟ್ಟರು.. 2 ತಿಂಗಳ ಹಿಂದೆ ಮದ್ವೆಯಾಗಿದ್ದ ನವವಧು ಕಣ್ಣೀರು..!!

Next Post

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ ಮಾತೃಭೂಮಿ ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 6ಕ್ಕೆ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ..!!

OtherNews

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!
ಕ್ರೈಮ್

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

June 27, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!
Featured

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

June 27, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

June 27, 2025
ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!
Featured

ಕ್ಲಬ್‌ಗಳಲ್ಲಿ ಹಣವಿಟ್ಟು ಜೂಜಾಟ ನಿಷೇಧ, ಎಸ್ಪಿಯವರ ಸೂಚನೆ ಹಿನ್ನಲೆ ಪೊಲೀಸರಿಂದ ಪರಿಶೀಲನೆ…!!!

June 27, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
Featured

ಸವಣೂರು: ಅಕ್ರಮ ಮರಳು ಸಾಗಾಟ ಪ್ರಕರಣ ದಾಖಲು…!!

June 27, 2025
ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!
ಕ್ರೈಮ್

ಮ್ಯಾನೇಜರ್‌ನಿಂದಲೇ ಬ್ಯಾಂಕ್ ದರೋಡೆಗೆ ಸ್ಕೆಚ್ – 10.5 ಕೋಟಿ ಮೌಲ್ಯದ ಚಿನ್ನ ಕದ್ದಿದ್ದ ಮೂವರು ಅರೆಸ್ಟ್..!!

June 27, 2025

Leave a Reply Cancel reply

Your email address will not be published. Required fields are marked *

Recent News

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

ಮಂಗಳೂರು: ರೈನ್ ಕೋಟ್ ಹಾಕಲು ಸ್ಕೂಟರ್ ನಿಲ್ಲಿಸಿದವರ ಮೇಲೆರಗಿದ ಇನ್ನೋವಾ ಕಾರು; ಯುವತಿ ಸಾವು…!!!

June 27, 2025
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚನೆ ವಿಚಾರ : ಸಂತ್ರಸ್ತ ವಿದ್ಯಾರ್ಥಿನಿ ತಾಯಿಯ ಪತ್ರಿಕಾಗೋಷ್ಠಿ ದಿಢೀರ್ ರದ್ದು..!!!

June 27, 2025
ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

ಧರ್ಮಸ್ಥಳ : ಹೆಣ ಹೂತಿದ್ದ ಸ್ಥಳಗಳನ್ನು ಗುರುತು ಮಾಡ್ತೇನೆ ಹೇಳಿದ್ದ ಅಪರಿಚಿತ ವ್ಯಕ್ತಿ : ಎಸ್ ಪಿ ಭೇಟಿಗಾಗಿ ಮಂಗಳೂರಿಗೆ ಬಂದ ವಕೀಲರ ತಂಡ..!!

June 27, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ – ಪತಿ, ಮನೆಯವರ ವಿರುದ್ಧ ಮಹಿಳೆ ದೂರು…!!

June 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page