ಪುತ್ತೂರು: ಪುತ್ತೂರು ಪಡೀಲ್ನಲ್ಲಿರುವ ಬಾರ್ &
ರೆಸ್ಟೋರೆಂಟ್ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಪದ್ಮನಾಭ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.