Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ

June 6, 2025
in ಪುತ್ತೂರು
0
ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ
Share on WhatsAppShare on FacebookShare on Twitter
Advertisement
Advertisement

ಪುತ್ತೂರು: ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ ಉದ್ಘಾಟಿಸಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಬಹಳ ಮಹತ್ವ ಪಡೆದುಕೊಂಡಿದೆ. ಮಾವಿಗಾದರೂ ಹೂವು ಬಿಡುವಾಗಲೇ ಸ್ಪ್ರೇ ಮಾಡಬೇಕಾಗುತ್ತದೆ. ಆದರೆ ಹಲಸಿಗೆ ರಾಸಾಯನಿಕ ಸಿಂಪಡಿಸುವ ಅಗತ್ಯವೇ ಇಲ್ಲ. ಹಾಗಾಗಿ ಪ್ರಕೃತಿದತ್ತವಾಗಿ ಸಿಗುವ ಈ ಸಾವಯವ ಹಲಸಿನ ಮೇಳ ಜಿಲ್ಲಾ ಮಟ್ಟದಲ್ಲಿಯೂ ಆಗಬೇಕಾಗಿದೆ. ಮುಂದಿನ ವರ್ಷ ಪುತ್ತೂರು ದೇವಸ್ಥಾನದ ಗದ್ದೆಯಲ್ಲಿ ಆಯೋಜನೆಯಾಗುವಂತಾಗಲಿ. ಇದಕ್ಕೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಬನ್ನೂರು ರೈತರ ಸೇವಾ ಸಹಕಾರಿ ಸಂಘವೂ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement


ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ನಡೆಯುತ್ತದೆ. ಈ ಸಂದರ್ಭ ಹಲಸು ಬೇಕೇ ಬೇಕು. ಹಾಗಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೂ ಪ್ರಿಯವಾಗಿರುವ ಹಲಸಿನ ಹಣ್ಣಿನ ಹಬ್ಬ ಇನ್ನಷ್ಟು ವೈಭವದಿಂದ ನಡೆಯುವಂತಾಗಲಿ. ಇದರಲ್ಲಿ ದೊಡ್ಡ ಹಲಸು ಹಾಗೂ ಸಣ್ಣ ಹಲಸು ತರುವವರಿಗೂ ಬಹುಮಾನ ನೀಡುವಂತಾದರೆ ಇನ್ನೂ ಚೆನ್ನಾಗಿರುತ್ತದೆ ಎಂದು ಅಭಿಪ್ರಾಯಿಸಿದರು.

ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಮಾತನಾಡಿ, ಬಡವರ ಆಹಾರವಾಗಿದ್ದ ಹಲಸು ಇಂದು ಪ್ರಾಧಾನ್ಯತೆ ಪಡೆಯುತ್ತಿದೆ. ಮುಂದೆ ಇದರ ಮೌಲ್ಯವರ್ಧಿತ ಉತ್ಪನ್ನಗಳು ಮಾರುಕಟ್ಟೆಗೆ ಬರುವಂತಾಗಲಿ ಎಂದು ಹಾರೈಸಿದರು.

Advertisement
Advertisement

ಮಹಾದೇವ ಶಾಸ್ತ್ರಿ ಮಾತನಾಡಿ, ಕಾಸರಗೋಡಿನ ಹಿರಿಯರೊಬ್ಬರನ್ನು ಕೆಲ ವರ್ಷಗಳ ಹಿಂದೆ ಭೇಟಿಯಾಗಿದ್ದೆ. ಅವರ ಬಳಿ ಮಾತನಾಡುವಾಗ, ಕಾಂಪೌಂಡಿಗೆ ಹಾಗೂ ಮನೆಗೆ ತೊಂದರೆಯಾಗದಂತೆ ಹಲಸು ಬೆಳೆಸುವ ಪದ್ಧತಿಯನ್ನು ಹೇಳಿಕೊಟ್ಟರು. ಹಲಸಿಗೆ ಬೆನ್ನು ಹಾಗೂ ಮುಖ ಇರುತ್ತದೆ. ಇದನ್ನು ಗಮನಿಸಿಕೊಂಡು ಕ್ರಮವಾಗಿ ಹಲಸನ್ನು ನೆಟ್ಟರೆ, ಮನೆಗೆ ಅಥವಾ ಕಾಂಪೌಂಡಿಗೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ. ಹಲಸಿನ ಇಂತಹ ವೈವಿಧ್ಯತೆಗಳ ಬಗ್ಗೆಯೂ ಬೆಳಕು ಚೆಲ್ಲುವ ಕಾಯಕ ಈ ಕಾರ್ಯಕ್ರಮದಿಂದಾಗಲಿ ಎಂದರು.

ನವನೀತ್ ನರ್ಸರಿಯ ವೇಣುಗೋಪಾಲ್ ಎಸ್.ಜೆ. ಮಾತನಾಡಿ, ನಮ್ಮದು ಕೃಷಿ ಹಿನ್ನೆಲೆ. ಹಾಗಾಗಿ ಅಭಿವೃದ್ಧಿ ಆಗಬೇಕಾದರೆ ಕೃಷಿಯಿಂದಲೇ ಅಭಿವೃದ್ಧಿ ಶುರು ಆಗಬೇಕು. ಇದರ ಮೇಲೆ ಆರ್ಥಿಕತೆ ಹಾಗೂ ಮಾರುಕಟ್ಟೆ ಸೃಷ್ಟಿ ಆಗಬೇಕಿದೆ. ಒಟ್ಟಿನಲ್ಲಿ ಈ ಮೇಳದಿಂದ ಕೃಷಿಕರಿಗೆ ಹಾಗೂ ಕೃಷಿಗೆ ಉಪಯೋಗವಾಗುವಂತಾಗಲಿ ಎಂದರು.

ರೋಟರಿ ಕ್ಲಬ್ ಪುತ್ತೂರು ಯುವದ ನಿಯೋಜಿತ ಅಧ್ಯಕ್ಷ ಕುಸುಮಾಧರ್, ವಕೀಲ ವಿರೂಪಾಕ್ಷ ಭಟ್ ಮೊದಲಾದವರು ಉಪಸ್ಥಿತರಿದ್ದರು.ನಾ. ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.

Advertisement
Previous Post

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು : ಪಾರಾದ ಚಾಲಕ..!!

Next Post

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ..!!!

OtherNews

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!
Featured

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

June 7, 2025
ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!
Featured

ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

June 6, 2025
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!
ಪುತ್ತೂರು

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!

June 6, 2025
ವಿಶ್ವ ಪರಿಸರ ದಿನಾಚರಣೆ..!!
ಪುತ್ತೂರು

ವಿಶ್ವ ಪರಿಸರ ದಿನಾಚರಣೆ..!!

June 6, 2025
ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಸಾವು : ಪ್ರಕರಣ ದಾಖಲು..!!!
Featured

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಸಾವು : ಪ್ರಕರಣ ದಾಖಲು..!!!

June 5, 2025
ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!
ಪುತ್ತೂರು

ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!

June 5, 2025

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

June 7, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

June 7, 2025
ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

June 7, 2025
ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

June 7, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page