Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

    ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ವಿಶ್ವ ಪರಿಸರ ದಿನಾಚರಣೆ..!!

June 6, 2025
in ಪುತ್ತೂರು
0
ವಿಶ್ವ ಪರಿಸರ ದಿನಾಚರಣೆ..!!
Share on WhatsAppShare on FacebookShare on Twitter
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದ್ವಾರಕಾ ಕಾರ್ಪೊರೇಶನ್ ಪ್ರೈ ಲಿಮಿಟೆಡ್ ಪುತ್ತೂರು ಹಾಗೂ ನಗರಸಭೆ ಪುತ್ತೂರು ಇವರ ಸಹಯೋಗದಲ್ಲಿ “ಏಕ್ ಪೇಡ್ ಮಾ ಕೇ ನಾಮ್” ಎಂಬ ಯೋಜನೆಯಡಿಯಲ್ಲಿ ಗಿಡಗಳನ್ನು ನೆಡಲಾಯಿತು.
ದ್ವಾರಕಾ ಪ್ರತಿಷ್ಠಾನದ ರಿ. ಪುತ್ತೂರು ಇವರಿಂದ ನಿರ್ವಹಿಸಲ್ಪಡುತ್ತಿರುವ ಚಿಣ್ಣರ ಪಾರ್ಕ್ ಉದ್ಯಾನವನದಲ್ಲಿ ಇಂದು ಪರಿಸರ ದಿನಾಚಾರಣೆ ಆಚರಿಸಲ್ಪಟ್ಟಿತು.

ಈ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ ಅಣ್ಣು ನಾಯಕ್, ಉಪಾಧ್ಯಕ್ಷರಾದ ಬಾಲಕೃಷ್ಣ ಕೆಮ್ಮಿಂಜೆ, ಸ್ಥಾಯಿ ಸಮಿತಿ ಅಧ್ಯಕ್ಷ ರಾದ ಸುಂದರ ಪೂಜಾರಿ ಬಡಾವು ಹಾಗೂ ದ್ವಾರಕಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಶ್ರೀ ಗೋಪಾಲಕೃಷ್ಣ ಭಟ್ ಎ., ಪುರಸಭೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರಾದ ಶ್ರೀಯುತ ಶಬರಿನಾಥ್ ರೈ ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement

ಕಾರ್ಯಕ್ರಮದ ಆರಂಭದಲ್ಲಿ ಗಿಡಗಳನ್ನು ಸ್ಥಳೀಯರಿಗೆ ಹಸ್ತಾಂತರಿಸುವ ಮೂಲಕ ಹಾಗೂ ಚಿಣ್ಣರ ಪಾರ್ಕನಲ್ಲಿ ಗಿಡಗಳನ್ನು ನೆಡುವ ಮೂಲಕ ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭ ದಲ್ಲಿ ನಗರಸಭೆಯ ಉಪಾಧ್ಯಕ್ಷ ರಾದ ಶ್ರೀ ಬಾಲಕೃಷ್ಣ ಕೆಮ್ಮಿಂಜೆ ಯವರು ಮಾತನಾಡುತ್ತಾ, ದ್ವಾರಕಾ ಸಮೂಹ ಸಂಸ್ಥೆಯ ವತಿಯಿಂದ ನಗರದ ಉದ್ಯಾನವನಗಳನ್ನು ನಿರ್ವಹಣೆಗಾಗಿ ಪಡೆದುಕೊಂಡು ನಿರ್ವಹಿಸುತ್ತಿರುವ ಕಾರ್ಯವನ್ನು ಶ್ಲಾಘಿಸುತ್ತ ಇನ್ನು ಮುಂದೆಯೂ ನಗರದ ಹಾಗೂ ಸಮಾಜದ ಬೆಳವಣಿಗೆಯಲ್ಲಿ ದ್ವಾರಕಾ ಸಮೂಹ ಸಂಸ್ಥೆಯ ಕೊಡುಗೆ ಇರಲಿ ಎಂದು ಆಶಿಸುತ್ತಾ ಶುಭ ಹಾರೈಸಿದರು. ಶ್ರೀಯುತ ಡಾ. ರಾಜೇಶ್ ಬೆಜ್ಜಂಗಳ ಮ್ಯಾನೇಂಜಿಗ್ ಡೈರೆಕ್ಟರ್ ಗ್ರೀನ್ ಇಂಪ್ಯಾಕ್ಟ್ ಫೌಂಡೇಶನ್. ಎನ್.ಜಿ. ಒ. ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Advertisement
Previous Post

ರಸ್ತೆ ಅಪಘಾತದಲ್ಲಿ ನಟ ಶೈನ್ ಟಾಮ್ ಚಾಕೊಗೆ ಗಂಭೀರ ಗಾಯ; ಸ್ಥಳದಲ್ಲೇ ತಂದೆ ನಿಧನ..!!!

Next Post

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!

OtherNews

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!
Featured

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

June 7, 2025
ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!
Featured

ಮಂಗಳೂರು: ಬಸ್ ಡಿಕ್ಕಿಯಾಗಿ ಆಟೋ ಚಾಲಕ ಮೃತ್ಯು..!!!

June 6, 2025
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!
ಪುತ್ತೂರು

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ.!!

June 6, 2025
ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ
ಪುತ್ತೂರು

ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ

June 6, 2025
ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಸಾವು : ಪ್ರಕರಣ ದಾಖಲು..!!!
Featured

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಸಾವು : ಪ್ರಕರಣ ದಾಖಲು..!!!

June 5, 2025
ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!
ಪುತ್ತೂರು

ಅಂದು ನಳಿನ್​​​ ಕುಮಾರ್​​ ಕಟೀಲ್‌ಗೆ ಏನೆಲ್ಲ ಹೇಳಿಲ್ಲ ನೀವು , ಈಗ ಥ್ಯಾಂಕ್ಸ್​​​​ ಹೇಳಿ ಎಂದ ಪ್ರತಾಪ್​​​ ಸಿಂಹ..!!!

June 5, 2025

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

ಧರ್ಮಸ್ಥಳ: ಮಹಿಳೆಯನ್ನು ಹಿಂಬಾಲಿಸಿ ಮಾನಭಂಗಕ್ಕೆ ಯತ್ನ: ಆರೋಪಿ ಅರೆಸ್ಟ್..!!

June 7, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಮಂಗಳೂರು: ಸೆಮಿನಾರ್ ತಪ್ಪಿಸಲು ಹುಸಿ ಬಾಂಬ್ ಕರೆ : ವಿದ್ಯಾರ್ಥಿನಿ ವಶಕ್ಕೆ..!!

June 7, 2025
ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

ಬೆಳ್ತಂಗಡಿ:ಅನಾರೋಗ್ಯದ ಕಾರಣ ಸುಮಿತ್ರಾ ನಿಧನ..!!

June 7, 2025
ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

ಬಂಟ್ವಾಳ: ಕಾರಿಂಜ ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಮೃತ್ಯು.!!!

June 7, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page