Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

    ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

    ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

    ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

    ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

    ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಹೃದಯಾಘಾತದಿಂದ ಯುವಕ ಮೃತ್ಯು..!!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

    ಮಂಗಳೂರು: ಅಗ್ನಿ ಅವಘಡ: ಸುಟ್ಟು ಕರಕಲಾದ ಅಂಗಡಿಗಳು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!

June 11, 2025
in ಸುಳ್ಯ
0
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಶಾಸಕ ಆಶೋಕ್ ರೈ ಮನವಿ..!!
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸುವಲ್ಲಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಶಾಸಕ ಅಶೋಕ್ ರೈ ಅವರು ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯ ಸಚಿವರಾದ ಶಿವರಾಜ್ ತಂಗಡಿಗೆ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಬುಧವಾರ ಸಚಿವರನ್ನು ಭೇಟಿಯಾದ ಶಾಸಕರು ‘ ದ್ರಾವಿಡ ಭಾಷೆಗಳಲ್ಲಿ ಮೂಲ ದ್ರಾವಿಡ ಭಾಷೆಯಿಂದ ಪ್ರಪ್ರಥಮವಾಗಿ ಸ್ವತಂತ್ರವಾದ ಭಾಷೆ ತುಳು ಭಾಷೆಯಾಗಿದ್ದು, ತುಳು ಭಾಷೆಗೆ ಸುಮಾರು 3000 ವರ್ಷಗಳ ಇತಿಹಾಸವಿರುತ್ತದೆ. ಪ್ರಸ್ತುತ ತುಳು ಭಾಷೆಯನ್ನು 2 ಕೋಟಿ ಗಿಂತ ಹೆಚ್ಚಿನ ಸಾರ್ವಜನಿಕರು ಮಾತನಾಡುತ್ತಿರುತ್ತಾರೆ ಪಂಚ ಡ್ರಾವಿಡ ಭಾಷೆಗಳಲ್ಲಿ ತುಳು ಭಾಷೆ ಕೂಡ ಒಂದಾಗಿರುತ್ತದೆ ತುಳು ಭಾಷೆಯು ಸ್ವತಂತ್ರ ಲಿಪಿಯನ್ನು ಹೊಂದಿರುತ್ತದೆ. ಸದ್ರಿ ತುಳು ಭಾಷೆಯನ್ನು ಪ್ರಪಂಚದಾದ್ಯಂತ ವ್ಯವಹಾರಿಕಾ ಭಾಷೆಯಾಗಿ ಮಾತಾಡುತ್ತಿದ್ದು, ವಿಶ್ವದ ಮಾನ್ಯತೆ ಪಡೆದ 130 ಭಾಷೆಗಳಲ್ಲಿ ತುಳು ಭಾಷೆಯು 103 ನೇ ಕೋಡ್ ಸಂಖ್ಯೆಯನ್ನು ಪಡೆದಿರುತ್ತದೆ. ಸಾಮಾಜಿಕ ಜಾಲತಾಣವಾದ ಗೂಗಲ್‌ನಲ್ಲಿ ತುಳು ಭಾಷೆಗೆ ವಿಶೇಷವಾಗಿ ಸ್ಥಾನಮಾನ ನೀಡಿ ಬೇರೆ ಭಾಷೆಯಿಂದ ತುಳುಭಾಷೆಗೆ ಭಾಷಾಂತರ (ಟ್ರಾನ್ಸ್‌ಲೇಟ್) ಮಾಡಲು ಅವಕಾಶ ನೀಡಲಾಗಿದೆ.

ತುಳು ಭಾಷೆಯನ್ನು ರಾಜ್ಯದ 2 ನೇ ಅಧಿಕೃತ ಭಾಷೆಯನ್ನಾಗಿ ಮಾಡುವಂತೆ ಮಾನ್ಯ ಮುಖ್ಯ ಮಂತ್ರಿಗಳು ಹಲವಾರು ಬಾರಿ ಅಧಿವೇಶನದಲ್ಲಿ ಹಾಗೂ ದಿನಾಂಕ:16/05/2025 ರಂದು ಮಂಗಳೂರಿನಲ್ಲಿ ನಡೆದ ಸಮಾವೇಷದಲ್ಲಿ ಭರವಸೆ ನೀಡಿರುತ್ತಾರೆ. ನಾನು ಶಾಸಕನಾದ ಪ್ರಥಮ ಅಧಿವೇಶನದಿಂದ ಅಧಿಕೃತ ಬಾಷೆಯನ್ನಾಗಿ ಘೋಷಿಸಲು ಸತತವಾಗಿ ಪ್ರಯತ್ನ ಮಾಡುತ್ತಿರುತ್ತೇನೆ. ಈಗಾಗಲೇ ದೇಶದ ವಿವಿಧ ಮೂರು ರಾಜ್ಯಗಳಿಂದ ವರದಿಗಳನ್ನು ಪಡೆಯಲಾಗಿರುತ್ತದೆ ಹಾಗೂ ಸದರಿ ವರದಿಯ ಮೇಲೆ ಅಧ್ಯಾಯನ ಮಾಡಲು ಆಂಧ್ರ ಪ್ರದೇಶ ರಾಜ್ಯಕ್ಕೆ 5 ಜನರ ತಂಡವನ್ನು ಈಗಾಗಲೇ ಕಳುಹಿಸಿ ವರದಿ ಪಡೆಯಲು ಸೂಚಿಸಲಾಗಿರುತ್ತದೆ. ಆದ್ದುದರಿಂದ ತುಳು ಭಾಷೆಯನ್ನು ರಾಜ್ಯದ ೨ ನೇ ಅಧೀಕೃತ ಭಾಷೆಯನ್ನಾಗಿ ಘೋಷಿಸುವ ಬಗ್ಗೆ ಕೂಡಲೇ ಸೂಕ್ತ ಕ್ರಮ ವಹಿಸುವಂತೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

Advertisement
Advertisement

ಈ ಸಂದರ್ಭದಲ್ಲಿ ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಇಂಟಕ್ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರ್, ಗ್ಯಾರಂಟಿ ಸಮಿತಿಯ ಸಂತೋಷ್‌ಕುಮಾರ್ ಭಂಡಾರಿ ಚಿಲ್ಮೆತ್ತಾರು, ಸೇರಿದಂತೆ ಹಲವು ಮಂದಿ ಇದ್ದರು.

Advertisement
Previous Post

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ವರಮಹಾಲಕ್ಷ್ಮೀ ಪೂಜಾ ಸಮಿತಿ ರಚನೆ : ಅಧ್ಯಕ್ಷೆ ಪ್ರೇಮಾ ರೈ, ಗೌರವಾಧ್ಯಕ್ಷೆ ರಜತಾಗಿರೀಶ್, ಪ್ರ.ಕಾರ್ಯದರ್ಶಿ ಅನ್ನಪೂರ್ಣ…!!!

Next Post

ಪುತ್ತೂರು: ಪಾಣಾಜೆ ನಿವಾಸಿ ಜನಾರ್ಧನ ನಾಯ್ಕ ಭರಣ್ಯ ನಿಧನ…!!!!

OtherNews

ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!
Featured

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

June 14, 2025
ಸುಬ್ರಹ್ಮಣ್ಯದಲ್ಲಿ ಯಾತ್ರಿಕನಿಗೆ ಹಲ್ಲೆ ವಿಡಿಯೋ ವೈರಲ್- ಪ್ರಕರಣ ದಾಖಲು…!!!
Featured

ಸುಬ್ರಹ್ಮಣ್ಯದಲ್ಲಿ ಯಾತ್ರಿಕನಿಗೆ ಹಲ್ಲೆ ವಿಡಿಯೋ ವೈರಲ್- ಪ್ರಕರಣ ದಾಖಲು…!!!

June 11, 2025
ತೋಟದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: ಆರು ಬೈಕ್ ಎರಡು ಕಾರು ಸಹಿತ ಮೂವರು ವಶಕ್ಕೆ..!!!
Featured

ತೋಟದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: ಆರು ಬೈಕ್ ಎರಡು ಕಾರು ಸಹಿತ ಮೂವರು ವಶಕ್ಕೆ..!!!

June 11, 2025
ಕೆ ಎಸ್ ಆರ್ ಟಿ ಸಿ – ಬೈಕ್ ನಡುವೆ ಡಿಕ್ಕಿ: ಸವಾರ ಗಂಭೀರ..!!!
Featured

ಕೆ ಎಸ್ ಆರ್ ಟಿ ಸಿ – ಬೈಕ್ ನಡುವೆ ಡಿಕ್ಕಿ: ಸವಾರ ಗಂಭೀರ..!!!

June 9, 2025
ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!
Featured

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ..!!

June 7, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಕಡಬ: ಪೊಲೀಸರನ್ನು ಉದ್ದೇಶಿಸಿ ದ್ವೇಷ ಭಾಷಣ : ಪ್ರಕರಣ ದಾಖಲು..!!

June 5, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

ಪುತ್ತೂರು ಬ್ಲಾಕ್ ಯುವಕಾಂಗ್ರೆಸ್ ಸಭೆ : ಪಕ್ಷ ಬಲವರ್ಧನೆಯಲ್ಲಿ ಯುವಕರ ಪಾತ್ರ ಮಹತ್ತರವಾದದ್ದು – ಕೃಷ್ಣಪ್ರಸಾದ್ ಆಳ್ವ..!!

June 14, 2025
ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಪ್ರೌಢಶಾಲಾ ವಿಭಾಗದ ಪ್ರಥಮ ಪೋಷಕರ ಸಭೆ..!!

June 14, 2025
ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

ಭಾರತದ ಲಾಂಗೆಸ್ಟ್ ರೇಂಜ್ ಇಲೆಕ್ಟ್ರಿಕ್ ಸ್ಕೂಟರ್ ಇದೀಗ ಪುತ್ತೂರಿನಲ್ಲಿ : 248 ಕಿ.ಮೀ. ರೇಂಜ್‍ನ `ಸಿಂಪಲ್’ ಇವಿ ಶೋರೂಂ ಜೂ.16 ರಂದು ಶುಭಾರಂಭ..!!

June 14, 2025
ವಾಟ್ಸಪ್ ನಲ್ಲಿ ಬಂತು ಸಖತ್ ಇಂಟೆರೆಸ್ಟಿಂಗ್ ಫೀಚರ್:; ನೀವು ಕಳುಹಿಸಿದ ಫೋಟೋ ಒಂದೇ ಸಲ ನೋಡೋಕೆ ಆಗೋದು..!

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿದ ಸಂಸ್ಥೆಯ ಮಾಲಕನಿಗೆ ಏಟು : ಪೋಲೀಸ್ ವಶಕ್ಕೆ..!!!

June 14, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page