ಶಿಶಿಲ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಂಟಾಗಿ ಶಿಶಿಲೇಶ್ವರ ದೇವಾಲಯಕ್ಕೆ ನೀರು ನುಗ್ಗಿದೆ.
ದೇವಳದ ಸಂಪರ್ಕ ರಸ್ತೆ ಅಣೆಕಟ್ಟು ನೀರಿನಿಂದ ಸಂಪೂರ್ಣ ಮುಳುಗಡೆ ಗೊಂಡಿದ್ದು ಸದ್ಯಕ್ಕೆ ಅಲ್ಲಿರುವ ತೂಗು ಸೇತುವೆ ವರೆಗೂ ನೀರು ಹರಿಯುತ್ತಿದೆ ಎಂದು ತಿಳಿದು ಬಂದಿದೆ.
ನೀರು ಪ್ರವಾಹದ ರೀತಿ ಹರಿಯುತ್ತಿರುವುದರಿಂದ ಆ ಭಾಗದ ಜನರಿಗೆ ಸಂಚಾರಕ್ಕೆ ಕಷ್ಟವಾಗುತ್ತಿದೆ.