ಪುತ್ತೂರು: ಉರ್ಲಾಂಡಿ ನಿವಾಸಿ ಬಾಲಕೃಷ್ಣ ಗೌಡ(70) ರವರು ಅನಾರೋಗ್ಯದ ಹಿನ್ನಲೆ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರು ಪೋಸ್ಟ್ ಆಫೀಸ್ ಬಳಿ ಇರುವ ಕೀರ್ತನ್ ಇಲೆಕ್ಟ್ರಿಕಲ್ ಇದರ ಸಹ ಮಾಲಕರಾಗಿದ್ದ ಇವರು ಅನಾರೋಗ್ಯದ ಹಿನ್ನಲೆ ಇಂದು ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.