Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಡಾ.ಸಜ್ಞಾಕೆ.ಸಿರವರಿಗೆ ಎಂಡಿಎಸ್‌ ಪದವಿಯಲ್ಲಿ 6ನೇ ರಾಂಕ್..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

    ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು ಮಹಾಲಿಂಗೇಶ್ವರನಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಅವಕಾಶಕ್ಕೆ ಚಾಲನೆ..!

October 7, 2025
in Featured, ಪುತ್ತೂರು
0
ಪುತ್ತೂರು ಮಹಾಲಿಂಗೇಶ್ವರನಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ ಅವಕಾಶಕ್ಕೆ ಚಾಲನೆ..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮೋದಕ ಹೋಮ, ತುಪ್ಪದೀಪ, ಶುದ್ದ ಎಣ್ಣೆ, ಗಾಯತ್ರಿ ಪೂಜೆ ಸಹಿತ ದೇವರಿಗೆ ಪ್ರೀತ್ಯರ್ಥವಾಗಿ ಭಕ್ತರ ಬೇಡಿಕೆಯಂತೆ ಹಲವು ಸೇವೆಗಳನ್ನು ನೆರವೇರಿಸಲು ಕಾರಣಕರ್ತರಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಈ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡು ಬಂದಂತೆ ದೈವಜ್ಞರು ಉಲ್ಲೇಘಿಸಿದ ರೀತಿಯಲ್ಲೇ ದೀಪಾವಳಿಯ ಅ.18ರಂದು ಶಿವಲಿಂಗಕ್ಕೆ ಶುದ್ಧ ಎಳ್ಳೆಣ್ಣೆ ಸಮರ್ಪಣೆ ಮಾಡಲಿದ್ದಾರೆ. ಭಕ್ತರಿಗೆ ಎಳ್ಳೆಣ್ಣೆ ಸಮರ್ಪಣೆ ಅವಕಾಶಕ್ಕಾಗಿ ಅ.6ರಂದು ಬೆಳಗ್ಗೆ ಚಾಲನೆ ನೀಡಲಾಗಿದೆ.

Advertisement
Advertisement
Advertisement

ದೇವಳದ ಹಿಂದಿನ ಆಡಳಿತ ಸಮಿತಿ ನಡೆಸಿದ ಅಷ್ಟಮಂಗಲ ಪ್ರಶ್ನಾಚಿಂತನೆಯ ವಿಚಾರಗಳನ್ನು ಪುಸ್ತಕರೂಪಕ್ಕೆ ತಂದಿದ್ದರು. ಅದರಲ್ಲಿ ದೈವಜ್ಞರು ಉಲ್ಲೇಖಿಸಿರುವಂತೆ ಶಿವ ದೇವರಿಗೆ ಎಳ್ಳೆಣ್ಣೆ ಸಮರ್ಪಣೆಯನ್ನು ಇದೀಗ ಈಗಿನ ಆಡಳಿತ ಸಮಿತಿ ಕಾರ್ಯರೂಪಕ್ಕೆ ತಂದಿದ್ದಾರೆ. ಅ.6ರಂದು ಬೆಳಗ್ಗೆ ಶ್ರೀ ದೇವರ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡಿ ತುಪ್ಪದ ದೀಪ ಬೆಳಗಿಸಿ ಎಳ್ಳೆಣ್ಣೆ ಸಮರ್ಪಣೆಗೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಚಾಲನೆ ನೀಡಿದರು.

ಈಶ್ವರ ಭಟ್‌ ಪಂಜಿಗುಡ್ಡೆಯವರು ಪ್ರಥಮವಾಗಿ ಎಳ್ಳೆಣ್ಣೆ ಖರೀದಿಸಿದರು. ಇವರ ಜೊತೆ ಸಮಿತಿ ಸದಸ್ಯರು, ಭಕ್ತರು ಜೊತೆಯಲ್ಲಿ ಎಳ್ಳೆಣ್ಣೆ ಖರೀದಿಸಿ ಎಳ್ಳೆಣ್ಣೆ ಶೇಖರಣಾ ಡಬ್ಬಿಗೆ ಎರೆಯಲಾಯಿತು. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ, ಈಶ್ವರ ಬೆಡೇಕ‌ರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಹಿರಿಯರಾದ ಕಿಟ್ಟಣ್ಣ ಗೌಡ, ಶಿವರಾಮ ಆಳ್ವ, ಭಾಸ್ಕರ್ ಬಾರ್ಯ, ಗೋವರ್ಧನ್ ಕಾವೇರಿಕಟ್ಟೆ, ಗೋವಿಂದ ಭಟ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ದೇವಳದ ಪ್ರಧಾನ ಅರ್ಚಕರೂ ಮತ್ತು ವ್ಯವಸ್ಥಾಪನಾ ಸಮಿತಿ ಸದಸ್ಯರು ಆಗಿರುವ ವೇ ಮೂ ವಸಂತ ಕೆದಿಲಾಯ ಅವರು ವಿಶೇಷ ಪ್ರಾರ್ಥನೆ ಮಾಡಿದರು

Advertisement
Advertisement

Advertisement
Previous Post

ಹದಗೆಟ್ಟ ವಿಟ್ಲ ಕನ್ಯಾನ ರಸ್ತೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ…!

Next Post

ಬಿಗ್‌ಬಾಸ್‌ ಶೋ ಬಂದ್‌ – ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ..!!

OtherNews

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!
Featured

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!
Featured

ಬೆಳ್ತಂಗಡಿ : ಅಕ್ರಮವಾಗಿ ದಾಸ್ತಾನು ಮಾಡಿದ್ದ 3.50 ಲಕ್ಷದ ಡಿಸೇಲ್‌ ಪತ್ತೆ..!!

March 10, 2026
ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!
Featured

ರಾಮಕುಂಜದಲ್ಲಿ ಬಾವಿ ತೋಡುವಾಗ ಸ್ಪೋಟಕ ಬಳಕೆ: ಸಮೀಪದ ಮನೆಗಳಿಗೆ ಹಾನಿ : ಪ್ರಕರಣ ದಾಖಲು..!!!

March 10, 2026
ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!
Featured

ಮಾಯಿದೆ ದೇವುಸ್ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಲೀನಾ ಸಲ್ದಾನ್ಹಾ ನಿಧನ..!!

March 9, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
ಕ್ರೈಮ್

ಪುತ್ತೂರು: ಅಪ್ರಾಪ್ತನಿಗೆ ಹಲ್ಲೆ ಪ್ರಕರಣ ದಾಖಲು..!!

March 8, 2026
ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!
ಪುತ್ತೂರು

ಪಟ್ಲ ಖ್ಯಾತ ನಾಟಿ ವೈದ್ಯ ಅಣ್ಣು ಪೂಜಾರಿ ವಿಧಿವಶ..!!

March 8, 2026

Leave a Reply Cancel reply

Your email address will not be published. Required fields are marked *

Recent News

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

ಉಲ್ಲಾಸ್ ನಗರದಲ್ಲಿ ಮನೆ ಕಳ್ಳತನ: 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಕಾವೂರು ಪೊಲೀಸರು..!!!

March 10, 2026
ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

ಬಂಟ್ವಾಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಭೇದನೆ: ಮಧ್ಯಪ್ರದೇಶದ ಆರೋಪಿ ಬಂಧನ, 20 ಲಕ್ಷ ಮೌಲ್ಯದ ಚಿನ್ನಾಭರಣ ವಶ…!!!

March 10, 2026
ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

ಬೆಂಗಳೂರಿನಲ್ಲಿ ಎಸಿ ಅಳವಡಿಸುವ ವೇಳೆ ಕಟ್ಟಡದಿಂದ ಬಿದ್ದು ಯುವಕ ಸಾವು…!!

March 10, 2026
ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

ಮೆಸೇಜ್ ಮಾಡಿ ಲಾಡ್ಜ್​ಗೆ ಕರೀತಿದ್ಲು; ಸ್ನಾನಕ್ಕೆ ಕಳಿಸಿ ಹಣ ದೋಚುತ್ತಿದ್ಲು..! ಹನಿಟ್ರ್ಯಾಪ್ ಮಾಡುತ್ತಿದ್ದ ಲೇಡಿ ಅರೆಸ್ಟ್..!!

March 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page