Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಸಂಪರ್ಕ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ…!!!

October 9, 2025
in Featured, ಪುತ್ತೂರು, ಬಂಟ್ವಾಳ
0
ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಸಂಪರ್ಕ ಯೋಜನೆ ವಿರುದ್ಧ ಬೃಹತ್ ಪ್ರತಿಭಟನೆ…!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

Advertisement
Advertisement
Advertisement

ವಿಟ್ಲ: 400ಕೆವಿ ವಿದ್ಯುತ್ ಪ್ರಸರಣ ಯೋಜನೆಯ ವಿರುದ್ಧ ಗುರುವಾರ ಬೆಳಗ್ಗೆ ಹಿಂದು ಸಮಾಜದ ಮತ್ತು ರೈತರ ಬೃಹತ್ ಶಕ್ತಿ ಪ್ರದರ್ಶನ ಮಂಗಳಪದವಿನಲ್ಲಿ ಗುರುವಾರ ನಡೆಯಿತು.

Advertisement
Advertisement

ದಿಕ್ಸೂಚಿ ಭಾಷಣ ಮಾಡಿದ ಧಾರ್ಮಿಕ ಚಿಂತಕ ಮಂಜುನಾಥ ಉಡುಪ ಮಾತನಾಡಿ ಚುನಾವಣೆ ಬಂದಾಗ ಜನರ ಕೈಕಾಲು ಹಿಡಿದು ಮತ ಕೇಳುವ ರಾಜಕಾರಣಿಗಳು ಈಗ ಎಲ್ಲಿದ್ದಾರೆ. ಜನರ ಹೋರಾಟದಿಂದ ನಾಪತ್ತೆಯಾಗಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ಹೇಳಿದರು.

Advertisement
Advertisement

ಸಭೆಯನ್ನು ಉದ್ದೇಶಿಸಿ ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ ಇಲಾಖೆಗಳ ಮೂಲಕ ಹೋರಾಟಗಾರರ ಶಕ್ತಿಯನ್ನು ದಮನಿಸುವ ಕಾರ್ಯ ಮಾಡಿದರೆ, ಜನ ವಿರೋಧದ ನಡುವೆಯೂ ಅನುಷ್ಠಾನಕ್ಕೆ ಮುಂದಾದರೆ, ಸಮಸ್ಯೆಗಳು ಉದ್ಬವಿಸಿದರೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳು ನೇರ ಹೊಣೆ ಹೊರಬೇಕು.ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಈ ಯೋಜನೆ ವಿರುದ್ಧ ಬೃಹತ್ ಆಂದೋಲನ ನಡೆಸಬೇಕಾಗಿದೆ. ಊರಿಗೆ ಮಾರಕವಾಗುವ ಯೋಜನೆಗೆ ಯಾರೂ ಬೆಂಬಲ ನೀಡಬಾರದು ಎಂದು ಹೇಳಿದರು.

ಹಿಂದೂ ಜಾಗರಣೆ ವೇದಿಕೆಯ ನರಸಿಂಹ ಮಾಣಿ, ಅಕ್ಷಯ ರಜಪೂತ್, ರೈತ ಸಂಘದ ಶೀಧರ ಶೆಟ್ಟಿ ಬೈಲುಗುತ್ತು, ಮಾಣಿ ಗ್ರಾಮ ಪಂಚಾಯತಿ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ರೈತ ಸಂಘಟನೆಯ ಇದಿನಬ್ಬ ನಂದಾವರ, ಅಲ್ಫೊನ್ಸ್ ಡಿಸೋಜಾ ಚಂದ್ರಶೇಖರ ಇನ್ನಾ ಮೊದಲಾದವರು ಮಾತನಾಡಿದರು.

ರೈತರಿಗೆ ಅನ್ಯಾಯ ಆಗುವ ಜತೆಗೆ ತುಳುನಾಡಿನ ದೈವ ದೇವರ ಪವಿತ್ರ ಸಾನಿಧ್ಯಗಳಿಗೆ ಹಾನಿಯಾಗುತ್ತಿದೆ. ದೈವಸ್ಥಾನ, ದೇವಸ್ಥಾನ, ನಾಗ ಬನ, ಮಸೀದಿ, ಚರ್ಚ್, ಶಾಲೆಗಳ ಮೇಲೆಯೇ ವಿದ್ಯುತ್ ಮಾರ್ಗ ಹಾದು ಹೋಗುತ್ತಿದೆ. ಮಿಜಾರು ಗೋಪಾಲಕೃಷ್ಣ ದೇವಸ್ಥಾನದ ಮೇಲೆ, ಕಜಂಬು ಉತ್ಸವ ನಡೆಯುವ ಕೇಪು ದುರ್ಗಾಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಪ್ರಸರಣ ಮಾರ್ಗ ನಿರ್ಮಾಣವಾಗಲಿದೆ. ಇದರಿಂದ ಜನರ ಧಾರ್ಮಿಕ ಭಾವನೆ ದಕ್ಕೆಯಾಗುವ ಜತೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆಯಾಗಲಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.


ಉಡುಪಿಯಿಂದ ಕಾಸರಗೋಡಿಗೆ ಸಮುದ್ರ ಮೂಲಕ ಸುಮಾರು 80ಕಿ.ಮೀ.ಯಲ್ಲಿ ವಿದ್ಯುತ್ ಮಾರ್ಗ ರಚನೆ ಮಾಡಬಹುದಿದ್ದು, ಇದಕ್ಕೆ 1440ಕೋಟಿ ರೂ. ಮಾತ್ರ ವೆಚ್ಚವಾಗಲಿದೆ. ಹೀಗೆ ಮಾಡುವುದರಿಂದ ಯಾರೊಬ್ಬರಿಗೂ ಸಮಸ್ಯೆಯೂ ಆಗುವುದಿಲ್ಲ ಎನ್ನುವ ರೈತರು ಈ ಕಾರಣಕ್ಕೆ ಈಗಿನ ಯೋಜನೆಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಲಾಗಿದೆ ಎಂದು ಸಭೆಯಲ್ಲಿ ಮುಖಂಡರು ಹೇಳಿದರು.


ಜಿಲ್ಲಾಧಿಕಾರಿ ಆಗಮನಕ್ಕೆ ಪಟ್ಟು:
ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕು ಎಂದು ಪ್ರತಿಭಟನೆಕಾರರು ಪಟ್ಟು ಹಿಡಿದು ಕುಳಿತರು. ಜಿಲ್ಲಾಧಿಕಾರಿ ಅವರು ಡೆಪ್ಯುಟಿ ತಹಶಿಲ್ದಾರರನ್ನು ಸ್ಥಳಕ್ಕೆ ಕಳುಹಿಸಿದರೂ ಒಪ್ಪದ ರೈತರು ಜಿಲ್ಲಾಧಿಕಾರಿಯೇ ಬರಬೇಕು ಎಂದು ಹಟ ಹಿಡಿದರು. ವಿಟ್ಲ- ಕಲ್ಲಡ್ಕ ರಸ್ತೆ ಸಂಪರ್ಕ ಬಂದ್ ಮಾಡುವುದಾಗಿಯೂ ಎಚ್ಚರಿಕೆ ನೀಡಿದರು.

ತಾಲೂಕು ತಹಶಿಲ್ದಾರರ್ ಮಂಜುನಾಥ ಪ್ರತಿಭಟನೆ ಕಾರರ ಮನವೊಲಿಸಲು ಯಶಸ್ವಿಯಾದರು. ವಿದ್ಯುತ್ ಪ್ರಸರಣ ಯೋಜನೆ ಕಾಮಗಾರಿಯನ್ನು ತಕ್ಷಣ ನಿಲ್ಲಿಸುವಂತೆ ಗುತ್ತಿಗೆ ವಹಿಸಿಕೊಂಡವರಿಗೆ ತಿಳಿಸಲಾಗಿದೆ ಮುಂದಿನ ವಾರದೊಳಗೆ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳನ್ನು ಒಳಗೊಂಡು ಸಾರ್ವಜನಿಕ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರತಿಭಟನೆ ಕಾರರು ಸಲ್ಲಿಸಿದ ಮನವಿ ಸ್ವೀಕರಿಸಿದರು.

ಚಿತ್ತರಂಜನ್ ಪ್ರಸ್ತಾವನೆಗೈದರು. ರೈತ ಸಂಘದ ಶಿವಾನಂದ ಮತ್ತು ವಿಟ್ಲದ ಸನಾತನ ಹಿಂದೂ ಧರ್ಮ ಮತ್ತು ಧಾರ್ಮಿಕ ನಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ, ಕಾರ್ಯದರ್ಶಿ ಬಿ. ದೇವಿಪ್ರಸಾದ್ ಶೆಟ್ಟಿ ಸಭಾ ಕಾರ್ಯಕ್ರಮ ನಿರೂಪಿಸಿದರು.

ಮಂಗಳ ಪದವಿನಲ್ಲಿ ನಡೆದ ಬೃಹತ್ ಸಭೆಯ ಬಳಿಕ ಕೆಲಿಂಜ ಉಳ್ಳಾಲ್ತಿ ಅಮ್ಮನ ಸನ್ನಿಧಿಗೆ ಪಾದಯಾತ್ರೆ ನಡೆಯಿತು ಅಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು
ವಿಟ್ಲದ ಸನಾತನ ಹಿಂದೂ ಧರ್ಮ ಮತ್ತು ಧಾರ್ಮಿಕ ನಂಬಿಕೆಗಳ ಸಂರಕ್ಷಣಾ ಹೋರಾಟ ಸಮಿತಿ, ಹಲವು ಹಿಂದೂ ಸಂಘಟನೆಗಳು, ಸಾಮಾಜಿಕ ಮತ್ತು ರೈತ ಸಂಘಟನೆಗಳ ಸಹಯೋಗದೊಂದಿಗೆ ಪ್ರತಿಭಟನೆ ಆಯೋಜಿಸಲಾಗಿತ್ತು.


ಹಿಂದೂ ಮುಸ್ಲಿಂ ಕ್ರೈಸ್ತ ರು ಎಂಬ ಬೇಧವಿಲ್ಲದೇ ಎಲ್ಲಾ ಸಮುದಾಯದ ರೈತರು, ಕೃಷಿಕರು ಪಾಲ್ಗೊಂಡಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ರೈತ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.


Advertisement
Advertisement
Previous Post

ಪುತ್ತೂರು: ಸೊಸೈಟಿಯಿಂದ ಅಕ್ರಮವಾಗಿ 7.5 ಕೋಟಿ ಸಾಲ ನೀಡಿದ ಆರೋಪ: ಲೋಕಾಯುಕ್ತಕ್ಕೆ ದೂರು..!!

Next Post

ವಿಟ್ಲ: ನಿಕಾಹ್ ವೇಳೆ ಹಲ್ಲೆ- ಪ್ರಕರಣ ದಾಖಲು..!!

OtherNews

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!
ಉದ್ಘಾಟನೆ

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!
ಧಾರ್ಮಿಕ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್
Featured

ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

October 13, 2025
ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!
Featured

ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

October 12, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page