Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ತೋಟದಲ್ಲಿ ಜಾನುವಾರು ಓಡಿಸಲು ಹೋದ ವೇಳೆ ಬಿದ್ದು ಮಹಿಳೆ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

    ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ: MBBS ವಿದ್ಯಾರ್ಥಿನಿ ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!

October 22, 2025
in Featured, ಕ್ರೈಮ್, ಪುತ್ತೂರು
0
ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಕತ್ತಿ ಹಿಡಿದ ವಿಚಾರ : ಪೊಲೀಸರ ಸಹಕಾರದಲ್ಲಿ ಪಕ್ಕದ ಮುಸ್ಲಿಂ ಮನೆಯಿಂದ ಕತ್ತಿಯನ್ನು ತಂದು, ಹಗ್ಗ ಕತ್ತರಿಸಿ ಜಾನುವಾರುಗಳನ್ನು ರಕ್ಷಿಸಲಾಗಿದೆ – ಪೊಲೀಸ್ ಇಲಾಖೆಯಿಂದ ಸ್ಪಷ್ಟನೆ ..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಜಾನುವಾರಗಳಲ್ಲಿ ಒಂದು ಜಾನುವಾರು ಸತ್ತಿತ್ತು , ಸ್ಥಳಕ್ಕೆ ಬಂದಿದ್ದ ಅರುಣ್ ಕುಮಾರ್ ಪುತ್ತಿಲ ಈ ವಿಷಯವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿ ಮತ್ತು ಎತ್ತುಗಳನ್ನು ವಾಹನದಿಂದ ಇಳಿಸಲು ಅನುಮತಿ ಕೋರಿದ್ದು (ಇದನ್ನು ವಿಡಿಯೊದಲ್ಲಿಯೇ ನೋಡಬಹುದು). ಜಾನುವಾರಗಳ ಇನ್ನಷ್ಟು ಸಾವು ತಪ್ಪಿಸಲು ಪೊಲೀಸರು ಅದಕ್ಕೆ ಒಪ್ಪಿದರು. ನಂತರ ಹತ್ತಿರದ ಮನೆಯಿಂದ ಕತ್ತಿಯನ್ನು ತರಿಸಿಕೊಂಡು ಕಟ್ಟಿ ಹಾಕಿದ್ದ ಹಗ್ಗಗಳನ್ನು ಕತ್ತರಿಸಿರುವುದಾಗಿದೆ.

Advertisement
Advertisement
Advertisement

ಅರುಣ್‌ಕುಮಾರ್ ಪುತ್ತಿಲ ಕೈಯಲ್ಲಿದ್ದ ಕತ್ತಿಯನ್ನು ಸಮೀಪದ ಮನೆಯೊಂದರಿಂದ ತರಲಾಗಿತ್ತು. ಅದು ಘಟನೆ ನಡೆದ ಸ್ಥಳದ ಎದುರಿನ ಮುಸ್ಲಿಂ ಕುಟುಂಬದ ಮನೆಯಿಂದ ತರಲಾಗಿದ್ದು, ಜಾನುವಾರುಗಳನ್ನು ರಕ್ಷಿಸಲು ಸಹಾಯವಾಗಲೆಂದು ಅವರು ತಮ್ಮ ಮನೆಯಿಂದ ಅದನ್ನು ನೀಡಿದ್ದರು.

ಪೊಲೀಸರು ಇಂತಹ ಸಂದರ್ಭಗಳಲ್ಲಿ ಕೆಲವೊಮ್ಮೆ ಸ್ಥಳೀಯರು ಮತ್ತು ಇತರರ ಸಹಾಯವನ್ನು ಪಡೆಯುತ್ತಾರೆ. ಉದಾಹರಣೆಗೆ ರೋಗಿಗಳನ್ನು ಸ್ಥಳಾಂತರಿಸುವುದು, ಶವಗಳನ್ನು ಸಾಗಿಸುವುದು, ರಸ್ತೆಗಳಿಂದ ವಾಹನಗಳನ್ನು ತೆರವುಗೊಳಿಸುವುದು, ಎತ್ತುಗಳನ್ನು ಇಳಿಸುವುದು ಇತ್ಯಾದಿ.

Advertisement
Advertisement

ಯಾರು ಅನಧಿಕೃತ ಕೃತ್ಯ ಮಾಡುತ್ತಾರೋ, ಅವರನ್ನು ಕೇವಲ ಅಪರಾಧಿಗಳೆಂದು ಪರಿಗಣಿಸಬೇಕು. ಈ ವರೆಗೆ ದಾಖಲಾಗಿರುವ ಪ್ರಕರಣಗಳ ವಿಶ್ಲೇಷಣೆಯಿಂದ ನೋಡಿದರೆ, ಜಾನುವಾರು ಸಾಗಾಣಿಕೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ವಿವಿಧ ಧರ್ಮದವರಾಗಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.

ಆದ್ದರಿಂದ, ಯಾವುದೇ ಸಂಸ್ಥೆ ಅಥವಾ ಸಂಘಟನೆಯು ಆರೋಪಿಯು ಬೇರೆ ಧರ್ಮದವರಾದ್ದರಿಂದ ಮಾತ್ರ ವಿಷಯವನ್ನು ಮುನ್ನೆಲೆಗೆ ತರುತ್ತಿದ್ದರೆ, ಅಥವಾ ತಮ್ಮ ಧರ್ಮದವರಾದ್ದರಿಂದ ಅದನ್ನು ಮುಚ್ಚಿಡುತ್ತಿದ್ದರೆ, ಜನರು ಅವರ ಉದ್ದೇಶಗಳನ್ನು ಪ್ರಶ್ನಿಸಬೇಕು, ಅವರ ಅಜೆಂಡಾಕ್ಕೆ ಬೆಂಬಲ ನೀಡಬಾರದು ಎಂದು ವಿನಂತಿಸಲಾಗಿದೆ.

ಈ ಸಂಬಂಧ ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ

Advertisement
Previous Post

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು..!!

Next Post

ಉದ್ಯೋಗಾವಕಾಶ…!!

OtherNews

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!
ಕ್ರೈಮ್

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!
ಕ್ರೈಮ್

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!
ಪುತ್ತೂರು

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!
Featured

ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು ಹೃದಯಾಘಾತದಿಂದ ನಿಧನ..!!

March 12, 2026
ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!
ಕ್ರೈಮ್

ಗೋಕರ್ಣ ಕಡಲತೀರದಲ್ಲಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ಬೆಂಗಳೂರಿನ ಇಬ್ಬರು ಟೆಕ್ಕಿಗಳು ಬಂಧನ..!!

March 12, 2026

Leave a Reply Cancel reply

Your email address will not be published. Required fields are marked *

Recent News

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

ಡಬಲ್​​ ಮರ್ಡರ್​​ಗೆ ಬೆಚ್ಚಿಬಿದ್ದ ಭಾಗಮಂಡಲ : ಹೆಂಡ್ತಿ ಇದ್ರೂ ತಂಗಿ ಸಂಗ ಬೆಳೆಸಿದ್ದ ಅಣ್ಣ..!!

March 13, 2026
ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

ಮಂಗಳೂರು: ಗ್ಯಾರೇಜ್‌ನಿಂದ ವಾಹನ ಬಿಡಿಭಾಗ ಕಳವು – ಲಾರಿ ಚಾಲಕ ಬಂಧನ..!!

March 12, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು..!!

March 12, 2026
ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

ಸಂಟ್ಯಾರು : ಸರಣಿ ಅಪಘಾತ : ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿ..!!

March 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page