Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    ಮದುವೆ ಆಗಬೇಕಂದ್ರೆ ಮತಾಂತರವಾಗು : ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

    (ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಚಿಕ್ಕಮುಡ್ನೂರು : ಸಂಕಷ್ಟದಲ್ಲಿರುವ ಅಪ್ಪಿ ಅಜ್ಜಿ ನೆರವಿಗೆ ಧಾವಿಸಿದ ಅಭಿರಾಮ್ ಫ್ರೆಂಡ್ಸ್ :; ಸಂಕಷ್ಟದಲ್ಲಿರುವ ಅಪ್ಪಿ ಅಜ್ಜಿಗೆ ಬೇಕಿದೆ ಇನ್ನಷ್ಟು ನೆರವಿನ‌ ಹಸ್ತ

June 22, 2021
in ಪುತ್ತೂರು
0
ಚಿಕ್ಕಮುಡ್ನೂರು : ಸಂಕಷ್ಟದಲ್ಲಿರುವ ಅಪ್ಪಿ ಅಜ್ಜಿ ನೆರವಿಗೆ ಧಾವಿಸಿದ ಅಭಿರಾಮ್ ಫ್ರೆಂಡ್ಸ್ :; ಸಂಕಷ್ಟದಲ್ಲಿರುವ ಅಪ್ಪಿ ಅಜ್ಜಿಗೆ ಬೇಕಿದೆ ಇನ್ನಷ್ಟು ನೆರವಿನ‌ ಹಸ್ತ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಅದೊಂದು‌ ಒಂಟಿ ವೃದ್ಧ ಜೀವ. ಅಜ್ಜಿಯೊಂದಿಗೆ ಇರುವುದು ನಾಲ್ಕು ಮುದ್ದಿನ ನಾಯಿ‌ ಮರಿಗಳು ಮಾತ್ರ. ಆ ಹಿರಿಯಜ್ಜಿಯ ಮನೆಗೆ ವಿದ್ಯುತ್ ಸಂಪರ್ಕ ಇಲ್ಲ. ಬೆಳಕೇ ಕಾಣದ ಮನೆ ಸದಾ ಕತ್ತಲು.‌ ವಯೋ ಸಹಜವಾಗಿ ಅಜ್ಜಿಗೆ ಕಣ್ಣೂ ಕಾಣುತ್ತಿಲ್ಲ. ಮನೆಯೂ ನಾದುರಸ್ತಿಯಲ್ಲಿದೆ. ಪ್ರತೀ ಚುನಾವಣೆ ಬಂದಾಗಲೂ ಎಲ್ಲಾ ರಾಜಕೀಯ ಪಕ್ಷಗಳ‌ ನಾಯಕರು, ಅಭ್ಯರ್ಥಿಗಳು‌ ಈ ಮನೆಗೂ ಬರ್ತಾರೆ.‌ ‘ಅಪ್ಪಿ‌ ಅಕ್ಕ ಈ ಸರ್ತಿ ನಂಕೇ ಕೊರ್ಲೆ’ ಎನ್ನುತ್ತಾರೆ. ಮತ್ತೆ ಅವರು ಬರುವುದು ಮತ್ತೊಂದು‌ ಚುನಾವಣೆ ಬಂದಾಗಲೇ.‌ ಅಪ್ಪಿಯವರ ನೋವು, ಗೋಳು ಕೇಳಲು ಯಾರೂ‌ ಮುಂದೆ‌ ಬರುವುದಿಲ್ಲ.‌ ಹಿರಿಯ ನಾಗರಿಕರನ್ನು ಪ್ರೀತಿಸಿ ಎನ್ನುವುದು ಇಲಾಖೆಯ ಸ್ಲೋಗನ್ ಗೆ ಮಾತ್ರ ಸೀಮಿತವಾಗಿದೆ. ಮಳೆ‌ ಇರಲಿ… ಬಿಸಿಲಿರಲಿ…ಈ‌ ಅಜ್ಜಿ ತಾನಾಯಿತು, ತನ್ನ ಮುದ್ದಿನ ನಾಯಿ‌ ಮರಿಗಳಾಯಿತು ಎಂದು‌ ಜೀವಿಸುತ್ತಿದ್ದಾರೆ.‌ ಅಜ್ಜಿಯ ಆರೈಕೆ ಮಾಡುವವರಿಲ್ಲ.‌ ಅವರ ಆರೋಗ್ಯ ವಿಚಾರಿಸುವವರಿಲ್ಲ.‌ ಇಂತಹ ದೃಶ್ಯ‌ ಕಾಣುತ್ತಿರುವುದು ಯಾವುದೋ ಕುಗ್ರಾಮದಲ್ಲಿ ಅಲ್ಲ. ಪುತ್ತೂರು ಪೇಟೆಗೆ ಹತ್ತಿರದಲ್ಲಿರುವ ನಗರಸಭಾ ವ್ಯಾಪ್ತಿಯ ಚಿಕ್ಕಮುಡ್ನೂರು ವಾರ್ಡ್‌ನ ತಾರಿಗುಡ್ಡೆಯಲ್ಲಿ.

Advertisement
Advertisement
Advertisement

ಅನಾಥ ಪ್ರಜ್ಞೆಯಲ್ಲಿರುವ ಅಪ್ಪಿ ಅಜ್ಜಿಯ ಒಬ್ಬಂಟಿ‌ ಬದುಕಿನ ನರಳಾಟ ಕಂಡು ಅವರ ಕಷ್ಟಕ್ಕೆ ಕೈ‌ ಜೋಡಿಸಬೇಕು ಎಂದು‌ ಇದೀಗ ನಿರ್ಧರಿಸಿರುವ ಇಲ್ಲಿನ ಅಭಿರಾಮ್ ಫ್ರೆಂಡ್ಸ್ ಎಂಬ ಯುವಕರ‌ ತಂಡ ಅಪ್ಪಿಯವರ ನೋವಿಗೆ ಸ್ಪಂದಿಸಲು ಮುಂದಾಗಿದೆ.‌ ಪ್ರಥಮ ಹಂತದಲ್ಲಿ‌ ಈ ಮನೆಯ‌ ಪರಿಸರವನ್ನು‌ ಸ್ವಚ್ಛಗೊಳಿಸಿದೆ.‌ ಮನೆಯನ್ನೂ ಶುಚಿ ಮಾಡಿದೆ. ಚಿಮಿಣಿ ದೀಪದಲ್ಲಿ ಬದುಕು ಸಾಗಿಸುತ್ತಿರುವ ಅಪ್ಪಿಯವರ ಮನೆಗೆ ಬೆಳಕು‌ ಒದಗಿಸಬೇಕೆಂದು‌ ಪಣ‌ ತೊಟ್ಟಿದೆ.

Advertisement

ಮನೆಯ ಮಾಡು ದುರಸ್ತಿ ಪಡಿಸಿ ಮನೆಯೊಳಗೆ ಮಳೆಯ ನೀರು ಹೋಗದಂತೆ ಟರ್ಪಾಲು ಹೊದಿಸಿದೆ. ಅವರ ದಿನ‌ನಿತ್ಯದ ಅಗತ್ಯಕ್ಕೆ‌ ಬೇಕಾದ ಸಾಮಾಗ್ರಿಗಳನ್ನು‌ ಒದಗಿಸಲೂ ಅಭಿರಾಮ್ ಫ್ರೆಂಡ್ಸ್ ಮುಂದಾಗಿದೆ. ಯುವಕರ ತಂಡ ಮಾನವೀಯ ಕಾರ್ಯಕ್ಕೆ‌ ಮೆಚ್ಚುಗೆ ವ್ಯಕ್ತವಾಗಿದೆ.‌ ಇನ್ನಷ್ಟು ಮಂದಿ ನೆರವು‌ ನೀಡಲು‌ ಮುಂದೆ ಬರಬೇಕಿದೆ ಎಂದು ಅಭಿರಾಮ್ ತಂಡ ವಿನಂತಿಸಿದೆ.

Advertisement
Advertisement

Advertisement
Advertisement
Previous Post

ಬೆಳ್ತಂಗಡಿ : ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಶೀನ ಪೂಜಾರಿ ಯವರ ಚಿಕಿತ್ಸೆಗೆ ಸಹಾಯಹಸ್ತ

Next Post

ದ.ಕ.ಜಿಲ್ಲೆಯಲ್ಲಿ ಬಸ್ ಸಂಚಾರಕ್ಕೆ ಅನುಮತಿ:; ಹೊಸ ಗೈಡ್ ಲೈನ್ಸ್ ನಲ್ಲಿ ಏನಿದೆ..? ಸಂಪೂರ್ಣ ಮಾಹಿತಿ ಇಲ್ಲಿದೆ..

OtherNews

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!
ಪುತ್ತೂರು

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!
ಪುತ್ತೂರು

ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

October 23, 2025
(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!
Featured

(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

October 23, 2025
ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!
ಉದ್ಘಾಟನೆ

ಪುತ್ತೂರು: (ಅ.24) ತೊಶಿಕಾಸ್ ಬುಟಿಕ್ ಶುಭಾರಂಭ…!!!

October 23, 2025
ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!
Featured

ಪುತ್ತೂರು: ದ್ವಿಚಕ್ರ ವಾಹನ ಮತ್ತು ಕಾರ್ ನಡುವೆ ಡಿಕ್ಕಿ..!!

October 23, 2025
ಉದ್ಯೋಗಾವಕಾಶ…!!
ಪುತ್ತೂರು

ಉದ್ಯೋಗಾವಕಾಶ…!!

October 23, 2025

Leave a Reply Cancel reply

Your email address will not be published. Required fields are marked *

Recent News

ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

October 24, 2025
ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

ಸುರತ್ಕಲ್: ಇಬ್ಬರಿಗೆ ಚೂರಿ ಇರಿತ: ನಾಲ್ವರ ವಿರುದ್ಧ ಪ್ರಕರಣ ದಾಖಲು…!

October 24, 2025
ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

ದ್ವಾರಕಾ ಪ್ರತಿಷ್ಠಾನ (ರಿ) ಪುತ್ತೂರು ಮುನ್ನಡೆಸಿಕೊಂಡು ಬರುವ ಸುರಭಿ ಗೋಶಾಲೆ ದೇರ್ಲ ದಲ್ಲಿ ದೀಪಾವಳಿ ಗೋಪೂಜೆ..!!

October 23, 2025
ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

ಜೆಸಿಐ 2026 ರ ವಲಯ ಅಧ್ಯಕ್ಷರ ಚುನಾವಣೆ; ವಿಟ್ಲದ ಜೆಸಿ ಸಂತೋಷ್ ಗೆ ಜಯ …!!

October 23, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page