Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

    ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

    ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

    ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

    ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

    ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

    ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ – ನಾಲ್ವರ ವಿರುದ್ಧ 307 ಪ್ರಕರಣ ದಾಖಲು..!!

    ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!

    ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

    ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

    ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

    ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

    ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

    ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

    ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

    ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ – ನಾಲ್ವರ ವಿರುದ್ಧ 307 ಪ್ರಕರಣ ದಾಖಲು..!!

    ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!

    ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

January 12, 2026
in ಕ್ರೈಮ್, ಬೆಂಗಳೂರು
0
ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್​​ ವಿಠ್ಠಲ್​​ ​​​​​ ರಾಠೋಡ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್​​ ಅವರ ಮೇಲೆ ಹಲ್ಲೆ ನಡೆದಿತ್ತು.

Advertisement
Advertisement
Advertisement

ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್ ಬಳಿ 4-5 ವರ್ಷಗಳಿಂದ ಛತ್ತೀಸ್​ಗಢ ಮೂಲದ ಕುಟುಂಬವೊಂದು ಕೆಲಸ ಮಾಡುತ್ತಿತ್ತು. ಆ ಪೈಕಿ ವಿಮಾಲ ಜೊತೆ ವಿಠ್ಠಲ್ ರಾಠೋಡ್ ಅನೈತಿಕ ಸಂಬಂಧ ಹೊಂದಿದ್ದರು. ಇದೇ ವಿಚಾರಕ್ಕೆ ಅನೇಕ ಬಾರಿ ಜಗಳ ಕೂಡ ನಡೆದಿತ್ತು. ಜನವರಿ 10ರ ರಾತ್ರಿ ಕೂಡ ಇದೇ ವಿಚಾರಕ್ಕೆ ಮತ್ತೆ ಗಲಾಟೆಯಾಗಿದ್ದು, ಆ ವೇಳೆ ವಿಠ್ಠಲ್ ಮೇಲೆ ಮೇಘವ್ ಮತ್ತು ಭಗವಾನದಾಸ್ ಹಲ್ಲೆ ಮಾಡಿದ್ದರು. ಬಳಿಕ ಮದ್ಯ ಸೇವಿಸಿ ಬಿದ್ದು ವಿಠ್ಠಲ್ ಗಾಯಗೊಂಡಿರೋದಾಗಿ ಬಿಂಬಿಸಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಕಳೆದೆರಡು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆಗೆ ಫಲಕಾರಿಯಾಗದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.

ಘಟನೆ ಬಗ್ಗೆ ಅನುಮಾನಗೊಂಡು ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಪ್ರಕರಣದ ರಹಸ್ಯ ಬಯಲಾಗಿದೆ. ಛತ್ತೀಸ್​ಗಢ ಮೂಲದ ದಂಪತಿ ಮತ್ತು ಮಗ ಸೇರಿ ವಿಜಯಪುರದ ಅರಕೇರಾ ತಾಂಡಾ ಮೂಲದ ನಿವಾಸಿ ವಿಠ್ಠಲ್​​ರನ್ನು ಕೊಂದಿದ್ದು, ಪ್ರಕರಣ ಸಂಬಂಧ ಮೇಘವ, ಭಗವಾನದಾಸ್ ಹಾಗೂ ವಿಮಲಾಳನ್ನು ಬಂಧಿಸಲಾಗಿದೆ. ಈ ಬಗ್ಗೆ ಹುಬ್ಬಳ್ಳಿಯ ನವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Advertisement
Previous Post

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

OtherNews

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!
ಕ್ರೈಮ್

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

January 12, 2026
ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!
Featured

ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

January 12, 2026
ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!
Featured

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!

January 11, 2026
ಪತಿ ಸೈಕೋ ವರ್ತನೆ ಆರೋಪ ಕೇಸ್​​ಗೆ ಟ್ವಿಸ್ಟ್​: ಮಹಿಳೆಯಾಗಿದ್ದು ಮೂರು ಮದುವೆ..?
ಕ್ರೈಮ್

ಪತಿ ಸೈಕೋ ವರ್ತನೆ ಆರೋಪ ಕೇಸ್​​ಗೆ ಟ್ವಿಸ್ಟ್​: ಮಹಿಳೆಯಾಗಿದ್ದು ಮೂರು ಮದುವೆ..?

January 11, 2026
4 ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ…!!!
ಕ್ರೈಮ್

4 ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ…!!!

January 11, 2026
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!
Featured

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ..!!

January 11, 2026

Leave a Reply Cancel reply

Your email address will not be published. Required fields are marked *

Recent News

ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​..!

January 12, 2026
ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

ಪುತ್ತೂರು: ಹೃದಯಾಘಾತದಿಂದ ಯುವಕ ಮೃತ್ಯು..!!

January 12, 2026
ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್​ಗೆ ಸ್ಫೋಟಕ ಟ್ವಿಸ್ಟ್ : ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ..!!

January 12, 2026
ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

ಅಂಗಡಿ ಮಾಲಕ ಮತ್ತು ದನದಮಾಲಕನ ಮೇಲೆ ಪ್ರಕರಣ ದಾಖಲು..!!!

January 12, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page