Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.22): ನಾಥ ಪಂಥೀಯ ಜೋಗಿ ಸಮಾಜ ಸುಧಾರಕ ಸಂಘ ಪುತ್ತೂರು | ಕಾಲಭೈರವ ದೇವರಿಗೆ ರೂಟ್ ಪೂಜೆ | ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

    ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು..!!

January 13, 2026
in ಕ್ರೈಮ್
0
ಕಾಡಾನೆ ದಾಳಿಗೆ ಮಹಿಳೆ ಬಲಿ, ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಹಾಸನ: ಹಾಸನ  ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶೋಭಾ (40) ಎಂದು ಗುರುತಿಸಲಾಗಿದೆ.

Advertisement
Advertisement
Advertisement

ಮಂಗಳವಾರ ಮುಂಜಾನೆ ಕಾಫಿ ತೋಟದಲ್ಲಿ ಸುಣ್ಣ ಹಚ್ಚುವ ಕೆಲಸಕ್ಕೆ ಪುತ್ರಿಯರಾದ ಶೋಭ ಮತ್ತು ರಾಗಿಣಿ ಜತೆ ರಾಜಮ್ಮ ತೆರಳಿದ್ದರು. ಕೆಲಸದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮೂವರು ಓಡಿದರೂ, ಶೋಭಾ ಅವರನ್ನು ಬೆನ್ನಟ್ಟಿದ ಸಲಗ ತುಳಿದು ಸ್ಥಳದಲ್ಲೇ ಸಾಯಿಸಿದೆ. ಘಟನೆಯ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಧಾವಿಸಿದ್ದಾರೆ.

ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟಿದ್ದಕ್ಕೆ ಆಕ್ರೋಶಗೊಂಡ ಗ್ರಾಮಸ್ಥರು, ಮೃತದೇಹವನ್ನು ಸ್ಥಳದಲ್ಲೇ ಇಟ್ಟು ಶವ ಮೇಲೆತ್ತಲು ಬಿಡದೆ ಧರಣಿ ನಡೆಸಿದರು. ಅರಣ್ಯಾಧಿಕಾರಿಗಳ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಆರೋಪಿಸಿದರು. ಕಾಡಾನೆಗಳ ಸಂಚಾರದ ಬಗ್ಗೆ ಮುಂಚಿತ ಮಾಹಿತಿ ನೀಡುತ್ತಿಲ್ಲ. ಪುಂಡಾನೆಗಳನ್ನು ಸೆರೆಹಿಡಿಯುತ್ತಿಲ್ಲ ಹಾಗೂ ರೆಡಿಯೋ ಕಾಲರ್ ಅಳವಡಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

Advertisement
Advertisement

ಘಟನಾ ಸ್ಥಳಕ್ಕೆ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್​ಕೆ ಕುಮಾರಸ್ವಾಮಿ, ಹಾಗೂ ಡಿಎಫ್‌ಒ ಸೌರಭ್ ಕುಮಾರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಆದರೆ, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪರಿಹಾರದ ಹಣ ನಮಗೆ ಬೇಡ, ಶಾಶ್ವತ ಪರಿಹಾರ ಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

ಶವ ಮೇಲೆತ್ತಲು ನಿರಾಕರಿಸಿ ಪ್ರತಿಭಟನೆ ತೀವ್ರಗೊಳಿಸಿದ್ದರಿಂದ ಜಿಲ್ಲಾಧಿಕಾರಿ ಲತಾ ಕುಮಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದರು. ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಮೃತ ಮಹಿಳೆಯ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು. ಡಿಸಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ಜನರನ್ನು ಮನವೊಲಿಸಲು ಪ್ರಯತ್ನಿಸಿದರು.

ಕಳೆದ ಕೆಲವು ವರ್ಷಗಳಿಂದ ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿಗಳು ಹೆಚ್ಚುತ್ತಿದ್ದು, ಅಮಾಯಕರು ಬಲಿಯಾಗುತ್ತಿರುವುದು ಜನರಲ್ಲಿ ಭಯ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂಬ ಒತ್ತಾಯ ಮತ್ತಷ್ಟು ಗಟ್ಟಿಯಾಗುತ್ತಿದೆ.

Advertisement
Previous Post

ಪುತ್ತೂರು: ನಾಯಿ ಕಾಣೆ: ಪ್ರಕರಣ ದಾಖಲು…!!

Next Post

ನಿಲ್ಲಿಸಿದ್ದ ಟ್ಯಾಂಕರ್ ಗೆ ಗೂಡ್ಸ್ ವಾಹನ ಡಿಕ್ಕಿ…!!!

OtherNews

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!
ಕ್ರೈಮ್

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು..!!
ಕ್ರೈಮ್

ಪ್ರವಾಸದ ವೇಳೆ ನೀರಿನಲ್ಲಿ ಮುಳುಗಿ ಮಹಿಳೆ ಸಾವು..!!

March 1, 2026
ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!
Featured

ವಿಟ್ಲ: ಕಾರು ಮತ್ತು ಆಟೋ ನಡುವೆ ಡಿಕ್ಕಿ..!!!

March 1, 2026
ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು..!!
ಕ್ರೈಮ್

ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು..!!

March 1, 2026

Leave a Reply Cancel reply

Your email address will not be published. Required fields are marked *

Recent News

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

(ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

March 2, 2026
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ರಕ್ಷಿಸಿದ ಮೀನುಗಾರರು..!!!

March 2, 2026
ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ 1.2 ಕೋಟಿ ರೂ.ಮೌಲ್ಯದ ಜಾಗ ಸ್ವಾಧೀನ..!!

March 2, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page