Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ವಾಶ್​ರೂಂನಲ್ಲಿ ಕನ್ನಡದ ನಟಿಯ ಖಾಸಗಿ ವಿಡಿಯೋ ರೆಕಾರ್ಡ್ : ಪ್ರಕರಣ ದಾಖಲು..!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    ಶಬರಿಮಲೆ ದರ್ಶನಕ್ಕೆ ತೆರಳಿದ್ದ ತೆಕ್ಕಾರಿನ ಯುವಕ ಹೃದಯಾಘಾತದಿಂದ ನಿಧನ..!!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

    (ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
in ಪುತ್ತೂರು
0
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement


ಪುತ್ತೂರು: ನಗರದ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ರಕ್ಷಣೆಗಾಗಿ ಸಜ್ಜುಗೊಂಡಿರುವ ಮಕ್ಕಳ ವಿಶೇಷ ಪೊಲೀಸ್ ಘಟಕ (Special Juvenile Police Unit – SJPU) ಯ ಉದ್ಘಾಟನಾ ಸಮಾರಂಭವು ಫೆಬ್ರವರಿ 18, ಬುಧವಾರ ಸಂಜೆ 7:00 ಗಂಟೆಗೆ ನಡೆಯಲಿದೆ. ಈ ಘಟಕವನ್ನು ರೋಟರಿ ಕ್ಲಬ್ ಪುತ್ತೂರು ಯುವ ವತಿಯಿಂದ ಮಕ್ಕಳ ಸ್ನೇಹಿ ವಿನ್ಯಾಸದಲ್ಲಿ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.

Advertisement
Advertisement
Advertisement

ಈ ಉದ್ಘಾಟನೆಯ ವಿಶೇಷತೆ ಎಂದರೆ ರೋಟರಿ ಯುವ ಕುಟುಂಬದ ಪುಟಾಣಿ ಮಕ್ಕಳೇ ಈ ಕೊಠಡಿಯನ್ನು ಉದ್ಘಾಟಿಸಲಿದ್ದಾರೆ. “ಮಕ್ಕಳ ಕೈಯಿಂದಲೇ ಮಕ್ಕಳ ರಕ್ಷಣೆಗೆ ಮೀಸಲಾದ ಘಟಕ” ಆರಂಭಗೊಳ್ಳುತ್ತಿರುವುದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿದೆ.

ಕಾರ್ಯಕ್ರಮದ ಗೌರವ ಉಪಸ್ಥಿತಿಯಲ್ಲಿ ಪುತ್ತೂರಿನ ಡಿವೈಎಸ್ಪಿ ಶ್ರೀ ಪ್ರಮೋದ್ ಕುಮಾರ್ ಉಪಸ್ಥಿತರಿರಲಿದ್ದು, ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಚಕ್ರಪಾಣಿ ಎ ಕೆ ಹಾಗೂ ಪುತ್ತೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀ ಜಾನ್ಸನ್ ಕಿರಣ್ ಡಿ ಸೋಜ ವಿಶೇಷವಾಗಿ ಭಾಗವಹಿಸಲಿದ್ದಾರೆ. ರೋಟರಿ ಕ್ಲಬ್ ಪುತ್ತೂರು ಯುವ ಇದರ ಅಧ್ಯಕ್ಷರಾದ ಶ್ರೀ ಕುಸುಮ್ ರಾಜ್ ಉಪಸ್ಥಿತರಿರುತ್ತಾರೆ.

Advertisement
Advertisement

ಇದೇ ವೇಳೆ ‘ಐ.ಎ.ಎಸ್ ದರ್ಶನ’ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ದರ್ಶನ್ ಗರ್ತಿಕೆರೆ ಅವರು ವಿದ್ಯಾರ್ಥಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿ ಗಳಿಗೆ ಐ.ಪಿ.ಎಸ್ ಅಧಿಕಾರಿಯಾಗುವ ಕುರಿತು ಪ್ರೇರಣಾದಾಯಕ ಮಾಹಿತಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಪುತ್ತೂರಿನಲ್ಲಿ ಅನೇಕ ವರ್ಷಗಳ ಕಾಲ ಪ್ರಾಮಾಣಿಕ ಹಾಗೂ ನಿಷ್ಠಾವಂತ ಸೇವೆ ಸಲ್ಲಿಸಿ ಪ್ರಸ್ತುತ ಸುಬ್ರಹ್ಮಣ್ಯಕ್ಕೆ ವರ್ಗಾವಣೆಗೊಂಡಿರುವ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಆಂಜನೇಯ ರೆಡ್ಡಿ ಅವರಿಗೆ ಗೌರವಾರ್ಪಣೆ ಕಾರ್ಯಕ್ರಮವೂ ನಡೆಯಲಿದೆ.

ಮಕ್ಕಳ ವಿಶೇಷ ಪೊಲೀಸ್ ಘಟಕವೆಂದರೆ ಏನು?

Juvenile Justice (Care and Protection of Children) Act, 2015 ರ ಸೆಕ್ಷನ್ 107ರ ಪ್ರಕಾರ ಪ್ರತಿ ಜಿಲ್ಲೆ ಹಾಗೂ ನಗರದಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಸ್ಥಾಪನೆ ಕಡ್ಡಾಯವಾಗಿದೆ.

ಮಕ್ಕಳ ವಿಶೇಷ ಪೊಲೀಸ್ ಘಟಕವು ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ, ಬಾಲ ಅಪರಾಧ ಪ್ರಕರಣಗಳ ಸಂವೇದನಾಶೀಲ ತನಿಖೆ ಹಾಗೂ ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿ ಕಾರ್ಯನಿರ್ವಹಿಸುವ ವಿಶೇಷ ವ್ಯವಸ್ಥೆಯಾಗಿದೆ. ಬಾಲಕಾರ್ಮಿಕತೆ, ಬಾಲ್ಯವಿವಾಹ, ಶಾಲೆ–ಕಾಲೇಜು, ಸಾರ್ವಜನಿಕ ಸ್ಥಳಗಳು ಅಥವಾ ಮನೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ, ಮಾನವ ಕಳ್ಳಸಾಗಣೆ ಮುಂತಾದ ಪ್ರಕರಣಗಳಲ್ಲಿ ಮಕ್ಕಳಿಗೆ ಭಯವಿಲ್ಲದೆ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಸ್ನೇಹಪೂರ್ಣ ವಾತಾವರಣ ಕಲ್ಪಿಸುವುದು ಇದರ ಉದ್ದೇಶವಾಗಿದೆ.

ಘಟಕದ ಕೊಠಡಿಯನ್ನು ಮಕ್ಕಳ ಮನಸ್ಸಿಗೆ ಹತ್ತಿರವಾಗುವಂತೆ ಆಕರ್ಷಕ ವರ್ಣಚಿತ್ರಗಳು ಹಾಗೂ ಶೈಕ್ಷಣಿಕ ಸಂದೇಶಗಳಿಂದ ವಿನ್ಯಾಸಗೊಳಿಸಲಾಗಿದೆ. ಮಕ್ಕಳಿಗೆ ಪೊಲೀಸ್ ವ್ಯವಸ್ಥೆಯ ಬಗ್ಗೆ ಭಯವಿಲ್ಲದೆ ವಿಶ್ವಾಸ ಮೂಡುವಂತೆ ಈ ಘಟಕ ಕಾರ್ಯನಿರ್ವಹಿಸಲಿದೆ.

‘ತೆರೆದ ಮನೆ’ ಎಂಬ ಯೋಜನೆಯಡಿ ಪ್ರತಿ ಗುರುವಾರ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಭೇಟಿ ನೀಡಿ ಮಕ್ಕಳ ವಿಶೇಷ ಪೊಲೀಸ್ ಘಟಕವನ್ನು ವೀಕ್ಷಿಸಿ, ತಮ್ಮ ಮೇಲಿನ ದೌರ್ಜನ್ಯ ಅಥವಾ ಯಾವುದೇ ಸಂಕಷ್ಟಗಳ ಕುರಿತು ಪೊಲೀಸ್ ಅಧಿಕಾರಿಗಳೊಂದಿಗೆ ಆತ್ಮೀಯವಾಗಿ ಚರ್ಚಿಸಲು ಅವಕಾಶ ಕಲ್ಪಿಸಲಾಗುತ್ತದೆ. ಮಕ್ಕಳ ಸಮಸ್ಯೆಗಳಿಗೆ ತ್ವರಿತ ಹಾಗೂ ಸಂವೇದನಾಶೀಲ ಪರಿಹಾರ ಒದಗಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಸಮಾಜದಲ್ಲಿ ಮಕ್ಕಳ ಸುರಕ್ಷತೆ ಎಲ್ಲರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ರಕ್ಷಣೆಯ ಈ ಮಹತ್ವದ ಹೆಜ್ಜೆಗೆ ಬೆಂಬಲ ನೀಡುವಂತೆ ಆಯೋಜಕರು ಮನವಿ ಮಾಡಿದ್ದಾರೆ.


Advertisement
Previous Post

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

Next Post

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

OtherNews

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!
Featured

(ಫೆ.17) ರಾಜ್ಯದ ಅತೀ ಎತ್ತರದ 3ನೇ ಧ್ವಜಸ್ತಂಭ ನೆಲ್ಲಿಕಟ್ಟೆ ಬಳಿ ಉದ್ಘಾಟನೆ..!!

February 16, 2026
ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!
Featured

ತರಗತಿ ಕೊಠಡಿಯ ಧೂಳಿನ ವಿರುದ್ಧ ರಸ್ತೆಯಲ್ಲಿ ಕುಳಿತ ವಿದ್ಯಾರ್ಥಿಗಳು :ಪ್ರತಿಭಟನೆಗೆ ಶಾಸಕ ರೈ ಗರಂ..!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026

Leave a Reply Cancel reply

Your email address will not be published. Required fields are marked *

Recent News

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

ವ್ಯಾಲೆಂಟೈನ್ಸ್ ಡೇ ಡಿನ್ನರ್ ಮುಗಿಸಿ ಮನೆಗೆ ಬಂದು ಪತ್ನಿಯನ್ನ ಬರ್ಬರವಾಗಿ ಮುಗಿಸಿದ

February 17, 2026
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕ ಉದ್ಘಾಟನೆ : ರೋಟರಿ ಯುವ ಕುಟುಂಬದ ಪುಟಾಣಿಗಳಿಂದ ವಿಶಿಷ್ಟ ರೀತಿಯಲ್ಲಿ ಉದ್ಘಾಟನೆ..!!

February 17, 2026
ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

ವಿದ್ಯುತ್ ಕಂಬಕ್ಕೆ ಸ್ಕೂಟರ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ..!!

February 17, 2026
ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

ಸ್ನೇಹಿತರ ಜೊತೆ ಊಟಕ್ಕೆ ಹೋಗ್ತಿದ್ದ ಯುವತಿಗೆ ಬುಲೆಟ್ ಡಿಕ್ಕಿ : ಯುವತಿ ಸಾವು..!!

February 17, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page