Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಮುಂಡೂರು : ರಸ್ತೆ ಸಮಸ್ಯೆಯಿಂದ ಮೃತದೇಹ ಸಾಗಾಟಕ್ಕೆ ಪರದಾಡಿದ ಕುಟುಂಬ, ವಿಷಯ ತಿಳಿದು ಮೃತ ದೇಹವನ್ನು ತಾವೇ ಹೆಗಲು ಕೊಟ್ಟು ಸಾಗಿಸಿದ ಜನಪ್ರತಿನಿಧಿಗಳು

June 29, 2021
in Featured, ಪುತ್ತೂರು
0
ಮುಂಡೂರು : ರಸ್ತೆ ಸಮಸ್ಯೆಯಿಂದ ಮೃತದೇಹ ಸಾಗಾಟಕ್ಕೆ ಪರದಾಡಿದ ಕುಟುಂಬ, ವಿಷಯ ತಿಳಿದು  ಮೃತ ದೇಹವನ್ನು ತಾವೇ ಹೆಗಲು ಕೊಟ್ಟು ಸಾಗಿಸಿದ ಜನಪ್ರತಿನಿಧಿಗಳು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಮುಂಡೂರು : ಮುಂಡೂರು ಗ್ರಾಮದಲ್ಲಿ ರಸ್ತೆ ಸಮಸ್ಯೆಯಿಂದ ಪರಿಶಿಷ್ಟ ವರ್ಗದ ಕುಟುಂಬವೊಂದು ಕೊರಗುತ್ತಿದ್ದು ನಿನ್ನೆ ಆ ಮನೆಯಲ್ಲಿ ವಯೋಸಹಜ ಕಾಯಿಲೆಯಿಂದ ವಕ್ತಿಯೊಬ್ಬ ಮೃತನಾಗಿದ್ದು ಮೃತ ದೇಹವನ್ನು ಸಾಗಿಸಲು ಸಾಕಷ್ಟು ಶ್ರಮ ವಹಿಸಿದ ಘಟನೆಯೊಂದು ನಡೆಯಿತು.

Advertisement
Advertisement
Advertisement

ಮುಂಡೂರು ಗ್ರಾಮದ ಕುರೆಮಜಲು ಎಂಬಲ್ಲಿ ದಿ.ಮುದರ ಎಂಬವರ ಪತ್ನಿಯ ತಂದೆ ಗುರುವ ಎಂಬವರು ಮುಂಜಾನೆ ಮೃತ ಪಟ್ಟಿದ್ದು ಮನೆಯವರು ತಕ್ಷಣ ಸ್ಥಳೀಯ ಪಂಚಾಯತ್ ಸದಸ್ಯರ ಗಮನಕ್ಕೆ ತಂದರು. ಕೂಡಲೇ ಅವರು ಶಾಸಕರ ವಾರ್ ರೂಮ್ ನ ಪ್ರಮುಖ ರಾಜೇಶ್ ಬನ್ನೂರು ಅವರನ್ನು ಸಂಪರ್ಕಿಸಿದಾಗ ತಕ್ಷಣ ಸ್ಪಂದಿಸಿದ ರಾಜೇಶ್ ಬನ್ನೂರು ಅರ್ಧ ಗಂಟೆಯಲ್ಲಿ ಸಂಜೀವಿನಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದರು. ಆದರೆ ಮನೆಗೆ ಮಾರ್ಗದ ಇಲ್ಲದ ಕಾರಣ ಮೃತ ದೇಹದ ಸಾಗಾಟಕ್ಕೆ ಕಷ್ಟ ಸಾಧ್ಯವಾಗಿ ಕೊನೆಗೆ ಗ್ರಾಮ ಪಂಚಾಯತ್ ಸದಸ್ಯರಾದ ಬಾಲಕೃಷ್ಣ ಪೂಜಾರಿ,ಅಶೋಕ್ ಪುತ್ತಿಲ ತಾವೇ ಸ್ವತಃ ಹೆಗಲು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.

Advertisement
Advertisement

ಕೋವಿಡ್ ಸಂದರ್ಭದಲ್ಲಿ ಗ್ರಾಮದಲ್ಲಿ ಯಾವುದೇ ಸಮಸ್ಯೆ ಬಂದಾಗ ತಕ್ಷಣ ಸ್ಪಂದಿಸುವ ಇವರ ಗುಣಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕೆಲ ದಿನಗಳ ಹಿಂದೆ ಕೋವಿಡ್ ನ ಅಂತ್ಯಸಂಸ್ಕಾರವನ್ನು ಕೂಡ ತನ್ನ ವಾರ್ಡ್ ಎನ್ನದೆ ಬೇರೆ ವಾರ್ಡಿನಲ್ಲೂ ಕೆಲಸ ನಿರ್ವಹಿಸಿದ್ದರು. ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸುವುದು,ಸೋಂಕಿತರ ಮನೆಗೆ ಕಿಟ್ ವಿತರಿಸುವುದು ಹೀಗೆ ಹಲವಾರು ಸಾಮಾಜಿಕ ವ್ಯವಸ್ಥೆಯಡಿ ಕೆಲಸ ಮಾಡಿಕೊಂಡು ಸಮಾಜಕ್ಕೆ ಜನಪ್ರತಿನಿಧಿಯಾಗಿ ಎಲ್ಲರಿಗೂ ಮಾದರಿಯಾಗಿದ್ದಾರೆ.

    Advertisement
    Advertisement
    Previous Post

    ಪುತ್ತೂರು : ಪತ್ರಿಕೋದ್ಯಮ ವಲಯದ ಫ್ರಂಟ್ ಲೈನ್ ವಾರಿಯರ್ಸ್ ಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಿಟ್ ವಿತರಣೆ

    Next Post

    ಕೇಪು: ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಸರಕಾರದ ಅನುಮತಿ

    OtherNews

    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!
    Featured

    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    November 18, 2025
    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!
    Featured

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    November 18, 2025
    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!
    Featured

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    November 18, 2025
    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!
    Featured

    ಕಡಬ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಲು ಯತ್ನ-ಆರೋಪಿ ಬಂಧನ…!!

    November 17, 2025
    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!
    Featured

    ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

    November 17, 2025
    ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!
    Featured

    ಪುತ್ತೂರು: ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ…!

    November 17, 2025

    Leave a Reply Cancel reply

    Your email address will not be published. Required fields are marked *

    Recent News

    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    ಅಟಲ್ ವಿರಾಸತ್ ಗೆ ಸಕಲ ಸಿದ್ಧತೆ ಪೂರ್ಣ..!

    November 18, 2025
    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ :  56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿತ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ : 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶ…!!

    November 18, 2025
    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    (ನ.19) : ಪುತ್ತೂರಿನಲ್ಲಿ “ಅಟಲ್ ವಿರಾಸತ್” ಕಾರ್ಯಕ್ರಮ…!!

    November 18, 2025
    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    ಆಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಮೂವರ ಬಂಧನ..!!

    November 18, 2025
    Zoomin Tv

    Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

    Browse by Category

    • Featured
    • VIRAL
    • ಅಂಕಣ
    • ಅಂತಾರಾಷ್ಟ್ರೀಯ
    • ಆರೋಗ್ಯ
    • ಆವಿಷ್ಕಾರ
    • ಉದ್ಘಾಟನೆ
    • ಕರಾವಳಿ
    • ಕೃಷಿ
    • ಕ್ರೀಡೆ
    • ಕ್ರೈಮ್
    • ದಿನ ಭವಿಷ್ಯ
    • ಧಾರ್ಮಿಕ
    • ನಿಧನ
    • ನ್ಯೂಸ್
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ಶಿಕ್ಷಣ
    • ಶುಭವಿವಾಹ :
    • ಸಿನಿಮಾ
    • ಸುಳ್ಯ

    Contact for News/Advertisements

    2nd Floor, Shree Krishna Complex,
    Behind Kanavu Skin Clinic, Main Road, Puttur.

    +91 7892570932 | +91 7411060987

    Email: zoominputtur@gmail.com

    Follow Us

    • Terms & Conditions

    © 2020 Zoomin TV. All Rights Reserved. Website made with ❤️ by The Web People.

    No Result
    View All Result

    © 2020 Zoomin TV. All Rights Reserved. Website made with ❤️ by The Web People.

    You cannot copy content of this page