Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    (ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಕಂದಕಕ್ಕೆ ಉರುಳಿ ಬಿದ್ದ ಕಾರು: ಮಂಗಳೂರು ಮೂಲದ ಯುವಕ ಮೃತ್ಯು..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

    ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ “ರಿಪಬ್ಲಿಕ್ ಸೇಲ್” ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

40ನೇ ವರ್ಷಕ್ಕೆ ಕಾಲಿಟ್ಟ ಧೋನಿ:; ಮುಂದಿನ ಆಯ್ಕೆ ಏನು..? CSK ಕೋಚ್ ಅಥವಾ ಸಲಹೆಗಾರನಾಗ್ತಾರಾ..?

July 7, 2021
in ಕ್ರೀಡೆ
0
40ನೇ ವರ್ಷಕ್ಕೆ ಕಾಲಿಟ್ಟ ಧೋನಿ:; ಮುಂದಿನ ಆಯ್ಕೆ ಏನು..? CSK ಕೋಚ್ ಅಥವಾ ಸಲಹೆಗಾರನಾಗ್ತಾರಾ..?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ವಿಶ್ವ ಕ್ರಿಕೆಟ್​​ ಲೋಕದ ಒನ್​ ಆಫ್​ ದ ಗ್ರೇಟೆಸ್ಟ್​ ಫಿನಿಷರ್​​, ಟೀಮ್​ ಇಂಡಿಯಾ ಕಂಡ ಸಕ್ಸಸ್​ಫುಲ್​ ಕ್ಯಾಪ್ಟನ್​, ಸಿಎಸ್​​​ಕೆ ಅಭಿಮಾನಿಗಳ ಪಾಲಿನ ಥಲಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. 40ನೇ ವಸಂತಕ್ಕೆ ಧೋನಿ ಕಾಲಿಟ್ಟ ಬೆನ್ನಲ್ಲೇ ವಾಟ್​​ ನೆಕ್ಸ್ಟ್​​ ಫಾರ್​​ ಧೋನಿ ಎಂಬ ಪ್ರಶ್ನೆಯೂ ಎದ್ದಿದೆ. ಹಾಗಾದ್ರೆ ಧೋನಿ ಮುಂದೇನು ಮಾಡ್ತಾರೆ..?

Advertisement
Advertisement
Advertisement

ಟೀಮ್​ ಇಂಡಿಯಾ ಮಾಜಿ ನಾಯಕ ಎಮ್​.ಎಸ್​​ ಧೋನಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳ ನೆಚ್ಚಿನ ಮಿಸ್ಟರ್​ ಕೂಲ್​ ಇಂದು 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್​​ಗೆ ಗುಡ್​ ಬೈ ಹೇಳಿರುವ ಧೋನಿ ಸದ್ಯ ಸಕ್ರಿಯವಾಗಿರೋದು ಐಪಿಎಲ್​ನಲ್ಲಿ ಮಾತ್ರ. ಐಪಿಎಲ್​​​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​​ ತಂಡ 2ನೇ ಸಕ್ಸಸ್​ಫುಲ್​ ತಂಡವಾಗಿ ಗುರುತಿಸಿಕೊಂಡಿದೆ ಅಂದ್ರೆ ಅದು ಧೋನಿಯ ಸಮರ್ಥ ನಾಯಕತ್ವದ ಬಲದಿಂದ. 8 ಬಾರಿ ಫೈನಲ್​ ಪ್ರವೇಶ, ಅದರಲ್ಲಿ 3 ಬಾರಿ ಚಾಂಪಿಯನ್​ ಪಟ್ಟ. ಧೋನಿ ಸಾಧನೆಗೆ ಇದೇ ಕನ್ನಡಿ.

ಈ ಕಾರಣದಿಂದಲೇ ಅಭಿಮಾನಿಗಳ ನೆಚ್ಚಿನ ಥಲಾ ಆಗಿ ಗುರುತಿಸಿಕೊಂಡಿರುವ ಧೋನಿ, ಇದೀಗ 40ನೇ ವಸಂತಕ್ಕೆ ಕಾಲಿಟ್ಟಿರೋದು ಸಂಭ್ರಮದೊಂದಿಗೆ ಅಭಿಮಾನಿಗಳಲ್ಲಿ ಆತಂಕವನ್ನೂ ಮೂಡಿಸಿದೆ.

Advertisement
Advertisement

2022ರಲ್ಲಿ ಯಶಸ್ವಿ ನಾಯಕನನ್ನ ರಿಟೈನ್​ ಮಾಡಿಕೊಳ್ಳುತ್ತಾ CSK..?
14ನೇ ಆವೃತ್ತಿಯ ಉಳಿದ ಪಂದ್ಯಗಳ ಆಯೋಜನೆಯೊಂದಿಗೆ 15ನೇ ಆವೃತ್ತಿಯ ಟೂರ್ನಿಗೂ ಬಿಸಿಸಿಐ ಭರ್ಜರಿ ಸಿದ್ಧತೆ ನಡೆಸಿದೆ. ಮೆಗಾ ಆಕ್ಷನ್​ಗೂ ಬ್ಲೂ ಪ್ರಿಂಟ್​ ರೆಡಿ ಆಗಿದೆ. ಹೀಗಾಗಿ ಯಾವೆಲ್ಲಾ ಆಟಗಾರನನ್ನ ಫ್ರಾಂಚೈಸಿಗಳು ರಿಟೈನ್​ ಮಾಡಿಕೊಳ್ಳಲಿವೆ ಅನ್ನೋದು ಹೆಚ್ಚು ಚರ್ಚೆಯಾಗ್ತಿದೆ. ಅದರಲ್ಲೂ 40 ವರ್ಷದ ಧೋನಿಗೆ ಸಿಎಸ್​ಕೆ ಫ್ರಾಂಚೈಸಿ ಮತ್ತೆ ಮಣೆ ಹಾಕುತ್ತಾ ಅನ್ನೋದು ಹಾಟ್​ ಟಾಪಿಕ್​ ಆಗಿದೆ.

ಕಳೆದ ಆವೃತ್ತಿಯಲ್ಲಿ ಧೋನಿ ಪ್ರದರ್ಶನ

  • ಪಂದ್ಯ 7
  • ರನ್ 37
  • ಸರಾಸರಿ 12.33
  • ಸ್ಟ್ರೈಕ್​ರೇಟ್ 123.33

ಧೋನಿ ತಂಡದಲ್ಲಿರ್ತಾರಾ ಅನ್ನೋ ಪ್ರಶ್ನೆಗೆ ಸಿಎಸ್​​ಕೆ ಫ್ರಾಂಚೈಸಿ ಸಿಇಒ ಕಾಶಿ ವಿಶ್ವನಾಥನ್ ಅವರ​ ಉತ್ತರ ಹೌದು ಅನ್ನೋದೇ ಆಗಿದೆ. ಆದ್ರೆ ಕಳೆದ ಆವೃತ್ತಿಯಲ್ಲಿ ನೀಡಿದ ಪ್ರದರ್ಶನ, ಧೋನಿ ಔಟ್​ ಆಫ್​ ಫಾರ್ಮ್​ ಆಗಿದ್ದಾರೆ​​ ಅನ್ನೋದನ್ನ ಸಾರಿ ಹೇಳ್ತಿದೆ. ಇದಲ್ಲದೇ ಮ್ಯಾಚ್​​ ಫಿಟ್​ನೆಸ್​​ ವಿಚಾರದಲ್ಲೂ ಧೋನಿ ಹಿಂದುಳಿದಿದ್ದಾರೆ. ಇದೀಗ ಇನ್ನೊಂದು ವರ್ಷವೂ ಉರುಳಿದೆ. ಹೀಗಾಗಿ ಮಾಹಿಗೆ ಮತ್ತೆ ಸಿಎಸ್​ಕೆ ಮಣೆ ಹಾಕುತ್ತಾ ಅನ್ನೋದು ಚರ್ಚೆಯಲ್ಲಿದೆ.

‘ಧೋನಿ ಚೆನ್ನೈ ಸೂಪರ್​ ಕಿಂಗ್ಸ್​​ ತೊರೆಯುವುದಿಲ್ಲ. ಆತ ಆ ಫ್ರಾಂಚೈಸಿಯ ಮಹಾರಾಜ. ಆತ ಕೋಚ್​​ ಆಗಿ ಬದಲಾಗ್ತಾನೆ’’

-ಬ್ರಾಡ್​ ಹಾಗ್​, ಆಸಿಸ್​ ಮಾಜಿ ಕ್ರಿಕೆಟಿಗ

ಧೋನಿ ಭವಿಷ್ಯದ ಬಗೆಗಿನ ಚರ್ಚೆ ಸದ್ಯ ಸೋಷಿಯಲ್​ ಮೀಡಿಯಾಗಳಲ್ಲಿ ವ್ಯಾಪಕ ಚರ್ಚೆಯಾಗ್ತಿದೆ. ಈ ಅಖಾಡಕ್ಕೆ ಧುಮಿಕಿರುವ ಆಸಿಸ್​​ ಮಾಜಿ ಕ್ರಿಕೆಟಿಗ ಬ್ರಾಡ್​ ಹಾಗ್​, ಧೋನಿ ಮುಂದೆ ಕೋಚ್​​ ಆಗ್ತಾರೆ ಅಂತಾ ಪ್ರಿಡಿಕ್ಟ್​ ಮಾಡಿದ್ದಾರೆ. ಧೋನಿ ಚೆನ್ನೈ ಫ್ರಾಂಚೈಸಿಯ ಮಹಾರಾಜ. ಅವರು ಕೋಚ್​​ ಆಗಿ ಬದಲಾಗಲಿದ್ದಾರೆ ಎಂದು ಹಾಗ್​ ಅಭಿಪ್ರಾಯಪಟ್ಟಿದ್ದಾರೆ. ಇನ್ನೂ ಹಲವರು ಧೋನಿ ಚೆನ್ನೈನ ತಂಡ ಸಲಹೆಗಾರನಾಗಿರಲಿದ್ದಾರೆ ಎಂದು ಹೇಳ್ತಿದ್ದಾರೆ. ಆದ್ರೆ, ಧೋನಿ ಮುಂದಿನ ನಡೆಯನ್ನ ಪ್ರಿಡಿಕ್ಟ್​ ಮಾಡೋದು ಅಷ್ಟು ಸುಲಭದ ವಿಚಾರವಲ್ಲ ಅನ್ನೋದಂತೂ ಸತ್ಯ.

Advertisement
Previous Post

ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ:; ಇಂದಿನಿಂದ ಕೇರಳದಲ್ಲಿ ಕಠಿಣ ನಿರ್ಬಂಧ ಜಾರಿ

Next Post

ಸುಬ್ರಹ್ಮಣ್ಯ: ಜಿಂಕೆ ಮಾಂಸ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

ಮೋರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು…!!!

January 31, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು :ಗ್ಯಾರೇಜ್‌ನಲ್ಲಿ ಮಾತಿನ ಚಕಮಕಿ ಹಲ್ಲೆ – ಪ್ರಕರಣ ದಾಖಲು…!!!

January 30, 2026
ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

ರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು – ಟಿಪ್ಪರ್‌ಗೆ ಸಿಲುಕಿ ಚಾಲಕ ಮೃತ್ಯು : ಪರಾರಿಯಾಗಿದ್ದ ಕಾರು – ಮಡಿಕೇರಿಯಲ್ಲಿ ವಶ..!!

January 30, 2026
(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

(ಫೆ.01) ಯುವಕೇಸರಿ ಅಬೀರಿ – ಅತಿಕಾರಬೈಲು (ರಿ ) ಚಂದಳಿಕೆ ಸಂಘಟನೆಯ ವತಿಯಿಂದ 11 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ “ಸ್ವಾಮಿ ಭಕ್ತೆ ಮಂಜಣ್ಣೆ” ತುಳು ಯಕ್ಷಗಾನ…!!

January 28, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page