Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

    ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

    ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

    ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರಿಗೆ ಭೇಟಿ ನೀಡಿದ ‘ಗಿಣಿರಾಮ’ ಖ್ಯಾತಿಯ ‘ರಿತ್ವಿಕ್ ಮಠದ್’

July 11, 2021
in ಪುತ್ತೂರು
0
ಪುತ್ತೂರಿಗೆ ಭೇಟಿ ನೀಡಿದ ‘ಗಿಣಿರಾಮ’ ಖ್ಯಾತಿಯ ‘ರಿತ್ವಿಕ್ ಮಠದ್’
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತಮ್ಮ ರಗಡ್ ಲುಕ್, ’ಮಾಸ್ತರ ಮಗಳೇ’ ಎಂಬ ಗಡಸು ದನಿಯ ಡೈಲಾಗ್ ನಿಂದಲೇ ಕನ್ನಡಿಗರ ಮನಗೆದ್ದ ’ಗಿಣಿರಾಮ’ ಧಾರವಾಹಿ ಖ್ಯಾತಿಯ ಶಿವರಾಮ್ ಅಲಿಯಾಸ್ ರಿತ್ವಿಕ್ ಮಠದ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದಿದ್ದು, ಕ್ಯಾಮರಾ ಮುಂದೆ ಒಂದಿಷ್ಟು ಮನಬಿಚ್ಚಿ ಮಾತನಾಡಿದ್ದಾರೆ.

Advertisement
Advertisement
Advertisement

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧ್ಯ ಭಕ್ತರಾಗಿರುವ ರಿತ್ವಿಕ್ ಮಠದ್ ಅವರು ಇದು ನಾಲ್ಕನೇ ಬಾರಿ ಪುತ್ತೂರಿನೊಡೆಯ ಮಹಾಲಿಂಗೇಶ್ವರನ ದರ್ಶನ ಮಾಡಿರೋದಂತೆ. ’ತಮ್ಮ ಸ್ನೇಹಿತ ರಫೀಕ್ ಪರ್ಲಡ್ಕ ಎಂಬವರಿಂದ ಶ್ರೀ ಮಹಾಲಿಂಗೇಶ್ವರ ದೇವರ ಬಗ್ಗೆ ತಿಳಿದ ಬಳಿಕ ಪ್ರತೀ ವರ್ಷವೂ ಇಲ್ಲಿಗೆ ಆಗಮಿಸುತ್ತಿದ್ದೇನೆ. ಯಾವಾಗ ಬಂದಾಗಲೂ ಇಲ್ಲಿಂದ ಧನಾತ್ಮಕವಾದ ಶಕ್ತಿಯೊಂದು ನನ್ನಲ್ಲಿ ಅಡಕವಾಗುತ್ತದೆ. ಹಾಗಾಗಿ ಇಲ್ಲಿಗೆ ವರ್ಷಂಪ್ರತಿ ಬರುತ್ತೇನೆ’ ಎಂದು ಹೇಳಿದ ಅವರು, ಕಳೆದ ಎರಡು ದಿನಗಳಿಂದ ಪುತ್ತೂರಿನಲ್ಲಿಯೇ ಇದ್ದು ಇಲ್ಲೊಂದಿಷ್ಟು ಅಡ್ಡಾಡಿ ಸಾಹಿತಿ ಡಾ.ಶಿವರಾಮ ಕಾರಂತರ ಬಾಲವನ, ಕ್ಯಾಂಪ್ಕೊ ಚಾಕಲೇಟ್ ಫ್ಯಾಕ್ಟರಿ, ಪಂಚಮುಖಿ ಆಂಜನೇಯ ದೇವಾಲಯದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭ ’ಗಿಣಿರಾಮ’ ಸೀರಿಯಲ್ ಡೈಲಾಗ್ ಅನ್ನು ಹೇಳಿದ ರಿತ್ವಿಕ್ ಮಠದ್ ಅವರು, ಲಾಕ್ ಡೌನ್ ಸಂದರ್ಭದಲ್ಲಿ ಮಡದಿಗೆ ಮನೆಗೆಲಸದಲ್ಲಿ ಸಹಕಾರ ನೀಡುವುದರೊಂದಿಗೆ ಒಂದಷ್ಟು ಓದು, ಬರಹ, ಪೈಯಿಂಟಿಂಗ್ ನೊಂದಿಗೆ ಕಾಲ ಕಳೆದಿರೋದನ್ನು ನೆನಪಿಸಿದರು. ಜೊತೆಗೆ ವಾರಪೂರ್ತಿ ಸೀರಿಯಲ್ ಕೆಲಸ ಇರೋದರಿಂದ ಮಡದಿಗೆ ಸಮಯ ಮೀಸಲಿರಿಸೋದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವೀಕ್ ಎಂಡ್ ಸಮಯದಲ್ಲಾದರೂ ತಮಗೆ ರಜೆ ನೀಡಬೇಕೆಂದು ಈ ಮೂಲಕವೇ ’ಗಿಣಿರಾಮ’ ಸೀರಿಯಲ್ ನಿರ್ದೇಶಕ, ನಿರ್ಮಾಪಕರಲ್ಲಿ ವಿನಂತಿಸಿದರು.

Advertisement
Advertisement

ಅಲ್ಲದೆ ಉತ್ತರ ಕನ್ನಡ ಭಾಷೆಯನ್ನು ಒಳಗೊಂಡಿರುವ ತಮ್ಮ ’ಗಿಣಿರಾಮ’ ಸೀರಿಯಲ್ ಗೆ ಪುತ್ತೂರಿನಲ್ಲಿಯೂ ಸಾಕಷ್ಟು ಅಭಿಮಾನಿಗಳಿದ್ದಾರೆ ಎಂದು ಸಂಭ್ರಮ ಪಟ್ಟರು. ಜೊತೆಗೆ ಬಿಗ್ ಬಾಸ್ ಗೆ ಹೋಗಲು ಮನಸಿಲ್ಲ ಎಂದಿರುವ ರಿತ್ವಿಕ್ ಮಠದ್, ಚುನಾವಣಾ ಪ್ರಚಾರಕ್ಕೆ ಕರೆ ಬಂದಿತ್ತು. ಆದರೆ ಹೋಗಬೇಕೆಂದು ಇದ್ದರೂ, ಶೂಟಿಂಗ್ ಬ್ಯುಸಿ ಇದ್ದಿರೋದರಿಂದ ಹೋಗಲು ಆಗಿರಲಿಲ್ಲ ಎಂದು ತಮ್ಮ ನೆನಪಿನ ಸುರುಳಿಯಿಂದ ಒಂದಷ್ಟು ಮಾತುಗಳನ್ನು ಬಿಚ್ಚಿಟ್ಟರು.

Advertisement
Previous Post

ಮಂಗಳೂರು : ವಿಸ್ಟಾಡೋಮ್ ರೈಲು ಸಂಚಾರಕ್ಕೆ ಹಸಿರು ನಿಶಾನೆ

Next Post

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ವಯೋನಿವೃತ್ತಿ ಹೊಂದಿದ ಮೋಹನ್ ರಾವ್ ವಿ. ರವರಿಗೆ ಬೀಳ್ಕೊಡುಗೆ

OtherNews

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!
Featured

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ
Featured

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!
Featured

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಮಾದಕ ದ್ರವ್ಯ ಸೇವಿಸಿ ಅನುಚಿತ ವರ್ತನೆ: ಇಬ್ಬರು ಪೊಲೀಸ್ ವಶ..!!

January 24, 2026
ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!
Featured

ಮಾಣಿ: ಕೊಡಾಜೆಯಲ್ಲಿ ‘ನಕ್ಷತ್ರ ಸಭಾಂಗಣ’ ಲೋಕಾರ್ಪಣೆ…!!

January 24, 2026
ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!
Featured

ಮಹಿಳಾ ಗ್ರಾಹಕರಿಗೆ ಹೋಂಡಾ ಆಕ್ಟಿವಾ ಮೇಲೆ ಭರ್ಜರಿ ಆಫರ್: ದಕ್ಷಿಣ ಕನ್ನಡದಲ್ಲಿ ಇದೇ ಮೊದಲ ಬಾರಿ ತಿರುಮಲ ಹೋಂಡಾ ದಲ್ಲಿ ವಿಶೇಷ ಕೊಡುಗೆ..!!

January 26, 2026

Leave a Reply Cancel reply

Your email address will not be published. Required fields are marked *

Recent News

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

ಮದ್ದಡ್ಕ: ಡಾ. ಹರೀಶ್ ಶೆಣೈಯವರ ಪುತ್ರ ಹೇಮಂತ್ ಆತ್ಮಹತ್ಯೆ..!!!

January 26, 2026
ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

ಪುತ್ತೂರು: ಬಪ್ಪಳಿಗೆ ಬಳಿ ಕಾರು ಮತ್ತು ರಿಕ್ಷಾ ನಡುವೆ ಡಿಕ್ಕಿ..!!

January 26, 2026
ಮುಂಡೂರು : ಲಾಕ್ ಡೌನ್ ನಡುವೆ ಕೋಳಿ ಅಂಕ : ಪೊಲೀಸರಿಂದ ದಾಳಿ, ನಗದು ಹಾಗೂ ವಾಹನ ವಶ

ವಿಟ್ಲ: ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಸದಸ್ಯನ ತೋಟದಲ್ಲಿ ಕೋಳಿ ಅಂಕ ಜೂಜಾಟಕ್ಕೆ ದಾಳಿ: ನಾಲ್ವರ ಬಂಧನ, ನಗದು ಹಾಗೂ ಕೋಳಿಗಳ ವಶ…!!

January 25, 2026
ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

ಪುತ್ತೂರು: ದೇವಸ್ಥಾನದ ಜಾಗದಲ್ಲಿದ್ದ ಮನೆ ಹಾಡಹಗಲೇ ಧ್ವಂಸ..!!

January 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page