Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲದಲ್ಲಿ ಇನ್ನೂ ಉದ್ಘಾಟನೆಯಾಗದ ಇಂದಿರಾ ಕ್ಯಾಂಟೀನ್‌: ಬಡವರ ನಿರೀಕ್ಷೆ ನಿರಾಶೆಯಲ್ಲೇ..!!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ವಿಟ್ಲ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

    ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಜೀವನಾಧಾರಿತ ಚಿತ್ರಕ್ಕೆ ಗಂಗೂಲಿ ಗ್ರೀನ್​ಸಿಗ್ನಲ್; ‘ದಾದಾಗಿರಿ’ ಪಾತ್ರ ಮಾಡ್ತಿರೋರು ಯಾರು ಗೊತ್ತಾ..?

July 14, 2021
in ಕ್ರೀಡೆ, ರಾಷ್ಟ್ರೀಯ
0
ಜೀವನಾಧಾರಿತ ಚಿತ್ರಕ್ಕೆ ಗಂಗೂಲಿ ಗ್ರೀನ್​ಸಿಗ್ನಲ್; ‘ದಾದಾಗಿರಿ’ ಪಾತ್ರ ಮಾಡ್ತಿರೋರು ಯಾರು ಗೊತ್ತಾ..?
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕೆಲ ದಿನಗಳ ಹಿಂದಷ್ಟೇ 49ನೇ ವಸಂತಕ್ಕೆ ಕಾಲಿಟ್ಟ ಬಿಸಿಸಿಐ ಅಧ್ಯಕ್ಷ ಸೌರವ್​​ ಗಂಗೂಲಿ, ಅಭಿಮಾನಿಗಳಿಗೆ ಗಿಫ್ಟ್​ ನೀಡೋಕೆ ಸಿದ್ಧರಾಗಿದ್ದಾರೆ. ಬಯೋಪಿಕ್​ನೊಂದಿಗೆ ಅಭಿಮಾನಿಗಳ ಮುಂದೆ ಬರಲು ದಾದಾ ನಿರ್ಧರಿಸಿದ್ದಾರಂತೆ. ಹಾಗಾದ್ರೆ ಗಂಗೂಲಿ ಪಾತ್ರ ಮಾಡೋದ್ಯಾರು..? ಸಿದ್ಧತೆ ಹೇಗೆ ನಡೀತಾ ಇದೆ.? ಇಲ್ಲಿದೆ ನೋಡಿ ಇನ್​ಸೈಡ್​​ ಡಿಟೇಲ್ಸ್​​.

Advertisement
Advertisement
Advertisement

ಮಾಸ್ಟರ್​​ ಬ್ಲಾಸ್ಟರ್​​ ಸಚಿನ್​ ತೆಂಡೂಲ್ಕರ್​​, ಕೂಲ್​ ಕ್ಯಾಪ್ಟನ್​ ಎಮ್ಎಸ್​​ ಧೋನಿ, ಮೊಹಮದ್​ ಅಜರುದ್ದೀನ್​ ಈ ಮೂವರು ದಿಗ್ಗಜರ ಬಯೋಪಿಕ್​ಗಳು ಈಗಾಗಲೇ ತೆರೆಗೆ ಅಪ್ಪಳಿಸಿವೆ. ಇದೀಗ ಮತ್ತೋರ್ವ ಮಾಜಿ ನಾಯಕ, ಅಭಿಮಾನಿಗಳ ನೆಚ್ಚಿನ ಸೌರವ್​ ಗಂಗೂಲಿಯ ಬಯೋಪಿಕ್,​ ತೆರೆಗೆ ಬರಲಿದೆ ಅನ್ನೋ ಸುದ್ದಿ ಹೊರಬಿದ್ದಿದೆ. ಇದಕ್ಕೆ ಗಂಗೂಲಿ ಕೂಡ ಗ್ರೀನ್​ ಸಿಗ್ನಲ್​ ನೀಡಿದ್ದು, ರಣಬೀರ್​ ಕಪೂರ್​​ ದಾದಾ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಅನ್ನೋದು ಮೂಲಗಳ ಮಾಹಿತಿಯಾಗಿದೆ.

ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗರ ಪಟ್ಟಿಯಲ್ಲಿ ಗಂಗೂಲಿಗೆ ಅಗ್ರಸ್ಥಾನ. ನಾಯಕನಾಗಿ, ಆಟಗಾರನಾಗಿ ಬೆಂಗಾಲ್​ ಟೈಗರ್​ ನೀಡಿದ ಸಾಧನೆಯನ್ನ ಅಲ್ಲಗಳೆಯುವಂತಿಲ್ಲ. ಮ್ಯಾಚ್​ ಫಿಕ್ಸಿಂಗ್​ ಭೂತ ಭಾರತೀಯ ಕ್ರಿಕೆಟ್​​ಗೆ ಮಂಕು ಬಡಿಸಿದ್ದ ಕಾಲದಲ್ಲಿ ನಾಯಕನ ಹೊಣೆ ಹೊತ್ತ ದಾದಾ, ತಂಡವನ್ನ ಯಶಸ್ಸಿನೆಡೆಗೆ ಮುನ್ನಡೆಸಿದ್ದು ಎಂದಿಗೂ ವಿಶಿಷ್ಠ ಸಾಧನೆಯೇ ಸರಿ. ವಿದೇಶಗಳಲ್ಲಿ ತಂಡವನ್ನ ಗೆಲ್ಲಿಸಿದ್ದು, ಇಂಗ್ಲೆಂಡ್​​ ವಿರುದ್ಧ ಲಾರ್ಡ್ಸ್​​ ಅಂಗಳದಲ್ಲಿ ನಾಟ್​ವೆಸ್ಟ್​ ಸರಣಿ ಜಯಿಸಿದ್ದು, 2002ರ ಚಾಂಪಿಯನ್ಸ್​ ಟ್ರೋಫಿಯ ಗೆಲುವು, ದಾದಾ ಸಾಧನೆಗೆ ಹಿಡಿದ ಕನ್ನಡಿಯಾಗಿದೆ.

Advertisement
Advertisement

ಓರ್ವ ಬ್ಯಾಟ್ಸ್​​ಮನ್​ ಆಗಿ ಟೆಸ್ಟ್​ ಹಾಗೂ ಏಕದಿನ ಕ್ರಿಕೆಟ್​​ನಲ್ಲಿ 10 ಸಾವಿರಕ್ಕೂ ಹೆಚ್ಚು ರನ್​ಗಳನ್ನ ಸಿಡಿಸಿದ ಸಾಧನೆಯನ್ನೂ ಗಂಗೂಲಿ ಮಾಡಿದ್ದಾರೆ. ಇಷ್ಟೇ ಅಲ್ಲ.. ಬಂಗಾಳ ಕ್ರಿಕೆಟ್​ ಅಸೋಷಿಯೇಶನ್​ನ ಅಧ್ಯಕ್ಷರಾಗಿ, ಸದ್ಯ ಬಿಸಿಸಿಐನ ಅಧ್ಯಕ್ಷರಾಗಿ ಉತ್ತಮ ಆಡಳಿತಗಾರ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.

ಇಷ್ಟೇ ಸಾಧನೆಗಳೊಂದಿಗೆ ರಾಜ ಮನೆತನದಿಂದ ಬಂದ ಗಂಗೂಲಿ, ಕಾಂಟ್ರವರ್ಸಿಗಳಿಂದಲೂ ಸದ್ದು ಮಾಡಿದ್ದಾರೆ. ಗ್ರೇಗ್​ ಚಾಪೆಲ್​ ಜೊತೆಗಿನ ರಿಫ್ಟ್​​, ಆಟಗಾರರಿಗೆ ಡ್ರಿಂಕ್ಸ್​​ ತೆಗೆದುಕೊಂಡು ಹೋಗಲು ನಿರಾಕರಿಸಿದ್ದು, ಕಮ್​ಬ್ಯಾಕ್​ಗಾಗಿ ಮಾಡಿದ ಸರ್ಕಸ್..​​​ ಹೀಗೆ ಹಲವು ವಿಚಾರಗಳಲ್ಲಿ ಗಂಗೂಲಿ ಹೆಡ್​ ಲೈನ್​ ಸ್ಟೋರಿ ಕೂಡ ಆಗಿದ್ದಾರೆ. ಹೀಗಾಗಿ ಗಂಗೂಲಿ ಬಯೋಪಿಕ್​ ಯಾವೆಲ್ಲಾ ಅಂಶಗಳನ್ನ ಹೊಂದಿರುತ್ತೆ ಅನ್ನೋದು ಕುತೂಹಲ ಮೂಡಿಸಿದೆ.

https://youtu.be/2gcsL8AdQd4

Advertisement
Previous Post

ಸುಬ್ರಹ್ಮಣ್ಯ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ

Next Post

ಮಣಿಪಾಲ: ರೈಲು ಪ್ರಯಾಣದ ವೇಳೆ ಲಕ್ಷಾಂತರ ರೂ. ಮೌಲ್ಯದ ಚಿನ್ನ ಕಳವು..!

OtherNews

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”
ಕ್ರೀಡೆ

ವಿಟ್ಲ: ಪ್ರಪ್ರಥಮ ವಿದ್ಯಾರ್ಥಿಗಳ ಚಿತ್ರಕಲಾ ಪ್ರದರ್ಶನ “ಆಕಾರ್ 2026”

January 14, 2026
ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!
ಕ್ರೀಡೆ

ಬಿಲ್ಲವಾಸ್ ಫ್ಯಾಮಿಲಿ ದುಬೈ – ಬ್ಯಾಡ್ಮಿಂಟನ್ ಟೂರ್ನಮೆಂಟ್ ಸೀಸನ್ 3 ಭರ್ಜರಿ ಯಶಸ್ಸು..!

January 7, 2026
ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!
Featured

ಪುತ್ತೂರು : ಉಬಾರ್ ಕಪ್ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ಅಂಪೈರ್ ಮೇಲೆ ಹಲ್ಲೆ…!!

December 15, 2025
ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!
Featured

ಪುತ್ತಿಲ ಪರಿವಾರದವರಿಗೆ ಬಿಜೆಪಿ ಸ್ಥಾನಮಾನದಿಂದ ಕೋಕ್ ಹಿನ್ನಲೆ :ಯುವ‌ಮೋರ್ಚಾ ಪ್ರಧಾನ ‌ಕಾರ್ಯದರ್ಶಿ ಸ್ಥಾನಕ್ಕೆ ‌ರಾಜೀನಾಮೆ..!!

November 27, 2025
ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!
ಕ್ರೀಡೆ

ತೇಜಸ್ವಿ ಸೂರ್ಯ & ಅಣ್ಣಾಮಲೈರಿಂದ ಗೋವಾದಲ್ಲಿ ಐರನ್‌ಮ್ಯಾನ್ 70.3 ಪೂರ್ಣ..!!

November 10, 2025
(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!
Featured

(ಡಿ.27) 9ನೇ ವರ್ಷದ ಮಂಗಳೂರು ಕಂಬಳಕ್ಕೆ ’ನವ’ ವಿನೂತನ ಕಾರ್ಯಕ್ರಮ…!!

November 2, 2025

Leave a Reply Cancel reply

Your email address will not be published. Required fields are marked *

Recent News

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026
ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

ಮಂಗಳೂರು: ಮತ್ತೊಂದು ಲವ್ ಜಿಹಾದ್ ಪ್ರಕರಣ ಬಯಲಿಗೆ, ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ..!!!

February 10, 2026
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಯುವಕ ಮೃತ್ಯು..!!!

February 10, 2026
ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

ವೀರಕಂಬ ಗ್ರಾಮದಲ್ಲಿ ಅಗ್ನಿ ಅವಘಡ – ಮನೆ ಸಂಪೂರ್ಣ ಭಸ್ಮ..!!!

February 10, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page