Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ದಿನ ಭವಿಷ್ಯ

ದಿನ‌ ಭವಿಷ್ಯ 16-07-2021 ಶುಕ್ರವಾರ

July 16, 2021
in ದಿನ ಭವಿಷ್ಯ
0
ದಿನ‌ ಭವಿಷ್ಯ 16-07-2021 ಶುಕ್ರವಾರ
Share on WhatsAppShare on FacebookShare on Twitter
Advertisement
Advertisement

ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾಪರಮೇಶ್ವರಿ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement

ಜೀವನ ಎಂದ ಮೇಲೆ ಖುಷಿ, ಸಂಕಟ, ಲಾಭ-ನಷ್ಟ ಇವೆಲ್ಲಾ ನಾಣ್ಯದ ಎರಡು ಮುಖಗಳಿದ್ದಂತೆ. ಅನೇಕ ಸವಾಲುಗಳು ಬರುತ್ತವೆ, ಅದನ್ನು ಮೆಟ್ಟಿ ನಿಂದಾಗ ಖುಷಿ, ಅದೃಷ್ಟಿ ಹಿಂಬಾಲಿಸುತ್ತದೆ. ಈ ವಾರ ನಿಮ್ಮ ಜೀವನ ಖುಷಿಯಿಂದ ಇರಲಿ ಎಂಬುವುದೇ ನಮ್ಮ ಆಶಯ. ಕೆಲವೊಂದು ಮುನ್ನೆಚ್ಚರಿಕೆ ತೆಗೆದುಕೊಂಡರೆ ಮುಂದೆ ಬರುವ ಅಪಾಯ ತಪ್ಪಿಸಬಹುದು ಅಂತಾರೆ. ಹಾಗೆಯೇ ಜ್ಯೋತಿಷ್ಯದಲ್ಲಿ ಭವಿಷ್ಯತ್‌ ಕಾಲವನ್ನು ನಮ್ಮ ರಾಶಿಯ ಅನುಗುಣವಾಗಿ ಹೇಳಲಾಗುವುದು. ಜ್ಯೋತಿಷ್ಯ ಪ್ರಕಾರ ಭವಿಷ್ಯ ಕೆಲವೊಂದು ಅಪಾಯವನ್ನು ತಪ್ಪಿಸಲು ಏನು ಪರಿಹಾರವೆಂದು ಕೂಡ ಸೂಚಿಸುತ್ತದೆ.ಕರೆ ಮಾಡಿ 9008611444

ಮೇಷ:- ಒಳ್ಳೆಯ ಕೆಲಸವೊಂದನ್ನು ಮಾಡಲು, ನಿಮ್ಮನ್ನು ಆದರಿಸುವ ಜನರೇ ವಿಶೇಷ ಸ್ಫೂರ್ತಿ ಆಗಲಿದ್ದಾರೆ. ಹಾಗಾಗಿ ಸೋಲಿನ ಮನೋಭೂಮಿಕೆಯಿಂದ ಹೊರಬನ್ನಿ. ಜಗತ್ತು ವಿಶಾಲವಾಗಿದ್ದು ನಿಮ್ಮಲ್ಲಿನ ಒಳ್ಳೆಯತನಕ್ಕೆ ಗೌರವ ಸಿಗಲಿದೆ. ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

Advertisement
Advertisement

ವೃಷಭ:- ಹೊಸದಾದ ಯೋಜನೆಗಳನ್ನು ಹಮ್ಮಿಕೊಳ್ಳುವಿರಿ. ಅದರಿಂದ ಅದ್ಭುತ ಎಂದೆನಿಸುವ ಅನೇಕ ಕಾರ್ಯಗಳನ್ನು ಮಾಡುವಿರಿ. ಮನೆಯಲ್ಲಿನ ಏಕತಾನತೆಯಿಂದ ಹೊರಬಂದು ಸಮಾಜದ ಜನರೊಂದಿಗೆ ಬೆರೆಯಿರಿ.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಮಿಥುನ:- ಯಾರನ್ನು ಅಲಕ್ಷಿಸಲು ಹೋಗಬೇಡಿ. ಸಮಯ ಬಂದಾಗ ಒಂದು ಹುಲ್ಲುಕಡ್ಡಿಯ ನೆರವೂ ಬೇಕಾಗುತ್ತದೆ. ನಿಮ್ಮನ್ನು ಆದರಿಸುವ ಜನರೊಂದಿಗೆ ನಿಮ್ಮನ್ನು ವಿರೋಧಿಸುವವರ ಸ್ನೇಹವನ್ನು ಪಡೆದಲ್ಲಿ ಅನುಕೂಲವಾಗುವುದು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಕಟಕ:- ಪರರ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ತೋರಿ ಅವರ ವ್ಯವಹಾರದಲ್ಲಿ ಮೂಗು ತೂರಿಸದಿರಿ. ನಿಮ್ಮಲ್ಲಿ ಸಲಹೆ ಕೇಳಿದರೆ ಮಾತ್ರ ಅವರಿಗೆ ಉತ್ತರಿಸಿ. ಇಲ್ಲವೆ ಮಧ್ಯವರ್ತಿಗಳಾಗಿ ಸಹಾಯ ಮಾಡಿ.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಸಿಂಹ:- ಗುರು, ಹಿರಿಯರ ಬಳಿ ತಗ್ಗಿ ಬಗ್ಗಿ ನಡೆಯುವುದು ಒಳ್ಳೆಯದು. ಇದರಿಂದ ಜೀವನದ ನಿಗೂಢ ರಹಸ್ಯಗಳನ್ನು ತಿಳಿಯಲು ಸಹಕಾರಿಯಾಗುವುದು ಮತ್ತು ನಿಮ್ಮ ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತವೆ.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಕನ್ಯಾ:- ಯಾವುದೇ ಪರಿಸ್ಥಿತಿಯಲ್ಲಿಯೂ ಸಿಟ್ಟಿನ ಕೈಲಿ ಬುದ್ಧಿ ಕೊಡದಿರಿ. ಇದರಿಂದ ಹೆಚ್ಚಿನ ತೊಂದರೆ ನಿಮಗಾಗುವುದು. ನಿಮ್ಮ ತಾಳ್ಮೆ ಪರೀಕ್ಷಿಸುವ ಇಲ್ಲವೆ ನೀವು ಸಿಟ್ಟುಗೊಳ್ಳುವಂತೆ ಮಾಡುವ ಜನರು ನಿಮ್ಮ ಸುತ್ತ ಇರುವರು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ತುಲಾ:- ಹಳೆಯ ಕಡತಗಳ ನಾಶಕ್ಕೆ ಮುಂದಾಗದಿರಿ. ಆ ಕಡತಗಳಲ್ಲಿ ಕೆಲವು ಮಹತ್ತರ ಪತ್ರಗಳು ಇರುವ ಸಾಧ್ಯತೆ ಇರುತ್ತವೆ. ಅವು ಒಂದು ವೇಳೆ ಅಚಾತುರ್ಯ ದಿಂದ ನಾಶವಾದಲ್ಲಿ ಜೀವನ ಪರ್ಯಂತ ಪಶ್ಚಾತ್ತಾಪ ಪಡಬೇಕಾಗುವುದು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ವೃಶ್ಚಿಕ:- ದುಂದುವೆಚ್ಚ ಮಾಡುವ ಹವ್ಯಾಸ ನಿಮ್ಮದಲ್ಲ. ಆದರೆ ಇತ್ತೀಚಿನ ದಿಢೀರ್‌ ಹಣದ ಸಂಚಲನದಿಂದಾಗಿ ಅಧಿಕ ಖರ್ಚು ಮಾಡುವ ಮನಸ್ಸು ಬರಬಹುದು. ಆದರೆ ಖರ್ಚು ವೆಚ್ಚಗಳ ಕಡೆ ಕಡಿವಾಣ ಹಾಕುವುದು ಒಳ್ಳೆಯದು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಧನಸ್ಸು:- ಯಾರು ರಾಜ್ಯವಾಳಿದರೇನು? ರಾಯನಿಗೆ ರಾಜ್ಯಭಾರ ಸಿಕ್ಕರೆ ಮನೆಯಲ್ಲಿ ರಾಗಿ ಬೀಸುವುದು ತಪ್ಪಲ್ಲ. ಹಾಗಾಗಿ ನಿಮ್ಮ ರಟ್ಟೆ ಬಲದ ಮೇಲೆ ವಿಶ್ವಾಸವಿಟ್ಟು ದುಡಿಯಿರಿ ಒಳಿತಾಗುವುದು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಮಕರ:- ಹೊಸಬರ ಪರಿಚಯ ಸಾಧ್ಯತೆ ಇದೆ. ಅವರೊಂದಿಗೆ ನಗುಮುಖದಿಂದ ವ್ಯವಹಾರ ಮಾಡಿ. ಇದರಿಂದ ಧನಲಾಭದ ಕುರಿತಾದ ಸರಳ ಮಾರ್ಗಗಳು ಗೋಚರಿಸುತ್ತವೆ. ಅಗತ್ಯಕ್ಕೆ ತಕ್ಕಷ್ಟು ಹಣ ಡ್ರಾ ಮಾಡುವುದು ಒಳ್ಳೆಯದು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಕುಂಭ:- ವಿದೇಶ ಪ್ರವಾಸ ಗಂಟು ಬೀಳುವಂಥ ಅವಕಾಶಗಳು ಬರುವ ಸಾಧ್ಯತೆ ಇದೆ. ಆದರೆ ನೀವು ಈ ಬಗ್ಗೆ ಚಿಂತಿಸದೆ ಇರುವುದರಿಂದ ವಿದೇಶ ಪ್ರವಾಸ ಮಾಡುವ ಯೋಗ ತಪ್ಪಿಹೋಗುವ ಸಾಧ್ಯತೆ ಇರುತ್ತದೆ.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

ಮೀನ:- ಮನ ಬಿಚ್ಚಿ ಮಾತನಾಡುವ ನಿಮ್ಮ ಶಕ್ತಿಯೇ ಕೆಲವೊಮ್ಮೆ ದೌರ್ಬಲ್ಯ ಎನಿಸುವುದು. ಹಾಗಾಗಿ ಎಲ್ಲರೊಡನೆ ಎಲ್ಲಾ ವಿಷಯಗಳನ್ನು ಚರ್ಚಿಸದಿರಿ. ಹಣಕಾಸಿನ ಮುಗ್ಗಟ್ಟು ಬಾಧಿಸುವುದು.ನಿಮ್ಮ ಎಷ್ಟೇ ಕಠಿಣ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ.9008611444

Advertisement
Previous Post

ಸವಣೂರು : ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಾ ಪೋಸ್ಟ್ ಹಾಕಿದ ಪ್ರಕರಣ:;ಆರೋಪಿ ಬಂಧನ

Next Post

ಎಸ್.ಐ ಜಂಬೂರಾಜ್ ಮಹಾಜನ್ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ- ಎನ್‌.ಕೆ ಓಮನ ಉಪ್ಪಿನಂಗಡಿ ಠಾಣೆಗೆ ವರ್ಗಾವಣೆ

OtherNews

ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನಭವಿಷ್ಯ 28/07/2021

July 28, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನಭವಿಷ್ಯ 27/07/2021

July 27, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನಭವಿಷ್ಯ 26/07/2021

July 26, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 25/07/2021

July 25, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 24/07/2021

July 24, 2021
ದಿನ‌ ಭವಿಷ್ಯ 16-07-2021 ಶುಕ್ರವಾರ
ದಿನ ಭವಿಷ್ಯ

ದಿನ ಭವಿಷ್ಯ 23/07/2021

July 23, 2021

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

ವಿಟ್ಲ: ಅಹಿತಕರ ಘಟನೆಗಳ ನಿಯಂತ್ರಿಸುವ ಹಿನ್ನಲೆ: ರೌಡಿಶೀಟರ್ ಗಳ ಮನೆಗೆ ಭೇಟಿ ಪರಿಶೀಲನೆ..!!!

May 9, 2025
ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

ಬೆಳ್ತಂಗಡಿ: ವಿದ್ಯಾರ್ಥಿನಿಯಿಂದ ದೇಶ ವಿರೋಧಿ ಪೋಸ್ಟ್, ‘ದಿಕ್ಕಾರ ಆಪರೇಷನ್​ ಸಿಂದೂರ್’ ಪೋಸ್ಟ್​ಗೆ ಧಿಕ್ಕಾರ

May 9, 2025
ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ..!!

May 9, 2025
ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

ಶಿರ್ಲಾಲು: ಅಪ್ರಾಪ್ತ ವಯಸ್ಸಿನ ಯುವತಿಗೆ ಲೈಂಗಿಕ ಹಿಂಸೆ, ದೂರು..!!

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page