Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು..!!

    ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು..!!

    ಕೇಪು ರಿಕ್ಷಾ ತಂಗುದಾಣ; ಕಾಂಕ್ರೀಟ್ ರಸ್ತೆ ಉದ್ಘಾಟನೆ…!!

    ಕೇಪು ರಿಕ್ಷಾ ತಂಗುದಾಣ; ಕಾಂಕ್ರೀಟ್ ರಸ್ತೆ ಉದ್ಘಾಟನೆ…!!

    ಕಡಬ: ಹಿಟ್ & ರನ್ ಪ್ರಕರಣ: ಇನ್ನೋವಾ ಚಾಲಕ ಪ್ರಶಾಂತ್, ಮಾಲಕ ಪುತ್ತಿಲ ಖುಲಾಸೆ..!!

    ಕಡಬ: ಹಿಟ್ & ರನ್ ಪ್ರಕರಣ: ಇನ್ನೋವಾ ಚಾಲಕ ಪ್ರಶಾಂತ್, ಮಾಲಕ ಪುತ್ತಿಲ ಖುಲಾಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು..!!

    ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು..!!

    ಕೇಪು ರಿಕ್ಷಾ ತಂಗುದಾಣ; ಕಾಂಕ್ರೀಟ್ ರಸ್ತೆ ಉದ್ಘಾಟನೆ…!!

    ಕೇಪು ರಿಕ್ಷಾ ತಂಗುದಾಣ; ಕಾಂಕ್ರೀಟ್ ರಸ್ತೆ ಉದ್ಘಾಟನೆ…!!

    ಕಡಬ: ಹಿಟ್ & ರನ್ ಪ್ರಕರಣ: ಇನ್ನೋವಾ ಚಾಲಕ ಪ್ರಶಾಂತ್, ಮಾಲಕ ಪುತ್ತಿಲ ಖುಲಾಸೆ..!!

    ಕಡಬ: ಹಿಟ್ & ರನ್ ಪ್ರಕರಣ: ಇನ್ನೋವಾ ಚಾಲಕ ಪ್ರಶಾಂತ್, ಮಾಲಕ ಪುತ್ತಿಲ ಖುಲಾಸೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು,ನಾದಿನಿ ಜೊತೆ ಪರಾರಿ ಪ್ರಕರಣ:; ಜೋಡಿ ಹಕ್ಕಿಗಳು ಕೊಡಗಿನಲ್ಲಿ ಪೊಲೀಸ್ ವಶಕ್ಕೆ

July 17, 2021
in ಬೆಳ್ತಂಗಡಿ
0
ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು,ನಾದಿನಿ ಜೊತೆ ಪರಾರಿ ಪ್ರಕರಣ:; ಜೋಡಿ ಹಕ್ಕಿಗಳು ಕೊಡಗಿನಲ್ಲಿ ಪೊಲೀಸ್ ವಶಕ್ಕೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಪತ್ನಿಯನ್ನು ತವರಿನಲ್ಲಿ ಬಿಟ್ಟು ಅಲ್ಲಿಂದ ನಾದಿನಿ ಜೊತೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಇಬ್ಬರನ್ನೂ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement
Advertisement

ಘಟನೆಯ ವಿವರ : ದೂರದಾರರಾಗಿದ್ದ ಮಹಮ್ಮದ್‌ ಅವರ ಪುತ್ರಿ ಸೌಧಾ ಎಂಬಾಕೆಯನ್ನು 9 ತಿಂಗಳ ಹಿಂದೆ ಮುಸ್ತಫಾ ಎಂಬಾತನಿಗೆ ವಿವಾಹ ಮಾಡಿಕೊಡಲಾಗಿತ್ತು. ಮಗಳು ಹಾಗೂ ಅಳಿಯ ಆಗಾಗ ಮನೆಗೆ ಬಂದು ಹೋಗುತ್ತಿದ್ದರು. ಈ ವೇಳೆ ನಾದಿನಿ ರೈಹಾನಾಳ ಜೊತೆ ಅಳಿಯ ಮುಸ್ತಫಾ ಸಲುಗೆಯಿಂದ ಇದ್ದುದ್ದಲ್ಲದೇ, ಫೋನ್‌‌‌ ಮುಖಾಂತರ ಸಂಭಾಷಣೆ ನಡೆಸುತ್ತಿದ್ದರು .
ಇತ್ತೀಚೆಗೆ ಹಿರಿಯ ಮಗಳು ಹಾಗೂ ಅಳಿಯನಿಗೆ ಮನಸ್ತಾಪ ಉಂಟಾಗಿ, ಪತ್ನಿ ಸೌಧಾ ತನ್ನ ತವರು ಮನೆಯಲ್ಲಿದ್ದು, ಜುಲೈ 8ರಂದು ಬೆಳಗ್ಗೆ ಮುಸ್ತಾಫಾ ಹಾಗೂ ಅವರ ತಾಯಿ ಕಾರಿನಲ್ಲಿ ಕನ್ಯಾಡಿಯ ಕೈಕಂಬದಲ್ಲಿರುವ ಮಾವನ ಮನೆಗೆ ಬಂದಿದ್ದರು. ಈ ವೇಳೆ ರೈಹಾನಾ ಮನೆಯಲ್ಲಿ ಯಾರಿಗೂ ಹೇಳದೇ ಬ್ಯಾಗೊಂದನ್ನು ಹಿಡಿದುಕೊಂಡು ಆ ಕಾರಿನಲ್ಲಿ ಹೋಗಿದ್ದಳು.
ತನ್ನ ಕಿರಿಯ ಪುತ್ರಿ ಹಿರಿಯ ಪುತ್ರಿಯ ಗಂಡನೊಂದಿಗೆ ತೆರಳಿದ್ದು ಈವರೆಗೆ ಮನೆಗೆ ವಾಪಾಸ್ಸಾಗದೇ ಕಾಣೆಯಾಗಿದ್ದಾಳೆ ಎಂದು ತಂದೆ ಮಹಮ್ಮದ್‌‌ ದೂರಿನಲ್ಲಿ ತಿಳಿಸಿದ್ದರು.

Advertisement

ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯವನ್ನು ಕೈಗೆತ್ತಿಕೊಂಡ ಪೊಲೀಸರು ಇಬ್ಬರನ್ನೂ ಕೊಡಗಿನಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದು, ಯುವತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ವೇಳೆ ರೈಹಾನಾ ತನ್ನ ತಾಯಿ ಮನೆಗೆ ಹೋಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಕೆಯನ್ನು ಮಂಗಳೂರು ರಿಮಾಂಡ್ ಹೋಂ ಗೆ ಕಳುಹಿಸಲು ನ್ಯಾಯಾಲಯ ಆದೇಶ ನೀಡಿದೆ.

Advertisement
Advertisement
https://youtu.be/y0U8Vfyl6Hk

Advertisement
Advertisement
Previous Post

ಬಕ್ರೀದ್‌ ಆಚರಣೆಗೆ ಮಾರ್ಗಸೂಚಿ ಪ್ರಕಟ: ‘ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು 50 ಮಂದಿಗೆ ಅವಕಾಶ’

Next Post

(ಜು.19) ಮಂತ್ರಾಲಯದಲ್ಲಿ ಜಗದೀಶ್ ಪುತೂರು ಗಾಯನದ ಶ್ರೀಗುರುರಾಯರ ಭಕ್ತಿಗೀತೆ ‘ಮಂತ್ರಾಕ್ಷತೆʼ ಬಿಡುಗಡೆ

OtherNews

ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!
ಕ್ರೈಮ್

ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

October 29, 2025
ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!
ಬೆಳ್ತಂಗಡಿ

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

October 27, 2025
ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!
Featured

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!
Featured

(ಅ.26): ದುಬೈಯಲ್ಲಿ ಬಿಲ್ಲವಾಸ್ ಫ್ಯಾಮಿಲಿಯಿಂದ ಬಿಲ್ಲವ ವೈಭವ – ಪ್ರಜ್ಞಾ ಓಡಿಲ್ನಾಳ ನಿರೂಪಣೆ…!!

October 23, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!
Featured

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!

September 23, 2025

Leave a Reply Cancel reply

Your email address will not be published. Required fields are marked *

Recent News

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

October 29, 2025
ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

October 29, 2025
ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

October 29, 2025
ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು..!!

ಪುತ್ತೂರು: ಬಸ್ ನಲ್ಲಿ ಮಹಿಳೆಯ ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು..!!

October 29, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page