Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    (ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಕಣಚೂರ್ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಡಾ ಹಾಜಿ ಯು ಕೆ ಮೋನು ಅವರ ಹುಟ್ಟುಹಬ್ಬವನ್ನು ಪುತ್ತೂರಿನಲ್ಲಿ ಆಚರಿಸಿದ ಅಭಿಮಾನಿಗಳು…!!!

    ಪುತ್ತೂರು: ಸರಕಾರದ ಪರಿಹಾರ ಮೊತ್ತ ಪಡೆಯಲು ಚಾಲಕರಿಗೆ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಯವರಿಂದ ಉಚಿತ ಅರ್ಜಿ ಸಲ್ಲಿಸುವ ವ್ಯವಸ್ಥೆ

    (ಜು.14) ನಾಳೆಯಿಂದ ಪುತ್ತೂರು – ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಬಸ್ ಆರಂಭ: ಶಾಸಕ ಅಶೋಕ್ ರೈ…!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕೃಷಿ

ಉಳಿದವರು ಕಂಡಂತೆ ನಾನಲ್ಲ, ನಟನೆಗೂ ಸೈ, ಕೃಷಿಗೂ ಜೈ ಎಂದ ‘ರಕ್ಷಿತ್ ಶೆಟ್ಟಿ’

July 19, 2021
in ಕೃಷಿ, ರಾಜ್ಯ
0
ಉಳಿದವರು ಕಂಡಂತೆ ನಾನಲ್ಲ, ನಟನೆಗೂ ಸೈ, ಕೃಷಿಗೂ ಜೈ ಎಂದ ‘ರಕ್ಷಿತ್ ಶೆಟ್ಟಿ’
Share on WhatsAppShare on FacebookShare on Twitter
Advertisement
Advertisement
Advertisement

ಸ್ಯಾಂಡಲ್​ವುಡ್​ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹುಟ್ಟೂರು ಉಡುಪಿಯಲ್ಲಿ ಗಡತ್ತಾಗಿ ಮಿಂಚಿದ್ದಾರೆ. ಪಂಚೆ ಕಟ್ಕೊಂಡು, ತಲೆಗೊಂದು ಹಾಳೆ ಟೊಪ್ಪಿ ಇಟ್ಕೊಂಡು, ಕೆಸರಿನ ಗದ್ದೆಗಿಳಿದಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಫಟಾ ಪೋಸ್ಟರ್ ನಿಕ್ಲಾ ಹೀರೋ, ಎಂತಾ ಶೂಟ್ ಮಾಡ್ಬೇಕಾ ಅಂತಾ ಸ್ಯಾಂಡಲ್​ವುಡ್‌ನಲ್ಲಿ ತಮ್ಮದೇ ರೀತಿಯಲ್ಲಿ ಹವಾ ಕ್ರಿಯೆಟ್ ಮಾಡಿದವರು ರಕ್ಷಿತ್​ ಶೆಟ್ಟಿ. ಸಿಂಪಲ್ ಸ್ಟಾರ್ ಅಂತಾನೇ ಬಿರುದು ಪಟಡೆದಿರೋ ಇವ್ರು, ನಿನ್ನೆ ತಮ್ಮ ಹುಟ್ಟೂರು ಉಡುಪಿಯಲ್ಲೂ ಪಕ್ಕಾ ಸಿಂಪಲ್ ಆಗಿಯೇ ಕಾಣಿಸಿಕೊಂಡ್ಡಿದ್ದಾರೆ. ಪಂಚೆ ಕಟ್ಕೊಂಡು, ತಲೆಗೊಂದು ಮುಟ್ಟಾಲೆ ಅಂತಾ ಕರೆಸಿಕೊಳ್ಳೋ ಹಾಳೆ ಟೊಪ್ಪಿ ಹಾಕ್ಕೊಂಡು, ಕೆಸರಿನ ಗದ್ದೆಗಿಳಿದಿದ್ದಾರೆ. ಡೊಲ್ಲಿನ ಸದ್ದಿನೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ್ರು.

ಉಡುಪಿಯ ಭಿರ್ತಿಯಲ್ಲಿ ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ಭತ್ತದ ಬೇಸಾಯ ಮಾಡುವ ಕೇದಾರೋತ್ಥಾನ ಕಾರ್ಯಕ್ರಮವನ್ನ ಶಾಸಕ ರಘುಪತಿ ಭಟ್ ಆಯೋಜಿಸಿದ್ರು. ಈ ಕಾರ್ಯಕ್ರಮಕ್ಕೆ ಆಗಮಿಸಿ ಪಾಲ್ಗೊಂಡ ರಿಕ್ಕಿ ಕೃಷಿಕರಿಗೆ ಸ್ಫೂರ್ತಿ ತುಂಬಿದ್ರು. ಇನ್ನು ಈ ವೇಳೆ ಸಣ್ಣವರಿದ್ದಾಗ ಅಜ್ಜಿ ಮನೆಯಲ್ಲಿ ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡದನ್ನ ನೆನಪಿಸಿಕೊಂಡ್ರು.

Advertisement
Advertisement

ಕಳೆದೈದು ವರ್ಷಗಳಿಂದ ಬೆಂಗಳೂರಿಗೆ ತೆರಳಿದ್ದ ಯುವಕರು ಮತ್ತೆ ತಮ್ಮೂರಿಗೆ ವಾಪಾಸ್ಸಾಗಿ ಕೃಷಿಯಲ್ಲಿ ತೊಡಗಿಸಿಕೊಳ್ತಿರೋದ್ರ ಬಗ್ಗೆ ಹರ್ಷ ವ್ಯಕ್ತ ಪಡಿಸಿದ್ದು, ಇದೇ ಕರಾವಳಿ ಜನರ ಮುಖ್ಯ ಉದ್ದಿಮೆ ಕೃಷಿಯಾಗಿತ್ತು. ಕಣ್ಣು ಹಾಯಿಸಿದಲ್ಲೆಲ್ಲ ಬೇಸಾಯ ಆಗುತ್ತಿತ್ತು. ಕಳೆದ ಹತ್ತು ಹದಿನೈದು ವರ್ಷಗಳಿಂದ ಬೇಸಾಯ ಕಡಿಮೆಯಾಗುತ್ತಾ ಬಂದಿದೆ. ಕರಾವಳಿಯಲ್ಲಿ ಬೇಸಾಯ ಕೃಷಿ ನಿಂತು ಬಿಡುತ್ತಾ ಎಂಬ ಆತಂಕ ಇತ್ತು. ಶಾಸಕ ರಘುಪತಿ ಭಟ್ ಒಂದು ಉತ್ತಮ ಯೋಜನೆ ಹಾಕಿಕೊಂಡಿದ್ದಾರೆ. ಊರು ಬಿಟ್ಟವರು ಮತ್ತೆ ಊರಿಗೆ ವಾಪಸಾಗುತ್ತಿದ್ದಾರೆ. ಯುವಕರು ಮತ್ತೆ ಕೃಷಿ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಸಿನಿಮಾ ಮುಖಾಂತರ ಬೇಸಾಯಕ್ಕೆ ಬೆಂಬಲಿಸಲು ಪ್ರಯತ್ನ ಮಾಡುತ್ತೇನೆ. ಯೋಜನೆಗೆ ನನ್ನಿಂದಾಗುವ ಎಲ್ಲಾ ಸಹಾಯ ಮಾಡುತ್ತೇನೆ ಎಂದು ಹೇಳಿದ್ರು..

ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆಯೋಜನೆಗೊಂಡ ಈ ಹಡಿಲು ಭೂಮಿ ನಾಟಿ ಯೋಜನೆ ಕಾರ್ಯಕ್ರಮವನ್ನೂ ರಕ್ಷಿತ್ ಶೆಟ್ಟಿ ಹಾಡಿ ಹೊಗಳಿದ್ರು. ಮುಂದಿನ ದಿನಗಳಲ್ಲಿ ಇದರಿಂದ ಬೆಳದ ಕುಚ್ಚಿಗೆ ಅಕ್ಕಿಗೆ ಅಂಬಾಸಿಡರ್ ಆಗಲೂ ಓಕೆ ಎಂದಿದ್ದಾರೆ.

ಇನ್ನು, ತಮ್ಮೂರಿನ ಮೆಚ್ಚಿನ ನಟನನ್ನು ನೋಡಬೇಕು ಅಂತಾ ಫ್ಯಾನ್ಸ್​ ದಂಡೇ ನೆರದಿತ್ತು. ಶೆಟ್ರು ಜೊತೆಗೆ ಒಂದ್ ಪೋಟೋ ತೆಗೋಬೇಕು ಮಾರ್ರೆ ಅಂತಾ ನೂರಾರು ಅಭಿಮಾನಿಗಳು ಮುಗಿಬಿದ್ದಿದ್ರು. ಒಟ್ನಲ್ಲಿ, ಉಳಿದವರು ಕಂಡಂತೆ ನಾನಲ್ಲ, ನಟನೆಗೂ ಸೈ, ಕೃಷಿಗೂ ಜೈ ಅಂತಾ ಶೆಟ್ರು ರೈತರೊಂದಿಗೆ ಬೆರೆತು ಸಂಭ್ರಮ ಪಟ್ಟಿದ್ದಾರೆ. ಇದು ಹುಟ್ಟೂರಿನ ಅಭಿಮಾನಿಗಳ ಅಭಿಮಾನವನ್ನ ಮತ್ತಷ್ಟು ಹೆಚ್ಚಿಸಿದೆ.

Advertisement
Previous Post

ಕನ್ಯಾಡಿ : ಗೋಳಿತೊಟ್ಟು ನಿವಾಸಿ ಕಾರ್ತಿಕ್ ನೇಣು ಬಿಗಿದು ಆತ್ಮಹತ್ಯೆ..!

Next Post

ಪುತ್ತೂರು- ಉಪ್ಪಿನಂಗಡಿ ರಸ್ತೆಯಲ್ಲಿನ ಸೇಡಿಯಾಪು ಜಂಕ್ಷನ್ ಬಳಿ ಸರ್ಕಲ್ ಮತ್ತು ಮಾರ್ಗಸೂಚಿ ಸ್ಥಾಪಿಸುವಂತೆ ಸೇಡಿಯಾಪು ಫ್ರೆಂಡ್ಸ್ ಕ್ಲಬ್ ವತಿಯಿಂದ ಲೋಕೋಪಯೋಗಿ ಇಲಾಖೆಗೆ ಮನವಿ

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

ಪುತ್ತೂರು: ಧಾರಾಕಾರ ಮಳೆಯಿಂದ ಮನೆಯೊಂದರ ಬಾವಿ ಕುಸಿತ ..!!!

July 13, 2025
(ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

(ಜು.14) :ದ.ಕ ತೆಂಗು ರೈತ ಸಂಸ್ಥೆಯು ಸ್ಥಳಾಂತರಗೊಂಡು ಶುಭಾರಂಭ..!

July 13, 2025
ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

ನೆಲ್ಯಾಡಿ: ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!!

July 13, 2025
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

July 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page