Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜಕೀಯ

‘ವಾಜಪೇಯಿ ಅವರು ಹೆವಿ ಡ್ರಿಂಕರ್ ಅಂತೆ..’ ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಬಾರ್ ಅಂತಾ ಹಾಕ್ತಿರಾ..? – ಪ್ರಿಯಾಂಕ್ ಖರ್ಗೆ

August 14, 2021
in ರಾಜಕೀಯ, ರಾಜ್ಯ
0
‘ವಾಜಪೇಯಿ ಅವರು ಹೆವಿ ಡ್ರಿಂಕರ್ ಅಂತೆ..’ ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಬಾರ್ ಅಂತಾ ಹಾಕ್ತಿರಾ..? – ಪ್ರಿಯಾಂಕ್ ಖರ್ಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಕಲಬುರಗಿ: ಮಾಜಿ ಪ್ರಧಾನಿ ನೆಹರು ಅವರ ವಿರುದ್ಧ ಟೀಕೆ ಮಾಡಿ ಕಾಂಗ್ರೆಸ್​​ ನಾಯಕರ ತೀವ್ರ ಆಕ್ರೋಶಕ್ಕೆ ಕಾರಣರಾಗಿದ್ದ ಸಿ.ಟಿ.ರವಿ ಹೇಳಿಕೆ ಬೆನ್ನಲ್ಲೇ ಮಾಜಿ ಸಚಿವ ಪ್ರಿಯಾಂಕ್​​​ ಖರ್ಗೆ ಮಾಜಿ ಪ್ರಧಾನಿ ವಾಜಪೇಯಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ.

Advertisement
Advertisement
Advertisement

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೇಳಿಕೆ ತಿರುಗೇಟು ನೀಡಿರುವ ಭರದಲ್ಲಿ ಪ್ರಿಯಾಂಕ್​ ಖರ್ಗೆ ಅವರು ವಾಜಪೇಯಿ ಅವರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಕಲುಬುರಗಿಯಲ್ಲಿ ಮಾತನಾಡಿದ ಪ್ರಿಯಾಂಕ್​ ಖರ್ಗೆ ಅವರು, ಸಿಗರೇಟ್​ ಸೇದುವುದು ಕಾನೂನು ಬಾಹಿರನಾ..? ವಾಜಪೇಯಿವರು ಹೆವಿ ಡ್ರಿಂಕರ್ ಅಂತೆ.. ಅವರಿಗೆ ಸಂಜೆಗೆ ಒತ್ತು ಎರಡು ಗ್ಲಾಸ್​ ವಿಸ್ಕಿ ಇರಲೇ ಬೇಕಿತ್ತಂತೆ.. 2007ರಲ್ಲಿ ಟೈಮ್ಸ್​​ನಲ್ಲಿ ಒಂದು ವರದಿ ಬಂದಿತ್ತು. ಯಾಕೆ ದೇಶ ಸರಿಯಾದ ವ್ಯವಸ್ಥೆಯಲ್ಲಿ ಮುನ್ನಡೆಯುತ್ತಲ್ಲ ಅಂತಾ.. ಆ ವರದಿಯಲ್ಲಿ ಅವರ ವೈಯುಕ್ತಿಕ ಜೀವನದ ಬಗ್ಗೆ ಚರ್ಚೆ ಮಾಡಿದ್ರು.. ಹಾಗಂತ ಎಲ್ಲಾ ಬಾರ್ ಗಳಿಗೂ ವಾಜಪೇಯಿ ಬಾರ್ ಅಂತಾ ಹಾಕ್ತಿರಾ..?

ಬಿಜೆಪಿಯವರು ಎಲ್ಲರು ಸಾಚಾಗಳೆ ಅಂತಾ ನಾವು ಭಾವಿಸಬೇಕು. ಸಿ.ಡಿ ಪ್ರಕರಣದಿಂದ ದೇಶದಲ್ಲಿ ಮರ್ಯಾದೆ ಹೋಗಿದೆ. ಸಿ.ಡಿ ಪ್ರಕರಣದಲ್ಲಿ ಇಡೀ ದೇಶದ ಎದುರು ಕರ್ನಾಟಕದ ಎಂಪಿಗಳು ತಲೆ ತಗ್ಗಿಸುವಂತೆ ಮಾಡಿದ್ರು. ಆಗಾದ್ರೆ ಇವರು ಎಂತಾ ಬಿಸಿನೆಸ್​ ಮಾಡ್ತಿದ್ರು..?

Advertisement
Advertisement

ನೆಹರೂ ಬಗ್ಗೆ ರವಿ ಮಾತಾಡೋದ್ರಿಂದ ಅವರ ಘನತೆ ಏನು ಕಡಿಮೆ ಆಗೋದಿಲ್ಲ. ನಾನು ವಾಜಪೇಯಿ ಅವರ ಬಗ್ಗೆ ಮಾತಾಡೋದ್ರಿಂದ ವಾಜಪೇಯಿ ಬಗ್ಗೆ ಏನು ಘನತೆ ಕಡಿಮೆ ಆಗಲ್ಲ. ಸಾವರ್ಕರ್ ಏನು ಕೊಡುಗೆ ಇದೆ ಅಂತಾ ಸಾವರ್ಕರ್ ಫ್ಲೈ ಓವರ್ ಹೆಸರು ಇಡ್ತಾರೆ. ಗೋಡ್ಸೆಯನ್ನು ನಂಬುತ್ತಾರೆ, ಗಾಂಧಿಯವರು ನಂಬೋದಿಲ್ಲ. ಇತಿಹಾಸ ಗೊತ್ತಿಲ್ಲದವರು ಮಂತ್ರಿಯಾದ್ರೆ ಹಿಂಗೆ ಮಾತಾಡೋದು. ಇವರು ಅವಿವೇಕಿಗಳು, ಅವಿವೇಕಿತನದ ಪರಮಾವಧಿ ಇದು. ಕಳೆದ 7 ವರ್ಷದಲ್ಲಿ ಮೋದಿ ಸರ್ಕಾರ ಎಂತಹ ಸಾಧನೆ ಮಾಡಿದೆ ಅಂತಾ ರಾಜೀವ್ ಗಾಂಧಿ, ಇಂದಿರಾ ಗಾಂಧಿ ಅವರ ಹೆಸರುಗಳನ್ನು ಬದಲಿಸಲು ಮುಂದಾಗಿದೆ. ಇವರ ಕೊಡುಗೆಗಳು ಏನೂ ಅಂತಾ ಚರ್ಚೆ ಮಾಡೋಣ ಬನ್ನಿ ಎಂದು ಸವಾಲು ಎಸೆದರು.

Advertisement
Previous Post

ಇನ್ಮುಂದೆ ಆ.14 ‘ವಿಭಜನೆಯ ಕರಾಳ ನೆನಪಿನ ದಿನ’ವಾಗಿ ಆಚರಣೆ – ಪ್ರಧಾನಿ ಮೋದಿ

Next Post

ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಡ್ಡಾಯವಾಗಿ ಆಚರಿಸಬೇಕು- ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ

OtherNews

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!
ರಾಜಕೀಯ

ದಕ್ಷಿಣ ಕನ್ನಡ ಜಿಲ್ಲಾ ಯೋಜನಾ ಸಮಿತಿಗೆ ಬಿಜೆಪಿ ಬೆಂಬಲಿತರಿಂದ ಅಭೂತಪೂರ್ವ ಜಯ..!!

February 5, 2026
ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!
Featured

ಎಂಎಲ್‌ಸಿ ಕಿಶೋ‌ರ್ ಬೊಟ್ಯಾಡಿಯವರ ಪತ್ನಿಯನ್ನು ಮೋದಿಯವರ ಸ್ವಾಗತಕ್ಕೆ ಕಳುಹಿಸಿದ ವಿಚಾರ : ಸಾಮಾನ್ಯ ಮಹಿಳೆಯನ್ನು ಪ್ರಧಾನಿಯವರ ಸ್ವಾಗತಕ್ಕೆ ಕಳುಹಿಸಿರುವುದರಲ್ಲಿ ಯಾವುದೇ ತಪ್ಪಿಲ್ಲ – ಸತೀಶ್ ಕುಂಪಲ….!!!!

December 6, 2025
ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?
Featured

ಪುತ್ತೂರು: ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು..! ಪುತ್ತಿಲ ಪರಿವಾರದವರಿಗೆ ಕೋಕ್..?

November 27, 2025
ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!
Featured

ಋತುಚಕ್ರ ರಜೆ ನೀತಿ – 2025′ ಜಾರಿ : ಮಹಿಳೆಯರಿಗೆ ತಿಂಗಳಲ್ಲೊಂದು ದಿನ ವೇತನ ಸಹಿತ ರಜೆ..!!

October 10, 2025
ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!
Featured

ಅರುಣ್ ಕುಮಾರ್ ಪುತ್ತಿಲರಿಗೆ ನೀಡಿದ್ದ ಭರವಸೆ ವಿಚಾರ : ಪಕ್ಷದ ಸಭೆಯಲ್ಲಿ ಚರ್ಚೆಗೆ ಬಂದರೆ ಉತ್ತರಿಸುವೆ – ಸತೀಶ್ ಕುಂಪಲ…!!!

September 12, 2025
ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!
Featured

ಪುತ್ತೂರು: ನಾಳೆಯಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳು​ ಓಡಲ್ಲ..!!

August 4, 2025

Leave a Reply Cancel reply

Your email address will not be published. Required fields are marked *

Recent News

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page