Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

    ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

    ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ : ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!

    ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

    ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

    ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!

    ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

    ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

    ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ : ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!

    ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

    ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

    ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!

    ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಶ್ರೀರಾಮ ಗೆಳೆಯರ ಬಳಗದ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

August 15, 2021
in ಪುತ್ತೂರು
0
ಪುತ್ತೂರು: ಶ್ರೀರಾಮ ಗೆಳೆಯರ ಬಳಗದ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಶ್ರೀರಾಮ ಗೆಳೆಯರ ಬಳಗದ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರೀರಾಮ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು.

Advertisement
Advertisement
Advertisement
Advertisement
Advertisement
Advertisement
Advertisement

ಧ್ವಜಾರೋಹಣವನ್ನು ನಿವೃತ್ತ ಸೇನಾಧಿಕಾರಿ ಪ್ರಸನ್ನ ಭಟ್ ನೆರವೇರಿಸಿ ಸ್ವಾತಂತ್ರ್ಯದ ಸಂದೇಶ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪುಷ್ಪ ವಹಿಸಿದ್ದರು. ಮುಖ್ಯ ಅತಿಥಿ ಗಳಾಗಿ ಪಂಚಾಯತ್ ಸದಸ್ಯರಾದ ಅಶೋಕ್ ಪುತ್ತಿಲ. ಬಾಲಕೃಷ್ಣ ಪೂಜಾರಿ. ಅರುಣಾ ಕಣ್ಣರ್ನೂಜಿ. ಮಾಜಿ ಸದಸ್ಯ ಮಹೇಶ್. ಬಾಲಚಂದ್ರ ಕಡ್ಯ. ವಿಪುಲ್ ಜೈನ್. ಅರುಣ್ ಪುತ್ತಿಲ. ಬಳಗದ ಅಧ್ಯಕ್ಷ ಹರೀಶ್ ಬಿಕೆ. ಅನಿಲ್ ಕಣ್ಣರ್ನೂಜಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತಾಡಿದ ಪ್ರಸನ್ನ ಭಟ್ ಸ್ವತಂತ್ರ್ಯಕ್ಕಾಗಿ ಹೋರಾಟ ಮಾಡಿದ, ಪ್ರಾಣ ತ್ಯಾಗ ಮಾಡಿದ ಲಕ್ಷಾಂತರ ಮಂದಿಗೆ ಗೌರವ ಸಲ್ಲಿಸಿ ನೆನಪಿಸುವ ಅವಶ್ಯಕತೆ ಇದೆ ಎಂದರು. ಇವತ್ತು ದೇಶದ ಒಳಗೆ ಇರುವ ದೇಶ ದ್ರೋಹಿ ಗಳು ಮತ್ತು ಹಿತ ಶತ್ರುಗಳನ್ನು ಎದುರಿಸಬೇಕಾಗಿದೆ. ಇವತ್ತು ಯುವಕರು ಈ ರಾಷ್ಟ್ರದ ಮುಂದೆ ಇರುವ ಸವಾಲುಗಳನ್ನು ಎದುರಿಸಿ ರಾಷ್ಟ್ರದ ಏಕತೆ, ಸಾರ್ವಭೌಮತೆ, ಅಖಂಡತೆಯನ್ನು ಎತ್ತಿ ಹಿಡಿಯಬೇಕಾಗಿದೆ ಮತ್ತು ಭಾರತವನ್ನು ವಿಶ್ವಗುರು ಮಾಡುವ ಸಂಕಲ್ಪ ಮಾಡಬೇಕಿದೆ ಎಂದರು.

Advertisement
Advertisement

ಅಧ್ಯಕ್ಷತೇ ವಹಿಸಿದ್ದ ಪುಷ್ಪ ಮಾತನಾಡಿ, ನಮ್ಮ ನಮ್ಮ ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಮತ್ತು ಸೇನೆಯಲ್ಲಿ ಸೇವೆ ಸಲ್ಲಿಸಿದ ಎಲ್ಲರನ್ನು ಈ ಅಮೃತ ವರ್ಷದ ಇಡೀ ವರ್ಷದಲ್ಲಿ ಗುರುತಿಸಿ ಗೌರವಿಸುವ ಕೆಲಸವನ್ನು ಮಾಡಬೇಕಿದೆ ಎಂದರು. ಇದುವೇ ನಾವು ಹೋರಾಟ ಮಾಡಿದವರಿಗೆ ಮತ್ತು ಸೇನೆಯಲ್ಲಿ ಕೆಲಸ ಮಾಡುವವರಿಗೆ ಕೊಡುವ ಗೌರವ ಎಂದರು.

ಅಶೋಕ್ ಪುತ್ತಿಲ ಸಾಂದರ್ಭಿಕವಾಗಿ ಮಾತಾಡಿದರು. ಧನಂಜಯ ಕಲ್ಲಮ ಸ್ವಾಗತಿಸಿ. ದಿನೇಶ್ ಕಲ್ಲಮ ಕಾರ್ಯಕ್ರಮ ನಿರ್ವಹಿಸಿ ಪ್ರಸಾದ್ ಬಿಕೆ ವಂದಿಸಿದರು.

https://youtu.be/Q4TxlSwnFWg

Advertisement
Previous Post

ಪುತ್ತೂರು: ಬಿಜೆಪಿ ಕಛೇರಿಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ:; ಶಾಸಕರಿಂದ ಧ್ವಜಾರೋಹಣ

Next Post

ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

OtherNews

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!
Featured

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

July 31, 2025
ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!
ಪುತ್ತೂರು

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

July 31, 2025
ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!
Featured

ವೀರ ಮಾರುತಿ ಫ್ರೆಂಡ್ಸ್ ದಾರಂದಕುಕ್ಕು – ನೂತನ ಪದಾಧಿಕಾರಿಗಳ ಆಯ್ಕೆ..!!

July 31, 2025
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ
Featured

ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!

July 31, 2025
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

July 30, 2025
ಅಕ್ಷಯ ಕಾಲೇಜಿನಲ್ಲಿ ‘’”ಕ್ಯಾರಿಕೇಚರ್” ತರಬೇತಿ ಕಾರ್ಯಗಾರ..!!
ಪುತ್ತೂರು

ಅಕ್ಷಯ ಕಾಲೇಜಿನಲ್ಲಿ ‘’”ಕ್ಯಾರಿಕೇಚರ್” ತರಬೇತಿ ಕಾರ್ಯಗಾರ..!!

July 30, 2025

Leave a Reply Cancel reply

Your email address will not be published. Required fields are marked *

Recent News

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

July 31, 2025
ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

ಗ್ರಾಹಕರ ಸ್ಪಂದನೆಗೆ ಪೂರಕವಾಗಿ ಜನರೇಟರ್ ಮಾಹಿತಿ, ಪ್ರದರ್ಶನ, ಮಾರಾಟ ದಿನ ವಿಸ್ತರಣೆ | ಇಎಂಐ ಸೌಲಭ್ಯದೊಂದಿಗೆ ಆಗಸ್ಟ್ 15ರವರೆಗೆ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್’ನಲ್ಲಿ ಜನರೇಟರ್ ಮೇಳ..!!

July 31, 2025
ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

ಧರ್ಮಸ್ಥಳ: ಶವಗಳನ್ನು ಹೂತಿಟ್ಟ ಪ್ರಕರಣ : ಆರನೇ ಗುರುತಿನಲ್ಲಿ ಪತ್ತೆಯಾದ ಶವದ ಅವಶೇಷ..!!

July 31, 2025
ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

July 31, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page