Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

    ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ನೇಣು ಬಿಗಿದು ಯುವಕ ಆತ್ಮಹತ್ಯೆ..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

(ಜ. 25) “ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನ”ದ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ

January 7, 2021
in ಧಾರ್ಮಿಕ, ಪುತ್ತೂರು
0
(ಜ. 25) “ಮಣ್ಣಾಪು ಶ್ರೀ ಕೊರಗಜ್ಜ ದೈವಸ್ಥಾನ”ದ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

(ಜ. 25)ಪುತ್ತೂರಿನ ಕೆಮ್ಮಿಂಜೆ ಮೊಟ್ಟೆತ್ತಡ್ಕದ ಶ್ರೀ ಕ್ಷೇತ್ರ ಮಣ್ಣಾಪುವಿನಲ್ಲಿ ಶ್ರೀ ಕೊರಗಜ್ಜ ದೈವಸ್ಥಾನದ ಜೀರ್ಣೋದ್ಧಾರ ಹಾಗೂ ಮೂಲ ಶಿಲಾ ಪುನರ್ ಪ್ರತಿಷ್ಠೆ ಮತ್ತು ನೇಮೋತ್ಸವವು ಜ. 25ರಂದು ನಡೆಯಲಿದೆ.

Advertisement
Advertisement
Advertisement

ಸರಿಸುಮಾರು 300 ವರ್ಷಗಳ ಹಿಂದೆ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮಣ್ಣಾಪು ಎಂಬಲ್ಲಿ ಶ್ರೀ ಲಕ್ಷ್ಮೀ ದೇವರನ್ನು ಆರಾಧಿಸಿಕೊಂಡು ಬರುತ್ತಿದ್ಧ ತಂತ್ರಿತ್ತಾಯರ ಮನೆತನವೊಂದಿತ್ತು. ದಿನ ಕಳೆಯುತ್ತಿದ್ದಂತೆ ಮನೆಯಲ್ಲಿ ಜೋಪಾನವಾಗಿ ಕಾಯ್ದುಕೊಂಡಿದ್ದ ದನಕರುಗಳು ಮಾಯವಾಗಿದ್ದನ್ನು ಕಂಡು, ಮನೆ ಯಜಮಾನ ಅಜ್ಜನ ಬಳಿ ತನ್ನ ರೋಧನೆಯನ್ನು ಪ್ರಾರ್ಥಿಸಿದಾಗ ದನಕರುಗಳು ಮರಳಿ ಸಿಕ್ಕಿದ್ದು, ಮುಂದೆ ಇಲ್ಲಿ ಅಜ್ಜನನ್ನು ಆರಾಧಿಸಿಕೊಂಡು ನಂಬಿಕೊಂಡು ಬರಲಾಯಿತು. ದೈವದ ಕಟ್ಟೆ ನಿರ್ಮಾಣ ಆಗಿತ್ತಾದರೂ ಇದೀಗ ಮತ್ತೆ ಅಜ್ಜನ ಕಟ್ಟೆಯನ್ನು ನವೀಕೃತಗೊಳಿಸುವ ವಿಚಾರ ಪ್ರಶ್ನಾ ಚಿಂತನೆಯಲ್ಲಿ ಮೂಡಿಬಂದಿದ್ದು, ಈ ನಿಮಿತ್ತ ಶ್ರೀ ಕೊರಗಜ್ಜ ದೈವದ ಮೂಲ ಶಿಲಾ ಪುನರ್ ಪ್ರತಿಷ್ಠಾ ಕಾರ್ಯಕ್ರಮ ಹಾಗೂ ನೇಮೋತ್ಸವವು ಜ. 25 ರಂದು ನಡೆಯಲಿದೆ.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ದೀಪ ಬೆಳಗಿಸಲಿದ್ದು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಎನ್ ರವೀಂದ್ರ ಶೆಟ್ಟಿ ನುಳಿಯಾಲು ಅಧ್ಯಕ್ಷತೆ ವಹಿಸಲಿದ್ದಾರೆ. ಎಪಿಎಂಸಿ ನಿರ್ದೇಶಕರಾದ ಬೂಡಿಯಾರು ರಾಧಾಕೃಷ್ಣ ರೈ, ಅಕ್ಷಯ ಫಾರ್ಮ್ ನ ಜಯಂತ ನಡುಬೈಲು, ನಗರಸಭೆ ಪುತ್ತೂರಿನ ಸದಸ್ಯೆ ಶೈಲಾ ಪೈ, ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮೊಟ್ಟೆತ್ತಡ್ಕದ ಆಡಳಿತ ಮೊಕ್ತೇಸರರಾದ ಮೋಹನ್ ರೈ ಮಿಷನ್ ಮೂಲೆ, ಉಪೇಂದ್ರ ಬಲ್ಯಾಯ ದೇವಸ್ಯ,ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಮೊಟ್ಟೆತ್ತಡ್ಕದ ಅಧ್ಯಕ್ಷ ವೇಣುಗೋಪಾಲ ಗೌಡ ಗೌರವ ಉಪಸ್ಥಿತರಿದ್ದು ವೇದಮೂರ್ತಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಧಾರ್ಮಿಕ ಭಾಷಣ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಗೌರವಾಧ್ಯಕ್ಷ ಸುಧಾಕರ್ ರೈ ಮೊಟ್ಟೆತ್ತಡ್ಕ, ಅಧ್ಯಕ್ಷ ವಿಶ್ವನಾಥ ಆರ್ ಕೆಮ್ಮಿಂಜೆ, ಕಾರ್ಯದರ್ಶಿ ಉಮೇಶ್ ಮಣ್ಣಾಪು,, ಉಪಾಧ್ಯಕ್ಷ ಕೇಶವ ಮಣ್ಣಾಪು, ಖಜಾಂಚಿ ಅಂಗಾರ ಕೆಮ್ಮಿಂಜೆ, ಮಧ್ಯಸ್ಥರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ದೈವದ ಪ್ರಧಾನ ಅರ್ಚಕರಾದ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ಗುರುವ ಬದಿಯಡ್ಕ, ಗೌರವ ಸಲಹೆಗಾರರಾದ ಗಂಗಾಧರ ಮಣ್ಣಾಪು, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎನ್ ರವೀಂದ್ರ ಶೆಟ್ಟಿ ನುಳಿಯಾಲು, ಅಧ್ಯಕ್ಷರಾದ ವಿಶ್ವನಾಥ್ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ್ ಪೂಜಾರಿ, ಕಾರ್ಯದರ್ಶಿ ದಿನೇಶ್ ಎಮ್ ಕೆಮ್ಮಿಂಜೆ, ಸಹ ಕಾರ್ಯದರ್ಶಿ ವಿಶ್ವನಾಥ ನಾಯ್ಕ ಅಮ್ಮುಂಜ, ಗೌರವ ಸಲಹೆಗಾರರಾದ ರಮೇಶ್ ರೈ ನೆಲ್ಲಿಕಟ್ಟೆ, ಖಜಾಂಚಿ ಯಶವಂತ ಪೇರಾಜೆ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.

Advertisement
Advertisement
Advertisement
Previous Post

(ಜ.17)ರೋಟರಿ ಕ್ಲಬ್ ಪುತ್ತೂರು ಯುವ ಅರ್ಪಿಸುತ್ತಿದೆ ಅಮೋಘ ಅವಕಾಶ ; ಭಾಷಣ ಕಲೆಯ ಬಗ್ಗೆ ಕಾರ್ಯಗಾರ

Next Post

ಕೋಡಿಂಬಾಡಿ – ಪೆರ್ನೆ – ತಿಂಗಳಾಡಿ – ಸರ್ವೆಯಲ್ಲಿ ಸದ್ದು ಮಾಡಿದ್ದ ಚಿರತೆ ಸಾಲ್ಮರದಲ್ಲಿ ಹೆಜ್ಜೆ ಗುರುತು ಬಿಟ್ಟು ಸುದ್ದಿ

OtherNews

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!
Featured

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!
Featured

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!
Featured

ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

February 15, 2026
09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!
ಪುತ್ತೂರು

09 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪುತ್ತೂರು ನಗರ ಠಾಣಾ ಪೊಲೀಸರು..!!

February 14, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026

Leave a Reply Cancel reply

Your email address will not be published. Required fields are marked *

Recent News

ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026
ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

ವಿಟ್ಲ: ವೀರಕಂಬದಲ್ಲಿ ಬೆಂಕಿ ದುರಂತ: ಬಡ ಕುಟುಂಬಕ್ಕೆ ಪೊಲೀಸರ ನೆರವು..!!

February 16, 2026
ನೇಣು ಬಿಗಿದು ಯುವಕ ಆತ್ಮಹತ್ಯೆ..!!

ನೇಣು ಬಿಗಿದು ಯುವಕ ಆತ್ಮಹತ್ಯೆ..!!

February 16, 2026
ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page