Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

    ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???

    ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

    ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

“ಸರ್ವರ್ ಡೌನ್” | ಆರು ಗಂಟೆಗಳ ಬಳಿಕ ಮರಳಿದ ಫೇಸ್ಬುಕ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್..!! ನಿಟ್ಟುಸಿರು ಬಿಟ್ಟ ಸಾಮಾಜಿಕ ಜಾಲತಾಣ ಬಳಕೆದಾರರು

October 5, 2021
in Featured, ರಾಷ್ಟ್ರೀಯ
0
“ಸರ್ವರ್ ಡೌನ್” | ಆರು ಗಂಟೆಗಳ ಬಳಿಕ ಮರಳಿದ ಫೇಸ್ಬುಕ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್..!! ನಿಟ್ಟುಸಿರು ಬಿಟ್ಟ ಸಾಮಾಜಿಕ ಜಾಲತಾಣ ಬಳಕೆದಾರರು
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನಿನ್ನೆ ರಾತ್ರಿ ಸುಮಾರು 9ಗಂಟೆಯಿಂದ ಜಗತ್ತಿನಾದ್ಯಂತ ವಾಟ್ಸ್ಌಪ್, ಫೇಸ್​ಬುಕ್ ಹಾಗೂ ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​ ಆಗಿದ್ದರಿಂದ ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಆ ಬಳಿಕ ಮುಂಜಾನೆ 4.30ರ ಸುಮಾರಿಗೆ ವಾಟ್ಸಾಪ್​, ಫೇಸ್​ಬುಕ್ ಹಾಗೂ ಇನ್​ಸ್ಟಾಗ್ರಾಮ್​ಗಳು ತನ್ನ ದೋಷವನ್ನು ಸರಿಪಡಿಸಿಕೊಂಡು, ಮೊದಲಿನಂತೆ ಕಾರ್ಯನಿರ್ವಹಿಸಲು ಆರಂಭಿಸಿವೆ. ಈ ಬಗ್ಗೆ ವಾಟ್ಸ್‌ ಆ್ಯಪ್‌ ಅಧಿಕೃತವಾಗಿ ಟ್ವೀಟ್‌ ಮಾಡಿದ್ದು, ಅಡಚಣೆಯಾಗಿದ್ದಕ್ಕೆ ಗ್ರಾಹಕರ ಬಳಿ ಕ್ಷಮೆಯಾಚಿಸಿದೆ.

Advertisement
Advertisement
Advertisement

ಇದರಿಂದ ಸೋಷಿಯಲ್ ಮೀಡಿಯಾ ಬಳಸುವ ಅಸಂಖ್ಯಾ ಜನರು ಪರದಾಡುವಂತಾಗಿತ್ತು, ಹಲವರು ತಮಗಾದ ಅನುಭವಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಈ ಅಪ್ಲಿಕೇಷನ್​ಗಳು ವೆಬ್ ಅಥವಾ ಸ್ಮಾರ್ಟ್​ಫೋನ್​ಗಳಲ್ಲಿ ಕೂಡ ಕೆಲಸ ಮಾಡುತ್ತಿರಲಿಲ್ಲ ಈ ಸಮಸ್ಯೆ ಆಂಡ್ರಾಯ್ಡ್ ಹಾಗೂ ಐಒಎಸ್ ಮತ್ತು ವೆಬ್​ ಮೂರರಲ್ಲೂ (Android, iOS) ಆಗಿದೆ ತಿಳಿದು ಬಂದಿದೆ.

ಮಾಹಿತಿ ಹಂಚಿಕೊಳ್ಳಲು ಹಾಗೂ ಸಂವಹನಕ್ಕೆ ಬಹುತೇಕ ಜನರು ಈಗ ವಾಟ್ಸಾಪ್ ಅವಲಂಬಿಸಿರುತ್ತಾರೆ. ಮನರಂಜನೆಗೆ ಖ್ಯಾತ ಸೋಷಿಯಲ್ ಮೀಡಿಯಾಗಳಾದ ಇನ್​ಸ್ಟಾಗ್ರಾಂ ಹಾಗೂ ಫೇಸ್​ಬುಕ್ ಬಳಸುತ್ತಾರೆ. ಇದ್ಯಾವುದೂ ಕೆಲಸ ಮಾಡದ ಕಾರಣ ಜನ ತಲೆಕೆಡಿಸಿಕೊಳ್ಳುವಂತಾಗಿದ್ದು ಅಂತೂ ಸುಳ್ಳೇನಲ್ಲ…!!

Advertisement
Advertisement

ಸೇವೆ ಸ್ಥಗಿತ-ಸಾಲು ಸಾಲು ದೂರು:
ಇನ್ನು ಫೇಸ್​ಬುಕ್​​, ವಾಟ್ಸ್‌ಆ್ಯಪ್​​, ಇನ್‌ಸ್ಟಾಗ್ರಾಮ್ ಸೇವೆ ರಾತ್ರಿ 9ರ ಸುಮಾರಿಗೆ ಸೇವೆ ಸ್ಥಗಿತಗೊಳ್ಳುತ್ತಿದ್ದಂತೆ ಬಳಕೆದಾರರು ಶಾಕ್​ಗೆ ಒಳಗಾಗಿಬಿಟ್ರು. ಕೂಡಲೇ ಬಳಕೆದಾರರು ಕಂಪನಿಗೆ ಸಾಲು ಸಾಲು ದೂರು ಕೊಡೋದಕ್ಕೆ ಶುರುಮಾಡಿದ್ರು. ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ದೂರುಗಳು ಕಂಪನಿಗೆ ತಲುಪಿದ್ದವು. ಟ್ವಿಟ್ಟರ್​ ಮೂಲಕ ಕಂಪನಿಗೆ ದೂರು ನೀಡಿದ ಬಳಕೆದಾರರಿಗೆ ಸ್ಪಂದಿಸಿದ ಕಂಪನಿ ಸಿಇಓ ಅಡಚಣೆಗಾಗಿ ಕ್ಷಮಿಸಿ ಅಂತಲೂ ಮನವಿ ಮಾಡಿಕೊಂಡಿದ್ದರು.

ಸಾಮಾಜಿಕ ಜಾಲತಾಣಗಳಾದ ವಾಟ್ಸಪ್, ಇನ್ಸ್ಟಾಗ್ರಾಮ್, ಫೇಸ್ಬುಕ್ ಗಳ ಸೇವೆಯಲ್ಲಿ ಕೆಲ ಸಮಯ ವ್ಯತಯ ಉಂಟಾಗಿದ್ದು, ಈ ಯಾವುದೇ ಸೇವೆಗಳಿಲ್ಲದೆ ಜನ ಕಂಗಾಲಾಗಿದ್ದು ಅಂತೂ ನೂರಕ್ಕೆ ನೂರು ನಿಜಾವಾಗಿದೆ. ಕೆಲ ಸಮಯದ ಬಳಿಕ ಎಲ್ಲವೂ ಮೊದಲಿನಂತಾಗಿದ್ದು, ಜನ ನಿಟ್ಟುಸಿರು ಬಿಡುತ್ತಾ ಮತ್ತೆ ತಮ್ಮ ಸಾಮಾಜಿಕ ಜಾಲತಾಣಗಳ ಲೋಕಕ್ಕೆ ಜಾರಿದ್ದಾರೆ.

Advertisement
Previous Post

ಪುತ್ತೂರು: ಮನೆ ಮೇಲ್ಚಾವಣಿ ಮುರಿದು ಬಿದ್ದು ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಿನ ಹಸ್ತ ಚಾಚಿದ ಅಶೋಕ್ ರೈ

Next Post

ಸುಳ್ಯ: ಎಸ್ಐ ಹರೀಶ್ ಎಂ.ಆರ್ ವರ್ಗಾವಣೆ:; ನೂತನ ಎಸ್ಐ ಆಗಿ ದಿಲೀಪ್‌ ಜಿ.ಆರ್ ಅಧಿಕಾರ ಸ್ವೀಕಾರ

OtherNews

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!
Featured

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!
Featured

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ..ಯೂನಿಟ್​​ಗೆ ಎಷ್ಟು ಗೊತ್ತಾ..???
Featured

ಪುತ್ತೂರು: ನಾಳೆ ವಿದ್ಯುತ್ ನಿಲುಗಡೆ..!!

February 25, 2026
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

February 25, 2026
ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!
Featured

ಉಪ್ಪಿನಂಗಡಿ: ರಾಮ ಲಕ್ಷ್ಮಣ ಆರ್ಕೆಡ್ ಮಾಲಕ ಕೆ. ರೋಹಿತಾಕ್ಷ ನಿಧನ..!!!

February 25, 2026
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!
Featured

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಭೀಕರ ಅಪಘಾತ : ಮಂಗಳೂರಿನ ಯುವಕ ಮೃತ್ಯು..!!!

February 25, 2026

Leave a Reply Cancel reply

Your email address will not be published. Required fields are marked *

Recent News

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

ವಿಟ್ಲ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ..!!

February 25, 2026
ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

ಶ್ರೀವರ ಯುವಕ ಮಂಡಲದ 4ನೇ ವಾರ್ಷಿಕೋತ್ಸವ ಹಾಗೂ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ..!!

February 25, 2026
20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

20 ಅಡಿ ಆಳದ ಗದ್ದೆಗೆ ಉರುಳಿದ ಕಾರು..!!

February 25, 2026
ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

ಪುತ್ತೂರು : ಪಿಕ್ ಅಪ್ ಮತ್ತು ರಿಕ್ಷಾ ನಡುವೆ ಡಿಕ್ಕಿ: ಚಾಲಕ ಗಂಭೀರ..!!

February 25, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page