Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಉಪ್ಪಿನಂಗಡಿ ಕಂಬಳ: ನದಿಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ: ರಕ್ಷಿತ್ ಸಾಹಸಕ್ಕೆ ಶಾಸಕ ರಿಂದ ಸನ್ಮಾನ..!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

    ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

October 12, 2021
in ಮಂಗಳೂರು
0
ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ಉದ್ಘಾಟನೆಯನ್ನು ನಮ್ಮ ಕುಡ್ಲ ವಾಹಿನಿ ವಾರ್ತಾ ವಾಚಕಿ ಡಾ. ಪ್ರಿಯಾ ಹರೀಶ್ ನೆರವೇರಿಸಿದರು. ಯೋಗೀಶ್ ಶೆಟ್ಟಿ ಕಳಸಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರಾದ ಮುರಳಿ ಕೃಷ್ಣ ರಾವ್ , ಗಾಯಕಿ ಕ್ಷಿತಿ. ಕೆ ರೈ ರವರನ್ನು ಸನ್ಮಾನಿಸಲಾಯಿತು.

Advertisement
Advertisement
Advertisement

ಈ ಸಂದರ್ಭದಲ್ಲಿ ಮಾಜಿ ರಾಜ್ಯ ರಾಜ್ಯ ನಗರ ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾದ ಸುಲೋಚನಾ ಜಿ. ಕೆ ಭಟ್, ಚೆನ್ನೈತೋಡಿ ಗ್ರಾ ಪಂ. ಅಧ್ಯಕ್ಷರಾದ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಗ್ರಾ. ಪಂ ಉಪಾಧ್ಯಕ್ಷರಾದ ಯೋಗೀಶ್ ಆಚಾರ್ಯ, ವಾಮದಪದವು ವ್ಯ.ಸ. ಬ್ಯಾಂಕ್ ಇದರ ಅಧ್ಯಕ್ಷರಾದ ಕಮಲ್ ಶೆಟ್ಟಿ ಬೊಳ್ಳಾಜೆ, ಉದ್ಯಮಿ ವಸಂತ ಶೆಟ್ಟಿ ಕೇದಗೆ, ನಾಡ ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ಅಧ್ಯಕ್ಷರಾದ ರಮೇಶ್ ಶೆಟ್ಟಿ ಮಜ ಲೋಡಿ, ಬೀಡಿ ಕಾಂಟ್ರಾಕ್ಟರ್ ನಜೀರ್ ಸಾಹೇಬ್, ತೆಂಗು ಬೆಳೆಗಾರರ ಸ.ಅಧ್ಯಕ್ಷರಾದ ವಿಜಯ ರೈ ಆಲದಪದವು, ವಾಮದಪದವು ಹಾಲು ಉ. ಸಂ. ನಿರ್ದೇಶಕರಾದ ಪ್ರಕಾಶ್ ಶೆಟ್ಟಿ ಕಕ್ಕಿಬೆಟ್ಟು, ಉದ್ಯಮಿ ಶ್ರೀಧರ ಪೈ ವಾಮದ ಪದವು, ವ್ಯ.ಸ ಸಂಘ ವಾಮದಪದವು ಮಾಜಿ ನಿರ್ದೇಶಕರಾದ ರಿಚ್ಚರ್ಡ್ ಡಿಸೋಜ, ಮಹಿಳಾ ಸೊಸೈಟಿ ವಾಮದಪದವು ಇದರ ಅಧ್ಯಕ್ಷರಾದ ರೇವತಿ ಮಂಜುನಾಥ ನಾಯಕ್, ಸಮಷ್ಟಿ ಸೌಹಾರ್ದ ಸ. ನಿರ್ದೇಶಕರಾದ ಅಶ್ವತ್ ರೈ. ಉದ್ಯಮಿ ರಫೀಕ್ ವಾಮದಪದವು ಉಪಸ್ಥಿತರಿದ್ದರು.

ಘಟಕದ ಅಧ್ಯಕ್ಷರಾದ ದೇವಿ ಪ್ರಸಾದ್ ಪ್ರಸ್ತಾವನೆ ಗೈದರು, ಸೌಕತ್ ಆಲಿ ಸ್ವಾಗತಿಸಿದರು. ಲಾದ್ರು ಮೆನೇಜಸ್ ವಂದಿಸಿದರು. ವೇದಿಕೆಯಲ್ಲಿ ಆನ್ಲೈನ್ ಸ್ಪರ್ಧೆಯಲ್ಲಿ ಆಯ್ಕೆಯಾದ ಟಾಪ್ 10 ಸ್ಪರ್ದಿಗಳ ತುಳುನಾಡ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ಸಮಾರೋಪ ಸಮಾರಂಭದಲ್ಲಿ ತುರವೇ ಸ್ಥಾಪಕಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ಅಧ್ಯಕ್ಷತೆ ವಹಿಸಿದ್ದರು. ತುಳು ಸಂಸ್ಕೃತಿ ಆಚಾರ ವಿಚಾರದ ಬಗ್ಗೆ, ಆಟಿ ವಿಶೇಷತೆಯ ಬಗ್ಗೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸರ್ ಮಾತನಾಡಿದರು.

Advertisement

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಮಾಜಿ ಸಚಿವರಾದ ರಮಾನಾಥ ರೈ, ಕೆಡಿಪಿ ಸದಸ್ಯ ಚಂದ್ರಶೇಖರ ಶೆಟ್ಟಿ, ಬಂಟ್ವಾಳ ವರ್ತಕರ ವಿ. ಸಂ. ಅಧ್ಯಕ್ಷರಾದ ಎಂ. ಶುಭಾಶ್ಚಂದ್ರ ಜೈನ್, ಮೋಹನ್ ಶೆಟ್ಟಿ ನರ್ವಲ್ದಡ್ಕ, ಶಶಾಂಕ್ ಇಂಡಸ್ಟ್ರಿ ಮಾಲಕರಾದ ಹರೀಂದ್ರ ಪೈ, ಕುಕ್ಕಿಪಾಡಿ ಪಂ. ಅಧ್ಯಕ್ಷರಾದ ಸುಜಾತಾ ಆರ್. ಪೂಜಾರಿ, ಉದ್ಯಮಿ ಹಂಝ ಬಸ್ತಿಕೋಡಿ, ಉದ್ಯಮಿ ಸಂದೀಪ್ ಶೆಟ್ಟಿ, ಕಿಯೋನಿಕ್ಸ್ ಕಂಪ್ಯೂಟರ್ ನ ಗೀತಾ ಜೈನ್, ಬೇಬಿ ಕುಂದರ್, ಕೆ ವಿವೇಕಾನಂದ ರಾವ್, ಉಪಸ್ಥಿತರಿದ್ದರು.

ಆನ್ಲೈನ್ ಸ್ಪರ್ಧೆಯಲ್ಲಿ ಆಯ್ಕೆಯಾದ ಟಾಪ್ ಟೆನ್ ಸ್ಪರ್ದಿಗಳನ್ನು ಅಭಿನಂದಿಸಿ ವಿಜೇತರಾದ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು. ಕೋವಿಡ್ ಸಂಕಷ್ಟ ಕಾಲದಲ್ಲಿ ಶ್ರಮವಹಿಸಿ ಕೊರೋನ ನಿಯಂತ್ರಣದಲ್ಲಿ ಹೋರಾಡಿದ ಆಶಾಕಾರ್ಯಕರ್ತರನ್ನು ಗೌರವಿಸಲಾಯಿತು. ಪ್ರದೀಪ್ ಕುಕ್ಕಿಪಾಡಿ ಸ್ವಾಗತಿಸಿ, ದೇವಿಪ್ರಸಾದ್ ಶೆಟ್ಟಿ ಧನ್ಯವಾದವಿತ್ತರು.

Advertisement
Advertisement
Previous Post

ವೀರಕಂಭ: ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ತರಗತಿ ಉದ್ಘಾಟನೆ: ಶಾಲಾ ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ

Next Post

ಪದಯಾನ ನಿಲ್ಲಿಸಿದ ಪದ್ಯಾಣ ಶೈಲಿಯ ಸೃಷ್ಟಿಕರ್ತ ಪದ್ಯಾಣ ಗಣಪತಿ ಭಟ್

OtherNews

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!
ಕ್ರೈಮ್

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!
Featured

ಆರಿಫ್ ಕೊಲೆ ಪ್ರಕರಣ : ತನಿಖೆ ಮುಂದುವರಿಕೆ : ಆರು ಆರೋಪಿಗಳ ಗುರುತು ಪತ್ತೆ…!!!

March 30, 2026
ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!
ಕ್ರೈಮ್

ಅಪ್ಪನ ಆರೋಗ್ಯಕ್ಕೆ ಹರಕೆ ಹೊತ್ತಿದ್ದ ಮಗಳು : ದೇವಸ್ಥಾನಕ್ಕೆ ಹೋಗ್ತಿದ್ದಾಗ ಅಪಘಾತ : ತಾಯಿ ಮಗಳು ಬಲಿ..!!

March 30, 2026
ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!
ಮಂಗಳೂರು

ಚಾಲಕನ ನಿಯಂತ್ರಣ ತಪ್ಪಿ 10 ಅಡಿ ಆಳಕ್ಕೆ ಬಿದ್ದ ಕಾರು ..!!

March 30, 2026
ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!
Featured

ನಿಂತಿದ್ದ ಕಂಟೈನರ್‌ಗೆ ಕಾರು ಢಿಕ್ಕಿ- ತಾಯಿ, ಮಗಳು ಸಾವು; ನಾಲ್ವರಿಗೆ ಗಂಭೀರ ಗಾಯ…!!

March 29, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!
ಕ್ರೈಮ್

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಕಮೆಂಟ್: ಆರೋಪಿಯ ಬಂಧನ..!!

March 28, 2026

Leave a Reply Cancel reply

Your email address will not be published. Required fields are marked *

Recent News

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ಗೆ ನೂತನ ಜೀವ ರಕ್ಷಕ ವಾಹನ ಹಸ್ತಾಂತರ..!!

March 30, 2026
ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

ಟ್ಯಾಂಕರ್‌ಗೆ ದ್ವಿಚಕ್ರ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು..!!

March 30, 2026
ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ..!!

March 30, 2026
30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

30 ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ.. ಶಿವಮೊಗ್ಗದಲ್ಲಿ ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ..!!

March 30, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page