Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಪಕ್ಷೇತರ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ..!!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿಟ್ಲ : ಪಕ್ಷೇತರ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ..!!!

    ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

    ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

    ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಬಡಗನ್ನೂರು: ತೋಟದ ಮಾಲಕನಿಂದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ಆರೋಪ:; ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕು, (ಅ.21) ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ-ದಲಿತ ಸಂಘಟನೆಗಳ ಸಮನ್ವಯ ಸಮಿತಿ

October 17, 2021
in ಪುತ್ತೂರು
0
ಬಡಗನ್ನೂರು: ತೋಟದ ಮಾಲಕನಿಂದ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ಆರೋಪ:; ಪ್ರಕರಣದ ಸತ್ಯಾಸತ್ಯತೆ ಬಯಲಾಗಬೇಕು, (ಅ.21) ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ-ದಲಿತ ಸಂಘಟನೆಗಳ ಸಮನ್ವಯ ಸಮಿತಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ತೋಟದ ಕೆಲಸಕ್ಕೆ ಬರುತ್ತಿದ್ದ ಅಪ್ತಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ನೈಜ ಆರೋಪಿಯನ್ನು ಪ್ರಕರಣದಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಆರೋಪಿಸಿದೆ.

Advertisement
Advertisement
Advertisement

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಒತ್ತಾಯ ಮಾಡಿದ ಮುಖಂಡ ಆನಂದ ಬೆಳ್ಳಾರೆ, ಎಫ್‌ಐಆರ್‌ನಲ್ಲಿ ನೈಜ ಆರೋಪಿಯ ಹೆಸರು ದಾಖಲಿಸದ ಬಗ್ಗೆ ಸ್ವತ: ಬಾಲಕಿಯೇ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದು, ಅದರಂತೆ ನೈಜ ಆರೋಪಿಯನ್ನು ಬಂಧಿಸಬೇಕು. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆಯು ಹೊರಗೆ ತರಲು ಡಿಎನ್ಎ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿ ಅ. 21ರಂದು ಸಂಪ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಹೇಳಿದರು.

Advertisement
Advertisement

ಅಪ್ರಾಪ್ತ ವಯಸ್ಸಿನ ಬಾಲಕಿಯ ಕುಟುಂಬ ಅಲ್ಲಿನ ಭೂ ಮಾಲಕರ ಮನೆಗೆ ತೋಟದ ಕೆಲಸಕ್ಕೆ ಹೋಗುತ್ತಿತ್ತು. ಬಾಲಕಿಯ ಮನೆಯವರ ಅಸಹಾಯಕ ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಆರೋಪಿ ಅಪ್ರಾಪ್ತೆಯನ್ನು ಅತ್ಯಾಚಾರವೆಸಗಿ ಆಕೆ ಮಗುವಿಗೆ ಜನ್ಮ ನೀಡಲು ಕಾರಣವಾಗಿದ್ದಾನೆ ಎಂದು ಅವರು ಆರೋಪಿಸಿದರು.

Advertisement
Advertisement

ಬಾಲಕಿಯು ಹೆರಿಗೆಯ ಸಮಯದಲ್ಲಿ ಆರೋಪಿಯ ಹೆಸರನ್ನು ತಿಳಿಸಿದ್ದರೂ ಸದ್ರಿ ಪ್ರಕರಣದಲ್ಲಿ ನೈಜ ಆರೋಪಿಯನ್ನು ಹೊರಗಿಡುವ ಪ್ರಯತ್ನ ನಡೆದಿದೆ. ಪುತ್ತೂರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಬಾಲಕಿಯ ಮನೆಗೆ ತೆರಳಿ ಕುಟುಂಬದವರಿಗೆ ಬೆದರಿಕೆ ಒಡ್ಡಿದ್ದಾರೆ. ಘಟನೆಗೆ ಸಂಬಂಧವಿಲ್ಲದ ವ್ಯಕ್ತಿಯನ್ನು ಆರೋಪಿಯೆಂದು ಸುಳ್ಳು ವರದಿ ಸೃಷ್ಟಿಸಿ ನೈಜ ಆರೋಪಿ ಪ್ರಕರಣದಿಂದ ನುಣುಚಿಕೊಳ್ಳಲು ಸಹಾಯ ಮಾಡಿದ್ದಾರೆ. ಎಂದು ಆನಂದ ಬೆಳ್ಳಾರೆ ಆರೋಪಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಮುಖಂಡರಾದ ಅಶೋಕ್ ಕೊಂಚಾಡಿ, ರಘು ಕೆ. ಎಕ್ಕಾರು, ಯು.ಕೆ. ಗಿರೀಶ್ ಕುಮಾರ್ ಉಪಸ್ಥಿತರಿದ್ದರು.

Advertisement
Advertisement
Previous Post

ಮಂಗಳೂರು: ಮತ್ತೆ ಸಂಚಲನ ಮೂಡಿಸುತ್ತಿದೆ ದೀಪಕ್ ರಾವ್ ಕೊಲೆ ಪ್ರಕರಣ:; ಸಾಕ್ಷಿದಾರರ ಹತ್ಯೆಗೆ ಹಾಕಲಾಗಿದೆಯೇ ಸ್ಕೆಚ್..?? “ನೋಟ್ ಮಾಡಿ ಇಟ್ಟಿದ್ದೇವೆ” – ಪಿಂಕಿ ನವಾಝ್ ಆಡಿಯೋ ಲೀಕ್..!!

Next Post

ಪುತ್ತೂರು: ಸಂಯುಕ್ತ ಖಾಝಿ ನೇಮಕ ವಿಚಾರದಲ್ಲಿ ಭಿನ್ನಾಭಿಪ್ರಾಯ..!! ಸಭೆಯಲ್ಲಿ ಚರ್ಚೆ, ನೂಕುನುಗ್ಗಲಿನ ವಿಡಿಯೋ ವೈರಲ್..!

OtherNews

ವಿಟ್ಲ : ಪಕ್ಷೇತರ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ..!!!
Featured

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!
Featured

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!
Featured

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!
Featured

ಕಂಬಳಕ್ಕೆ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಮಾನ್ಯತೆ : ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ…!!

October 15, 2025
ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!
Featured

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025

Leave a Reply Cancel reply

Your email address will not be published. Required fields are marked *

Recent News

ವಿಟ್ಲ : ಪಕ್ಷೇತರ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ..!!!

ಪುತ್ತೂರು : ಅಪರಿಚಿತರಿಂದ ಹಲ್ಲೆ :ಪ್ರಕರಣ ದಾಖಲು…!

October 16, 2025
ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

ಪುತ್ತೂರು: ಬೊಳುವಾರು ನಿವಾಸಿ ವೇಣುಗೋಪಾಲ್ ಮಣಿಯಾಣಿ ನಿಧನ…!!!

October 15, 2025
ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

ಪುತ್ತೂರು ನಗರ ಪೊಲೀಸರಿಂದ ಮನೆ ಕಳ್ಳತನದ ಆರೋಪಿಯ ಬಂಧನ..!!

October 15, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page