Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!

    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

    ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

    ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

    ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!

    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

    ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

    ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ: ಮೂರನೇ ಗುರುತಿನಲ್ಲೂ ಪತ್ತೆಯಾಗದ ಕಳೇಬರ..!!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

    ಧರ್ಮಸ್ಥಳ‌: ಎರಡನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರ : ಮೂರನೇ ಗುರುತಿನ ಕಾರ್ಯಾಚರಣೆಯತ್ತ ಚಿತ್ತ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಧಾರ್ಮಿಕ

ದಕ್ಷಿಣ ಕನ್ನಡ: ಸರಳವಾಗಿ ಮೀಲಾದುನ್ನಬಿ ಆಚರಿಸುವಂತೆ ಜಿಲ್ಲಾಧಿಕಾರಿ ಸೂಚನೆ

October 18, 2021
in ಧಾರ್ಮಿಕ, ಮಂಗಳೂರು
0
ಆಯುಷ್ಮಾನ್ ಯೋಜನೆ ಒದಗಿಸದೇ ಬಡ ರೋಗಿಗಳಿಂದ ಅಕ್ರಮವಾಗಿ ಹಣ ಸಂಗ್ರಹಿಸಿದ ಜಿಲ್ಲೆಯ ಏಳು ಖಾಸಗಿ ಆಸ್ಪತ್ರೆಗಳು:; ಹಣ ಹಿಂತಿರುಗಿಸುವಂತೆ – ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ
Share on WhatsAppShare on FacebookShare on Twitter
Advertisement
Advertisement
Advertisement

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಕಡಿಮೆ ಇದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮೀಲಾದುನ್ನಬಿಯನ್ನು ಸರಳವಾಗಿ ಹಾಗೂ ಭಕ್ತಿಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಜಿಲ್ಲೆಯಾದ್ಯಂತ ಆಚರಿಸಲಿರುವ ಮೀಲಾದುನ್ನಬಿ ಆಚರಣೆಯಲ್ಲಿ ಸಾಮೂಹಿಕ ಮೆರವಣಿಗೆ ನಿಷೇಧಿಸಲಾಗಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಪ್ರವಚನ ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ/ ಸಾಂಸ್ಕೃತಿಕ ಕಾರ್ಯಕ್ರಮ/ ಸಭೆ/ ಸಮಾರಂಭಗಳಲ್ಲಿ 100ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಸುರಕ್ಷಿತ ಅಂತರವನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

ಮಸೀದಿ ಹಾಗೂ ದರ್ಗಾಗಳಲ್ಲಿ ಸುರಕ್ಷಿತ ಅಂತರ ಹಾಗೂ ಕೋವಿಡ್ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ದೈಹಿಕ ಅಂತರ ಕಾಪಾಡಿಕೊಂಡು ಮೀಲಾದುನ್ನಬಿ ಆಚರಿಸಬಹುದು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕ/ ಡಿಜಿಟಲ್ ಸೌಂಡ್ ಸಿಸ್ಟಮ್ ಬಳಕೆಯನ್ನು ನಿಷೇಧಿಸಲಾಗಿದೆ.

Advertisement
Advertisement

ಪ್ರಾರ್ಥನಾ ಸ್ಥಳಗಳಲ್ಲಿ ಮುಖಗವಸನ್ನು ಕಡ್ಡಾಯವಾಗಿ ಧರಿಸತಕ್ಕದ್ದು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಿಕೊಂಡು ಆಚರಿಸಬಹುದಾಗಿದೆ. ಕೋವಿಡ್ ಸಮುಚಿತ ವರ್ತನೆಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದು. ಒಂದು ವೇಳೆ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಬಹುದಾಗಿದೆ.

ಮಸೀದಿಗಳಲ್ಲಿ ನಮಾಝ್ ನಿರ್ವಹಿಸುವವರ ಮಧ್ಯ ಕನಿಷ್ಠ ಆರು ಅಡಿ ಅಂತರ ಇರಬೇಕು. ಮಸೀದಿ ಪ್ರವೇಶಿಸುವ ಮೊದಲು ದೇಹದ ತಾಪಮಾನ ತಪಾಸಣೆ ಮಾಡಬೇಕು. ಮಸೀದಿಯಲ್ಲಿ ಪ್ರಾರ್ಥನೆಯಲ್ಲಿ ಭಾಗವಹಿಸುವವರು ತಮ್ಮ ಮನೆಗಳಿಂದ ಮುಸಲ್ಲಾವನ್ನು ಕಡ್ಡಾಯವಾಗಿ ತರಬೇಕು.

ಪರಸ್ಪರ ಹಸ್ತಲಾಘವ ಮತ್ತು ಆಲಿಂಗನಗಳನ್ನು ಮಾಡುವಂತಿಲ್ಲ.
ಮಸೀದಿಗಳನ್ನು ಹೊರತುಪಡಿಸಿ ಇತರ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ (ಸಭಾಂಗಣ, ಸಮುದಾಯ ಭವನ, ಶಾದಿಮಹಲ್, ಇತರ ತೆರೆದ ಜಾಗ) ಮೀಲಾದುನ್ನಬಿ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಆಯೋಜಿಸುವಂತಿಲ್ಲ. ಖಬರಸ್ತಾನದಲ್ಲಿ ಮೀಲಾದುನ್ನಬಿ ಪ್ರಯುಕ್ತ ಯಾವುದೇ ರೀತಿಯ ಮೆರವಣಿಗೆ/ ಸಾರ್ವಜನಿಕ ಸ್ಥಳಗಳಲ್ಲಿ ಭಾಷಣ ಮತ್ತು ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Advertisement
Previous Post

ಮಂಗಳೂರು: ಲಾಡ್ಜ್‌ನಲ್ಲಿ ಪಾರ್ಟಿ ವೇಳೆ ಕೊಲೆ ಪ್ರಕರಣ:; ನಾಲ್ವರ ಬಂಧನ

Next Post

‘ಪಾಪ ಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್​ ರಾವ್​ ನಿಧನ

OtherNews

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!
ಕ್ರೈಮ್

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

July 31, 2025
ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!
ಕ್ರೈಮ್

ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

July 30, 2025
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ..!!
Featured

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ..!!

July 30, 2025
ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ..!!
Featured

ಪ್ರಯಾಣಿಕರ ಅನೂಕೂಲಕ್ಕಾಗಿ ಬೆಂಗಳೂರಿಗೆ ಅಂಬಾರಿ ಉತ್ಸವ್ ಬಸ್ ಸೇವೆ ಆರಂಭ..!!

July 28, 2025
ಶಿವಾಜಿ ಯುವಕ ಮಂಡಲ (ರಿ.) ನೆಹರು ನಗರ ಕಲ್ಲೇಗ ಇದರ ಆಶ್ರಯದಲ್ಲಿ 50 ನೇ ವರ್ಷದ ಕಲ್ಲೇಗ ಮೊಸರು ಕುಡಿಕೆ 2025 : ಆಮಂತ್ರಣ ಪತ್ರಿಕೆ ಬಿಡುಗಡೆ..!!
Featured

ಶಿವಾಜಿ ಯುವಕ ಮಂಡಲ (ರಿ.) ನೆಹರು ನಗರ ಕಲ್ಲೇಗ ಇದರ ಆಶ್ರಯದಲ್ಲಿ 50 ನೇ ವರ್ಷದ ಕಲ್ಲೇಗ ಮೊಸರು ಕುಡಿಕೆ 2025 : ಆಮಂತ್ರಣ ಪತ್ರಿಕೆ ಬಿಡುಗಡೆ..!!

July 26, 2025
ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ…!!!
ಮಂಗಳೂರು

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಉಷಾ ಅಂಚನ್ ನೇಮಕ…!!!

July 26, 2025

Leave a Reply Cancel reply

Your email address will not be published. Required fields are marked *

Recent News

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್‌ – ಸಹಾಯವಾಣಿ ತೆರೆದ ಎಸ್‌ಐಟಿ..!!!

July 31, 2025
ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಪುತ್ತೂರು: ಭೂಸ್ವಾಧೀನ ಪರಿಹಾರ ಮೊತ್ತ ಪಾವತಿಸಲು ತಪ್ಪಿದ್ದಕ್ಕೆ, ಸಹಾಯಕ ಆಯುಕ್ತರ ಕಚೇರಿಯ ಚರ ಸ್ವತ್ತುಗಳು ಹಾಗೂ ವಾಹನ ಜಪ್ತಿಗೆ ನ್ಯಾಯಾಲಯದ ಆದೇಶ..!!

July 31, 2025
ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ @ ಮುನ್ನ ಬಂಧನ..!!

July 30, 2025
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!

ಪುತ್ತೂರು: ಅತ್ಯಾಚಾರ ಪ್ರಕರಣದ ಆರೋಪಿಗೆ ಶಿಕ್ಷೆ ಪ್ರಕಟ..!!!

July 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page