Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    (ಜು.8)ವಿದ್ಯುತ್ ನಿಲುಗಡೆ

    (ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    (ಜು.8)ವಿದ್ಯುತ್ ನಿಲುಗಡೆ

    (ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ನಾಗ ಬನಕ್ಕೆ ಹಾನಿ ಪ್ರಕರಣ: ಕೋಡಿಕಲ್‍ನಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ..!! ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಮಾಡಿದವರನ್ನು, ನಾಗನ ಮೂರ್ತಿಗೆ ಅಪಚಾರವೆಸಗಿದವರನ್ನು ಎನ್ ಕೌಂಟರ್ ಮಾಡಿ – ಶರಣ್ ಪಂಪ್ವೆಲ್

November 15, 2021
in ಮಂಗಳೂರು
0
ಮಂಗಳೂರು: ನಾಗ ಬನಕ್ಕೆ ಹಾನಿ ಪ್ರಕರಣ: ಕೋಡಿಕಲ್‍ನಲ್ಲಿ ಸ್ವಯಂ ಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ..!! ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಮಾಡಿದವರನ್ನು, ನಾಗನ ಮೂರ್ತಿಗೆ ಅಪಚಾರವೆಸಗಿದವರನ್ನು ಎನ್ ಕೌಂಟರ್ ಮಾಡಿ – ಶರಣ್ ಪಂಪ್ವೆಲ್
Share on WhatsAppShare on FacebookShare on Twitter
Advertisement
Advertisement

ಮಂಗಳೂರು: ನಾಗಬನದಲ್ಲಿನ ವಿಗ್ರಹ ಕಿತ್ತು ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಡಿಕಲ್ ಪ್ರದೇಶದಲ್ಲಿ ಸಂಪೂರ್ಣ ಬಂದ್ ಆಚರಿಸಿ ಸೋಮವಾರ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರ ಬೆಳ್ಳಿಗ್ಗೆ 9ರಿಂದ ಸಂಜೆ 6ರ ವರೆಗೆ ಶಾಂತಿಯುತ, ಸ್ವಯಂ ಪ್ರೇರಿತ ಬಂದ್ ನಡೆಸಲಾಗುತ್ತಿದೆ.

ಹಿಂದೂ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಮಾಡಿದವರನ್ನು, ನಾಗನ ಮೂರ್ತಿಗೆ ಅಪಚಾರವೆಸಗಿದವರನ್ನು ಎನ್ ಕೌಂಟರ್ ಮಾಡಿ:

Advertisement
Advertisement

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಶರಣ್ ಪಂಪ್ವೆಲ್, ಒಂದು ಎರಡು ದಿವಸ ನಮಗೆ ಬಂಧನ ಮಾಡಲು ಸಾಧ್ಯವಿಲ್ಲ, ಸ್ವಲ್ಪ ಸಮಯದ ಅವಶ್ಯಕತೆಯಿದೆ ಆಗ ಬಂಧಿಸುತ್ತೇವೆ ಎಂದು ಹೇಳಿದ್ರು, ಪೊಲೀಸ್ ಆಯುಕ್ತರೇ ನೀವು ಈ ರೀತಿಯಾಗಿ ಹೇಳಿಕೆಯನ್ನು ನೀಡಿ ಇವತ್ತು ಆರೋಪಿಗಳು ಪದೇ ಪದೇ ತಪ್ಪುಗಳನ್ನು ಮಾಡುತ್ತಿದ್ದಾರೆ.

ನೀವು ಇದರ ಜವಾಬ್ದಾರಿಯನ್ನು ವಹಿಸಬೇಕು. ಯಾರೂ ಈ ಕೃತ್ಯ ನಡೆಸುತ್ತಿದ್ದಾರೆ ಅವರನ್ನು ಶೀಘ್ರವಾಗಿ ಬಂಧಿಸಬೇಕು ಅದನ್ನು ಬಿಟ್ಟು ನಮಗೆ ಸಮಯಬೇಕು ಅಂತಾ ಕೇಳಿದ್ರೆ ಯಾರೂ ಈ ಕೃತ್ಯ ನಡೆಸಿದ್ದಾರೆ ಅವರಿಗೆ ತಪ್ಪಿಸಿಕೊಳ್ಳಲು ಅವಕಾಶ ಸಿಗುತ್ತದೆ. ಅದಕ್ಕಾಗಿ ತಮ್ಮಲ್ಲಿ ಆಗ್ರಹಿಸುತ್ತಿದ್ದೇನೆ ‘ಹಿಂದೂ ದೇವಸ್ಥಾನದ ಮೇಲೆ ದಾಳಿ, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ದಾಳಿ ಇದು ಇವತ್ತಿಗೆ ಕೊನೆಯಾಗ ಬೇಕಾದರೇ, ಈ ಕೃತ್ಯವೆಸಗಿದವನು ಮಾನಸಿಕ ಅಸ್ವಸ್ಥನಾಗಿರಲೀ, ಇನ್ನೊಬ್ಬನಾಗಿರಲೀ ನೀವು ಬಂಧನ ಮಾಡಿದ ತಕ್ಷಣ ಅವನನ್ನು ಎನ್ ಕೌಂಟರ್ ಮಾಡಿ ಅವಾಗ ಈ ದುಷ್ಕೃತ್ಯಗಳಿಗೆ ಕಡಿವಾಣ ಬೀಳಲಿದೆ’ ಎಂದರು.

ನಗರದ ಬಂಗ್ರ ಕೂಳೂರು ವಾರ್ಡ್‌ನ ಕೋಡಿಕಲ್‌ನ ನಾಗಬನದಿಂದ ನಾಗನ ಕಲ್ಲನ್ನು ಎಸೆದಿರುವ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಉರ್ವ ಪೊಲೀಸರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು ಈ ಹಿಂದೆ ಬೇರೆ ಕಡೆಗಳಲ್ಲಿ ಇದೇ ರೀತಿಯ ಕೃತ್ಯಗಳಲ್ಲಿ ಪಾಲ್ಗೊಂಡಿದ್ದವರು, ಗಾಂಜಾ ವ್ಯಸನಿಗಳ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಕೋಡಿಕಲ್‌ ಪರಿಸರದಲ್ಲಿ ಲಭ್ಯವಾದ ಸಿಸಿ ಕೆಮರಾ ದೃಶ್ಯಗಳನ್ನು ಕೂಡ ಸಂಗ್ರಹಿಸಿ ಪರಿಶೀಲನೆ ನಡೆಸಲಾಗುತ್ತಿದೆ.

https://youtu.be/ZE4ZbAOOaEs

Advertisement
Previous Post

ಬೂಡಿಯಾರು: ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಕುರ್ನಾಡು: ಮಸೀದಿ ಬಳಿ ಶಾಂತಿ ಕದಡಲು ಯತ್ನಿಸಿದ ಮೂವರು ಪೊಲೀಸ್ ವಶಕ್ಕೆ..!!‌

OtherNews

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!
Featured

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!

May 6, 2025
ಮೃತ ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಒಂದು ಲಕ್ಷ ಆರ್ಥಿಕ ಸಹಾಯ..!!!
Featured

ಮೃತ ಸುಹಾಸ್ ಶೆಟ್ಟಿ ಮನೆಗೆ ನಳಿನ್ ಕುಮಾರ್ ಕಟೀಲ್ ಭೇಟಿ: ಒಂದು ಲಕ್ಷ ಆರ್ಥಿಕ ಸಹಾಯ..!!!

May 6, 2025
ಪುತ್ತೂರು: ವಾಟ್ಸಪ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ : ಪ್ರಕರಣ ದಾಖಲು: ಪೊಲೀಸರಿಂದ ವಿಚಾರಣೆ..!!!
Featured

ಪುತ್ತೂರು: ವಾಟ್ಸಪ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ : ಪ್ರಕರಣ ದಾಖಲು: ಪೊಲೀಸರಿಂದ ವಿಚಾರಣೆ..!!!

May 6, 2025
ಸುಹಾಸ್ ಹತ್ಯೆಯಾದ ರಾತ್ರಿ ಮೀನು ವ್ಯಾಪಾರಿ ಕೊಲೆ ಯತ್ನ : ಲೋಕೇಶ್ ಕೋಡಿಕೆರೆ ಅರೆಸ್ಟ್..!!
Featured

ಸುಹಾಸ್ ಹತ್ಯೆಯಾದ ರಾತ್ರಿ ಮೀನು ವ್ಯಾಪಾರಿ ಕೊಲೆ ಯತ್ನ : ಲೋಕೇಶ್ ಕೋಡಿಕೆರೆ ಅರೆಸ್ಟ್..!!

May 6, 2025
ಮಂಗಳೂರು : ವೈರಲ್‌ ಪೋಸ್ಟ್‌ಗೆ ದಕ್ಷಿಣ ಕನ್ನಡ ಹೈಅಲರ್ಟ್..!!!
Featured

ಮಂಗಳೂರು : ವೈರಲ್‌ ಪೋಸ್ಟ್‌ಗೆ ದಕ್ಷಿಣ ಕನ್ನಡ ಹೈಅಲರ್ಟ್..!!!

May 6, 2025

Leave a Reply Cancel reply

Your email address will not be published. Required fields are marked *

Recent News

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page