Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

    ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

    (ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

    (ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

    ಧ್ರುವ ಸರ್ಜಾ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

    ಧ್ರುವ ಸರ್ಜಾ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

    ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

    (ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

    (ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

    ಧ್ರುವ ಸರ್ಜಾ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

    ಧ್ರುವ ಸರ್ಜಾ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯಿಂದ ಮನವಿ

November 24, 2021
in ಪುತ್ತೂರು, ಮಂಗಳೂರು
0
ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯಿಂದ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್ ಕಮೀಷನರ್ ಎನ್.‌ಶಶಿಕುಮಾರ್ ಅವರಿಗೆ ನ.24 ರಂದು ಮನವಿ ಸಲ್ಲಿಸಲಾಯಿತು.‌

Advertisement
Advertisement
Advertisement

ಮಂಗಳೂರು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಮನವಿ ನೀಡಲಾಗಿದ್ದು ಪತ್ರಕರ್ತರಿಗೆ ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

Advertisement
Advertisement

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರೂ, ಪಬ್ಲಿಕ್ ಟಿ.ವಿ.ಯ ದ.ಕ. ಜಿಲ್ಲಾ ವರದಿಗಾರರೂ ಆಗಿರುವ ಸುಖಪಾಲ್ ಪೊಳಲಿಯವರನ್ನು ಕೊಲೆಗೈಯ್ಯಲು ಯತ್ನಿಸಿರುವ ಘಟನೆ ಇಡೀ ಪತ್ರಕರ್ತ ಸಮೂಹದಲ್ಲಿ ಆತಂಕ ಸೃಷ್ಠಿಸಿದೆ. ಪತ್ರಿಕಾ ಮಾಧ್ಯಮದವರ ಮೇಲೆ ಪದೇ ಪದೇ ಹಲ್ಲೆ, ಕೊಲೆಯತ್ನದಂತಹ ಘಟನೆಗಳು ನಡೆಯುತ್ತಿರುವುದರಿಂದ ಪತ್ರಿಕೆ ಮತ್ತು ದೃಶ್ಯ ಮಾಧ್ಯಮದವರು ಕರ್ತವ್ಯ ನಿರ್ವಹಿಸಲು ಭಯಪಡುವಂತಾಗಿದೆ.

ಮಂಗಳೂರು ನಗರದಲ್ಲಿ ನಡೆದಿರುವ ಈ ಘಟನೆಯ ಬಗ್ಗೆ ತಾವು ಈಗಾಗಲೇ ತನಿಖೆ ಕೈಗೆತ್ತಿಕೊಂಡು ಆರೋಪಿಯನ್ನು ಬಂಧಿಸಿರುವುದು ಸ್ವಾಗತಾರ್ಹವಾಗಿದೆ. ಆದರೂ ಇದರ ಹಿಂದಿರುವ ಸಂಚನ್ನು ಬಯಲಿಗೆಳೆಯಬೇಕಿದೆ. ಹಾಗಾಗಿ ಈ ಘಟನೆಯ ಕುರಿತು ಇನ್ನಷ್ಟು ಸಮಗ್ರ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆದು ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪತ್ರಕರ್ತರಿಗೆ ನ್ಯಾಯ ದೊರಕದೇ ಇದ್ದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ಘಟಕ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಸಲಿದೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ, ಉಪಾಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ‌ ಕಾರ್ಯದರ್ಶಿ‌ ಕೆ.ಗಣೇಶ್ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಪೊಲೀಸ್ ಕಮೀಷನರ್ ರವರು ಪತ್ರಕರ್ತರ ಮನವಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಆಸ್ಪತ್ರೆಗೆ ಭೇಟಿ: ಸುಖಪಾಲ್ ಪೊಳಲಿಗೆ ಸಾಂತ್ವನ:

ಮಂಗಳೂರಿನ‌ ಎ.ಜೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸುಖಪಾಲ್ ಪೊಳಲಿಯವರನ್ನು ಭೇಟಿ ಮಾಡಿದ ಯೂನಿಯನ್ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ, ಉಪಾಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ‌ ಕಾರ್ಯದರ್ಶಿ ಕೆ.ಗಣೇಶ್ ರವರು ಸಾಂತ್ವನ ಹೇಳಿ, ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.‌

Advertisement
Advertisement
Previous Post

ಪುತ್ತೂರು: ವಿದ್ಯಾರ್ಥಿಗಳ ಹೊಡೆದಾಟ : ಪ್ರತಿಭಟನೆ ಬಳಿಕ ಠಾಣೆಗೆ ದೂರು ನೀಡಿ ಹಿಂತಿರುಗುತ್ತಿದ್ದ ವೇಳೆ ಕಾರಿನಲ್ಲಿ ಬಂದು ಹಲ್ಲೆ ಆರೋಪ !! ಇಬ್ಬರು ಖಾಸಗಿ ಆಸ್ಪತ್ರೆಗೆ ದಾಖಲು

Next Post

ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ವೆಸಗಿ ಕೊಲೆಗೈದು, ಮೋರಿಗೆ ಎಸೆದ ಪ್ರಕರಣ:; ಪುತ್ತೂರಿನ ಓರ್ವ ಸೇರಿ ನಾಲ್ವರ ಬಂಧನ..!!

OtherNews

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!
Featured

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

October 30, 2025
(ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!
ಉದ್ಘಾಟನೆ

(ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

October 30, 2025
ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!
Featured

ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

October 30, 2025
ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!
ಪುತ್ತೂರು

ಶ್ರೀವರ ಯುವಕ ಮಂಡಲ ಅಧ್ಯಕ್ಷರಾಗಿ ಶ್ರೀ ಕಿರಣ್ ಚಂದ್ರ ಆಳ್ವ ಆಯ್ಕೆ…!!

October 30, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

October 30, 2025
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!
Featured

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

October 30, 2025

Leave a Reply Cancel reply

Your email address will not be published. Required fields are marked *

Recent News

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

ಬಿ ಸಿ ರೋಡ್ : ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಹಿನ್ನಲೆ; ಪುತ್ತೂರಿನ ವ್ಯಕ್ತಿ ವಶಕ್ಕೆ..!!!

October 30, 2025
(ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

(ಅ.31) : ಹೆರಿಟೇಜ್ ಫಿಶ್ ಲ್ಯಾಂಡ್ ಫ್ಯಾಮಿಲಿ ರೆಸ್ಟೋರೆಂಟ್ ಶುಭಾರಂಭ..!!

October 30, 2025
ಧ್ರುವ ಸರ್ಜಾ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

ಧ್ರುವ ಸರ್ಜಾ ವಿರುದ್ಧ ಪೊಲೀಸ್ ಠಾಣೆಗೆ ದೂರು..!!

October 30, 2025
ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಮದುವೆ ವಾಹನ ಪಲ್ಟಿ : ಹಲವರಿಗೆ ಗಾಯ : ಆಸ್ಪತ್ರೆಗೆ ದಾಖಲು..!!!

October 30, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page