Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆರೋಗ್ಯ

ಕಿಡ್ನಿ ವೈಫಲ್ಯ – ಕಣ್ಣಿನ ಸಮಸ್ಯೆಯಲ್ಲಿ ನರಳಾಡುತ್ತಿರುವ ಗೀತಾ – ಚಿಕಿತ್ಸಾ ವೆಚ್ಚ ಭರಿಸಲು ಕೂಡಾ ಕಷ್ಟದ ಪರಿಸ್ಥಿತಿ – ನೆರವಿಗಾಗಿ ಮನವಿ

February 8, 2021
in ಆರೋಗ್ಯ, ಪುತ್ತೂರು
0
ಕಿಡ್ನಿ ವೈಫಲ್ಯ – ಕಣ್ಣಿನ ಸಮಸ್ಯೆಯಲ್ಲಿ ನರಳಾಡುತ್ತಿರುವ ಗೀತಾ – ಚಿಕಿತ್ಸಾ ವೆಚ್ಚ ಭರಿಸಲು ಕೂಡಾ ಕಷ್ಟದ ಪರಿಸ್ಥಿತಿ – ನೆರವಿಗಾಗಿ ಮನವಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬಡತನದ ಬೇಗೆಯಲ್ಲಿ ಬದುಕು ದೂಡುವ ಸ್ಥಿತಿ ಒಂದೆಡೆ, ಬೀಡಿ ಕಟ್ಟಿ ಬದುಕು ದೂಡುತ್ತಿದ್ದ ಮಹಿಳೆ ಇಂದು ಮಲಗಿದ್ದಲ್ಲೇ ನರಳಾಡುವ ಸ್ಥಿತಿ.. ತನ್ನಿಂದ ಮನೆ ದೂಡುವ ಕನಸು ಮತ್ತೊಂದೆಡೆ, ಆದರೆ ಆ ಕನಸುಗಳು ಗರಿಗೆದರುವ ವೇಳೆಗೆ ಬದುಕಿನ ದಿಕ್ಕೇ ಬದಲಾಗಿದೆ.. ಈಗಂತೂ ಬೆಳೆಯುತ್ತಿರುವ ಮಕ್ಕಳು ಮತ್ತು ಮರದ ಕೆಲಸ ಮಾಡುವ ಇವರ ಪತಿ ಆರ್ಥಿಕ ಸಮಸ್ಯೆಯಿಂದಾಗಿ ಬಳಲುವಂತಾಗಿದೆ. . ಆದರೆ ಕಳೆದ ಕೆಲವು ವರ್ಷಗಳ ಹಿಂದೆ ಒಡಲೊಳಗೆ ಪುಟ್ಟ ಕಂದಮ್ಮ ಬರುವ ನಿರೀಕ್ಷೆಯಲ್ಲೇ ಸಂತಸದ ವಾತಾವರಣದ ಮಧ್ಯೆ ಬದುಕಿನ ದಾರಿಯ ಸಮಸ್ಯೆ ಈ ಬಡಕುಟುಂಬದ ಸಮೀಪ ಬಂದು ಸೈತಾನನಂತೆ ಆವರಿಸಿಕೊಳ್ಳುತ್ತದೆ.

Advertisement
Advertisement
Advertisement

ಕಳೆದ ಐದಾರು ವರ್ಷಗಳಿಂದ ಇಂತಹ ಒಂದು ಆರೋಗ್ಯ ಸಮಸ್ಯೆಯನ್ನು ಬಸಿರಲ್ಲಿಟ್ಟುಕೊಂಡು ಎದುರಿಸುತ್ತಿರುವವರೇ ಗೀತಾ.. ಮಗುವನ್ನು ಒಡಲಲ್ಲಿಟ್ಟುಕೊಂಡಿದ್ದ ಸಂದರ್ಭದಲ್ಲಿ ಗೀತಾ ಅವರಿಗೆ ಅಧಿಕ ರಕ್ತದೊತ್ತಡದ ಸಮಸ್ಯೆ ಎದುರಾಗಿ, ಕಡೆಗೆ ಈ ಸಮಸ್ಯೆ ಕೈಗೇ ನಿಲುಕದಂತೆ ತೀವ್ರವಾಯಿತು. ಎನೆಪೋಯ ಆಸ್ಪತ್ರೆಯಲ್ಲಿ ಹೆರಿಗೆ ಆದ ಬಳಿಕ, ಸಮಸ್ಯೆಗೆ ಆರು ತಿಂಗಳ ಕಾಲ ಔಷಧಿ ನೀಡುತ್ತಾ ಬಂದರೂ ಯಾವುದೇ ರೀತಿಯ ಗುಣಮುಖ ಬದಲಾವಣೆಗಳು ಕಂಡು ಬರದೇ ಮತ್ತೆ ಬೇರೆ ಚಿಕಿತ್ಸೆ ನಡೆಸಿದರೂ ಖರ್ಚುಗಳೇ ಆಗುತ್ತಿದ್ದು, ಯಾವ ಬದಲಾವಣೆಯೂ ಕಂಡು ಬರದೇ ಕಿಡ್ನಿ ವೈಫಲ್ಯ ಸಮಸ್ಯೆ ಎದುರಾಯಿತು.

Advertisement

ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆಂದು ಲಕ್ಷಾಂತರ ರೂಪಾಯಿ ಖರ್ಚುಗಳಾದರೂ ಸಮಸ್ಯೆ ಕೊನೆಗಾಣಲೇ ಇಲ್ಲ.. ಬಳಿಕ ಮಂಗಳಾ ಆಸ್ಪತ್ರೆಗೆ ದಾಖಲಿಸಿ, ಡಾ. ಪ್ರಶಾಂತ್ ನೇತೃತ್ವದಲ್ಲಿ ಡಯಾಲಿಸಿಸ್ ನಡೆಸುತ್ತಿದ್ದು, ಈ ಪ್ರಕ್ರಿಯೆಗೆ ಸಾಕಷ್ಟು ಖರ್ಚುಗಳಾಗುತ್ತಿದ್ದು, ಪಿಸ್ತೂಲ ಆಪರೇಷನ್ ಮತ್ತೆ ಪಿಸ್ತೂಲ ರಿಮೂವ್, ಮತ್ತೆ ಎರಡನೇ ಬಾರಿಗೆ ಪಿಸ್ತೂಲ ಅಳವಡಿಕೆ ಅಂತ ಮೂರು ಬಾರಿ ಇದೇ ಸಮಸ್ಯೆಯಾಗಿ ಮತ್ತೂ ಖರ್ಚುಗಳಾಗುತ್ತಿದ್ದು, ಪ್ರಸ್ತುತ ಕಣಚ್ಚೂರಿನಲ್ಲಿ ಚಿಕಿತ್ಸೆ ನಡೆಯುತ್ತಿದ್ದು ತಿಂಗಳಿಗೆ ಸಾವಿರಾನುಗಟ್ಟಲೆ ಖರ್ಚುಗಳಾಗುತ್ತಿದೆ. ಇದರ ಜತೆಗೆ ಕಿಡ್ನಿ ಬದಲಾವಣೆ ಮಾಡುವ ಆಲೋಚನೆ ಇದ್ದು, ಯಾರಿಂದಾದರೂ ಕಿಡ್ನಿ ದಾನ ಪಡೆಯುವುದಾದರೂ ಲಕ್ಷ ರೂಪಾಯಿ ಮೌಲ್ಯದ ಅನಿವಾರ್ಯತೆ ಇದೆ.. ಮಕ್ಕಳು ಕೂಡಾ ಸಣ್ಣವರಾಗಿದ್ದು, ಮನೆ ಪರಿಸ್ಥಿತಿ ಕಷ್ಟದಲ್ಲಿದ್ದು, ಇದರ ಜತೆಗೆ ಗೀತಾ ಅವರಿಗೆ ಕಣ್ಣಿನ ಸಮಸ್ಯೆಯೂ ಎದುರಾಗಿದೆ.. ಆಸ್ಪತ್ರೆ ಬಿಲ್ ಕಟ್ಟಲೂ ಹಣದ ಕೊರತೆ.. ಹಾಗಾಗಿ ಈ ಬಡ ಕುಟುಂಬದ ಗೀತಾ ಅವರ ಸಮಸ್ಯೆಗೆ ಸ್ಪಂದಿಸುವಂತೆ ದಾನಿಗಳಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

Advertisement
Advertisement

Bank of BarodaName. MRS GeethaA/C No.70470100002229Branch. ManjanadyIFSC code. BARBOVJMADYMob no 7676577930

Karnataka Bank
Account Name. Shivaram Kulal
A/C No. 4462500100190301
A/C Type.. Savings Bank
IFSC code..KARB0000446

Advertisement
Advertisement
Previous Post

ಮೊಟ್ಟೆತ್ತಡ್ಕ: ರಸ್ತೆ ಅಪಘಾತ ದ್ವಿಚಕ್ರ ಸವಾರ ಪ್ರಸಾದ್ ಮೃತ್ಯು

Next Post

ಪುತ್ತೂರು: ನೌಕಪಡೆ ಸಿಬ್ಬಂದಿಯ ಬೀಳ್ಕೊಡುಗೆ ಪಾರ್ಟಿ ಮಾಡಲು ರೆಸಾರ್ಟ್ ಗೆ ಬಂದ ಬ್ಯಾಂಕ್ ಉದ್ಯೋಗಿ ಮೇಲೆ ಅತ್ಯಾಚಾರ- ಮಹಿಳಾ ಠಾಣೆಯಲ್ಲಿ ದೂರು ದಾಖಲು – ಆರೋಪಿ ಬ್ರಾಯನ್ ರಿಚರ್ಡ್ ಬಂಧನ

OtherNews

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!
ಪುತ್ತೂರು

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

October 27, 2025
ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!
Featured

ಪುತ್ತೂರು : ರೈಲ್ವೇ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ…!!

October 27, 2025
ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!
Featured

ಪುತ್ತೂರು: ಧಾರ್ಮಿಕ ದ್ವೇಷ ಭಾಷಣ; ಪ್ರಭಾಕರ್ ಭಟ್ ಕಲ್ಲಡ್ಕ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು..!!

October 26, 2025
(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!
ಪುತ್ತೂರು

(ಅ.26) ದ.ಕ ಗ್ಯಾರೇಜ್ ಮಾಲಕರ ಸಂಘ (ರಿ.) ಮಂಗಳೂರು ಇದರ ವಿಟ್ಲ ವಲಯದ ಮಹಾಸಭೆ : ಪದಗ್ರಹಣ ಸಮಾರಂಭ..!!

October 25, 2025
ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!
Featured

ಶಿರಾಡಿಘಾಟ್ ನಲ್ಲಿ 80 ಅಡಿ ಆಳಕ್ಕೆ ಬಿದ್ದ ಕಾರು …!!!

October 25, 2025
ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!
Featured

ಅಕ್ರಮ ಜಾನುವಾರು ಸಾಗಾಟ ಪ್ರಕರಣ: ಸತ್ಯವನ್ನು ತಿರುಚಿ ಪ್ರಚಾರ ಪಡಿಸಿದರೆ ಕಾನೂನು ಕ್ರಮ – ಎಸ್ಪಿ..!! ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ – ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ…!!

October 25, 2025

Leave a Reply Cancel reply

Your email address will not be published. Required fields are marked *

Recent News

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

ಚಾರ್ಮಾಡಿ ಘಾಟ್‌ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು..!

October 27, 2025
ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

ಅನಾರೋಗ್ಯದ ಹಿನ್ನಲೆ : ಯುವತಿ ಮೃತ್ಯು…!!!

October 27, 2025
ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

ವಿಟ್ಲ ಗ್ಯಾರೇಜ್ ಮಾಲಕರ ಸಂಘದ ಮಹಾ ಸಭೆ ಹಾಗೂ ಪದಗ್ರಹಣ..!!

October 27, 2025
ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

ಹೋಂ ಸ್ಟೇ ಬಾತ್‌ ರೂಮ್‌ನಲ್ಲಿ ಯುವತಿ ಅನುಮಾನಾಸ್ಪದ ಸಾವು…!!!

October 27, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page