Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಕಗ್ಗತ್ತಲ ರಾತ್ರಿಯಲ್ಲಿ ಬಿಳಿ ಚುಕ್ಕೆಗಳು ಒಂದರ ಹಿಂದೆ ಒಂದು ಸವಾರಿ ಹೊರಟ ದೃಶ್ಯ – ದೃಶ್ಯದ ಹಿಂದೆ ಅಸಲಿ ಕಥೆ

December 21, 2021
in ರಾಜ್ಯ
0
ಕಗ್ಗತ್ತಲ ರಾತ್ರಿಯಲ್ಲಿ ಬಿಳಿ ಚುಕ್ಕೆಗಳು ಒಂದರ ಹಿಂದೆ ಒಂದು ಸವಾರಿ ಹೊರಟ ದೃಶ್ಯ – ದೃಶ್ಯದ ಹಿಂದೆ ಅಸಲಿ ಕಥೆ
Share on WhatsAppShare on FacebookShare on Twitter
Advertisement
Advertisement
Advertisement

ಉಡುಪಿ: ಕಗ್ಗತ್ತಲ ರಾತ್ರಿಯಲ್ಲಿ ಬಿಳಿ ಚುಕ್ಕೆಗಳು ಒಂದರ ಹಿಂದಂತೆ ಸವಾರಿ ಹೊರಟಿದ್ದ ದೃಶ್ಯ ಇದೀಗ ಎಲ್ಲರನ್ನೂ ನಿಬ್ಬೆರಗಾಗಿಸಿದೆ. ಹಲವರು ತಮ್ಮ ಮೊಬೈಲ್​​ನಲ್ಲಿ ಸೆರೆಹಿಡಿದುಕೊಂಡು, ವಿಸ್ಮಯ ಕಣ್ತುಂಬಿಕೊಂಡಿದ್ದಾರೆ. ಆದ್ರೆ, ಅಸಲಿಗೆ ಇದರ ಕಥೆಯೇ ಬೇರೆ ಇದೆ.

Advertisement
Advertisement
Advertisement
Advertisement
Advertisement
Advertisement

ಅಮೆರಿಕದ ಬಿಲಿಯನೇರ್ ಬಿಸಿನೆಸ್ ಮ್ಯಾನ್ ಅಲಾನ್ ಮಾಸ್ಕ್ ಮಾಲೀಕತ್ವದ ಸ್ಪೇಸ್​ ಎಕ್ಸ್ ಉಡಾವಣೆ ಮಾಡಿದ ಮಾಲೆ ಇದಾಗಿದೆ. ಉಪಗ್ರಹಗಳ ಮೇಲೆ ಅಳವಡಿಸಿರುವ ಸೌರ ಫಲಕಗಳ ಕಾರಣ ಈ ರೀತಿ ಬೆಳಕು ಕಾಣಿಸಿಕೊಂಡಿದ್ದು, ಸೂರ್ಯನ ಕಿರಣಗಳು ಒಂದು ಕೋನದಲ್ಲಿ ಬಿದ್ದ ಸಂದರ್ಭದಲ್ಲಿ ಈ ರೀತಿಯ ಬೆಳಕು ಕಾಣಿಸಲಿದೆ ಎನ್ನಲಾಗಿದೆ. ಇದರಂತೆ ಇಂತಹದ್ದೇ ವಿಡಿಯೋವನ್ನ ಇದೇ 2021ರ ಮೇ 07ರಂದು ಯೂಟ್ಯೂಬ್​​ನಲ್ಲಿ ಅಪ್ಲೋಡ್ ಮಾಡಲಾಗಿದೆ. ಭೂಮಿ, ಇತರ ಗ್ರಹಗಳು, ನಕ್ಷತ್ರಗಳ ಬಗ್ಗೆ ಈತ ಅಧ್ಯಯನ ನಡೆಸುತ್ತಿದ್ದು, ವಾತಾವರಣದ ಅಧ್ಯಯನಕ್ಕಾಗಿ ಸ್ಟಾರ್ ಲಿಂಕ್ ಸ್ಯಾಟಲೈಟ್ ಟ್ರೈನ್ ಬಳಕೆ ಮಾಡಲಾಗುತ್ತಿದೆ. ಸ್ಟಾರ್ ಲಿಂಕ್ ಯೋಜನೆಯಲ್ಲಿ ಈಗಾಗಲೇ 1800ಕ್ಕೂ ಅಧಿಕ ಉಪಗ್ರಹಗಳನ್ನು ಈಗಾಗಲೇ ಅಲಾನ್ ಮಾಸ್ಕ್​ ಸಂಸ್ಥೆ ಉಡಾವಣೆ ಮಾಡಿದೆ.

Advertisement
Advertisement
Advertisement
Previous Post

ಜಾಲ್ಸೂರು: ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಗೆ ಡಿಕ್ಕಿಯೊಡೆದ ಕಾರು..!! ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ ದಾಖಲು

Next Post

ರಾಜ್ಯ ಸರ್ಕಾರದಿಂದ ಐತಿಹಾಸಿಕ ನಿರ್ಧಾರ:; ಪೊಲೀಸ್ ಇಲಾಖೆಯಲ್ಲಿ ಮಂಗಳಮುಖಿಯರಿಗೆ ಅವಕಾಶ..!!

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

ಪುತ್ತೂರು: ಯುವತಿ ನಾಪತ್ತೆ: ಪ್ರಕರಣ ದಾಖಲು…!!!

July 2, 2025
ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ ಆರೋಪಿಯ ತಂದೆ ದಾಖಲಾಗಿರುವ ಆಸ್ಪತ್ರೆಯಲ್ಲಿ ಪೊಲೀಸರಿಂದ ವಿಚಾರಣೆ..!!!

July 2, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಪುತ್ತೂರು : ಅನೈತಿಕ ಚಟುವಟಿಕೆ : ಪೊಲೀಸ್ ದಾಳಿ – ಯುವತಿಯ ರಕ್ಷಣೆ ಮನೆ ಮಾಲಕ ಸಹಿತ ಇಬ್ಬರ ವಿರುದ್ದ ಪ್ರಕರಣ ದಾಖಲು ..!!

July 2, 2025
ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

ವಿಟ್ಲ: ಕಾಂಗ್ರೆಸ್ ಮುಖಂಡ ರಘು ಪೂಜಾರಿ ನಿಧನ..!!

July 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page