Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

    ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರಿನಲ್ಲಿ ಪ್ಲಿಂಟೋಕ್ಲಾಸ್ ಪ್ರಾರಂಭ – ಒಂದು ತಿಂಗಳ ಉಚಿತ ತರಗತಿಗಳ ಅವಕಾಶ..!!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಪುತ್ತೂರು: ಸರ್ವೆ ಸೇತುವೆ ಮುಳುಗಡೆ: ಸವಣೂರು ಸಂಪರ್ಕ ಕಡಿತ ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಡಿ.26 ರಿಂದ ನಿಷೇಧಾಜ್ಞೆ ಜಾರಿ..!!

December 24, 2021
in ಬಂಟ್ವಾಳ, ರಾಜಕೀಯ
0
ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಹಿನ್ನೆಲೆ ಡಿ.26 ರಿಂದ ನಿಷೇಧಾಜ್ಞೆ ಜಾರಿ..!!
Share on WhatsAppShare on FacebookShare on Twitter
Advertisement
Advertisement

ವಿಟ್ಲ: ವಿಟ್ಟ ಪಟ್ಟಣ ಪಂಚಾಯತ್‌ನ 14 ಸ್ಥಾನಗಳಿಗೆ ಡಿ.27 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಸಾರ್ವಜನಿಕ ಶಾಂತಿಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ದಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ಡಿ.26ರ ರಾತ್ರಿ 9 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಒಟ್ಟು 40 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement

ಮತಗಟ್ಟೆ ವ್ಯಾಪ್ತಿಯಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ. ನಿಷೇಧಿತ 100 ಮಿಟರ್ ವ್ಯಾಪ್ತಿಯಲ್ಲಿ ಮತದಾರರು ಮತ್ತು ಸಾರ್ವಜನಿಕರು ಚುನಾವಣಾ ಪ್ರಚಾರ ಮಾಡುವುದನ್ನು ಹಾಗೂ ಮತದಾನಕ್ಕೆ ಭಾಧಕವಾಗುವ ಯಾವುದೇ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ.

Advertisement

ಮತಗಟ್ಟೆ ಕೇಂದ್ರಗಳ 10 ಮೀಟರ್ ವ್ಯಾಪ್ತಿಯಲ್ಲಿ ಸಂಚಾರಿ ದೂರವಾಣಿ ಮೊಬೈಲ್ ಬಳಕೆಯನ್ನು ಹಾಗೂ ಮತಗಟ್ಟೆ ಕೇಂದ್ರಗಳ 100 ಮೀಟರ್ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಲಾಗಿದೆ.

Advertisement
Advertisement

ಈ ನಿಷೇಧಾಜ್ಞೆಯು ಸರ್ಕಾರದ ಅಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಯಾವುದೇ ಆಯುಧ, ಕುಡುಗೋಲು, ಖಡ್ಗ ಭರ್ಚಿ, ಚೂರಿ, ದೊಡ್ಡ ಲಾರಿ ಅಥವಾ ದೈಹಿಕ ದಂಡನೆಗೆ ಕಾರಣವಾಗುವ ಅಥವಾ ಪೂರಕವಾಗುವ ಇನ್ಯಾವುದೇ ವಸ್ತುಗಳನ್ನು ಹೊಂದುವುದನ್ನು ಮತ್ತು ಸಾಗಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ.

ಯಾವುದೇ ಕ್ಷಾರಕ ಅಥವಾ ಸ್ಫೋಟಕ ವಸ್ತುಗಳನ್ನು ಹೊಂದುವುದನ್ನು ಹಾಗೂ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಸಹಾಯಕ ಚುನಾವಣಾ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ, ಯಾವುದೇ ರೀತಿಯ ಸಾರ್ವಜನಿಕ ಮರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು ಎಂದು ಆದೇಶಿಸಿದ್ದಾರೆ.

ಡಿ. 25 ರ ಸಂಜೆ 5 ಗಂಟೆಯಿಂದ ಡಿ.27 ರ ಸಂಜೆ 5 ಗಂಟೆಯವರೆಗೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಪ್ರಜಾ ಪ್ರತಿನಿಧಿ ಕಾಯ್ದೆ-1951 ಸೆಕ್ಷನ್ 135(ಸಿ) ರನ್ವಯ ಹಾಗೂ ಕರ್ನಾಟಕ ಅಬಕಾರಿ ಸನ್ನದುಗಳ(ಸಾಮಾನ್ಯ ಷರತ್ತುಗಳು ನಿಯಮ 1967ರ ನಿಯಮ 10(ಬಿ) ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಅಬಕಾರಿ ಪದಾರ್ಥಗಳ ಸಾಗಾಣಿಕೆ, ಶೇಖರಣೆ, ತಯಾರಿಕ ಸರಬರಾಜು ಮತ್ತು ಎಲ್ಲಾ ವಿದಧ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.


https://youtu.be/JjI5tVFVU9U

Advertisement
Previous Post

ಮರಳಿಗೆ ಪರ್ಯಾಯವಾದ ‘ಎಂಸ್ಯಾಂಡ್‌’ : ವಿಟ್ಲದ ಕುದ್ದುಪದವಿನ ‘ಕ್ವಾಲಿಟಿ ಎಂಟರ್ಪ್ರೈಸಸ್’ ನಲ್ಲಿ ‘ಎಂಸ್ಯಾಂಡ್‌’ ಮರಳು ಲಭ್ಯ..!!

Next Post

ಪುತ್ತೂರು: ನೆಹರುನಗರದಲ್ಲಿ ಕಾರುಗಳ ನಡುವೆ ಡಿಕ್ಕಿ: ಓರ್ವನಿಗೆ ಗಾಯ, ಆಸ್ಪತ್ರೆಗೆ ದಾಖಲು

OtherNews

ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!
Featured

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!
Featured

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
Featured

ಬಂಟ್ವಾಳ: ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಮತ್ತಿಬ್ಬರು ವಶಕ್ಕೆ..!!

May 31, 2025
ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!
Featured

ವಿಟ್ಲ: ಕನ್ಯಾನ ಮಲರಾಯಿ ದೈವಸ್ಥಾನದ ಗೋಪುರದ ಮೇಲೆ ಮರಬಿದ್ದು ಹಾನಿ..!!!

May 30, 2025
ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕ ಮೃತ್ಯು..!!
ಕ್ರೈಮ್

ಬಂಟ್ವಾಳ: ಲಾರಿ ಪಲ್ಟಿಯಾಗಿ ಕಾರ್ಮಿಕ ಮೃತ್ಯು..!!

May 30, 2025
ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಇಬ್ಬರು ಗಂಭೀರ : ಮಂಗಳೂರು ಆಸ್ಪತ್ರೆಗೆ ದಾಖಲು..!!!
Featured

ವಿಟ್ಲ: ಲಾರಿಗೆ ಡಿಕ್ಕಿ ಹೊಡೆದ ಬೈಕ್ : ಇಬ್ಬರು ಗಂಭೀರ : ಮಂಗಳೂರು ಆಸ್ಪತ್ರೆಗೆ ದಾಖಲು..!!!

May 30, 2025

Leave a Reply Cancel reply

Your email address will not be published. Required fields are marked *

Recent News

ಡಿ.1 ರಿಂದ ಫೇಸ್​ಬುಕ್​ನಲ್ಲಿ ಮಹತ್ವದ ಬದಲಾವಣೆ: ಧರ್ಮದ ಮಾಹಿತಿಗೆ ಅನುಮತಿಯಿಲ್ಲ..!!

ವಿಟ್ಲ: ಫೇಸ್ ಬುಕ್ ಪೋಸ್ಟ್ ಮೂಲಕ ಕೋಮು ಸೌಹಾರ್ದತೆಗೆ ದಕ್ಕೆ : ಪ್ರಕರಣ ದಾಖಲು..!!!

June 1, 2025
ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

ಬಂಟ್ವಾಳ: ಹತ್ಯೆಯಾದ ಅಬ್ದುಲ್ ರೆಹಮಾನ್ ಪಾರತ್ರಿಕ ಲೋಕದ ವಿಜಯಕ್ಕಾಗಿ ಯುಟಿ ಖಾದರ್ ರಿಂದ ಪ್ರಾರ್ಥನೆ..!!!!

May 31, 2025
ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

ಬೆಂಕಿಯುಂಡೆಯಲ್ಲಿ ಬೆಂದು ಹೋದ ಕಂಬಳದ ಮುತ್ತುಗಳು: ಅಸುನೀಗಿದ ಅಪ್ಪು- ತೋನ್ಸೆ..!!

May 31, 2025
ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

ವಿಟ್ಲ: ಹಿರಿಯ ಪತ್ರಿಕಾ ವಿತರಕ ಜಗದೀಶ್ ಭಟ್ ನಿಧನ..!!!

May 31, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page