Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಕೋಟ ಕೊರಗ ಸಮುದಾಯದ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ

January 4, 2022
in ಬೆಳ್ತಂಗಡಿ
0
ಬೆಳ್ತಂಗಡಿ: ಕೋಟ ಕೊರಗ ಸಮುದಾಯದ ಮೇಲಿನ ದೌರ್ಜನ್ಯ ಖಂಡಿಸಿ ದಲಿತ ಸಂಘಟನೆಯಿಂದ ಪ್ರತಿಭಟನೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಕೋಟ ಗ್ರಾಮದ ಕೋಟತಟ್ಟು ಕೊರಗ ಸಮುದಾಯದ ಮೇಲೆ ನಡೆದ ಪೋಲಿಸ್ ದೌರ್ಜನ್ಯವನ್ನು ಖಂಡಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ , ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) , ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) , ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಯಿತು.

Advertisement
Advertisement
Advertisement

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ ಶೇಖರ್ ಲಾಯಿಲ ಕೊರಗ ಸಮುದಾಯದ ಮೇಲಿನ ದೌರ್ಜನ್ಯದ ಹಿಂದೆ ರಾಜ್ಯ ಸರ್ಕಾರದ ಹಿಂದುತ್ವದ ಅಜೆಂಡಾ ಅಡಗಿದೆ. ಸಮಾಜ ಕಲ್ಯಾಣ ಸಚಿವರು ಕೊರಗ ಸಮುದಾಯವನ್ನು ಭೇಟಿ ಮಾಡಿದ ಬಳಿಕ ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪೋಲಿಸರು ಕ್ರಿಮಿನಲ್ ಕೇಸ್ ಹಾಕುವ ಮೂಲಕ ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆ ಸಾಬೀತಾಗಿದೆ ಎಂದು ಆರೋಪಿಸಿದ ಅವರು ರಾಜ್ಯದಾದ್ಯಂತ ದಲಿತ , ಆದಿವಾಸಿ, ಮಹಿಳೆ , ಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು , ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಕೋಟ ಪ್ರಕರಣದ ನೈತಿಕ ಹೊಣೆ ಹೊತ್ತು ಗೃಹ ಸಚಿವ , ಸಮಾಜ ಕಲ್ಯಾಣ ಸಚಿವರು ರಾಜಿನಾಮೆ ನೀಡಲಿ ಎಂದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಸಂಚಾಲಕ ನೇಮಿರಾಜ್ ಕಿಲ್ಲೂರು ” ರಾಜ್ಯದಲ್ಲಿ ದಲಿತ, ಆದಿವಾಸಿಗಳ ಮೇಲಿನ ದೌರ್ಜನ್ಯದ ಮುಂದುವರಿದ ಭಾಗವಾಗಿ ಕೋಟ ಕೊರಗ ಸಮುದಾಯದ ಮೇಲೆ ಪೋಲಿಸ್ ದೌರ್ಜನ್ಯ ನಡೆಸಲಾಗಿದೆ ಎಂದು ಆರೋಪಿಸಿದ ಅವರು ದೌರ್ಜನ್ಯ ಎಸಗಿದ ಎಲ್ಲಾ ಪೋಲಿಸರನ್ನು ಸೇವೆಯಿಂದ ವಜಾಗೊಳಿಸಬೇಕು ಎಂದ ಅವರು ಕೋಟ ಪ್ರಕರಣದಲ್ಲಿ ಹಿಂದುತ್ವದ ಹೆಸರಿನಲ್ಲಿರುವ ಹಿಂದೂ ಸಂಘಟನೆಗಳ ಮೌನ ಏಕೆ ಎಂದು ಪ್ರಶ್ನಿಸಿದರು. ದಸಂಸ (ಕೃಷ್ಣಪ್ಪ ಸ್ಥಾಪಿತ) ಮಾಜಿ ಸಂಚಾಲಕ ರಮೇಶ್ ಆರ್ ಮಾತನಾಡಿ ಕೋಟ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ. ದಲಿತ ಸಮುದಾಯ ಮದುವೆ ಕಾರ್ಯಕ್ರಮವನ್ನು ಸಂಭ್ರಮಿಸುವುದು ತಪ್ಪೇ ಎಂದು ಪ್ರಶ್ನಿಸಿದರು.

Advertisement
Advertisement

ಹಿರಿಯ ಕಾರ್ಮಿಕ ನಾಯಕ , ನ್ಯಾಯವಾದಿ ಶಿವಕುಮಾರ್ ಎಸ್. ಎಂ ಮಾತನಾಡಿ ಕೋಟ ಪ್ರಕರಣ ನಾಗರಿಕ ಸಮಾಜದ ಅನಾಗರಿಕತೆಯನ್ನು ಎತ್ತಿ ತೋರಿಸಿದೆ. ರಾಜ್ಯ ಸರ್ಕಾರ ದೌರ್ಜನ್ಯವನ್ನು ನಿವೃತ್ತ ನ್ಯಾಯಾಧೀಶರ ಮೂಲಕ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಜಿಲ್ಲಾ ಸಂಚಾಲಕ ವಸಂತ ನಡ , ತಾಲೂಕು ಕಾರ್ಯದರ್ಶಿ ಜಯಾನಂದ ಪಿಲಿಕಲ , ದಸಂಸ ಅಂಬೇಡ್ಕರ್ ವಾದ ದ ನಾಗರಾಜ್ ಎಸ್ ಲಾಯಿಲ , ರಮೇಶ್ ಲಾಯಿಲ , ದಲಿತ ಹಕ್ಕುಗಳ ಸಮಿತಿ ಕಾರ್ಯದರ್ಶಿ ಕುಸುಮ ಮಾಚಾರ್ , ಡಿವೈಎಫ್ಐ ತಾಲೂಕು ಅಧ್ಯಕ್ಷ ಸುಜೀತ್ ಉಜಿರೆ , ಕರ್ನಾಟಕ ಪ್ರಾಂತ ರೈತ ಸಂಘದ ಗೋವಿಂದ ಗೌಡ ಕನ್ಯಾಡಿ , ನ್ಯಾಯವಾದಿ ಸುಕನ್ಯಾ ಹೆಚ್ ವಹಿಸಿದ್ದರು.

Advertisement
Advertisement
Previous Post

(ಜ.14-22) ವಿಟ್ಲ: ‘ಮಹತೋಭಾರ ಶ್ರೀ ಪಂಚಲಿಂಗೇಶ್ವರ’ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ

Next Post

ಸಾಲ್ಮರ: ನೂತನವಾಗಿ ನಿರ್ಮಾಣವಾಗಲಿರುವ ಶ್ರೀವಾಸುಕಿ ನಾಗರಾಜ ದೇವರ ಸನ್ನಿಧಿಯ ಭೂಮಿ ಪೂಜಾ ಕಾರ್ಯಕ್ರಮ

OtherNews

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ
ಧಾರ್ಮಿಕ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

November 25, 2025
ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!
ಧಾರ್ಮಿಕ

ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

November 21, 2025
ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!
Featured

ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

November 20, 2025
ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!
Featured

ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

November 17, 2025
ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರಿಗಳಿಗೆ ಭವ್ಯ ಸ್ವಾಗತ : ಶ್ರೀ ಕ್ಷೇತ್ರದ ವತಿಯಿಂದ ಶೀಘ್ರದಲ್ಲೇ ನರ್ಸಿಂಗ್ ಹಾಗೂ ಕೃಷಿ ಕಾಲೇಜು ಆರಂಭಿಸಲು ಚಿಂತನೆ: ಡಾ.ಹೆಗ್ಗಡೆ…!
ಬೆಳ್ತಂಗಡಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರಿಗಳಿಗೆ ಭವ್ಯ ಸ್ವಾಗತ : ಶ್ರೀ ಕ್ಷೇತ್ರದ ವತಿಯಿಂದ ಶೀಘ್ರದಲ್ಲೇ ನರ್ಸಿಂಗ್ ಹಾಗೂ ಕೃಷಿ ಕಾಲೇಜು ಆರಂಭಿಸಲು ಚಿಂತನೆ: ಡಾ.ಹೆಗ್ಗಡೆ…!

November 16, 2025
ಮಿಶ್ರಬೆಳೆಯ ತೋಟವಾಗ್ತಿದೆ ಪಿಲಿಗೂಡು to ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು, ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ…!!
ಪುತ್ತೂರು

ಮಿಶ್ರಬೆಳೆಯ ತೋಟವಾಗ್ತಿದೆ ಪಿಲಿಗೂಡು to ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು, ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ…!!

November 13, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

December 3, 2025
ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

December 2, 2025
ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

December 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page