Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಪುತ್ತೂರು: ಜೀಪ್ ಮತ್ತು ಕಾರು ಡಿಕ್ಕಿ..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

    ಬಾಲಕನಿಗೆ ಕೋಲಿನಿಂದ ಹೊಡೆಯುವ ವಿಡಿಯೋ ವೈರಲ್: ಪ್ರಕರಣ ದಾಖಲು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಮುಳಿಯದಲ್ಲಿ ಅಮೃತ ಮಹೋತ್ಸವದ 3ನೇ ಹಂತದ ಡ್ರಾದ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಗ್ರಾಹಕರ ಸಮಾಗಮ

February 11, 2022
in ಬೆಳ್ತಂಗಡಿ
0
ಬೆಳ್ತಂಗಡಿ: ಮುಳಿಯದಲ್ಲಿ ಅಮೃತ ಮಹೋತ್ಸವದ 3ನೇ ಹಂತದ ಡ್ರಾದ ಬಹುಮಾನ ವಿತರಣಾ ಕಾರ್ಯಕ್ರಮ ಮತ್ತು ಗ್ರಾಹಕರ ಸಮಾಗಮ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ಇಲ್ಲಿನ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಜ್ಯುವೆಲ್ಸ್ನಲ್ಲಿ ಅಮೃತ ಮಹೋತ್ಸವದ 3ನೇ ಹಂತದ ಡ್ರಾದ ಬಹುಮಾನ ವಿತರಣಾ ಮತ್ತು ಗ್ರಾಹಕರ ಸಮಾಗಮ ಕಾರ್ಯಕ್ರಮವು ಫೆ.7 ರಂದು ಮುಳಿಯ ಜ್ಯುವೆಲ್ಸ್ ನಲ್ಲಿ ನಡೆಯಿತು.

Advertisement
Advertisement
Advertisement

ಕಾರ್ಯಕ್ರಮವನ್ನು ಗ್ರಾಹಕರಾದ ಚಂಪಕುಮಾರಿ ದೀಪ ಬೆಳಗಿಸಿ ಉದ್ಘಾಟಿಸಿ ಮುಳಿಯ ಸಂಸ್ಥೆಯು ಗ್ರಾಹಕರಿಗೆ ನೀಡುವ ಸೇವೆಯನ್ನು ಶ್ಲಾಘಿಸಿ ನಾನು ಈ ಸಂಸ್ಥೆಯ ಒಂದು ಗ್ರಾಹಕಿ ಎಂದು ಹೇಳಲು ಹೆಮ್ಮೆ ಎನಿಸುತ್ತದೆ ಎಂದು ಹೇಳಿದರು. ಅದಲ್ಲದೆ ಸಂಸ್ಥೆಯ ಸಾಮಾಜಿಕ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಉದ್ಯಮಿ ರಾಕೇಶ್ ಸಾಲ್ಯಾನ್ ಸಂಸ್ಥೆಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಆಡಳಿತ ನಿರ್ದೇಶಕರಾದ ಕೃಷ್ಣ ನಾರಾಯಣ ಮುಳಿಯ ರವರು ಮಾತನಾಡಿ, ಮುಳಿಯ ಜ್ಯುವೆಲ್ಸ್ ಗೆ ಬೆಳ್ತಂಗಡಿಯಿಂದ ಗ್ರಾಹಕರ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇನ್ನು ಮುಂದೆಯೂ ತಮ್ಮ ಪ್ರೋತ್ಸಾಹವನ್ನು ನೀಡಬೇಕೆಂದು ಹೇಳಿದರು.

Advertisement
Advertisement

ಅಮೃತ ಮಹೋತ್ಸವದ 375 ಬಹುಮಾನಗಳ ವಿವರವನ್ನು ನಿಖರವಾಗಿ ವಿವರಿಸಿ, ಬೆಳ್ತಂಗಡಿಯ ಗ್ರಾಹಕರಿಗೆ ಕಾರು ಡ್ರಾ ಬಂದಿರುವುದು ನಮಗೂ ಹಾಗೂ ಬೆಳ್ತಂಗಡಿ ಜನತೆಗೆ ಖುಷಿ ತಂದಿದೆ. ಈ ಕೊರೋನಾ ಕಾಲದಲ್ಲಿಯೂ ನಮಗೆ ಉತ್ತಮ ಬೆಂಬಲ ನೀಡಿದ್ದೀರಿ, 78ನೇ ವರ್ಷದಲ್ಲಿರುವ ನಮ್ಮ ಸಂಸ್ಥೆಗೆ ಇನ್ನು ಮುಂದೆಯೂ ತಮ್ಮ ಪ್ರೋತ್ಸಾಹವನ್ನು ನೀಡಬೇಕೆಂದು ಹೇಳಿದರು.

ಸಂಸ್ಥೆಯ ಮಾರ್ಕೇಟಿಂಗ್ ಕನ್ಸ್ಲ್ಟೆಂಟ್‌ರಾದ ವೇಣುಶರ್ಮ ರವರು ಗ್ರಾಹಕರ ಸಮಾಗಮವನ್ನು ಕಾರ್ಯಕ್ರಮವನ್ನು ನೆರವೇರಿಸಿದರು.

ಬಂಪರ್ ವಿಜೇತರಾದ ಪಲ್ಲವಿರಾಜ್ ಕಾರಿನ ಬದಲಾಗಿ ಚಿನ್ನಾಭರಣ ಖರೀದಿಸಿದರು. ಶೋರೂಂ ಮ್ಯಾನೇಜರ್ ಗುರುರಾಜ್ ಅವಭೃತ ಅವರು ಸ್ವಾಗತಿಸಿದರು. ಸಂಸ್ಥೆಯ ಫೈನಾನ್ಸ್ ಮ್ಯಾನೇಜರ್ ಶಿವಪ್ರಸಾದ್ ಉಪಸ್ಥಿತರಿದ್ದರು.

ಶೋರೂಂ ಅಸಿಸ್ಟೆಂಟ್ ಶೋರೂಂ ಮ್ಯಾನೇಜರ್ ರಾದ ಸತ್ಯಗಣೇಶ್ ರವರು ವಂದನಾರ್ಪಣೆ ಮಾಡಿದರು. ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಜ್ಞಾ ಓಡಿನ್ನಾಳ ಕಾರ್ಯಕ್ರಮವನ್ನು ನಿರೂಪಿಸಿದರು. ಜಯಶ್ರೀ, ಶಿವಶಂಕರ್ ಮತ್ತು ಡ್ರೀಮ್ ಝೋನ್ ತಂಡದಿಂದ ಕರೋಕೆ ಗಾಯನ ಮತ್ತು ನೃತ್ಯದ ಮೂಲಕ ರಂಜಿಸಿದರು.

Advertisement
Advertisement
Previous Post

ಬಂಟ್ವಾಳ: ಬಾರ್ ನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ: ಇಬ್ಬರಿಗೆ ಚೂರಿ ಇರಿತ…!!

Next Post

ಕುಕ್ಕೆಬೆಟ್ಟು: ಕೇಪು ಗ್ರಾಮ ಪಂಚಾಯತ್ ಅನುದಾನದಿಂದ ರಸ್ತೆ ಕಾಮಗಾರಿಗೆ ಚಾಲನೆ

OtherNews

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ
ಧಾರ್ಮಿಕ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಸಂಭ್ರಮ : ಡಾ. ಹೆಗ್ಗಡೆಯವರ ಭಾವಚಿತ್ರವಿರುವ ಅಂಚೆ ಚೀಟಿ ಬಿಡುಗಡೆ

November 25, 2025
ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!
ಧಾರ್ಮಿಕ

ಧರ್ಮಸ್ಥಳ: ಲಕ್ಷದೀಪೋತ್ಸವ ಸಂಪನ್ನ…!!

November 21, 2025
ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!
Featured

ಬಂಟ್ವಾಳ: ಸ್ಕೂಟರ್-ಕಾರು ನಡುವೆ ಡಿಕ್ಕಿ : ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು …!!

November 20, 2025
ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!
Featured

ರೆಸಾರ್ಟ್‌ನ ಮಹಡಿಯಿಂದ ಬಿದ್ದು ಯುವಕ ‌ ಮೃತ್ಯು…!!

November 17, 2025
ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರಿಗಳಿಗೆ ಭವ್ಯ ಸ್ವಾಗತ : ಶ್ರೀ ಕ್ಷೇತ್ರದ ವತಿಯಿಂದ ಶೀಘ್ರದಲ್ಲೇ ನರ್ಸಿಂಗ್ ಹಾಗೂ ಕೃಷಿ ಕಾಲೇಜು ಆರಂಭಿಸಲು ಚಿಂತನೆ: ಡಾ.ಹೆಗ್ಗಡೆ…!
ಬೆಳ್ತಂಗಡಿ

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರಿಗಳಿಗೆ ಭವ್ಯ ಸ್ವಾಗತ : ಶ್ರೀ ಕ್ಷೇತ್ರದ ವತಿಯಿಂದ ಶೀಘ್ರದಲ್ಲೇ ನರ್ಸಿಂಗ್ ಹಾಗೂ ಕೃಷಿ ಕಾಲೇಜು ಆರಂಭಿಸಲು ಚಿಂತನೆ: ಡಾ.ಹೆಗ್ಗಡೆ…!

November 16, 2025
ಮಿಶ್ರಬೆಳೆಯ ತೋಟವಾಗ್ತಿದೆ ಪಿಲಿಗೂಡು to ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು, ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ…!!
ಪುತ್ತೂರು

ಮಿಶ್ರಬೆಳೆಯ ತೋಟವಾಗ್ತಿದೆ ಪಿಲಿಗೂಡು to ಉಪ್ಪಿನಂಗಡಿ ರಸ್ತೆ : ಅಡಿಕೆ, ತೆಂಗು, ಬಾಳೆ, ಸುವರ್ಣಗೆಡ್ಡೆ ಗಿಡ ನೆಟ್ಟು ಆಕ್ರೋಶ…!!

November 13, 2025

Leave a Reply Cancel reply

Your email address will not be published. Required fields are marked *

Recent News

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಆರೋಪಿ ಅರೆಸ್ಟ್..!!

December 3, 2025
ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

ಗಡಿಪಿಲ ಹಸುಗಳನ್ನು ಬಿಟ್ಟು ಪರಾರಿಯಾಗಿದ್ದ ಪ್ರಕರಣ: ಇಬ್ಬರು ಅರೆಸ್ಟ್..!!

December 2, 2025
ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

ಬರಿಮಾರು: ಆತ್ಮಹತ್ಯೆ ಪ್ರಕರಣ: ಕೊಲೆ ಶಂಕೆ- ದೂರು ದಾಖಲು…!

December 2, 2025
ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀದೇವರ ಜೀರ್ಣೋದ್ಧಾರದ ಪ್ರಯುಕ್ತ ಸಾನಿಧ್ಯವೃದ್ದಿಗಾಗಿ ಶ್ರೀ ವಿಷ್ಣು ಯಾಗ ಪವಮಾನ ಅಭಿಷೇಕ ಹಾಗೂ ಮುಷ್ಟಿ ಕಾಣಿಕೆ ಸಮರ್ಪಣೆ…!!

December 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page