Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ :ಆಸ್ಪತ್ರೆಗೆ ಭೇಟಿ‌ ನೀಡಿದ ಶಾಸಕ ಅಶೋಕ್ ರೈ..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ :ಆಸ್ಪತ್ರೆಗೆ ಭೇಟಿ‌ ನೀಡಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಬಲ್ನಾಡು – ಮಚ್ಚಿಮಲೆ ರಸ್ತೆ ಮೇಲೆ ಗುಡ್ಡ ಕುಸಿತ: ಸಂಚಾರಕ್ಕೆ ಅಡಚಣೆ..!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ :ಆಸ್ಪತ್ರೆಗೆ ಭೇಟಿ‌ ನೀಡಿದ ಶಾಸಕ ಅಶೋಕ್ ರೈ..!!

    ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ :ಆಸ್ಪತ್ರೆಗೆ ಭೇಟಿ‌ ನೀಡಿದ ಶಾಸಕ ಅಶೋಕ್ ರೈ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬೆಳ್ತಂಗಡಿ

ಬೆಳ್ತಂಗಡಿ: ಚಲನಚಿತ್ರ ನಟ ಚೇತನ್ ಬಂಧನ ವಿರೋಧಿಸಿ ದಸಂಸ ಅಂಬೇಡ್ಕರ್ ವಾದ ವತಿಯಿಂದ ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆ

February 25, 2022
in ಬೆಳ್ತಂಗಡಿ
0
ಬೆಳ್ತಂಗಡಿ: ಚಲನಚಿತ್ರ ನಟ ಚೇತನ್ ಬಂಧನ ವಿರೋಧಿಸಿ ದಸಂಸ ಅಂಬೇಡ್ಕರ್ ವಾದ ವತಿಯಿಂದ  ಪ್ರತಿಭಟನೆ ಹಾಗೂ ಪಂಜಿನ ಮೆರವಣಿಗೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಬೆಳ್ತಂಗಡಿ: ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜದ ಬದಲಾಗಿ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂಬ ದೇಶದ್ರೋಹಿ ಹೇಳಿಕೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪನನ್ನು ಬಂಧಿಸಿ ಜೈಲಿಗಟ್ಟುವ ಬದಲಾಗಿ ಸಂವಿಧಾನಬದ್ಧವಾಗಿ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಕ ತನ್ನ ಅಭಿಪ್ರಾಯ ಮಂಡಿಸಿದ ಚಲನಚಿತ್ರ ನಟ ಚೇತನ್ ಅಹಿಂಸಾ ಅವರನ್ನು ಸುಳ್ಳು ಕೇಸ್ ನಡಿ ಬಂಧಿಸಿರುವುದು ರಾಜ್ಯ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಸಾಕ್ಷಿ ಎಂದು ದಸಂಸ ಅಂಬೇಡ್ಕರ್ ವಾದ ಕರ್ನಾಟಕ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ಆರೋಪಿಸಿದರು.

Advertisement
Advertisement
Advertisement

ಅವರು ಚಲನಚಿತ್ರ ನಟ ಚೇತನ್ ಅಹಿಂಸಾ ಅವರ ಬಂಧನ ವಿರೋಧಿಸಿ ದಸಂಸ ಅಂಬೇಡ್ಕರ್ ವಾದ ವತಿಯಿಂದ ನಡೆದ ಪಂಜಿನ ಮೆರವಣಿಗೆ ಹಾಗೂ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

Advertisement

ಕಳೆದ ಪ್ರಜಾಪ್ರಭುತ್ವ ದಿನದಂದು ಅಂಬೇಡ್ಕರ್ ಭಾವಚಿತ್ರ ತೆಗೆಯದೆ ಧ್ವಜಾರೋಹಣ ಮಾಡಲ್ಲ ಎಂದ ಬೆಳಗಾವಿ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲನ ದೇಶದ್ರೋಹಿ ಕೃತ್ಯದ ವಿರುದ್ಧ ಕೇಸ್ ದಾಖಲಿಸದ ರಾಜ್ಯ ಪೋಲಿಸ್ ಇಲಾಖೆ ಚೇತನ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿರುವ ಹಿಂದೆ ದೇಶದ ಸಂವಿಧಾನ , ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಧಮನಿಸುವ ಹುನ್ನಾರ ಅಡಗಿದೆ ಎಂದು ಆರೋಪಿಸಿದರು. ಚೇತನ್ ಅವರ ಹೇಳಿಕೆಯನ್ನು ನಾವು ಪುರ್ನಚಿಸುತ್ತೇವೆ , ತಾಕತ್ತಿದ್ದರೆ ನಮ್ಮನ್ನು ಬಂಧಿಸಿ ಎಂದರು.

Advertisement
Advertisement

ದಲಿತ ಹಕ್ಕುಗಳ ಸಮಿತಿ ರಾಜ್ಯ ಸಮಿತಿ ಸದಸ್ಯ ಶೇಖರ್ ಲಾಯಿಲ ಮಾತನಾಡುತ್ತಾ ಚೇತನ್ ಅಹಿಂಸಾ ಅವರು ಕೇವಲ ಚಲನಚಿತ್ರ ನಟ ಮಾತ್ರವಲ್ಲದೆ ದೇಶದಾದ್ಯಂತ ಆಡಳಿತ ವ್ಯವಸ್ಥೆಯ ಜನವಿರೋಧಿ ನೀತಿಗಳ ವಿರುದ್ಧ ನಡೆಯುವ ನೂರಾರು ಪ್ರತಿಭಟನೆಗಳಿಗೆ ಬೆನ್ನೆಲುಬಾಗಿ ನಿಂತಿದ್ದರು. ರಾಜ್ಯದಲ್ಲಿಯೂ ದಲಿತ, ಆದಿವಾಸಿ, ರೈತ, ಕಾರ್ಮಿಕರ ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಚೇತನ್ ಅವರನ್ನು ಬಂಧಿಸುವ ಮೂಲಕ ಧಮನಿತರ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗಿದೆ , ಆದರೆ ಒಬ್ಬ ಹೋರಾಟಗಾರನನ್ನು ಬಂಧಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು. ಮಹಿಳಾ ವಿರೋಧಿಯಾಗಿದ್ದ ವ್ಯಕ್ತಿಯನ್ನು ಸಾಮಾಜಿಕ ಜಾಲತಾಣದಲ್ಲಿ ವಿರೋಧಿಸಿದ್ಧ ಏಕೈಕ ಕಾರಣಕ್ಕಾಗಿ ಸಂವಿಧಾನ ವಿರೋಧಿಗಳು ಜೈಲಿಗಟ್ಟಿದ್ದಾರೆ. ಕೇಂದ್ರ, ರಾಜ್ಯ ಸರ್ಕಾರಗಳು ತಮ್ಮ ವಿರುದ್ಧ ಧ್ವನಿ ಎತ್ತುವವರ ಧ್ವನಿ ಅಡಗಿಸಲು ಕೇಸ್, ಜೈಲು ಶಿಕ್ಷೆ ವಿಧಿಸುವ ಮೂಲಕ ಸರ್ವಾಧಿಕಾರಿ ಆಡಳಿತದಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.

ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಮುಖಂಡ ವೆಂಕಣ್ಣ ಕೊಯ್ಯೂರು ಮಾತನಾಡಿ ನಟ ಚೇತನ್ ಅವರ ಬಂಧನ ಸಂವಿಧಾನ ವಿರೋಧಿ. ದೇಶದಾದ್ಯಂತ ನಡೆಯುವ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಹುನ್ನಾರದ ಭಾಗವಾಗಿ ಚೇತನ್ ಬಂಧನ ನಡೆದಿದೆ. ತಕ್ಷಣ ಅವರ ಮೇಲಿನ ಕೇಸ್ ವಾಪಸ್ ಪಡೆದು , ಬಿಡುಗಡೆ ಮಾಡದಿದ್ದರೆ ರಾಜ್ಯದಾದ್ಯಂತ ಮತ್ತೆ ಉಗ್ರ ಸ್ವರೂಪದ ಹೋರಾಟ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.

ಬೆಳ್ತಂಗಡಿ ಅಂಬೇಡ್ಕರ್ ಭವನದಿಂದ ಮೂರು ಮಾರ್ಗದ ಮೂಲಕ ಬೆಳ್ತಂಗಡಿ ಮಿನಿ ವಿಧಾನಸೌಧದ ತನಕ ಪಂಜಿನ ಮೆರವಣಿಗೆ ನಡೆದು ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮೆರವಣಿಗೆಯಾದ್ಯಂತ ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಚಾಲಕ ನೇಮಿರಾಜ್ ಕಿಲ್ಲೂರು, ಮೈಸೂರು ವಿಭಾಗ ಸಂ.ಸಂಚಾಲಕ ವಸಂತ ಬಿ.ಕೆ , ಮುಖಂಡರಾದ ಜಿ‌.ಪಂ ಮಾಜಿ ಸದಸ್ಯ ಶೇಖರ್ ಕುಕ್ಕೇಡಿ , ಪ್ರಭಾಕರ ಶಾಂತಿಕೋಡಿ , ಶೇಖರ್ ಕಣಿಯೂರು , ಜನಾರ್ದನ ಸುದೆಮುಗೇರು , ಹರೀಶ್ ಕುಮಾರ್ ಲಾಯಿಲ , ಸತೀಶ್ ಅಳದಂಗಡಿ , ದಿನೇಶ್ ಶಿಬಾಜೆ , ಸತೀಶ್ ನಾವೂರು , ಸಂತೋಷ್ ಮಲೆಬೆಟ್ಟು , ಸದಾನಂದ ನಾಲ್ಕೂರು , ದಿನೇಶ್ ಕುಕ್ಕೇಡಿ , ಸಂದೇಶ್ ಲಾಯಿಲ , ಸೂರಪ್ಪ ಪಡ್ಲಾಡಿ , ಸುರೇಶ್ ಗೇರುಕಟ್ಟೆ , ಹಿರಿಯ ಹೋರಾಟಗಾರ ಹರಿದಾಸ್ ಎಸ್. ಎಂ , ವಿದ್ಯಾರ್ಥಿ ಮುಖಂಡ ಸುಹಾಸ್, ಸಾಮಾಜಿಕ ಕಾರ್ಯಕರ್ತ ವಿಠ್ಠಲ ಪೂಜಾರಿ ಕುಕ್ಕೇಡಿ ಉಪಸ್ಥಿತರಿದ್ದರು.

Advertisement
Advertisement
Previous Post

ವಿಟ್ಲ ಪ.ಪಂಚಾಯತ್ ಎಲ್ಲಾ ಅಧಿಕಾರಿಗಳ ಹುದ್ದೆ ಖಾಲಿ ಖಾಲಿ: ಈವರೆಗಿದ್ದ ಮುಖ್ಯಾಧಿಕಾರಿ ಕೋಟೆಕಾರಿಗೆ ವರ್ಗಾವಣೆ…!!

Next Post

ಮಂಗಳೂರು: ಹೆರಿಗೆ ವೇಳೆ ಕಡೇಶಿವಾಲಯ ಬುಡೋಳಿ ಮೂಲದ ವಕೀಲೆ ಗಾಯತ್ರಿ ಮತ್ತು ಮಗು ಸಾವು..!!

OtherNews

ಉಪ್ಪಿನಂಗಡಿ: ಕಾಲೇಜಿನಲ್ಲಿ ಹಿಜಾಬ್ ಪ್ರಕರಣ.! ವರದಿ ಮಾಡಲು ತೆರಳಿದ ಮಾಧ್ಯಮದವರ ಮೇಲೆಯೇ FIR ದಾಖಲು.!!
ಕ್ರೈಮ್

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ : ಪ್ರಕರಣ ದಾಖಲು..!

October 15, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!
Featured

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು-ರಾಯಚೂರು ಮಾನ್ವಿಗೆ ಗಡಿಪಾರಿಗೆ ಎಸಿ ಆದೇಶ..!!

September 23, 2025
ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!
Featured

ಸೌಜನ್ಯ ಮನೆಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ : ಕುಸುಮಾವತಿಯವರೊಂದಿಗೆ ಮಾತುಕತೆ..!!

September 1, 2025
ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!
ಬೆಳ್ತಂಗಡಿ

ಬುರುಡೆ ಪ್ರಕರಣ-ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮನೆಗಳ ಮೇಲೆ ದಾಳಿ :ಮಹೇಶ್ ಶೆಟ್ಟಿ ತಿಮರೋಡಿ ನಿವಾಸದ ಮೇಲೆ SIT ದಾಳಿ..!!

August 26, 2025
ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!
Featured

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!

August 26, 2025
ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಧರ್ಮಸ್ಥಳ ಭಕ್ತಾದಿಗಳು..!!!
Featured

ಮಾಸ್ಕ್ ಮ್ಯಾನ್ ಚಿನ್ನಯ್ಯ ಬಂಧನಕ್ಕೆ ಸಂತಸ ವ್ಯಕ್ತಪಡಿಸಿದ ಧರ್ಮಸ್ಥಳ ಭಕ್ತಾದಿಗಳು..!!!

August 23, 2025

Leave a Reply Cancel reply

Your email address will not be published. Required fields are marked *

Recent News

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

ಕುದ್ರೆಬೆಟ್ಟು ವಿನಲ್ಲಿ ರಾರಾಜಿಸುತ್ತಿದೆ ವಿಶೇಷ ಪರಿಕಲ್ಪನೆಯ ಗೂಡುದೀಪ..!

October 21, 2025
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ..!!

October 21, 2025
ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

ಪುತ್ತೂರು: ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದವರ ಬಿಲ್ ಪಾವತಿಸಿದ ಶಾಸಕ ಅಶೋಕ್ ರೈ..!

October 21, 2025
ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸಂದಣಿಯಿಂದ ಅಸ್ವಸ್ಥ : ಆಸ್ಪತ್ರೆಗೆ ಭೇಟಿ‌ ಮಾಜಿ ಶಾಸಕ ಸಂಜೀವ ಮಠoದೂರು..!!

October 21, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page