Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    (ಜು.8)ವಿದ್ಯುತ್ ನಿಲುಗಡೆ

    (ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    (ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಬಸ್ ನಿಲ್ದಾಣದ ಬಳಿ ತಲೆ ಎತ್ತಲಿದೆ ನೂತನ ಮಹಿಳಾ ಠಾಣೆ | ಜಾಗ ಮಂಜೂರು : ಶಾಸಕ ಅಶೋಕ್ ರೈ |

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    ಸುಹಾಸ್ ಶೆಟ್ಟಿ ಮನೆಗೆ ನೂತನ‌ ಪ್ರವೀಣ್ ನೆಟ್ಟಾರು ಭೇಟಿ …!!

    (ಜು.8)ವಿದ್ಯುತ್ ನಿಲುಗಡೆ

    (ಮೇ.08) ಪುತ್ತೂರು: ನಿರ್ವಹಣಾ ಕಾಮಗಾರಿ ನಿಮಿತ್ತ ಹಲವೆಡೆ ವಿದ್ಯುತ್ ನಿಲುಗಡೆ..!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

    ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ..!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೈಮ್

ಯೂಟ್ಯೂಬ್ ನೋಡಿ ದರೋಡೆಗೆ ಸ್ಕೆಚ್: ಕೆಲಸ ಮಾಡ್ತಿದ್ದ ಬ್ಯಾಂಕ್​ನಿಂದಲೇ 3KG ಚಿನ್ನ, 4.37 ಕೋಟಿ ದೋಚಿದ ಖದೀಮ..!!

March 14, 2022
in ಕ್ರೈಮ್, ರಾಜ್ಯ
0
ಯೂಟ್ಯೂಬ್ ನೋಡಿ ದರೋಡೆಗೆ ಸ್ಕೆಚ್: ಕೆಲಸ ಮಾಡ್ತಿದ್ದ ಬ್ಯಾಂಕ್​ನಿಂದಲೇ 3KG ಚಿನ್ನ, 4.37 ಕೋಟಿ ದೋಚಿದ ಖದೀಮ..!!
Share on WhatsAppShare on FacebookShare on Twitter
Advertisement
Advertisement

ಬೆಳಗಾವಿ: ಸೋಶಿಯಲ್ ಮೀಡಿಯಾ ಒಳ್ಳೆಯ ಕೆಲಸಕ್ಕೆ ಎಷ್ಟು ಉಪಯುಕ್ತವಾಗುತ್ತಿದೆಯೋ, ಅಷ್ಟೇ ಕೆಟ್ಟ ಕೆಲಸಕ್ಕೂ ಸಹಾಯಕವಾಗುತ್ತಿದೆ. ಮೊದಲಿನಿಂದಲ್ಲೂ ಹಣ ಮಾಡಬೇಕು, ದೊಡ್ಡ ಶ್ರೀಮಂತನಾಗಬೇಕೆಂದು ಕನಸು ಕಟ್ಟಿಕೊಂಡಿದ್ದ ಬ್ಯಾಂಕ್ ಕ್ಯಾಸಿಯರ್ ಒಬ್ಬ, ಯೂಟ್ಯೂಬ್ ನೋಡಿ ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ಲೂಟಿ ಮಾಡಿ ಇದೀಗ ಪೋಲಿಸರ ಅತಿಥಿಯಾಗಿದ್ದಾನೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಾರ್ಚ್ 5, 2021. ಸಂಜೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ಡಿಸಿಸಿ ಬ್ಯಾಂಕ್​ನಲ್ಲಿ ಸಿಬ್ಬಂದಿ ಕೆಲಸ ಮುಗಿಸಿಕೊಂಡು ಆಗಷ್ಟೇ ಮನೆಗೆ ತೆರಳಿದ್ದರು. ಸೆಕ್ಯೂರಿಟಿ ಕೂಡ ರಾತ್ರಿ ಬ್ಯಾಂಕಿನಲ್ಲಿಯೇ ಮಲಗುವುದಾಗಿ ಹೇಳಿ ಹೋಗಿದ್ದ. ಆದರೆ ಯಾವಾಗ ಸಿಬ್ಬಂದಿ, ಅಧಿಕಾರಿಗಳು ಹೊರಟು ಹೋದರೋ, ಆಗಲೇ ಬ್ಯಾಂಕ್​ನ ಕ್ಯಾಶಿಯರ್ ಒಳನುಗ್ಗಿದ್ದ. ಹೊರಗಡೆ ಕಾರಿನಲ್ಲಿ ಇವನ ಸ್ನೇಹಿತರು ಕಾಯುತ್ತಾ ಕುಳಿತುಕೊಂಡಿದ್ದರು.

ಸ್ವಾಮೀಜಿ ಫೋಟೋಗೆ ಕೈಮುಗಿದು ಒಳನುಗ್ಗಿದ..!

Advertisement
Advertisement

ಒಳ ಹೋದ ಕ್ಯಾಸಿಯರ್ ಬಸವರಾಜ್ ಹುಣಸಿಕಟ್ಟಿ, ಮೊದಲು ಮುರುಗೋಡದ ಮಹಾಂತ ಸ್ವಾಮೀಜಿಗಳ ಫೋಟೋಕ್ಕೆ ಕೈ ಮುಗಿದು ನಮಸ್ಕಾರ ಮಾಡಿ, ಮೊದಲೇ ತಯಾರಿಸಿ ತಂದಿದ್ದ ನಕಲಿ ಕೀ ಬಳಸಿ ಸ್ಟ್ರಾಂಗ್ ರೂಂ, ಲಾಕರ್​ಗಳನ್ನ ಓಪನ್ ಮಾಡಿ 4,37,59,000 ರೂಪಾಯಿ ಹಾಗೂ 1,63,72,220 ರೂಪಾಯಿ ಮೌಲ್ಯದ 3 ಕೆ.ಜಿ. 148 ಗ್ರಾಂ ಚಿನ್ನವನ್ನು ಚೀಲವೊಂದರಲ್ಲಿ ತುಂಬುತ್ತಾನೆ. ಅದಾದ ನಂತರ ನೇರವಾಗಿ ಸಿಸಿಟಿವಿ ಕ್ಯಾಮೆರಾದ ಹಾರ್ಡ್ ಡಿಸ್ಕ್ ತೆಗೆದುಕೊಂಡು ಯಾವುದೇ ಸಾಕ್ಷಿ ಇಲ್ಲದಂತೆ ನೋಡಿಕೊಂಡು ಹಣವನ್ನು ತನ್ನ ಸ್ನೇಹಿತರ ಜೊತೆ ಸೇರಿಕೊಂಡು ಕಾರಿನಲ್ಲಿ ತುಂಬಿಕೊಂಡು ಹೋಗುತ್ತಾರೆ.

ಮರುದಿನ ಬೆಳಗಿನ ಜಾವ ಬ್ಯಾಂಕ್ ದರೋಡೆಯಾಗಿದೆ ಎನ್ನುವ ಮಾಹಿತಿ ಪಡೆದ ಪೊಲೀಸರು, ಬ್ಯಾಂಕ್ ಮ್ಯಾನೇಜರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡುತ್ತಾರೆ. ಈ ವೇಳೆ ಒಂದಿಷ್ಟು ಒಡವೆ, ಹಣ ಬಿಟ್ಟು ಹೋಗಿದ್ದು ಕಂಡು ಆಶ್ಚರ್ಯಚಕಿತರಾಗುತ್ತಾರೆ. ಕಳ್ಳರು ಕದಿಯಬೇಕಾದರೆ ಎಲ್ಲವನ್ನೂ ಕದಿಯಬೇಕಿತ್ತು. ಆದರೆ ಒಂದಷ್ಟು ಹಣ, ಒಡವೆ ಬಿಟ್ಟು ಹೋಗಿರಲು ಹೇಗೆ ಸಾಧ್ಯ ಎಂದು ಪೊಲೀಸರು ತನಿಖೆಗಿಳಿದರು.

ಶ್ವಾನದಳ ಸಹ ಸ್ಥಳಕ್ಕೆ ಆಗಮಿಸಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಈ ಬ್ಯಾಂಕ್ ದರೋಡೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದರು. ಆಗ ಬ್ಯಾಂಕ್ ಸಿಬ್ಬಂದಿ ವಿವರ ಪಡೆದ ಪೊಲೀಸರ ಮುಂದೆ ಅವತ್ತು ಬೆಳಗಿನ ಜಾವ ಈ ದರೋಡೆ ಮಾಡಿದ್ದ ಕ್ಯಾಸಿಯರ್ ಬಸವರಾಜ್ ಸಂಶಯಾಸ್ಪದವಾಗಿ ಓಡಾಡುತ್ತಿದ್ದ. ಆಗಲೇ ಪೊಲೀಸರು ಇವನ ಮೇಲೆ ಒಂದು ಕಣ್ಣಿಟ್ಟಿದ್ದರು. ವಿಚಾರಣೆ ನಡೆಸಿದಾಗ ತಾನು ಡ್ಯೂಟಿ ಮುಗಿಸಿಕೊಂಡು ನೇರವಾಗಿ ಮನೆಗೆ ಹೋಗಿ ಮಲಗಿದ್ದೆ ಅಂತ ಸುಳ್ಳು ಹೇಳಿದ್ದ.

ಆರೋಪಿ ಬಸವರಾಜ್

ದರೋಡೆ ನಡೆದ ದಿನದ ಕಾಲ್ ಲೋಕೇಶ್ ಪಡೆದ್ದಾಗ ರಾತ್ರಿಯಡೀ ಎಲ್ಲೆಲ್ಲಿ ಓಡಾಡಿದ್ದ ಎನ್ನುವುದನ್ನ ಪಡೆದಾಗ ಈತ ತಾನೇ ದರೋಡೆ ಮಾಡಿದೆ. ಈ ಕೆಲಸಕ್ಕೆ ಸ್ನೇಹಿತರಾದ ಯರಗಟ್ಟಿ ಗ್ರಾಮದ ಗ್ಯಾರೇಜ್ ನಡೆಸುತ್ತಿದ್ದ ಸಂತೋಷ್ ಕಂಬಾರ, ಜೀವಾಪೂರ ಗ್ರಾಮದ ಗಿರೀಶ್ ಸಾಥ್ ನೀಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಎಸ್ಪಿ ಬೆಳಗಾವಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

ಯಾವ ಕಾರಣಕ್ಕಾಗಿ ಹಣ ಕದ್ದಿದ್ದೇವೆ..? ಎಲ್ಲಿ ಅಡಗಿಸಿಟ್ಟಿದ್ದೀವಿ ಅನ್ನುವ ಕುರಿತು ಕುಲಗೋಡ ಪೊಲೀಸರ ಮುಂದೆ ಬಾಯಿ ಬಿಟ್ಟಿದ್ದಾನೆ ಆರೋಪಿ ಬಸವರಾಜ್. ಈತನ ಮಾಹಿತಿ ಆಧರಿಸಿ ಫೀಲ್ಡಿಗಿಳಿದ ಪೊಲೀಸರು ಆರೋಪಿ ಬಸವರಾಜ್ ಊರು ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮಕ್ಕೆ ಹೋಗಿ ಆತನ ಕಬ್ಬಿನ ಹೋಲದಲ್ಲಿ ಶೋಧ ಮಾಡಿದಾಗ ಆಳವಾದ ತಗ್ಗು ತೋಡಿ, ಬಂಗಾರ, ನಗದು ಹುಗಿದಿಟ್ಟು, ಅದರ‌ ಮೇಲೆ ಮಣ್ಣು ಮುಚ್ಚಿ, ಮತ್ತೆ ಎಂದಿನಂತೆ ನೀರು ಹರಿದು ಬಿಡಲಾಗಿತ್ತು.

ಪೊಲೀಸರು ಒಂದಿಷ್ಟು ತೋಯ್ದಿದ್ದ ನೋಟುಗಳನ್ನ ತಂದು ಎಣಿಕೆ ಮಾಡಿದಾಗ ಕದ್ದ ಹಣವೆಲ್ಲ ಅದರಲ್ಲಿತ್ತು. ಬಂಗಾರವೂ ಇತ್ತು. ಏಕಂದ್ರೆ ಹುಗಿದಿಟ್ಟ ಹಣವನ್ನು ರಾತ್ರಿ ಹಗಲು ಕಾಯ್ದಿದ್ದಾರೆ. ಅದೆಲ್ಲವನ್ನೂ ವಶಕ್ಕೆ ಪಡೆದ ಪೊಲೀಸರು ನಿನ್ನೆ ಮುರಗೋಡ ಠಾಣೆ ಮುಂಭಾಗ ಪ್ರದರ್ಶನ ಮಾಡಿದರು. ಅಷ್ಟೇ ಅಲ್ಲ, ರೈತರ ಹಣ ಎಲ್ಲಿಯೂ ಹೋಗಿಲ್ಲ, ಬ್ಯಾಂಕ್​ನ ಹಣ ಭದ್ರವಾಗಿದೆ ಎಂಬ ಸಂದೇಶ ನೀಡಿದರು. ಕಳವಾದ ಹಣ, ಬಂಗಾರ ಆಭರಣ ಸಿಕ್ಕಿವೆ ಎಂಬ ಸುದ್ದಿ ತಿಳಿದು ನೂರಾರು ಸಂಖ್ಯೆಯಲ್ಲಿ ಠಾಣೆ ಮುಂಭಾಗ ಜಮಾಯಿಸಿದ್ದರು.

ತಾನೂ ಕೆಲಸ ಮಾಡುತ್ತಿದ್ದ ಬ್ಯಾಂಕನ್ನೇ ದರೋಡೆ ಮಾಡಬೇಕೆಂದು ಕ್ಯಾಸಿಯರ್ ಬಸವರಾಜ ಹಾಗೂ ಆತನ ಸ್ನೇಹಿತರು ಕಳೆದ 7 ತಿಂಗಳ ಹಿಂದೆಯೇ ಮಾಸ್ಟರ್ ಪ್ಲ್ಯಾನ್ ರೂಪಿಸಿದ್ದರು. ಆದರೆ ಹಣ ಮಾರ್ಚ್ ತಿಂಗಳಲ್ಲಿ ಸಾಲ ಪಡೆದ ರೈತರು ಸಾಲ ಮರುಪಾವತಿ ಮಾಡುತ್ತಾರೆ. ಹೆಚ್ಚಿನ ಹಣ ಬ್ಯಾಂಕ್​ನಲ್ಲಿ ಇರುತ್ತೆ ಅಂತ ಗೊತ್ತಿತ್ತು. ಅದೇ ಕಾರಣಕ್ಕಾಗಿ ದರೋಡೆ ಪ್ಲ್ಯಾನ್ ಮುಂದೂಡುತ್ತಾ ಬಂದಿದ್ದರು. ಅದಕ್ಕಾಗಿ ಡುಬ್ಲಿಕೇಟ್ ಕೀ ಮಾಡಿಕೊಂಡು ಇಟ್ಟುಕೊಂಡಿದ್ದರು. ಒಂದು ಬಾರಿ ದರೋಡೆಗೆ ಮುಂದಾಗಿ ಕಾರಣಾಂತರದಿಂದ ಮಾಡಿರಲಿಲ್ಲ.

ಕೊನೆಗೂ ದರೋಡೆ ಮಾಡಿ ಅದನ್ನ ಹಣ, ಒಡವೆ ಎಲ್ಲಾ ಬೇರೆಡೆ ಸಾಗಿಸಬೇಕು ಎನ್ನುವಷ್ಟರಲ್ಲಿ ಪೊಲೀಸರ ಕೈಗೆ ಸಿಕ್ಕಾಕಿಕೊಂಡು ಜೈಲು ಕಂಬಿ ಸೇರಿದ್ದಾರೆ. ಆದರೆ ಬ್ಯಾಂಕ್ ಮ್ಯಾನೇಜರ್ ಮಾತ್ರ ಕ್ಯಾಸಿಯರ್ ಬಸವರಾಜ್ ಈ ರೀತಿ ದರೋಡೆ ಮಾಡಿದ್ದಾನೆ ಎಂದರೆ ನಂಬಲು ಸಾಧ್ಯವಿಲ್ಲ. ಏಕಂದ್ರೆ ಎಲ್ಲರ ಜೊತೆ ಬಸವರಾಜ ಒಳ್ಳೆಯವನ್ನಾಗಿದ್ದ. ಆದರೆ ಬ್ಯಾಂಕ್ ಸಿಬ್ಬಂದಿ ಹೀಗೆ ದರೋಡೆ ಮಾಡಿರುವುದು ನಮಗೊಂದು ಪಾಠ ಅಂತಿದ್ದಾರೆ ಬ್ಯಾಂಕ್ ಮ್ಯಾನೇಜರ್ ಪ್ರಮೋದ್ ಯಲಿಗಾರ ತಿಳಿಸಿದ್ದಾರೆ.

ಪ್ರಮುಖ ಆರೋಪಿ, ಕ್ಯಾಸಿಯರ್ ಬಸವರಾಜ್ ಹುಣಸಿಕಟ್ಟಿ, ಯೂಟ್ಯೂಬ್​ನಲ್ಲಿ ಬ್ಯಾಂಕ್ ದರೋಡೆ ಮಾಡುವುದು ಹೇಗೆ.. ? ಹೇಗೆಲ್ಲಾ ತಪ್ಪಿಸಿಕೊಳ್ಳುವುದು..? ಎನ್ನುವ ಕುರಿತ ವಿಡಿಯೋಗಳನ್ನ ಸದಾ ನೋಡುತ್ತಿದ್ದನಂತೆ. ಅದೇ ವಿಡಿಯೋ ಪ್ರಭಾವದಿಂದ ಈ ರೀತಿ ಮಾಡಿದ್ದಾನೆ ಎನ್ನುವುದು ಸ್ಥಳೀಯರ ಮಾತು. ಅದೇನೇ ಇರಲಿ, ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ನಡೆದ ದರೋಡೆ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ದರೋಡೆ. ದೊಡ್ಡ ಹಣವನ್ನು ದರೋಡೆ ಮಾಡಿದ್ದರು.

Advertisement
Previous Post

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ತುಳು ಭಕ್ತಿಗೀತೆ ‘ಸಿಮಗುಡ್ಡೆದ ಅರಸು’ ಬಿಡುಗಡೆ

Next Post

ಸಾಲ್ಮರ: ಸೈಯದ್ ಮಲೆ ಜುಮಾ ಮಸೀದಿಯ ಅಧ್ಯಕ್ಷರಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಪ್ರಧಾನ ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ ಪುನರಾಯ್ಕೆ

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್
VIRAL

`ಹೌಸ್‌ ಅರೆಸ್ಟ್‌’ ಶೋನಲ್ಲಿ ಸೆಕ್ಸ್‌ ಪೊಸಿಷನ್‌ಗೆ ಒತ್ತಾಯ – ನಟ ಅಜಾಜ್ ಖಾನ್‌ಗೆ ಸಮನ್ಸ್

May 7, 2025
ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!
Featured

ಸುಹಾಸ್​ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್​ ಕಾನ್ಸ್ಟೇಬಲ್ ರಶೀದ್ ದೂರು..!!

May 6, 2025
ಪುತ್ತೂರು: ವಾಟ್ಸಪ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ : ಪ್ರಕರಣ ದಾಖಲು: ಪೊಲೀಸರಿಂದ ವಿಚಾರಣೆ..!!!
Featured

ಪುತ್ತೂರು: ವಾಟ್ಸಪ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ : ಪ್ರಕರಣ ದಾಖಲು: ಪೊಲೀಸರಿಂದ ವಿಚಾರಣೆ..!!!

May 6, 2025
ಸುಹಾಸ್ ಹತ್ಯೆಯಾದ ರಾತ್ರಿ ಮೀನು ವ್ಯಾಪಾರಿ ಕೊಲೆ ಯತ್ನ : ಲೋಕೇಶ್ ಕೋಡಿಕೆರೆ ಅರೆಸ್ಟ್..!!
Featured

ಸುಹಾಸ್ ಹತ್ಯೆಯಾದ ರಾತ್ರಿ ಮೀನು ವ್ಯಾಪಾರಿ ಕೊಲೆ ಯತ್ನ : ಲೋಕೇಶ್ ಕೋಡಿಕೆರೆ ಅರೆಸ್ಟ್..!!

May 6, 2025
ಮಂಗಳೂರು : ವೈರಲ್‌ ಪೋಸ್ಟ್‌ಗೆ ದಕ್ಷಿಣ ಕನ್ನಡ ಹೈಅಲರ್ಟ್..!!!
Featured

ಮಂಗಳೂರು : ವೈರಲ್‌ ಪೋಸ್ಟ್‌ಗೆ ದಕ್ಷಿಣ ಕನ್ನಡ ಹೈಅಲರ್ಟ್..!!!

May 6, 2025

Leave a Reply Cancel reply

Your email address will not be published. Required fields are marked *

Recent News

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯಮಯ ನಾಟಕ : ಸಂತೋಷದಿಂದ ನಗಲು ಒಂದು ವೇದಿಕೆ

May 9, 2025
ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

ಇಂದು ಚೈತ್ರಾ ಕುಂದಾಪುರ ಮದುವೆ; ಹುಡುಗ ಯಾರು.. 12 ವರ್ಷದ ಪ್ರೀತಿ ಹೇಗಿತ್ತು?

May 9, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page