Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

    ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಚುನಾವಣೆಗೂ ಮುನ್ನ ಕರಾವಳಿ ಶಾಸಕರ ಮಧ್ಯೆ ಕ್ರಿಕೆಟ್ ಫೈಟ್: ಎಂಟು ವಿಧಾನಸಭೆ ಕ್ಷೇತ್ರದ ಆಟಗಾರರಿಂದ ಕಾದಾಟ

May 14, 2022
in ಕ್ರೀಡೆ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ರಾಜಕೀಯ
0
ಚುನಾವಣೆಗೂ ಮುನ್ನ ಕರಾವಳಿ ಶಾಸಕರ ಮಧ್ಯೆ ಕ್ರಿಕೆಟ್ ಫೈಟ್: ಎಂಟು ವಿಧಾನಸಭೆ ಕ್ಷೇತ್ರದ ಆಟಗಾರರಿಂದ ಕಾದಾಟ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಬಗ್ಗೆ ಈಗಲೇ ಚರ್ಚೆ ಆರಂಭವಾಗಿದ್ದು, ಪಕ್ಷಾಂತರವೂ ಶುರುವಾಗಿದೆ. ಇದಕ್ಕೆ ಮುನ್ನವೇ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಬಿಗ್‌ ಫೈಟ್‌ಗೆ ಇಳಿದಿದ್ದಾರೆ. ಆದರೆ ಇದು ಚುನಾವಣೆಯಲ್ಲ… ಎಂಎಲ್‌ಎ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾವಳಿ. ಸಾಮಾಜಿಕ ಕಳಕಳಿಯನ್ನಿಟ್ಟುಕೊಂಡು ಆರಂಭವಾದ ಸಂಕಲ್ಪ ಫೌಂಡೇಶನ್‌ ಈ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದು, ಮೇ 28, 29ರಂದು ಅಡ್ಯಾರ್‌ ಸಹ್ಯಾದ್ರಿ ಮೈದಾನದಲ್ಲಿ ಪಂದ್ಯಾವಳಿ ನಡೆಯಲಿದೆ.

Advertisement
Advertisement
Advertisement

ಶಾಸಕರ ತಂಡಗಳು ಯಾವುದು..??
ಡಾ.ಭರತ್‌ ಶೆಟ್ಟಿ ನೇತೃತ್ವದ ಉತ್ತರ ತಂಡ, ಡಿ.ವೇದವ್ಯಾಸ ಕಾಮತ್‌ ನೇತೃತ್ವದ ದಕ್ಷಿಣ ತಂಡ, ಯು.ಟಿ. ಖಾದರ್‌ ನೇತೃತ್ವದ ಮಂಗಳೂರು ತಂಡ, ಹರೀಶ್‌ ಪೂಂಜ ನೇತೃತ್ವದ ಬೆಳ್ತಂಗಡಿ ತಂಡ, ಅಂಗಾರ ನೇತೃತ್ವದ ಸುಳ್ಯ ತಂಡ, ಉಮಾನಾಥ್‌ ಕೋಟ್ಯಾನ್‌ ನೇತೃತ್ವದ ಮೂಡುಬಿದಿರೆ ತಂಡ, ಸಂಜೀವ ಮಠಂದೂರು ನೇತೃತ್ವದ ಪುತ್ತೂರು ತಂಡಗಳ ಮಧ್ಯೆ ಹಣಾಹಣೆ ನಡೆಯಲಿದೆ. ಈ ತಂಡಗಳ ಹೆಸರು ಶೀಘ್ರದಲ್ಲೇ ಪ್ರಕಟವಾಗಲಿದೆ.

8 ಓವರ್‌ಗಳ ಓವರ್‌ ಆರ್ಮ್‌ ಲೀಗ್‌ ಪಂದ್ಯಾವಳಿ ಇದ್ದಾಗಿದ್ದು, ಪಾಯಿಂಟ್‌ ಆಧಾರದಲ್ಲಿ ಕ್ವಾರ್ಟರ್‌ ಫೈನಲ್‌, ಸೆಮಿಫೈನಲ್‌, ಫೈನಲ್‌ ನಿರ್ಧಾರವಾಗಲಿದೆ. ಆಯಾ ತಂಡದಲ್ಲಿ ಆಡುವ ಆಟಗಾರ ಸಂಬಂಧಪಟ್ಟ ವಿಧಾನಸಭೆ ಕ್ಷೇತ್ರದ ಸದಸ್ಯನಾಗಿರಬೇಕು. ಯಾವುದೇ ಕಾರಣಕ್ಕೂ ಬೇರೆ ವಿಧಾನಸಭೆ ಕ್ಷೇತ್ರದ ಆಟಗಾರನನ್ನು ಆಡಿಸುವಂತಿಲ್ಲ. ಇದಕ್ಕಾಗಿ ವೋಟರ್‌ ಐಡಿ ಅಥವಾ ಆಧಾರ್‌ ಕಾರ್ಡ್‌ ದಾಖಲೆ ಹಾಜರುಪಡಿಸಬೇಕು. ತಂಡಗಳಿಗೆ ಯಾವುದೇ ನೋಂದಣಿ ಶುಲ್ಕವಿಲ್ಲ.

Advertisement
Advertisement

ಬಹುಮಾನಗಳ ವಿವರ
ಫೈನಲ್‌ನಲ್ಲಿ ವಿಜೇತ ತಂಡಕ್ಕೆ 1 ಲಕ್ಷ ರೂ. ಬಹುಮಾನ ಮತ್ತು ಪ್ರಶಸ್ತಿ, ರನ್ನರ್ಸ್ ಅಪ್‌ ತಂಡಕ್ಕೆ 50 ಸಾವಿರ ರೂ. ಮತ್ತು ಪ್ರಶಸ್ತಿ ಸಿಗಲಿದೆ. ಸರಣಿ ಶ್ರೇಷ್ಠ, ಬೆಸ್ಟ್‌ ಬ್ಯಾಟ್ಸ್‌ಮನ್‌, ಬೆಸ್ಟ್‌ ಬೌಲರ್‌ ಪ್ರಶಸ್ತಿಗಳು ಹಾಗೂ ಪ್ರತಿ ಪಂದ್ಯದಲ್ಲೂ ವಿಶೇಷ ಬಹುಮಾನ ನೀಡಲು ಸಂಘಟಕರು ತೀರ್ಮಾನಿಸಿದ್ದಾರೆ.

ಸೆಲೆಬ್ರಿಟಿಗಳು, ಗಣ್ಯರ ಆಕರ್ಷಣೆ
ಎಂಎಲ್‌ಎ ಪ್ರೀಮಿಯರ್‌ ಲೀಗ್‌ಗೆ ಸ್ಯಾಂಡಲ್‌ವುಡ್‌, ಕೋಸ್ಟಲ್‌ವುಡ್‌, ಕ್ರೀಡಾಪಟುಗಳು ಸೇರಿದಂತೆ ನಾನಾ ಕ್ಷೇತ್ರಗಳ ಸೆಲೆಬ್ರಿಟಿಗಳು, ರಾಜ್ಯ ಸಚಿವರು, ಸಂಸದರು, ಶಾಸಕರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Previous Post

ಕುಕ್ಕಾಜೆ ಕಾಳಿಕಾಂಬ ಆಂಜನೇಯ ದೇವಸ್ಥಾನದ ‘ಸ್ವರ್ಗದ ಸಿರಿ’ ತುಳು ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Next Post

ಹಳೆ ವಾಹನದ ಫಿಟ್ನೆಸ್‌ ಸರ್ಟಿಫಿಕೇಟ್ ನವೀಕರಣಕ್ಕೆ ದುಬಾರಿ ಶುಲ್ಕ: ಹೈಕೋರ್ಟ್‌ನಿಂದ ತಡೆಯಾಜ್ಞೆ

OtherNews

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!
Featured

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!
Featured

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!
Featured

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!
Featured

ಬೆಳ್ತಂಗಡಿ : ಆಟವಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಬಾಲಕನಿಗೆ ಗಾಯ..!

February 20, 2026
ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!
ಪುತ್ತೂರು

ಪುತ್ತೂರು: ಎರಡು ಮಸೀದಿಗೆ 55 ಲಕ್ಷ ಅನುದಾನ ಮಂಜೂರು: ಶಾಸಕ ಅಶೋಕ್ ರೈ..!!

February 20, 2026
ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!
Featured

ಐರ್ಲೆಂಡ್‌ಗೆ ಉದ್ಯೋಗಕ್ಕಾಗಿ ತೆರಳಿದ್ದ ಯುವಕನ ನಿಗೂಢ ಸಾವು.!!!

February 20, 2026

Leave a Reply Cancel reply

Your email address will not be published. Required fields are marked *

Recent News

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

ತಾಲೂಕು ಆಡಳಿತ ಸೌಧದ ಹಿಂಭಾಗದಲ್ಲಿ ಪಕ್ಷಿಗಳ ಆಶ್ರಯಧಾಮ ನಿರ್ಮಾಣ : ಯು.ಆರ್ ಪ್ರಾಪರ್ಟಿಸ್‌ನಿಂದ ಕೊಡುಗೆ, ನಿರ್ವಹಣೆ | ಸಹಾಯಕ ಆಯುಕ್ತರಿಂದ ಶಿಲಾನ್ಯಾಸ..!!

February 20, 2026
ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

ಉಪ್ಪಿನಂಗಡಿ: ನದಿಯಲ್ಲಿ ಅಪರಿಚಿತ ಶವ ಪತ್ತೆ..!!

February 20, 2026
ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಕಟ್ಟೆಗಳ ಜೀರ್ಣೋದ್ಧಾರ : ತಾಮ್ರದ ಶಾಸನ ಬೆಳಕಿಗೆ..!!!

February 20, 2026
ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮುಸ್ಲಿಂ ಯುವತಿಯೊಂದಿಗೆ ತೆರಳುತ್ತಿದ್ದಾಗ ಬೈಕ್ ಅಡ್ಡಗಟ್ಟಿ ಕ್ರಿಶ್ಚಿಯನ್ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 20, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page