Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಪುತ್ತೂರು: ರವಿ ಕಲ್ಕಾರ್ ಹೃದಯಾಘಾತದಿಂದ ನಿಧನ..!!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

    ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ಪ್ರಕರಣ: ತಾಂಬೂಲ ಪ್ರಶ್ನೆ: ದೈವಸಾನ್ನಿಧ್ಯವಿದ್ದ ಭೂಮಿ ಅನ್ನೋದ್ರಲ್ಲಿ ಅನುಮಾನ ಇಲ್ಲ – ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್

May 25, 2022
in ಮಂಗಳೂರು
0
ಮಂಗಳೂರು: ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ಪ್ರಕರಣ: ತಾಂಬೂಲ ಪ್ರಶ್ನೆ: ದೈವಸಾನ್ನಿಧ್ಯವಿದ್ದ ಭೂಮಿ ಅನ್ನೋದ್ರಲ್ಲಿ ಅನುಮಾನ ಇಲ್ಲ – ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಗುರುಪುರ ಬಳಿಯ ಮಳಲಿ ಜುಮ್ಮಾ ಮಸೀದಿ ಹಿಂದಿನ ಕಾಲದಲ್ಲಿ ದೇವಸ್ಥಾನ ಆಗಿತ್ತೇ ಎನ್ನುವ ಬಗ್ಗೆ ಹಿಂದೂ ಸಂಘಟನೆಗಳು ತಾಂಬೂಲ ಪ್ರಶ್ನೆ ನಡೆಸುತ್ತಿದ್ದು, ಕೇರಳದ ಖ್ಯಾತ ಜ್ಯೋತಿಷಿ ಜಿ.ಪಿ.ಗೋಪಾಲಕೃಷ್ಣ ಪಣಿಕ್ಕರ್ ನೇತೃತ್ವದಲ್ಲಿ ಜ್ಯೋತಿಷ್ಯ ಚಿಂತನೆ ಆರಂಭಗೊಂಡಿದೆ.

Advertisement
Advertisement
Advertisement

ಸ್ಥಳೀಯ ಉಳಿಪ್ಪಾಡಿ ಗುತ್ತಿನ ಉದಯ ಕುಮಾರ್ ಶೆಟ್ಟಿ ತಾಂಬೂಲ ಪ್ರಶ್ನೆಯ ಯಜಮಾನಿಕೆ ವಹಿಸಿಕೊಂಡಿದ್ದು, ಜ್ಯೋತಿಷಿಗಳಿಗೆ 9 ವೀಳ್ಯದೆಲೆಗಳನ್ನು ನೀಡಿ ತಾಂಬೂಲ ಪ್ರಶ್ನೆ ಕೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಜ್ಯೋತಿಷಿ, ಈ ತಾಂಬೂಲಕ್ಕೆ ಗುರುಬಲ ಇದೆ. ಮೂರು ಆರೂಢದಲ್ಲಿ ಗುರುಬಲ ಇಲ್ಲ. ಸದ್ರಿ ಜಾಗ ಮೇಲ್ನೋಟಕ್ಕೆ ದೇವಸ್ಥಾನ ಇದ್ದ ಭೂಮಿ ಎನ್ನುವುದು ತಿಳಿದುಬರುತ್ತಿದೆ. ಯಾವ ದೇವ ಸಾನ್ನಿಧ್ಯ ಎಂದು ತಿಳಿಯಬೇಕಿದೆ ಎಂದು ಕವಡೆ ಕಾಯಿ ಉರುಳಿಸಿದರು. ಆನಂತರ ಎರಡು ಬಾರಿ ಕವಡೆ ಕಾಯಿ ಹಾಕಿದ ಜ್ಯೋತಿಷಿಗಳು, ಸಾಮಾನ್ಯ ತಾಂಬೂಲ ಪ್ರಶ್ನೆ ಮೂಲಕ ಯಾವ ದೈವ ಸಾನ್ನಿಧ್ಯ ಅಂತ ಹೇಳಲು ಸಾಧ್ಯವಿಲ್ಲ. ಇಲ್ಲಿ ದೇವಸ್ಥಾನ ಇತ್ತೇ ಅಥವಾ ದೈವಸ್ಥಾನ ಇತ್ತೇ ಎನ್ನುವ ಬಗ್ಗೆ ಮುಂದೆ ಚಿಂತನೆ ನಡೆಸಬೇಕಿದೆ. ಈ ಜಾಗದಲ್ಲಿ ಹಿಂದೆ ಮಠ, ಆರಾಧನೆ ಇದ್ದಿರುವ ಬಗ್ಗೆ ಕಂಡುಬರುತ್ತಿದೆ. ಅದು ದೈವಸಾನ್ನಿಧ್ಯ ಇದ್ದ ಭೂಮಿ ಎನ್ನುವುದರಲ್ಲಿ ಯಾವುದೇ ಅನುಮಾನ ಇಲ್ಲ. ಸಾನ್ನಿಧ್ಯ ಸಂಪೂರ್ಣವಾಗಿ ನಾಶ ಆಗಿಲ್ಲ. ಪೂರ್ವ ಕಾಲದಲ್ಲಿ ಮಠದ ರೀತಿಯ ಪ್ರದೇಶ ಆಗಿತ್ತು. ಮಠ ನಾಶ ಆಗಲು ಜೀವ ಹಾನಿಯಾಗಿರೋದು ಕಾರಣವಾಗಿರಬಹುದು. ದೋಷಗಳಿಗೆ ಮೊದಲು ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಜ್ಯೋತಿಷ್ಯ ಚಿಂತನೆ ನಡೆಸಿದ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದರು.

Advertisement
Advertisement

ಯಾವುದೋ ಒಂದು ಕಾಲದಲ್ಲಿ ನಾಶವಾದ ಭೂಮಿಗೆ ಈಗ ಅಭಿವೃದ್ಧಿಯಾಗುವ ಸಮಯ ಬಂದಿದೆ. ಯಾವುದೋ ವಿವಾದದಿಂದ ಭೂಮಿ ನಾಶವಾಗಿದೆ. ಸ್ಥಳ ಸಾನ್ನಿಧ್ಯದ ವಿವಾದದ ಸಂದರ್ಭದಲ್ಲಿ ಕೆಲ ಶಕ್ತಿಗಳು ಬಿಟ್ಟು ಹೋಗಿದ್ದರೂ, ಸದ್ರಿ ಜಾಗದಲ್ಲಿ ಇನ್ನೂ ಶಕ್ತಿಗಳು ನೆಲೆಸಿವೆ. ಅಲ್ಲಿ ಅಭಿವೃದ್ಧಿ ಆಗದಿದ್ದರೆ ಊರಿಗೇ ಸಮಸ್ಯೆಗಳು ಬರುತ್ತದೆ. ಎಲ್ಲರೂ ಒಗ್ಗಟ್ಟಾಗಿ ಮುಂದುವರಿಸಬೇಕಿದೆ ಎಂದು ಜ್ಯೋತಿಷ್ಯ ಚಿಂತನೆಯಲ್ಲಿ ಪಣಿಕ್ಕರ್ ಹೇಳಿದರು.

ತಾಂಬೂಲ ಪ್ರಶ್ನೆ ಇಡುವುದಕ್ಕೂ ಮೊದಲು ಹಿಂದು ಸಂಘಟನೆಯ ನಾಯಕರು ಪೊಳಲಿ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆನಂತರ, 9 ಗಂಟೆ ವೇಳೆಗೆ ತಾಂಬೂಲ ಪ್ರಶ್ನೆ ಕೇಳಲು ಗುರುಪುರ ಬಳಿಯ ರಾಮಾಂಜನೇಯ ಭಜನಾ ಮಂದಿರಕ್ಕೆ ಆಗಮಿಸಿದ್ದರು. ಸ್ಥಳೀಯ ಪ್ರಮುಖರು, ಹಿಂದು ಸಂಘಟನೆಗಳ ಪ್ರಮುಖರಾ ಶರಣ್ ಪಂಪ್ವೆಲ್, ಸುನಿಲ್ ಕೆ.ಆರ್ ಮತ್ತಿತರರು ಉಪಸ್ಥಿತರಿದ್ದಾರೆ. ಮಳಲಿ ಪರಿಸರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಮಸೀದಿ ಆಸುಪಾಸಿನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

Advertisement
Previous Post

ಮಂಗಳೂರು: ಮಸೀದಿ ನವೀಕರಣ ವೇಳೆ ದೇವಸ್ಥಾನ ಪತ್ತೆ ಪ್ರಕರಣ: ತಾಂಬೂಲ ಪ್ರಶ್ನೆ ಹಿನ್ನೆಲೆ: ಮಳಲಿ ಮಸೀದಿ ಸುತ್ತ ನಿಷೇಧಾಜ್ಞೆ ಜಾರಿ..!!

Next Post

ಮಂಗಳೂರು: ಇನ್‌ಸ್ಟ್ರಾಗ್ರಾಂನಲ್ಲಿ ಐಫೋನ್ ಆರ್ಡರ್: ಸಾವಿರಾರು ರೂ. ವಂಚನೆ..!!

OtherNews

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!
Featured

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
Featured

ಮಾಜಿ ಸಂಸದರೊಂದಿಗೆ ಪತ್ನಿಗೆ ಅಕ್ರಮ ಸಂಬಂಧವೆಂದು ಮಾಧ್ಯಮಗಳಲ್ಲಿ ಪ್ರಸಾರ ಮಾಡಿಸಿದ್ದ ಆರೋಪಿಗೆ ಶಿಕ್ಷೆ..!!

February 14, 2026
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!
ಕ್ರೈಮ್

ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಮೃತ್ಯು..!!!

February 14, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!
Featured

ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

February 11, 2026
ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!
ಕ್ರೈಮ್

ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮಹಿಳೆಯರಿಗೆ ವಂಚನೆ : ಆರೋಪಿ ಅರೆಸ್ಟ್..!!

February 10, 2026

Leave a Reply Cancel reply

Your email address will not be published. Required fields are marked *

Recent News

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

ಮಸೀದಿಯೊಳಗೆ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ : ಪ್ರಕರಣ ದಾಖಲು..!!

February 16, 2026
ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

ವಿಟ್ಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ..!!

February 16, 2026
ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

ಬೆಳ್ತಂಗಡಿ : ತಿಥಿ ಕಾರ್ಯಕ್ರಮಕ್ಕೆ ಆಮೆಗಳ ಬೇಟೆ : ನಾಲ್ಕು ಮಂದಿಯನ್ನು ಬಂಧಿಸಿದ ಪೊಲೀಸರು.!!

February 15, 2026
ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

ವಿದೇಶದಲ್ಲೇ ಕುಳಿತು ಮಂಗಳೂರು ಯುವತಿಯರಿಗೆ ಗಾಳ: ಪತಿಯ ಪ್ರೀತಿ, ಪ್ರಣಯದಾಟ ಬಿಚ್ಚಿಟ್ಟ ಪತ್ನಿ..!!

February 15, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page