Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಪುತ್ತೂರಿನಲ್ಲಿ ಮತ್ತೆ ಮೊಳಗಿದ ಐತಿಹಾಸಿಕ ಸೈರನ್: 20 ವರ್ಷಗಳ ಬಳಿಕ ಮರುಜೀವ..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

    ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಮಂಗಳೂರು

ಮಂಗಳೂರು: ಎಸ್.ಡಿ.ಪಿ.ಐ. ವತಿಯಿಂದ ಜನಾಧಿಕರ ಸಮಾವೇಶ: ಮಳಲಿ ಮಸೀದಿಯ ಒಂದು ಇಟ್ಟಿಗೆಯನ್ನು ಬಿಟ್ಟು ಕೊಡಲಾರೆವು: “Violence likes us.. We can’t Avoid” – ಕೆ ಜಿ ಎಫ್ 2 ಡೈಲಾಗ್ ಹೇಳಿದ ರಿಯಾಜ್ ಫರಂಗಿಪೇಟೆ..!!

May 28, 2022
in ಮಂಗಳೂರು
0
ಮಂಗಳೂರು: ಎಸ್.ಡಿ.ಪಿ.ಐ. ವತಿಯಿಂದ ಜನಾಧಿಕರ ಸಮಾವೇಶ:  ಮಳಲಿ ಮಸೀದಿಯ ಒಂದು ಇಟ್ಟಿಗೆಯನ್ನು ಬಿಟ್ಟು ಕೊಡಲಾರೆವು: “Violence likes us.. We can’t Avoid” – ಕೆ ಜಿ ಎಫ್ 2 ಡೈಲಾಗ್ ಹೇಳಿದ ರಿಯಾಜ್ ಫರಂಗಿಪೇಟೆ..!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದಿನಕ್ಕೊಂದು ಸುದ್ದಿ ಹರಿದಾಡುತ್ತಿದ್ದು, ಕೆಲವೊಂದು ವಿಚಾರಗಳು ಭಾರೀ ವೈರಲ್ ಆಗುತ್ತವೆ., ಅದೇ ರೀತಿ ಕಳೆದ ಕೆಲ ಸಮಯಗಳ ಹಿಂದೆ ಮುಸ್ಲಿಂ ಸಮಾವೇಶವೊಂದರಲ್ಲಿ ‘ತಾಂಟ್ ರೇ ಬಾ ತಾಂಟ್’ ಎಂದು ಹೇಳುವುದರ ಮೂಲಕ ಭಾರೀ ಸುದ್ದಿಯಾಗಿದ್ದ ರಿಯಾಜ್ ಫರಂಗಿಪೇಟೆ ಇದೀಗ ಮತ್ತೊಮ್ಮೆ ಕೆ.ಜಿ. ಎಫ್.-2 ಸಿನಿಮಾ ಡೈಲಾಗ್ ಅನ್ನು ಸಮಾವೇಶದಲ್ಲಿ ಹೇಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

Advertisement
Advertisement
Advertisement

ಮೇ.27 ರಂದು ಮಂಗಳೂರಿನ ಕಣ್ಣೂರಿನಲ್ಲಿ ಎಸ್. ಡಿ. ಪಿ. ಐ. ವತಿಯಿಂದ ನಡೆದ ಜನಾಧಿಕರ ಸಮಾವೇಶದಲ್ಲಿ ಪಾಲ್ಗೊಂಡ ರಿಯಾಜ್ ಫರಂಗಿಪೇಟೆ, ಬಿಜೆಪಿ ಹಾಗೂ ಸಂಘಪರಿವಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಅದು ಎಸ್. ಡಿ. ಪಿ.ಐಯ ಶಕ್ತಿಕೇಂದ್ರವಾಗಿದೆ. ಮಳಲಿಯ ಮಸೀದಿಯನ್ನು ಅತಿಕ್ರಮಣ ಮಾಡುವಂತಹ ಕಾರ್ಯಗಳು ನಡೆಯುತ್ತಿದೆ, ಆದರೇ ಯಾವುದೇ ಕಾರಣಕ್ಕೂ ನಾವು ಬಿಟ್ಟು ಕೊಡುವುದಿಲ್ಲ, ಮಸೀದಿಯ ಒಂದು ಇಟ್ಟಿಗೆಯನ್ನು ಬಿಟ್ಟು ಕೊಡುವುದಿಲ್ಲ, ನಮ್ಮ ಜೀವವನ್ನು ಬಲಿ ಅರ್ಪಿಸಿಯಾದರು ಕೂಡ ನಮ್ಮ ಜಿಲ್ಲೆಯ ಈ ಮಸೀದಿಯನ್ನು ಉಳಿಸಿಕೊಳ್ಳುತ್ತೇವೆ ಎಂದರು.

ಸಮುದಾಯದ ಮಧ್ಯೆ ದಾರಿ ತಪ್ಪಿಸುವ ಕೆಲಸಗಳನ್ನು ಬಿಜೆಪಿ ಮತ್ತು ಸಂಘ ಪರಿವಾರದವರು ಮಾಡುತ್ತಿದ್ದು, ಈ ಬಗ್ಗೆ ಹೋರಾಟ ಮಾಡಿದರೆ ನಮ್ಮ ನಾಯಕರ ಮೇಲೆ ಕೇಸು ದಾಖಲಿಸಲಾಗುತ್ತದೆ, ಅವರನ್ನು ಬಂಧಿಸಲಾಗುತ್ತದೆ ಎಂದು ಕಿಡಿಕಾರಿದರು. ಇದೇ ವೇಳೆ ನಾವು ಖಂಡಿತವಾಗಿಯೂ ಗಲಭೆ ಪ್ರಿಯರಲ್ಲ, ನಮಗೆ ಗಲಭೆಗಳು, ಪ್ರತಿಕಾರಗಳು ಕೊಲೆಗಳು ಇಷ್ಟವಿಲ್ಲ, ಉತ್ತಮ ಭವಿಷ್ಯವನ್ನು ಕಟ್ಟಿಕೊಳ್ಳಲು ಎಸ್. ಡಿ. ಪಿ. ಐ. ಕಾಯುತ್ತಿದೆ. ಅದೇ ರೀತಿ ಸಂಘ ಪರಿವಾರದ ಜೊತೆ, ರಾಜಕೀಯ ಪಕ್ಷದೊಂದಿಗೆ ಎಸ್. ಡಿ. ಪಿ. ಐ. ಹೇಳುವುದೆನೆಂದರೇ “violence..violence..violence, we don’t like it, we avoid, But violence likes us.. We can’t Avoid” ಎಂದು ಹೇಳಿದ್ದರು.

Advertisement
Advertisement

ಅಧ್ಯಕ್ಷೀಯ ಭಾಷಣ ಮಾಡಿದ ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಅವರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರಕಾರ ಧರ್ಮ ವಿಚಾರದಲ್ಲಿ ಸಮಾಜವನ್ನು ಇಬ್ಬಾಗ ಮಾಡಲು ಹೊರಟಿದೆ. ಮಳಲಿ ಮಸೀದಿ ಬಗ್ಗೆ ಮಾತನಾಡುವ ಭಜರಂಗಿಗಳು ತಮ್ಮದೇ ಪಕ್ಷದ ಜನಾರ್ದನ ರೆಡ್ಡಿ ದೇವಸ್ಥಾನವನ್ನು ಧ್ವಂಸ ಮಾಡಿದಾಗ ಎಲ್ಲಿದ್ದೀರಿ..? ಮಳಿಲಿಯಿಂದ ಮರಳು ಕೂಡಾ ನಿಮಗೆ ನೀಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರಕಾರದ ಸಚಿವರು ಮೊಟ್ಟೆ, ಸಮವಸ್ತ್ರ ಮತ್ತು ಪಿಎಸೈ ಹಗರಣದಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದಿದ್ದಾರೆ. ಸಂಘಪರಿವಾರದ ಕುತಂತ್ರಕ್ಕೆ ಕಾಂಗ್ರೆಸ್ ನವರು ಹೆದರಬಹುದು, ಆದರೆ ಎಸ್ ಡಿ ಪಿ ಐ ಯವರು ಎಂದಿಗೂ ಹೆದರಲ್ಲ ಎಂದರು.

ಇಲ್ಯಾಸ್ ತುಂಬೆ ಮಾತನಾಡಿ, ಶಾಂತಿಯ ಬೀಡಾಗಿದ್ದ ಕರ್ನಾಟಕ ಇಂದು ಅಶಾಂತಿಯ ನಾಡಾಗಿ ಮಾರ್ಪಟ್ಟಿದೆ. ಮಸೀದಿ- ಚರ್ಚ್ ಗಳ ಮೇಲೆ ದಾಳಿ, ದಲಿತರು, ಅಲ್ಪಸಂಖ್ಯಾತರ ಮೇಲಿನ ದಾಳಿ ಇಲ್ಲಿ ಸಾಮಾನ್ಯವೆಂಬಂತಾಗಿದೆ. ಮುತಾಲಿಕ್, ಈಶ್ವರಪ್ಪರಂತಹ ಸಂಘಪರಿವಾರದ ನಾಯಕರು ಎಗ್ಗಿಲ್ಲದೆ ನಾಲಗೆ ಹರಿಯಬಿಡುತ್ತಿದ್ದಾರೆ. ಸಂಘಪರಿವಾರದ ನಾಯಕರ ಈ ಕೃತ್ಯಕ್ಕೆ ಸ್ವತಃ ಮುಖ್ಯಮಂತ್ರಿಯವರೇ ಅಭಯ ನೀಡುತ್ತಿದ್ದಾರೆ. ಇದರಿಂದ ಪ್ರೇರಣೆಗೊಂಡ ಸಂಘಪರಿವಾರದ ಕಾರ್ಯಕರ್ತರು ದುಷ್ಕೃತ್ಯದಲ್ಲಿ ತೊಡಗಿದ್ದಾರೆ. ಸಚಿವ ಸಂಪುಟದ ಸದಸ್ಯರು ಕೂಡ ನರಮೇಧ, ಹತ್ಯಾಕಾಂಡದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಅಭಿವೃದ್ಧಿ ವಿಷಯವನ್ನು ಮುಂದಿಟ್ಟು ಮತ ಕೇಳಿದರೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಬರುವುದಿಲ್ಲ ಎಂಬ ವಾಸ್ತವದ ಅರಿವು ಬಿಜೆಪಿಗೆ ಇದೆ. ಈ ಹಿನ್ನೆಲೆಯಲ್ಲಿ ಹಿಂದೂ, ಮುಸ್ಲಿಮ್ ಎಂಬ ಕೋಮು ವಿಷಯವನ್ನು ಮುಂದಿಟ್ಟು ಸಮಾಜ ವಿಭಜನೆಯಲ್ಲಿ ತೊಡಗಿದೆ ಎಂದು ಟೀಕಿಸಿದ ಅವರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶವನ್ನು ಲೂಟಿ ಮಾಡುತ್ತಿದ್ದಾರೆ. ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ, ಎಸ್ ಡಿಪಿಐ ಇಂದು ದೇಶದಲ್ಲಿ ಪರ್ಯಾಯ ರಾಜಕೀಯ ಶಕ್ತಿ ಬೆಳೆಯುತ್ತಿದೆ. ಜನಪರ ಹೋರಾಟ, ಪಾರದರ್ಶಕ ನಾಯಕತ್ವದಿಂದ ಪಕ್ಷ ಇಂದು ಜನಮನ್ನಣೆ ಗಳಿಸಿದೆ. ಮುಂದಿನ ದಿನಗಳಲ್ಲಿ ಪಕ್ಷ ಇನ್ನಷ್ಟು ಶಕ್ತಿಶಾಲಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

Advertisement
Previous Post

ಸ್ನೇಹಿತನನ್ನು ಮನೆಗೆ ಬಿಟ್ಟು ಬೈಕಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಕಾರು ಡಿಕ್ಕಿ.! ಗಂಭೀರ ಸ್ಥಿತಿಯಲ್ಲಿದ್ದ ಕಿಶೋರ್ ಮೃತ್ಯು.!!

Next Post

ಎಸ್.ಡಿ.ಪಿ.ಐ. ಸಮಾವೇಶಕ್ಕೆ ತೆರಳುತ್ತಿದ್ದ ಯುವಕರಿಂದ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ : ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

OtherNews

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!
Featured

ಮಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 34 ಜಾನುವಾರುಗಳ ರಕ್ಷಣೆ; ಮೂವರ ಬಂಧನ..!!

February 23, 2026
ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!
Featured

ಮಂಗಳೂರು :ವಿದ್ಯುತ್ ಆಘಾತ; ಯುವಕ ಮೃತ್ಯು..!!

February 23, 2026
ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!
Featured

ಮಂಗಳೂರು: ಕಂಬ ಬಿದ್ದು ವ್ಯಕ್ತಿ ಮೃತ್ಯು..!!

February 23, 2026
ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳೋ ಕಾಮುಕರೇ ಹುಷಾರ್​​ : ನೂತನ ಕಾನೂನಿನಲ್ಲಿ ಸಂತ್ರಸ್ತೆಯರ ರಕ್ಷಣೆಗೂ ಹೊಸ ನಿಯಮ..!
ಕ್ರೈಮ್

ಮಂಗಳೂರು: ಹಣಕಾಸು ವಿಚಾರಕ್ಕೆ ಗಲಾಟೆ – ಸಹೋದ್ಯೋಗಿಗೆ ಇರಿದು ಕೊಲೆ ಪ್ರಕರಣ ; ಆರೋಪಿಗೆ 5 ವರ್ಷ ಶಿಕ್ಷೆ..!!!

February 19, 2026
ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!
Featured

ಸಿಸಿಬಿ ಪೊಲೀಸರ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ…!!

February 18, 2026
ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!
Featured

ಶ್ರೀನಿವಾಸ್ ಗ್ರೂಪ್ಸ್ ನ ಸ್ಥಾಪಕ ಡಾ.ಸಿಎ.ಎ ರಾಘವೇಂದ್ರ ರಾವ್ ಇನ್ನಿಲ್ಲ..!!

February 18, 2026

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

ಪುತ್ತೂರು: ಬಸ್‌ನಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ : ಅದೇ ಬಸ್ ನಲ್ಲಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ..!!

February 24, 2026
ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

ಬೈಂದೂರು: ಖಾಸಗಿ ಶಾಲಾ ಬಸ್ ಅಪಘಾತ : ಸಣ್ಣಪುಟ್ಟ ಗಾಯದಿಂದ ವಿದ್ಯಾರ್ಥಿಗಳು ಪಾರು..!!

February 24, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾಮಗಾರಿ ಹಿನ್ನಲೆ : ತೋಡಿಗೆ ತಡೆಗೋಡೆ, ರಸ್ತೆ ನಿರ್ಮಾಣಕ್ಕಾಗಿ ಶೌಚಾಲಯ ತೆರವು..!!

February 24, 2026
ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

ಬಿ.ಸಿ.ರೋಡು: ಪಿಕ್ ಅಪ್‌ಗೆ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಮೃತ್ಯು..!!

February 24, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page