Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

    ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

    ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

    ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ನೇಸರ ದಶ ಪ್ರಣತಿ-2026 ಸಮಿತಿ ರಚನೆ..!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

    ಕಾರು – ಬೈಕ್ ಅಪಘಾತ: ಬೈಕ್ ಸವಾರ ಚಂದ್ರಹಾಸ ಮೃತ್ಯು..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಆರೋಗ್ಯ

ಕೂದಲು ಉದುರುವ ಸಮಸ್ಯೆಯೇ..? ಹಾಗಾದರೇ ಈ ಮನೆ ಮದ್ದು ಬಳಸಿ ನೋಡಿ

March 26, 2021
in ಆರೋಗ್ಯ
0
ಕೂದಲು ಉದುರುವ ಸಮಸ್ಯೆಯೇ..? ಹಾಗಾದರೇ ಈ ಮನೆ ಮದ್ದು ಬಳಸಿ ನೋಡಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ತಲೆ ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರಲ್ಲೂ ಕಂಡು ಬರುವಂತಹ ಸಮಸ್ಯೆಗಳಲ್ಲಿ ಒಂದು. ಈ ರೀತಿಯ ಸಮಸ್ಯೆ ಕಾಣಿಸಿಕೊಂಡಗ ಮನೆಯಲ್ಲಿಯೇ ಸಿಗುವಂತಹ ಮನೆ ಮದ್ದುಗಳನ್ನು ಬಳಸಿ ಸಮಸ್ಯೆಯಿಂದ ಸುಲಭವಾಗಿ ಮುಕ್ತಿಯನ್ನು ಪಡೆಯಬಹುದು.

Advertisement
Advertisement
Advertisement

ತಲೆ ಕೂದಲು ಉದುರುವ ಸಮಸ್ಯೆಗೆ ಮನೆ ಮದ್ದುಗಳು : ಒಂದು ಲೋಟ ಮೊಸರಿಗೆ ಒಂದು ನಿಂಬೆಹಣ್ಣು ಹಾಕಿ ಅರ್ಥ ಗಂಟೆಗಳ ಕಾಲ ನೆನೆಯಲು ಬಿಡಬೇಕು ನಂತರ ಅದನ್ನು ತಲೆಕೂದಲಿಗೆ ಹಾಕಿಕೊಂಡು ಒಂದು ಗಂಟೆಯ ನಂತರ ಸ್ನಾನ ಮಾಡಬೇಕು ಇದರಿಂದ ತಲೆ ಕೂದಲು ಉದುರುವುದು ಕಡಿಮೆಯಾಗುತ್ತದೆ. ಬೆಟ್ಟದ ನಲ್ಲಿಕಾಯಿಯನ್ನು ಮಿಕ್ಸಿಯಲ್ಲಿ ರೊಬ್ಬಿ ನಂತರ ತಲೆ ಕೂದಲಿಗೆ ಲೇಪನ ಮಾಡಿಕೊಂಡು ಅರ್ಥ ಗಂಟೆ ಅಥವಾ ಒಂದು ಗಂಟೆಯ ನಂತರ ಸ್ನಾನ ಮಾಡಿದರೆ ತಲೆಯಲ್ಲಿನ ಹೊಟ್ಟು ನಿವಾರಣೆಯಾಗಿ ಕೂದಲು ಉದುರುವುದು ನಿಲ್ಲುತ್ತದೆ.

ಕೂದಲು ಉದುರುವಿಕೆಯನ್ನು ತಡೆಯಲು ತೆಂಗಿನ ಎಣ್ಣೆ ಅಥವಾ ತೆಂಗಿನ ಹಾಲನ್ನು ಹೆಚ್ಚಾಗಿ ಬಳಸಿದರೆ ಆದಷ್ಟು ಬೇಗ ಕೂದಲು ಉದುರುವಿಕೆ ಶಮನವಾಗುತ್ತದೆ. ಮೆಹಂದಿ ಇದನ್ನು ಕೂದಲಿಗೆ ಬಣ್ಣ ನೀಡಲು ಅಥವಾ ಕಂಡೀಶನರ್ ಆಗಿ ಬಳಸಲಾಗುತ್ತದೆ. ಆದರೆ ಮೆಹಂದಿಯಲ್ಲಿ ಇವೆರಡರ ಜೊತೆಗೆ ಕೂದಲನ್ನು ಬಲಗೊಳಿಸುವ ಅಂಶ ಸಹ ಇರುತ್ತದೆ. ಇದನ್ನು ಲೇಪನ ಮಾಡಿಕೊಳ್ಳುವುದರಿಂದ ಕೂದಲು ಉದುರುವಿಕೆ ಕಡಿಮೆಯಾಗುತ್ತದೆ.

Advertisement
Advertisement

ಮೊಟ್ಟೆಯು ಕೂದಲು ಉದುರುವಿಕೆಯನ್ನು ತಡೆಯಲು ಬೇಕಾದ ಅಂಶಗಳನ್ನು ಒಳಗೊಂಡಿರುತ್ತದೆ. ಮೊಟ್ಟೆಯ ಬಿಳಿ ಭಾಗವನ್ನು ಕೂದಲಿಗೆ ಹಂಚಿಕೊಂಡು 1 ಗಂಟೆಯ ನಂತರ ಸ್ನಾನ ಮಾಡಿದರೆ ಕೂದಲು ಉದುರುವಿಕೆ ನಿಧಾನವಾಗಿ ಕಡಿಮೆಯಾಗುತ್ತದೆ. ದಾಸವಾಳದ ಹೂವನ್ನು ಮೊಸರು ಅಥವಾ ಹಾಲು ಹಾಕಿಕೊಂಡು ರೊಬ್ಬಿಕೊಂಡ ನಂತರ ತಲೆ ಕೂದಲಿಗೆ ಹಂಚಿಕೊಂಡರೇ ತಲೆಯಲ್ಲಿನ ಡ್ಯಾಂಡ್ರಫ್ ಕಡಿಮೆಯಾಗುತ್ತದೆ.

ನಿಂಬೆಹಣ್ಣು ಮತ್ತು ಮೊಸರನ್ನು ಕೊಬ್ಬರಿ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಸಂಪೂರ್ಣವಾಗಿ ಹಚ್ಚಿ 15 -20 ನಿಮಿಷ ಬಿಟ್ಟು ಉಗುರುಬೆಚ್ಚಗಿನ ನೀರಿನೋದಿಗೆ ತೊಳೆಯಬೇಕು. ವಾರಕ್ಕೊಮ್ಮೆ ಈ ರೀತಿ ಮಾಡುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ಮತ್ತು ತಲೆಕೂದಲು ಉದುರುವಿಕೆ ಕಡಿಮೆಯಾಗುತ್ತದೆ. ಟೊಮೆಟೊ ರಸದ ಜೊತೆಗೆ ತುಳಸಿ ಸೊಪ್ಪನ್ನು ಮಿಕ್ಸ್​ ಮಾಡಿಕೊಂಡು ತಲೆಕೂದಲಿಗೆ ಹಚ್ಚಿಕೊಳ್ಳುವುದರಿಂದ ತಲೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

ಅಲೋವೆರಾ ಮತ್ತು ಈರುಳ್ಳಿ ರಸವನ್ನು ರೋಸ್​ ವಾಟರ್ ಜೊತೆ ಸೇರಿಸಿಕೊಂಡು ತಲೆ ಕೂದಲಿಗೆ ಹಂಚಿಕೊಂಡರೆ ಕೂದಲು ಉದುರುವಿಕೆ ನಿಲ್ಲುತ್ತದೆ. ಸೀಗೆಕಾಯಿ ಪುಡಿಯನ್ನು ಬಳಸುವುದರಿಂದ ತಲೆಕೂದಲು ಉದುರುವುದು ಕಡಿಮೆಯಾಗುತ್ತದೆ. ಮನೆಯಲ್ಲಿಯೇ ಸಿಗುವಂತಹ ಮನೆ ಮದ್ದುಗಳನ್ನು ಬಳಸಿಕೊಂಡು ತಲೆಕೂದಲು ಉದುರುವಿಕೆಯಿಂದ ಮುಕ್ತಿಯನ್ನು ಪಡೆಯಬಹುದು. ವಾರದಲ್ಲಿ ಒಂದು ದಿನ ಈ ಮನೆ ಮದ್ದುಗಳನ್ನು ಕೂದಲಿಗೆ ಲೇಪನ ಮಾಡಿಕೊಂಡರೆ ಸಾಕು. ಕೂದಲಿನ ಯಾವುದೇ ಸಮಸ್ಯೆಯಿಂದ ಕೂಡ ಮುಕ್ತಿಯನ್ನು ಸುಲಭವಾಗಿ ಪಡೆಯಬಹುದಾಗಿದೆ.

Advertisement
Advertisement
Previous Post

ಮಂಗಳೂರು: ಒಳಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಕಾಸರಗೋಡು ಮೂಲದ ವ್ಯಕ್ತಿಯ ಬಂಧನ

Next Post

ಸುಳ್ಯ: ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ‘ಕೊರಗಜ್ಜನ ನೇಮೋತ್ಸವ’ದಲ್ಲಿ ಜರುಗಿತೇ ಪವಾಡ..? : ಹನ್ನೆರಡು ದೈವದ ಬದಲು ಕಾಣಿಸಿಕೊಂಡಿತು ಹದಿಮೂರು ದೈವಗಳು

OtherNews

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!
ಆರೋಗ್ಯ

(ಸೆ.14) : ತುಳಸಿ ಕ್ಯಾಟರರ್ಸ್ ಪುತ್ತೂರು, ಎಸ್ ಜಿ ಪ್ಯೂರ್ ಮಸಾಲೆ, ಕುಂಕುಮ್ ಅಸೋಸಿಯೇಟ್ಸ್, ವಿಜಯ ಸರ್ವಿಸಸ್ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ..!!

September 11, 2025
ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ
ಆರೋಗ್ಯ

ಪುತ್ತೂರು: ಧನ್ವಂತರಿ ಲ್ಯಾಬೋರೇಟರಿ ಈಶ್ವರಮಂಗಲ ಶಾಖೆಯಲ್ಲಿ ಜು. 9-10 ರಂದು ಉಚಿತ ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ

July 8, 2025
(ಜೂ.29) ವಿಟ್ಲದಲ್ಲಿ ರಕ್ತದಾನ ಶಿಬಿರ…!!!!
ಆರೋಗ್ಯ

(ಜೂ.29) ವಿಟ್ಲದಲ್ಲಿ ರಕ್ತದಾನ ಶಿಬಿರ…!!!!

June 28, 2025
ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ
ಆರೋಗ್ಯ

ಚಿಕ್ಕಮುಡ್ನೂರು ‘ಎ’ ಆಯುಷ್ಮಾನ್ ಆರೋಗ್ಯ ಮಂದಿರ ರೋಟರಿಪುರದಲ್ಲಿ ಉದ್ಘಾಟನೆ

June 1, 2024
ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್
ಆರೋಗ್ಯ

ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್

April 15, 2024
ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ
ಆರೋಗ್ಯ

ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ವೈದ್ಯರುಗಳನ್ನು ನಿಯೋಜಿಸಿ ಆರೋಗ್ಯ ಸಚಿವರ ಆದೇಶ : ‘ಖಾಯಂ ವೈದ್ಯರನ್ನು ನೇಮಕಾತಿ ಮಾಡುವಲ್ಲಿ ಶ್ರಮಿಸುತ್ತೇನೆ’ – ಶಾಸಕ ಅಶೋಕ್ ರೈ

February 14, 2024

Leave a Reply Cancel reply

Your email address will not be published. Required fields are marked *

Recent News

ಇಳಂತಿಲ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ಪ್ರಕರಣ:;ಪ್ರಮುಖ 5 ಜನರ ಹಾಗೂ ಇತರೆ 30 ಜನರ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ರೈಲಿನ ಶೌಚಾಲಯದಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ..!!

October 30, 2025
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ…!!!

October 30, 2025
ಕಾರ್ ಮಿರರ್ ಒಡೆದಿದ್ದಕ್ಕೆ  ಬೈಕ್‌ ಸವಾರನ ಹತ್ಯೆ..!!!

ಕಾರ್ ಮಿರರ್ ಒಡೆದಿದ್ದಕ್ಕೆ ಬೈಕ್‌ ಸವಾರನ ಹತ್ಯೆ..!!!

October 30, 2025
ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೊಡಿಸುವುದಾಗಿ ಹಲವಾರು ಜನರಿಗೆ ನಂಬಿಸಿ ಹಣವನ್ನು ಪಡೆದು ಮೋಸ ಮಾಡುತ್ತಿದ್ದ ಆರೋಪಿಗಳ ಬಂಧನ…!!

October 29, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page