Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಪುತ್ತೂರು: ಅಕ್ಷಯ್ ಕಲ್ಲೇಗ ಜನ್ಮದಿನದ ಪ್ರಯುಕ್ತ: ಬಿ ಇ ಎಂ ಶಾಲೆಗೆ ಕಂಪ್ಯೂಟರ್ ಕೊಡುಗೆ : ಇತರ ಕೆಲ ಸರಕಾರಿ ಶಾಲೆಗಳಿಗೆ ಫ್ಯಾನ್ ಪುಸ್ತಕ ವಿತರಣೆ…!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ಹೆಜಮಾಡಿ ಬಳಿ ಲಾರಿಯ ಹಿಂಬದಿಗೆ ಕಾರು ಡಿಕ್ಕಿ : ಕೋಡಿಕೆರೆ ಲೋಕೇಶ್ ಹಾಗೂ ಕುಳಾಯಿ ವಿರಾಜ್ ಗೆ ಗಾಯ..!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ರಧನ್ ಕಲೆಕ್ಷನ್ಸ್ ನಲ್ಲಿ ಮಾನ್ಸೂನ್ ಆಫರ್: 3 Shirt ಗೆ 999/- | Jeans Pant ಒಂದು ಕೊಂಡರೆ ಇನ್ನೊಂದು ಉಚಿತ….!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

    ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ವಿಟ್ಲ ಮೂಲದ ಕಾರು ಪಲ್ಟಿ..!!!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಜ್ಯ

ಹಾಸನ, ಕೊಡಗಿನ ವಿವಿಧೆಡೆ ಕಂಪಿಸಿದ ಭೂಮಿ: ಸಿಹಿ ನಿದ್ದೆಯಲ್ಲಿದ್ದವರಿಗೆ ಶಾಕ್

June 23, 2022
in ರಾಜ್ಯ
0
ಹಾಸನ, ಕೊಡಗಿನ ವಿವಿಧೆಡೆ ಕಂಪಿಸಿದ ಭೂಮಿ: ಸಿಹಿ ನಿದ್ದೆಯಲ್ಲಿದ್ದವರಿಗೆ ಶಾಕ್
Share on WhatsAppShare on FacebookShare on Twitter
Advertisement
Advertisement
Advertisement

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಹಾಸನ ಜಿಲ್ಲೆಯ ಹಲವೆಡೆ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ. ಬೆಳಗಿನಜಾವ 4.35ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನತೆಗಾಗಿದ್ದು, ಸಿಹಿ ನಿದ್ದೆಯಲ್ಲಿದ್ದ ಜನತೆ ಭಯಬಿದ್ದು, ಮನೆಯಿಂದ ಹೊರ ಓಡಿ ಬಂದಿದ್ದಾರೆ.

Advertisement
Advertisement
Advertisement
Advertisement
Advertisement
Advertisement

ಎಲ್ಲೆಲ್ಲಿ ಕಂಪನದ ಅನುಭವ..?

ಹೊಳೆನರಸೀಪುರ, ಅರಕಲಗೂಡು ತಾಲೂಕು, ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಹಾಗೂ ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಸ್ಪಷ್ಟ ಅನುಭವವಾಗಿದೆ. ಘಟನೆಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ದೃಢಪಡಿಸಿದ್ದಾರೆ.

Advertisement
Advertisement

ನಸುಕಿನ 4.38ರಲ್ಲಿ ಭೂಮಿ ಲಘುವಾಗಿ ಕಂಪಿಸಿದೆ. ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕುಗಳ ಹಲವು ಗ್ರಾಮಗಳಲ್ಲಿ ಜನರಿಗೆ ಭೂಮಿಯು ಕಂಪಿಸಿದ್ದು, ಸ್ಪಷ್ಟವಾಗಿ ಅನುಭವಕ್ಕೆ ಬಂದಿದೆ. ಭೂಮಿಯು ಕಂಪಿಸುವ ಮೊದಲು ದೊಡ್ಡ ಸದ್ದು ಕೇಳಿಸಿತು ಎಂದು ಹಲವರು ತಮ್ಮ ನೆನಪಿಸಿಕೊಂಡಿದ್ದಾರೆ. ಅರಕಲಗೂಡು ಪಟ್ಟಣ,ತಾಲೂಕಿನ ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆನರಸೀಪುರ ತಾಲೂಕಿನ ಚಿಟ್ನಳ್ಳಿ ಹೌಸಿಂಗ್ ಬೋರ್ಡ್ ಪ್ರದೇಶದಲ್ಲಿ ಭೂಮಿಯು ಕಂಪಿಸಿದ್ದು ಸ್ಪಷ್ಟವಾಗಿ ಜನರ ಅರಿವಿಗೆ ಬಂದಿದೆ. ಭೂಮಿಯು ಅಲುಗಾಡುತ್ತಿರುವ ಅನುಭವವಾದ ತಕ್ಷಣ ಜನರು ಭಯಗೊಂಡು ಮನೆಗಳಿಂದ ಹೊರಗೆ ಓಡಿ ಬಂದರು. ಈ ಘಟನೆಯು ಜನರಲ್ಲಿ ಭೀತಿ ಉಂಟು ಮಾಡಿದೆ.

ಕೊಡಗಿನ ವಿವಿಧೆಡೆ ಭೂಕಂಪ

ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ರೇಂಜರ್ ಬ್ಲಾಕ್, ನೇಗಳ್ಳೆ ಗ್ರಾಮದಲ್ಲಿ ಹಲವರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮಡಿಕೇರಿ ನಗರ ಮತ್ತು ದೇವಸ್ತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿಯೂ ಜನರಿಗೆ ಇಂಥದ್ದೇ ಅನುಭವವಾಗಿದೆ. ನಸುಕಿನ 4:37ಕ್ಕೆ ಭೂಕಂಪನವಾಗಿದೆ ಎಂದು ಮೂಲಗಳು ದೃಢಪಡಿಸಿವೆ.

Advertisement
Previous Post

ಮಂಗಳೂರು: ಅಂಗಡಿಯಲ್ಲಿ ಕೆಲಸಕ್ಕಿದ್ದ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಸಜೆ

Next Post

ಕಡಬ: ಖಾಸಗಿ ಶಾಲಾ ಮಕ್ಕಳಿಗೆ ಚಿಕನ್ ಫಾಕ್ಸ್: ಒಂದು ವಾರ ರಜೆ ಘೋಷಣೆ..!!

OtherNews

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!
ರಾಜ್ಯ

ಜಮೀರ್ ಅಹ್ಮದ್ ಸೂಚನೆ: ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ..!!!

May 9, 2025
ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!
ಪುತ್ತೂರು

ರಾಜ್ಯದಲ್ಲಿ ಡೀಸೆಲ್ ದರ ಏರಿಕೆ; ಇಂದು ಮಧ್ಯರಾತ್ರಿಯಿಂದಲೇ ನೂತನ ದರ ಅನ್ವಯ..!!

April 1, 2025
ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!
Featured

ಮನೆ ಬಾಗಿಲಿಗೆ ಬರಲಿದೆ ಕರ್ನಾಟಕದ 14 ದೇಗುಲಗಳ ಪ್ರಸಾದ; ಇ-ಪ್ರಸಾದ ಸೇವೆ ಆರಂಭ..!!!

March 28, 2025
ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!
Featured

ನಂದಿನಿ ಹಾಲಿನ ದರ 4 ರೂ. ಏರಿಕೆ; ರಾಜ್ಯದ ಜನರಿಗೆ ಶಾಕಿಂಗ್ ನ್ಯೂಸ್‌..!!!

March 27, 2025
ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ
ನಿಧನ

ಹೃದಯ ವಿದ್ರಾವಕ ಘಟನೆ; 3 ದಿನದ ಹಿಂದೆ ಮದುವೆ ಆಗಿದ್ದ ಯುವಕ ನಿಧನ

March 5, 2025
ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!
ಪುತ್ತೂರು

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಶ್ರೀಪ್ರಸಾದ್‌ ಪಾಣಾಜೆ ಆಯ್ಕೆ..!!

February 8, 2025

Leave a Reply Cancel reply

Your email address will not be published. Required fields are marked *

Recent News

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

ಆಶ್ಲೀಲ ಪದ ಬಳಕೆ: ಫೇಸ್ ಬುಕ್ ಫೇಜ್ ವಿರುದ್ಧ ಪ್ರಕರಣ ದಾಖಲು..!!

July 1, 2025
ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

ಉಡುಪಿಯಲ್ಲಿ ಹಸು ರುಂಡ ಪತ್ತೆ ಪ್ರಕರಣ: ಆರು ಜನ ಅರೆಸ್ಟ್, ಸ್ಫೋಟಕ ಅಂಶ ಬಯಲಿಗೆ..!!

July 1, 2025
ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

ಪುತ್ತೂರು ಧಾನ್ಯದ ಸಹಕಾರಿ ಸಂಘದ ಅಧ್ಯಕ್ಷರಾಗಿ ಯು.ಪೂವಪ್ಪ, ಉಪಾಧ್ಯಕ್ಷರಾಗಿ ಲೋಕೇಶ್‍ ಹೆಗ್ಡೆ ಅವಿರೋಧ ಆಯ್ಕೆ..!!

July 1, 2025
ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

ಒನ್ ಸೈಡ್ ಲವ್.. ಪ್ರೀತ್ಸಲ್ಲ ಅಂದಿದ್ಕೆ ಜಿಲ್ಲಾಸ್ಪತ್ರೆಯಲ್ಲೇ ಹುಡುಗಿ ಪ್ರಾಣ ತೆಗೆದ ಪ್ರೇಮಿ

July 1, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page