Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

    ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

    ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಶಾಸಕ ಅಶೋಕ್ ರೈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ: ಠಾಣೆಗೆ ದೂರು…!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

    ಪುತ್ತೂರು : ಧಾರಾಕಾರ ಸುರಿದ ಮಳೆಗೆ ಎಪಿಎಂಸಿ ರಸ್ತೆ ಜಲಾವೃತ….!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ಕ್ರೀಡೆ

ಐಪಿಎಲ್‍ ಮೇಲೆ ನೈಟ್ ಕರ್ಪ್ಯೂ ಕರಿ ಛಾಯೆ

March 29, 2021
in ಕ್ರೀಡೆ, ರಾಷ್ಟ್ರೀಯ
0
ಐಪಿಎಲ್‍ ಮೇಲೆ ನೈಟ್ ಕರ್ಪ್ಯೂ ಕರಿ ಛಾಯೆ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮುಂಬೈ: ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿರುವ ಕ್ರಿಕೆಟ್ ಜಾತ್ರೆ ಐಪಿಎಲ್‍ಗೆ ಇನ್ನೇನೂ ಕೆಲವೇ ದಿನಗಳು ಬಾಕಿ ಇದೆ. ಆದರೆ ಈ ಮಧ್ಯೆ ಐಪಿಎಲ್ ನಡೆಯುವ ಮುಂಬೈ ನಗರದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದಾಗಿ ಐಪಿಎಲ್‍ಗೆ ಕರಿ ಛಾಯೆ ಆವರಿಸಿದೆ. ಈಗಾಗಲೇ ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಮಹಾರಾಷ್ಟ್ರ ಸರ್ಕಾರ ರಾಜ್ಯದಲ್ಲಿ ಭಾನುವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಇದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಾಟಗಳಿಗೆ ತೊಡಕಾಗುವ ಭೀತಿ ಎದುರಾಗಿದೆ.

Advertisement
Advertisement
Advertisement

ಮಹಾರಾಷ್ಟ್ರದಲ್ಲಿ ಮಾಡಿರುವ ನೈಟ್ ಕರ್ಫ್ಯೂ ಪ್ರಕಾರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಜನಸಂಚಾರವನ್ನು ನಿಷೇಧಿಸಿದೆ. ಆದರೆ ವಾಂಖೆಂಡೆ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ ಪಂದ್ಯಾಟಗಳು ಆರಂಭವಾಗಲಿದ್ದು ಏಪ್ರಿಲ್ 25ರ ವರೆಗೆ ಒಟ್ಟು 10 ಲೀಗ್ ಪಂದ್ಯಾಟಗಳು ಇಲ್ಲಿ ನಡೆಯಲಿದೆ. ಈ ಪಂದ್ಯಾಟಗಳಲ್ಲಿ ಒಂದು ಪಂದ್ಯ ಮಧ್ಯಾಹ್ನ 3.30 ಗಂಟೆಗೆ ಪ್ರಾರಂಭವಾದರೆ ಉಳಿದೆಲ್ಲಾ ಪಂದ್ಯಗಳು ರಾತ್ರಿ 7.30 ಗಂಟೆಯಿಂದ ಪ್ರಾರಂಭವಾಗಿ ತಡರಾತ್ರಿ ವರೆಗೆ ನಡೆಯಲಿದೆ. ಈ ವೇಳೆ ಆಟಗಾರರು, ತರಬೇತಿ ಸಿಬ್ಬಂದಿ, ಮೈದಾನದ ಸಿಬ್ಬಂದಿ, ಪಂದ್ಯಾಟದ ಪ್ರಸಾರ ವಾಹಿನಿಗಳ ಸಿಬ್ಬಂದಿ ಹೀಗೆ ಹಲವು ಜನ ನೈಟ್ ಕರ್ಫ್ಯೂ ನ ಇಕ್ಕಟ್ಟಿಗೆ ಸಿಲುಕುವ ಪರಿಸ್ಥಿತಿ ಎದುರಾಗಿದೆ.

Advertisement
Advertisement

ಈಗಾಗಲೇ ಐಪಿಎಲ್ ಪಂದ್ಯಾಟಗಳಿಗೆ ಪ್ರೇಕ್ಷಕರಿಗೆ ನಿಷೇಧ ಹೇರಲಾಗಿದೆ. ಆದರೆ ಪಂದ್ಯಾಟ ನಡೆಯುವ ವೇಳೆ ಆಟಗಾರರು ಮತ್ತು ಮೈದಾನದ ಇತರ ಸಿಬ್ಬಂದಿ ಈ ನೈಟ್ ನೈಟ್ ಕರ್ಫ್ಯೂ ನಿಂದ ಹೇಗೆ ಪಾರಾಗುವುದು ಎಂಬ ಚಿಂತೆಯಲ್ಲಿದ್ದರೆ, ಇತ್ತ ಮಹಾರಾಷ್ಟ್ರ ಸರ್ಕಾರ ನೈಟ್ ಕರ್ಫ್ಯೂ ಎಷ್ಟುದಿನ ಇರಲಿದೆ ಎಂಬುದನ್ನು ತಿಳಿಸಿಲ್ಲ. ಹಾಗಾಗಿ ಬಿಸಿಸಿಐ ಮಹಾರಾಷ್ಟ್ರ ಸರ್ಕಾರದೊಂದಿಗೆ ಚರ್ಚಿಸಿ ಯಾವ ರೀತಿ ಪಂದ್ಯಾಟಗಳನ್ನು ನಡೆಸಬಹುದು, ನೈಟ್ ಕರ್ಫ್ಯೂ ವಿನಾಯಿತಿ ಕೊಡುವುದೇ ಎಂಬುದನ್ನು ಚರ್ಚಿಸಬೇಕಾಗಿದೆ.

Advertisement
Advertisement

ಮಹಾರಾಷ್ಟ್ರದಲ್ಲಿ ಸೋಂಕು ಹೆಚ್ಚಾಗುತ್ತ ಸಾಗಿದರೆ ವಾಂಖೆಡೆಯಲ್ಲಿ ನಡೆಯುವ ಪಂದ್ಯಾಟಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಕುರಿತು ಕೂಡ ಚರ್ಚೆಯಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಬಿಸಿಸಿಐ ಮತ್ತು ಮಹಾರಾಷ್ಟ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡು ಐಪಿಎಲ್ ಯಶಸ್ವಿಯಾಗಿ ನಡೆಸಲಿ ಎಂಬುದು ಪ್ರೇಕ್ಷಕರ ಮನದಾಸೆಯಾಗಿದೆ. 14ನೇ ಆವೃತ್ತಿಯ ಐಪಿಎಲ್ ಪಂದ್ಯಾಟಗಳು ಏಪ್ರಿಲ್ 9 ರಿಂದ ಮೇ 30ರ ವರೆಗೆ ಬೆಂಗಳೂರು, ಚೆನ್ನೈ, ದೆಹಲಿ, ಅಹಮದಾಬಾದ್, ಕೋಲ್ಕತ್ತಾ ಹಾಗೂ ಮುಂಬೈ ನಗರಗಳಲ್ಲಿ ನಡೆಯಲಿದೆ.

Advertisement
Advertisement
Previous Post

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‌ನ 4ನೇ ಶಾಖೆ ಕೊಡಗಿನ ಕುಶಾಲನಗರದಲ್ಲಿ ಲೋಕಾರ್ಪಣೆ

Next Post

ಪುತ್ತೂರು : ಜಾತ್ರೋತ್ಸವದ ಅಂಗವಾಗಿ ಅಧಿಕಾರಿಗಳ ಪೂರ್ವಭಾವಿ ಸಭೆ : ರಸ್ತೆಗಳ ಸುವ್ಯವಸ್ಥೆ,ಅಲಂಕಾರ, ಶುಚಿತ್ವ, ಪಾರ್ಕಿಂಗ್ ವ್ಯವಸ್ಥೆ, ಕೋವಿಡ್ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ

OtherNews

ಪುತ್ತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು..!!
Featured

ಪುತ್ತೂರು: ಬಾವಿಗೆ ಬಿದ್ದು ಮಹಿಳೆ ಮೃತ್ಯು..!!

August 15, 2025
ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!
Featured

ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

July 31, 2025
(ಆ.10) : ವಿಟ್ಲದ ಅರಮನೆ ಗದ್ದೆಯಲ್ಲಿ ಕೆಸರ್ಡೊಂಜಿ ದಿನ: ಆಮಂತ್ರಣ ಪತ್ರಿಕೆ ಬಿಡುಗಡೆ..!!
ಕ್ರೀಡೆ

(ಆ.10) : ವಿಟ್ಲದ ಅರಮನೆ ಗದ್ದೆಯಲ್ಲಿ ಕೆಸರ್ಡೊಂಜಿ ದಿನ: ಆಮಂತ್ರಣ ಪತ್ರಿಕೆ ಬಿಡುಗಡೆ..!!

July 29, 2025
ವಿಟ್ಲ : ಜೋಗಿ ಯುವ ಬ್ರಿಗೇಡ್ ಇದರ 2 ನೇ ವರ್ಷದ ಕ್ರೀಡಾ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!
ಕ್ರೀಡೆ

ವಿಟ್ಲ : ಜೋಗಿ ಯುವ ಬ್ರಿಗೇಡ್ ಇದರ 2 ನೇ ವರ್ಷದ ಕ್ರೀಡಾ ಸಂಗಮ : ಆಮಂತ್ರಣ ಪತ್ರಿಕೆ ಬಿಡುಗಡೆ..!!

July 23, 2025
ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!
ಕ್ರೀಡೆ

ಪಡುಮಲೆ (ಜು.27) : ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ದ್ವಿತೀಯ ವರ್ಷದ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ..!!

July 19, 2025
ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!
ಕ್ರೀಡೆ

ವಿಟ್ಲ: ಉಕ್ಕುಡದಲ್ಲಿ ಮನೆಯೊಂದರಿಂದ ಕಳ್ಳತನ..!!!

June 21, 2025

Leave a Reply Cancel reply

Your email address will not be published. Required fields are marked *

Recent News

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

ಪುತ್ತೂರು: ಹೆಬ್ಬಾರಬೈಲ್ ನಿವಾಸಿ ತಾರನಾಥ ನಿಧನ..!!

October 13, 2025
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು

ವಿಟ್ಲ: ಹೆಣ್ಣು ನೋಡೋ ನೆಪದಲ್ಲಿ ಫೋಟೋ, ವಿಡಿಯೋ ತೆಗೆದು ಲೀಕ್ ಮಾಡೋ ಬೆದರಿಕೆ: 44.80 ಲಕ್ಷ ವಂಚನೆ: ಪ್ರಕರಣ ದಾಖಲು…!!!

October 13, 2025
ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

ಪುತ್ತೂರು: ಶ್ರೀ ಸತ್ಯದೇವತೆ ಫ್ಲವರ್ ಸ್ಟಾಲ್ & ಫಾಸ್ಟ್ ಫುಡ್ ಶುಭಾರಂಭ…!!

October 13, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ…!

October 13, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page