Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    ಪುತ್ತೂರು : ಜೆಟ್ ವಿಮಾನ ಹಾರಾಟ..!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಮಾ.15) : ಕೆಮ್ಮಿಂಜೆ ಗ್ರಾಮದೈವ ಶಿರಾಡಿ ರಾಜನ್ ದೈವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

    (ಎ.05) : ಉಪ್ಪಿನಂಗಡಿಯಲ್ಲಿ ಪ್ರಥಮ ಬಾರಿಗೆ ನಾಗಮಂಡಲೋತ್ಸವ : ಪೂರ್ವಭಾವಿ ಸಭೆ : ಪದಾಧಿಕಾರಿಗಳ ಆಯ್ಕೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಸುಳ್ಯ

ಪವಾಡ ರೀತಿಯಲ್ಲಿ ಉರುಳಿದ ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಳದ ಅಶ್ವತ್ಥ ವೃಕ್ಷ

July 17, 2022
in ಸುಳ್ಯ
0
ಪವಾಡ ರೀತಿಯಲ್ಲಿ ಉರುಳಿದ ಬೆಟ್ಟಂಪಾಡಿ ಮಹಾಲಿಂಗೇಶ್ವರ ದೇವಳದ ಅಶ್ವತ್ಥ ವೃಕ್ಷ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement
Advertisement

ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಬೃಹದಾಕಾರದ ಅತ್ಯಂತ ಹಳೆಯದಾದ ಅಶ್ವಥ ವೃಕ್ಷವೊಂದು ಯಾವ ಹಾನಿಯೂ ಇಲ್ಲದೇ, ಭಕ್ತರಿಗೆ ದೋಷ ಬಾರದಂತೆ ಪವಾಡ ರೀತಿಯಲ್ಲಿ ಉರುಳಿ ಬಿದ್ದಿರುವುದು ಭಕ್ತರ ಮನ ಪುಳಕಿತಗೊಳಿಸಿದೆ.

Advertisement
Advertisement
Advertisement

ಹೌದು.. ದೇವರ ಮೇಲಿನ ಶ್ರದ್ದೆ, ನಂಬಿಕೆಗಳು ಎಂತಹ ಘನ ಕಾರ್ಯವನ್ನಾದರೂ ಅತ್ಯಂತ ಲಘುವಾಗಿ ಮಾಡಿಸಬಲ್ಲುದು ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಳದ ಜೀರ್ಣೋದ್ಧಾರ ಕಾರ್ಯಗಳಾಗಿ 2013 ರಲ್ಲಿ ಬ್ರಹ್ಮಕಲಶೋತ್ಸವ ನಡೆದಿತ್ತು. ಆಗ ದೇವಳದ ಮುಂಭಾಗದಲ್ಲಿದ್ದ ಅಶ್ವತ್ಥ ವೃಕ್ಷ ಅಭಿವೃದ್ಧಿ ಕಾಮಗಾರಿಗೆ ತೊಡಕಾಗುವ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸುವ ಚಿಂತನೆ ನಡೆಸಲಾಗಿತ್ತು. “ಅಶ್ವತ್ಥ ಮರವನ್ನು ಕಡಿಯಬೇಕಾದರೆ ಇನ್ನೊಂದು ಅಶ್ವತ್ಥ ಗಿಡ ನೆಟ್ಟು ಅದರಲ್ಲಿ ಒಂದು ಸಾವಿರಕ್ಕೂ ಅಧಿಕ ಎಲೆಗಳಾದಾಗ ಹಳೆಯ ಅಶ್ವತ್ಥ ಮರವನ್ನು ಕಡಿಯಬಹುದು” ಎಂಬ ಶಾಸ್ತ್ರನಿಯಮದಂತೆ ಈ ಮರದ ಪಕ್ಕದಲ್ಲಿ ಅಶ್ವತ್ಥ ಗಿಡ ನೆಡಲಾಯಿತು.

ಗಿಡದಲ್ಲಿ ಒಂದು ಸಾವಿರಕ್ಕಿಂತ ಎಲೆಗಳಾಗಿ ಸಮೃದ್ಧವಾಗಿ ಬೆಳೆದಾಗ ಹಳೆಯ ಮರವನ್ನು ಕಡಿಯಲು ಕಾರ್ಯೋನ್ಮುಖರಾದ ವೇಳೆ ದೇವರ ಮೇಲಿನ ನಂಬಿಕೆ, ಭಯ, ಭಕ್ತಿ ಮರ ಕಡಿಯಲು ಯಾವೊಬ್ಬನೂ ಮುಂದೆ ಬರಲಿಲ್ಲ. ಈ ಯೋಚನೆಯಲ್ಲಿಯೇ ದಿನಗಳುರುಳಿದ್ದವು. ಹೀಗಿರಬೇಕಾದರೆ, ಎರಡು ದಿನಗಳ ಹಿಂದೆ ಜು.15 ರಂದು ಕ್ಷೇತ್ರದ ಶಿಲ್ಪಿಗಳಾದ ಮಹೇಶ್ ಮುನಿಯಂಗಳ ರವರು ಕ್ಷೇತ್ರಕ್ಕೆ ಭೇಟಿ ನೀಡಿ ಅನ್ನಛತ್ರ ಸಭಾಂಗಣದ ಕಾಮಗಾರಿಗಳನ್ನು ವೀಕ್ಷಿಸಿ ಬಳಿಕ ಅಶ್ವತ್ಥ ಗಿಡಕ್ಕೆ ಹೊಸ ಕಟ್ಟೆ ನಿರ್ಮಿಸಲು ವಾಸ್ತು ಲೆಕ್ಕಾಚಾರಗಳನ್ನು ಕೊಟ್ಟು ಹೋಗಿದ್ದರು. ಪವಾಡವೆಂಬಂತೆ ಅವರು ಭೇಟಿ ನೀಡಿದ ಮರುದಿನ ಜು.16 ರಂದು ಸಂಜೆ ಹಳೆಯ ಅಶ್ವತ್ಥ ಮರ ಧರಶಾಹಿಯಾಗಿದೆ.

Advertisement
Advertisement

ಮರವನ್ನು ಹೇಗೆ ಕಡಿಯುವುದೆಂಬ ಯೋಚನೆಯಲ್ಲಿದ್ದ ದೇವಳದ ಆಡಳಿತ ಮಂಡಳಿಯವರಿಗೆ ಮತ್ತು ಭಕ್ತರು ಆಶ್ಚರ್ಯ ಚಕಿತರಾಗಿದ್ದಾರೆ. ಮಹಾಲಿಂಗೇಶ್ವರನೇ ಅಶ್ವತ್ಥ ಮರ ತೆರವುಗೊಳಿಸುವಲ್ಲಿ ತನಗೆ ಸಂತೃಪ್ತಿ ಇದೆ ಎಂಬುದನ್ನು ಈ ಮೂಲಕ ತೋರಿಸಿಕೊಟ್ಟಿದ್ದಾರೆ. ತನಗೆ ಆಗಬೇಕಾದ ಕಾರ್ಯವೊಂದನ್ನು ಭಕ್ತರಿಗೆ ದೋಷ ಬಾರದ ರೀತಿಯಲ್ಲಿ ತಾನೇ ಮಾಡಿಕೊಂಡಿರುವ ಮಹಾಲಿಂಗೇಶ್ವರನ ಮಹಿಮೆ ಎಂದು ಹೇಳುತ್ತಾ ಭಕ್ತರು ಪುಳಕಿತರಾಗಿದ್ದಾರೆ.

ಧರಶಾಹಿಯಾದ ಮರವನ್ನು ತಕ್ಷಣ ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ರವರ ನೇತೃತ್ವದಲ್ಲಿ ಭಕ್ತ ವೃಂದದವರು ಸೇರಿ ತೆರವುಗೊಳಿಸಿದ್ದಾರೆ.

ಧರಶಾಹಿಯಾದುದರಲ್ಲಿಯೂ ಅನೇಕ ದೇವರ ಲೀಲೆ ಕಂಡುಬಂದಿದೆ. ದೇವಸ್ಥಾನದ ವಠಾರದಲ್ಲಿ ಭಕ್ತರಿಲ್ಲದ ಸಮಯ (ಸಂಜೆ 4.30) ನೋಡಿಕೊಂಡು ಮರ ಉರುಳಿದೆ. ಪೂಜಾ ಅವಧಿಯಲ್ಲಿ ಈ ಮರದ ಕೆಳಭಾಗದಲ್ಲಿ ಜನಸಂಚಾರ, ವಾಹನಗಳ ಪಾರ್ಕಿಂಗ್ ಇರುತ್ತಿತ್ತು. ಮರದ ಮುಂಭಾಗದಲ್ಲಿ ದೇವಳ, ಹಿಂಭಾಗದಲ್ಲಿ ಕೆರೆ, ಎಡಭಾಗದಲ್ಲಿ ಅಡಿಕೆ ತೋಟ ಇವೆಲ್ಲವನ್ನೂ ತಪ್ಪಿಸಿಕೊಂಡು ಕಿಂಚಿತ್ತು ಹಾನಿ ಉಂಟಾಗದ ರೀತಿಯಲ್ಲಿ ವೃಕ್ಷ ಧರಶಾಹಿಯಾಗಿರುವುದು ಮತ್ತೊಂದು ಅಚ್ಚರಿಗೆ ಕಾರಣವಾಗಿದೆ.

Advertisement
Previous Post

ಪುತ್ತೂರು: ಮಹಿಳೆಯನ್ನು ಹಿಂಬಾಲಿಸಿ ತಡೆದು ಅಸಭ್ಯ ವರ್ತನೆ: ಆರೋಪಿಯ ಬಂಧನ

Next Post

ಕೋಡಿಂಬಾಡಿ: ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.5 ರಂದು ‘ವರ ಮಹಾಲಕ್ಷ್ಮಿ ವ್ರತ ಪೂಜೆ’ : ಆಮಂತ್ರಣ ಪತ್ರ ಬಿಡುಗಡೆ

OtherNews

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!
Featured

ಪುತ್ತೂರು: ಕುಣಿತ ಭಜನೆ ಮಾಡುತ್ತಿದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಮಹಿಳೆ..!

March 2, 2026
ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!
ಕ್ರೈಮ್

ಕಾಡಾನೆ ದಾಳಿಗೆ ವಿದ್ಯಾರ್ಥಿನಿ ಬಲಿ..!!

March 2, 2026
ಮಂಗಳೂರು: ಕೆಲಸ ಮುಗಿಸಿ ಬರುತ್ತಿದ್ದ ಯುವಕನಿಗೆ ಹಲ್ಲೆ : ದ್ವಿ ಚಕ್ರ ವಾಹನ ಸಹಿತ ನಗದು,ದಾಖಲೆ ಪತ್ರ ದೋಚಿ ಪರಾರಿಯಾದ ದುಷ್ಕರ್ಮಿಗಳು
ಕ್ರೈಮ್

ಸುಳ್ಯ: ಕಾರಿನ ಗ್ಲಾಸ್‌ ಗೆ ಹಾನಿ: ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು..!!

February 23, 2026
ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!
Featured

ಅಮಲು ಸೇವಿಸಿ ಕಾರು ಡೈವ್ : ಕಾರಿಗೆ ಹಿಂಬದಿಯಿಂದ ಡಿಕ್ಕಿ :ಚಾಲಕ ವಶಕ್ಕೆ..!!

February 22, 2026
ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!
Featured

ಬೆಳ್ಳಾರೆ: ಉಸಿರಾಟದ ಸಮಸ್ಯೆಯಿಂದ 2 ತಿಂಗಳ ಶಿಶು ಮೃತ್ಯು..!!

February 18, 2026
ಬೆಳ್ಳಾರೆ: ಮಸೀದಿಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ:; ಆಸ್ಪತ್ರೆಗೆ ದಾಖಲು
Featured

ಹಳೆಗೇಟು ಬಳಿ ಇತ್ತಂಡಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!

February 16, 2026

Leave a Reply Cancel reply

Your email address will not be published. Required fields are marked *

Recent News

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

ಕೆಯ್ಯೂರು: ಬೈಕ್ ಅಪಘಾತ: ಕುಂಬ್ರದ ಯುವಕ ಮೃತ್ಯು..!!

March 4, 2026
ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

ಪುತ್ತೂರು: ಬಸ್ ನಲ್ಲಿ ಅನುಚಿತ ವರ್ತನೆ ಆರೋಪ: ಯುವಕನಿಗೆ ಗೂಸಾ..!!

March 3, 2026
ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

ಮಂಗಳೂರು: ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಪೋಸ್ಟ್, ಕೇಸ್ ದಾಖಲು..!!

March 3, 2026
ಪುತ್ತೂರು : ಜೆಟ್ ವಿಮಾನ ಹಾರಾಟ..!

ಪುತ್ತೂರು : ಜೆಟ್ ವಿಮಾನ ಹಾರಾಟ..!

March 3, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page