Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

    ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು..!

    ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

    ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

    ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

    ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

    ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ…!!

    ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ…!!

    ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ರಿಪದ ಶ್ರೀ ಕೃಷ್ಣ ದೇವರ ಭಕ್ತಿಗೀತೆ ಬಿಡುಗಡೆ..!!

    ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ರಿಪದ ಶ್ರೀ ಕೃಷ್ಣ ದೇವರ ಭಕ್ತಿಗೀತೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

    ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

    ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

    ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು..!

    ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

    ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

    ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

    ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

    ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ…!!

    ಕಾಲೇಜ್​ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಪಿಜಿ ಮಾಲೀಕನ ಬಂಧನ…!!

    ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ರಿಪದ ಶ್ರೀ ಕೃಷ್ಣ ದೇವರ ಭಕ್ತಿಗೀತೆ ಬಿಡುಗಡೆ..!!

    ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ರಿಪದ ಶ್ರೀ ಕೃಷ್ಣ ದೇವರ ಭಕ್ತಿಗೀತೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಪುತ್ತೂರು

ಪುತ್ತೂರು: ಆಜಾದಿ ಕೀ ಅಮೃತ ಮಹೋತ್ಸವ ಪ್ರಯುಕ್ತ ‘ಬೃಹತ್ ಉಚಿತ ಲಸಿಕಾ ಶಿಬಿರ’

July 23, 2022
in ಪುತ್ತೂರು
0
ಪುತ್ತೂರು: ಆಜಾದಿ ಕೀ ಅಮೃತ ಮಹೋತ್ಸವ ಪ್ರಯುಕ್ತ ‘ಬೃಹತ್ ಉಚಿತ ಲಸಿಕಾ ಶಿಬಿರ’
Share on WhatsAppShare on FacebookShare on Twitter
Advertisement
Advertisement
Advertisement

ಪುತ್ತೂರು: ಆಜಾದಿ ಕೀ ಅಮೃತ ಮಹೋತ್ಸವ ಪ್ರಯುಕ್ತ ‘ಬೃಹತ್ ಉಚಿತ ಲಸಿಕಾ ಶಿಬಿರವು'(ಬೂಸ್ಟರ್ ಡೋಸ್) ಜು.23 ರಂದು ಜಿ.ಪಂ.ಹಿ.ಪ್ರಾ.ಶಾಲೆ ಪರ್ಲಡ್ಕದಲ್ಲಿ ಜರುಗಿತು.

Advertisement
Advertisement
Advertisement
Advertisement
Advertisement
Advertisement
Advertisement

ನಗರಸಭಾಧ್ಯಕ್ಷರಾದ ಜೀವಂಧರ್ ಜೈನ್ ದೀಪ ಬೆಳಗಿಸುವ ಮೂಲಕ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟನೆ ಮಾಡಿ, ಇಡೀ ವಿಶ್ವಕ್ಕೇ ಮಾದರಿಯಾದ ಪ್ರಧಾನಿ ನರೇಂದ್ರ ಮೋದಿ ಯವರ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿದ ಮೊದಲ ಹಾಗೂ ಎರಡನೇ ಕೊರೋನಾ ವ್ಯಾಕ್ಸಿನ್ ಕಾರ್ಯಕ್ರಮ ಇದೀಗ ಬೂಸ್ಟರ್ ಡೋಸ್ ನೀಡುವ ಪ್ರಕ್ರಿಯೆ ಕೂಡಾ ದೇಶದಾದ್ಯಂತ ನಡೆಯುತ್ತಿದೆ. ನಮ್ಮೂರು ಕೂಡಾ ಕೊರೋನಾ ಮುಕ್ತವಾಗಲು ಎಲ್ಲಾ ನಾಗರಿಕರನ್ನು ತಲುಪಲು ಸುಲಭ ಸಾಧ್ಯವಾಗುವಂತೆ ಪ್ರತಿ ವಾರ್ಡ್ ಗಳಲ್ಲಿಯೂ ಈ ರೀತಿಯ ಲಸಿಕಾ ಶಿಬಿರ ಆಯೋಜಿಸುವ ಚಿಂತನೆ ಇದೆ ಎಂದು ಹೇಳಿದರು.

ನಗರಸಭಾ ಉಪಾಧ್ಯಕ್ಷೆ ವಿದ್ಯಾಗೌರಿ ಪ್ರಾಸ್ತಾವಿಕ ಮಾತನಾಡಿ, ವಾರ್ಡ್-19ರ ಸುತ್ತಮುತ್ತಲಿನ ಸ್ಥಳೀಯರಿಗೆ ಅನುಕೂಲವಾಗುವಂತೆ ಪರ್ಲಡ್ಕ ಶಾಲೆಯಲ್ಲಿ ಲಸಿಕಾ ಶಿಬಿರ ಏರ್ಪಡಿಸಲಾಗಿದೆ. ದೇಶದಾದ್ಯಂತ ಜುಲೈ 16 ರಿಂದ ಸೆಪ್ಟೆಂಬರ್ 30ರ ವರೆಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತದೆ ಎಂದು ಹೇಳಿದರು.

Advertisement
Advertisement

ಡಾ.ಸುಶ್ಮಿತಾ ಪೈ, ನರ್ಸ್ ಗಳಾದ ಸಿಸ್ಟರ್ ತ್ರಿವೇಣಿ, ಮೀನಾಕ್ಷಿ ಹಾಗೂ ಆಶಾ ಕಾರ್ಯಕರ್ತೆ ವೀಣಾ ಚಿದಾನಂದ್ ಆಚಾರ್ಯ ಶಿಬಿರದಲ್ಲಿ ಸಹಕರಿಸಿದರು. ಪ್ರಮುಖರಾದ ಶಿವಕುಮಾರ್ ಕಲ್ಲಿಮಾರ್, ಪುರುಷೋತ್ತಮ್ ನ್ಯಾಕ್, ರವಿರಾಜ್, ಸತೀಶ್, ವಿಕ್ರಮ್ ಪರ್ಲಡ್ಕ ಉಪಸ್ಥಿತರಿದ್ದರು. ವಿದ್ಯಾಗೌರಿ ಸ್ವಾಗತಿಸಿ, ಶಾಲಾ ಮುಖ್ಯಗುರುಗಳಾದ ವತ್ಸಲಾ ವಂದಿಸಿದರು. ಶಿಬಿರದಲ್ಲಿ ನೂರಕ್ಕೂ ಅಧಿಕ ಮಂದಿ ಲಸಿಕೆ ಪಡೆದುಕೊಂಡರು.

Advertisement
Previous Post

ಪುತ್ತೂರು : ವರದಕ್ಷಿಣೆ ರಹಿತ ವಿವಾಹವಾಗಿದ್ದೇನೆ ಎಂದು ಪ್ರಚಾರ ಮಾಡಿ ವರದಕ್ಷಿಣೆ ಪಡೆದ ಭೂಪ: ಮತ್ತಷ್ಟು ವರದಕ್ಷಿಣೆ ತರುವಂತೆ ಪತ್ನಿಗೆ ಹಲ್ಲೆ

Next Post

ಮಾಣಿ: ಆಟೋ ರಿಕ್ಷಾಗೆ ಲಾರಿ ಡಿಕ್ಕಿ: ಆಟೋ ಚಾಲಕ ಗಂಭೀರ: ಮಂಗಳೂರು ಆಸ್ಪತ್ರೆಗೆ ರವಾನೆ

OtherNews

ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!
ಪುತ್ತೂರು

ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

August 3, 2025
ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ
ಪುತ್ತೂರು

ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

August 3, 2025
ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!
Featured

ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

August 3, 2025
ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ರಿಪದ ಶ್ರೀ ಕೃಷ್ಣ ದೇವರ ಭಕ್ತಿಗೀತೆ ಬಿಡುಗಡೆ..!!
ಪುತ್ತೂರು

ಕುಣಿತ ಭಜನೆ ಹಾಗೂ ಭಜಕರಿಗಾಗಿಯೇ ಭಕ್ರಿಪದ ಶ್ರೀ ಕೃಷ್ಣ ದೇವರ ಭಕ್ತಿಗೀತೆ ಬಿಡುಗಡೆ..!!

August 3, 2025
ವಿಟ್ಲ: ಕಾಣಿಕೆ ಕಟ್ಟೆಯ ಹಣ ಕಳ್ಳತನ : ಮೂವರು ಪೊಲೀಸ್ ವಶಕ್ಕೆ..!!
Featured

ವಿಟ್ಲ: ಕಾಣಿಕೆ ಕಟ್ಟೆಯ ಹಣ ಕಳ್ಳತನ : ಮೂವರು ಪೊಲೀಸ್ ವಶಕ್ಕೆ..!!

August 2, 2025
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ..!!
Featured

ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಗಳು ವಶಕ್ಕೆ..!!

August 2, 2025

Leave a Reply Cancel reply

Your email address will not be published. Required fields are marked *

Recent News

ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

ಗ್ರಾಮೋತ್ಸವ ಪ್ರಯುಕ್ತ ಸ್ವಚ್ಚತಾ ಅಭಿಯಾನ…!!

August 3, 2025
ಫೇಸ್​ಬುಕ್​ನಲ್ಲೂ ರೀಲ್ಸ್ ಮಾಡಬಹುದು: ವಿಶೇಷ ಮಾಹಿತಿ ಹಂಚಿಕೊಂಡ ಮಾರ್ಕ್ ಝಕರ್​ಬರ್ಗ್

ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲು..!

August 3, 2025
ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

ಪುತ್ತೂರು: ಬನ್ನೂರಿನಲ್ಲಿ ಇಂಟರ್ ಲಾಕ್ ರಸ್ತೆ ಉದ್ಘಾಟನೆ

August 3, 2025
ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

ವಿಟ್ಲ: ರಿಕ್ಷಾ ಮತ್ತು ಬೈಕ್ ನಡುವೆ ಡಿಕ್ಕಿ..!!!

August 3, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page