Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ರೋಟರಿ ಯುವ ಪುತ್ತೂರು – ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

    ಮುಕ್ಕೂರು : 16 ನೇ ವರ್ಷದ ಗಣೇಶೋತ್ಸವ ಆಚರಣೆ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ನ್ಯೂಸ್ ಬಂಟ್ವಾಳ

ಮಾಣಿ: ಬಂಟರ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’: ಜಾತಿ ಸಂಘಟನೆಗಳು ಸಮಾಜದ ಎಲ್ಲಾ ವರ್ಗದ ಜನರ ಅಗತ್ಯಗಳನ್ನು ಅರಿತು ಕಾರ್ಯಕ್ರಮಗಳನ್ನು ಸಂಘಟಿಸಬೇಕು- ಚಂದ್ರಹಾಸ ಶೆಟ್ಟಿ ರಂಗೋಲಿ

July 25, 2022
in ಬಂಟ್ವಾಳ
0
ಮಾಣಿ: ಬಂಟರ ಸಂಘದ ವತಿಯಿಂದ ‘ಆಟಿಡೊಂಜಿ ಕೂಟ’: ಜಾತಿ ಸಂಘಟನೆಗಳು ಸಮಾಜದ ಎಲ್ಲಾ ವರ್ಗದ ಜನರ ಅಗತ್ಯಗಳನ್ನು ಅರಿತು ಕಾರ್ಯಕ್ರಮಗಳನ್ನು ಸಂಘಟಿಸಬೇಕು- ಚಂದ್ರಹಾಸ ಶೆಟ್ಟಿ ರಂಗೋಲಿ
Share on WhatsAppShare on FacebookShare on Twitter
Advertisement
Advertisement
Advertisement

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಹೊರಜಿಲ್ಲೆಗಳ ಆಹಾರ ಪದ್ಧತಿಯಲ್ಲಿ ಬಹಳಷ್ಟು ವ್ಯತ್ಯಾಸಗಳಿದ್ದು, ಹಳ್ಳಿ ಪ್ರದೇಶದ ಆಹಾರಗಳಲ್ಲಿ ಔಷಧೀಯ ಗುಣಗಳಿವೆ. ಆಟಿ ತಿಂಗಳಿನಲ್ಲಿ ಉಪಯೋಗಿಸುವ ವಿಶೇಷ ಖಾದ್ಯಗಳು ಶರೀರದ ಆರೋಗ್ಯದ ಸಮತೋಲನವನ್ನು ಕಾಯ್ದುಕೊಂಡು ಬರುತ್ತವೆ. ಮಕ್ಕಳಲ್ಲಿ ಈ ಬಗ್ಗೆ ತಿಳುವಳಿಕೆಯನ್ನು ಮೂಡಿಸುವ ಅಗತ್ಯ ಇದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಹೇಳಿದರು.

Advertisement
Advertisement
Advertisement
Advertisement
Advertisement
Advertisement
Advertisement

ಮಾಣಿ ವಲಯ ಬಂಟರ ಸಂಘದ ಆಶ್ರಯದಲ್ಲಿ ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಜರಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ಸಂಘಟನೆಗಳು ಸಮಾಜದ ಎಲ್ಲಾ ವರ್ಗದ ಜನರ ಅಗತ್ಯಗಳನ್ನು ಅರಿತು ಕಾರ್ಯಕ್ರಮಗಳನ್ನು ಸಂಘಟಿಸಬೇಕು. ಆರ್ಥಿಕವಾಗಿ ಅಶಕ್ತರಾಗಿರುವವರ ಬಗ್ಗೆ ಕಾಳಜಿಯನ್ನು ಇಟ್ಟುಕೊಳ್ಳಬೇಕು. ಈ ನಿಟ್ಟಿನಲ್ಲಿ ಮಾಣಿ ವಲಯ ಬಂಟರ ಸಂಘದ ಕಾರ್ಯ ಶ್ಲಾಘನೀಯ ಎಂದು ಹೇಳಿದರು.

Advertisement
Advertisement

ಮಾಣಿ ವಲಯ ಬಂಟರ ಸಂಘದ ಅಧ್ಯಕ್ಷ ಬಿ.ಎಂ.ಗಂಗಾಧರ ರೈ ಅಧ್ಯಕ್ಷತೆ ವಹಿಸಿದ್ದರು. ವಲಯ ಸಂಘದ ಸ್ಥಾಪಕಾಧ್ಯಕ್ಷ ರಘುರಾಮ ಶೆಟ್ಟಿ ಪಂಚವಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ವಲಯದ ಸಂಘದ ಗೌರವಾಧ್ಯಕ್ಷೆ ಪ್ರಫುಲ್ಲಾ.ಆರ್.ರೈ, ತಾಲೂಕು ಬಂಟರ ಸಂಘದ ಸ್ಥಾಪಕಾಧ್ಯಕ್ಷ ಕಿರಣ್ ಹೆಗ್ಡೆ ಅನಂತಾಡಿ, ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಪ್ರಹ್ಲಾದ ಶೆಟ್ಟಿ ಜಡ್ತಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈ, ಸಂಘದ ಮಾಜಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಬಾಲಕೃಷ್ಣ ಆಳ್ವ ಕೊಡಾಜೆ, ಪ್ರವೀಣ್ ರೈ ಕಲ್ಲಾಜೆ ಭಾಗವಹಿಸಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗೋಪಾಲಕೃಷ್ಣ ರೈ ಬರಿಮಾರು, ಯಶೋದಾ ಶೆಟ್ಟಿ ತೋಟ, ರಾಜೀವ ಶೆಟ್ಟಿ ಇರುಬೈಲು, ವಿಂದ್ಯಾ.ಎಸ್.ರೈ ಕುರುಂಬ್ಲಾಜೆ ಇವರನ್ನು ಸನ್ಮಾನಿಸಲಾಯಿತು. ಹತ್ತನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಆಟಿ ತಿಂಗಳ ವಿಶೇಷ ಖಾದ್ಯಗಳನ್ನು ತಯಾರಿಸಿದ ಮಹಿಳೆಯರನ್ನು ಗುರುತಿಸಲಾಯಿತು.

ಸಂಘದ ಪದಾಧಿಕಾರಿಗಳಾದ ಪುಷ್ಪರಾಜ್ ಹೆಗ್ಡೆ ಸತ್ತಿಕಲ್ಲು, ರತ್ನಾಕರ ರೈ ಶಬರಿ, ನಿರಂಜನ್ ರೈ ಕುರ್ಲೆತ್ತಿಮಾರು, ವಿಜೇತ್ ರೈ ಬಿಳಿಯೂರು, ಮೋಹಿನಿ ರೈ, ಜ್ಯೋತಿ.ಎನ್.ಹೆಗ್ಡೆ, ಸಜಿತ್ ಶೆಟ್ಟಿ, ಜ್ಯೋತಿ.ಪಿ.ಶೆಟ್ಟಿ, ರಂಜಿತ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಗಂಗಾಧರ ರೈ ತುಂಗೆರೆಕೋಡಿ ಸ್ವಾಗತಿಸಿದರು. ಕೋಶಾಧಿಕಾರಿ ಸಜಿತ್ ಶೆಟ್ಟಿ ಜಡ್ತಿಲ ವಂದಿಸಿದರು. ವಿಜಯಲಕ್ಷ್ಮಿ.ವಿ.ಶೆಟ್ಟಿ, ಮಲ್ಲಿಕಾ.ಎ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಜಿಲ್ಲೆಯ ಪ್ರಸಿದ್ಧ ಬಂಟ ಕಲಾವಿದರಿಂದ ಶ್ರೀ ಕೃಷ್ಣ ಸಂಧಾನ ತಾಳಮದ್ದಲೆ ಮತ್ತು ಬಂಟ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

https://youtu.be/gMgqzkOlpAY

Advertisement
Previous Post

ಶಿವರಾಜ್ ಕುಮಾರ್ ಅವರನ್ನೇ ಓವರ್ ಟೇಕ್ ಮಾಡಿದ ಕಾಫಿನಾಡು ಚಂದು: ಬರ್ತಡೇ ಹಾಡುಗಳ ಮೂಲಕವೇ ವೈರಲ್ ಆಗುತ್ತಿರುವ ವೈರಲ್ ಸ್ಟಾರ್

Next Post

ಬಟ್ಟೆ ಬದಲಾಯಿಸುವ ವೇಳೆ ಮೊಬೈಲ್‌ನಲ್ಲಿ ಯುವತಿಯ ಚಿತ್ರ ಸೆರೆ ಹಿಡಿಯಲು ಯತ್ನ: ನೌಕರನ ಬಂಧನ: ಪೋಕ್ಸೋ ಪ್ರಕರಣ ದಾಖಲು

OtherNews

ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು..!!
Featured

ಅಕ್ರಮ ಮರಳು ಅಡ್ಡೆಗೆ ಧಾಳಿ ನಡೆಸಿದ ವಿಟ್ಲ ಠಾಣಾ ಪೊಲೀಸರು..!!

August 2, 2025
ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ : ಲಾಗಿನ್ ಮಾಡಲಾಗದೆ ಬಳಕೆದಾರರ ಪರದಾಟ..!
Featured

ಬಂಟ್ವಾಳ : ಆತ್ಮಹತ್ಯೆ ಮಾಡಿದ್ದ ಪೊಲೀಸ್ ಫೋಟೋ ಮತ್ತು ಧರ್ಮಸ್ಥಳ ಎಸ್ ಐ ಟಿ ತನಿಖೆಗೆ ಸಂಭಂದ ಕಲ್ಪಿಸಿ ಪೋಸ್ಟ್ : ಪ್ರಕರಣ ದಾಖಲು..!!

August 1, 2025
ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!
Featured

ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ..!!

July 31, 2025
ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!
Featured

ಬಂಟ್ವಾಳ: ಹೇಮಂತ್ ನಾಪತ್ತೆ ಪ್ರಕರಣ: 3ನೇ ದಿನವೂ ಪತ್ತೆಯಾಗದ ಸುಳಿವು..!!

July 31, 2025
ಬಿಲ್ಲವ ಸಂಘದ 2025-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ..!!
ಬಂಟ್ವಾಳ

ಬಿಲ್ಲವ ಸಂಘದ 2025-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ..!!

July 30, 2025
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ..!!
Featured

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಸಕಲೇಶಪುರದಲ್ಲಿ ಇನ್ನೊಂದು ಬಸ್ ಗೆ ಡಿಕ್ಕಿ..!!

July 30, 2025

Leave a Reply Cancel reply

Your email address will not be published. Required fields are marked *

Recent News

ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

ವಿದ್ಯಾಮಾತಾ ಅಕಾಡೆಮಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ..!!

August 2, 2025
ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

ಉಪ್ಪಿನಂಗಡಿ: ಮಹಿಳೆ ನಾಪತ್ತೆ: ಪ್ರಕರಣ ದಾಖಲು..!!

August 2, 2025
ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

ಉಪ್ಪಿನಂಗಡಿ: ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತ್ಯು..!!!

August 2, 2025
ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

ನಟಿ ರಮ್ಯಾಗೆ ಅವಹೇಳನ – ಮೂವರು ಅರೆಸ್ಟ್‌..!!

August 2, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page