Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಸೀನಿಯರ್​ ಕಾಟಕ್ಕೆ ಜೀವ ಕಳೆದುಕೊಂಡ ವಿದ್ಯಾರ್ಥಿನಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

    ಕಾರ್ಕಳ ಯುವಕನ ಹನಿಟ್ರ್ಯಾಪ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಉಡುಪಿ ಎಸ್​​​​ಪಿ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home ರಾಷ್ಟ್ರೀಯ

ಸತತ 4ನೇ ಬಾರಿಗೆ ರೆಪೋ ದರ ಏರಿಕೆ: ಗೃಹ, ವಾಹನ ಸಾಲ ಬಡ್ಡಿ ದರ ಹೆಚ್ಚಳ

September 30, 2022
in ರಾಷ್ಟ್ರೀಯ
0
ಸತತ 3ನೇ ಬಾರಿ ಆರ್‌ಬಿಐ ರೆಪೊ ದರ ಹೆಚ್ಚಳ: ಗೃಹ, ವಾಹನ, ಇತರ ಸಾಲ ಮತ್ತಷ್ಟು ದುಬಾರಿ
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ನವದೆಹಲಿ: ಸತತ ನಾಲ್ಕನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ (ಬಿಪಿಎಸ್) ಹೆಚ್ಚಿಸಿದೆ. ಈ ನಿರ್ಧಾರದಿಂದ ರೆಪೋ ದರ ಶೇ. 5.9ಕ್ಕೆ ಏರಿಕೆಯಾದಂತಾಗಿದೆ.

Advertisement
Advertisement
Advertisement

ಗವರ್ನರ್‌ ಶಕ್ತಿಕಾಂತ ದಾಸ್‌ ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು ಮೂರು ದಿನಗಳ ಸಭೆ ನಡೆಸಿ ರೆಪೋ ದರವನ್ನು ಏರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಆಗಸ್ಟ್‌ನಲ್ಲಿ 50 ಬೇಸಿಸ್ ಪಾಯಿಂಟ್‌ ಏರಿಕೆ ಮಾಡಿದ್ದರಿಂದ ರೆಪೋ ದರ ಶೇ.5.4ಕ್ಕೆ ಏರಿತ್ತು.

Advertisement

ರೆಪೋ ದರ ಏರಿಕೆಯಾದ ಕಾರಣ ಗೃಹ, ವಾಹನ ಸಾಲದ ಬಡ್ಡಿ ದರ ಏರಿಕೆಯಾಗಲಿದೆ. ಈ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ(GDP) ಶೇ.7.2 ರಷ್ಟು ಬೆಳವಣಿಗೆಯಾಗಲಿದೆ ಎಂದು ಆರ್‌ಬಿಐ ಅಂದಾಜಿಸಿತ್ತು. ಆದರೆ ಈಗ ಶೇ.7 ರಷ್ಟು ಅಭಿವೃದ್ಧಿಯಾಗಬಹುದು ಎಂದು ಅಂದಾಜಿಸಿದೆ.

Advertisement
Advertisement

ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಸತತ ಮೂರನೇ ಬಡ್ಡಿದರದ ಹೆಚ್ಚಳ ಮಾಡಿದ ಬೆನ್ನಲ್ಲೇ ಆರ್‌ಬಿಐ ರೆಪೋ ದರವನ್ನು ಏರಿಕೆ ಮಾಡಿದೆ. ಮಿತಿಮೀರಿದ ಹಣದುಬ್ಬರವನ್ನು ನಿಯಂತ್ರಿಸಲು ಕಳೆದ ವಾರ ಫೆಡರಲ್‌ ರಿಸರ್ವ್‌ ಶೇ. 0.75ರಷ್ಟು ಬಡ್ಡಿದರವನ್ನು ಹೆಚ್ಚಳ ಮಾಡಿತ್ತು.

ರೆಪೋ ರೇಟ್ ಎಂದರೇನು..!!??

ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ.

Advertisement
Advertisement
Previous Post

ಫರಂಗಿಪೇಟೆ: ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಕಾರು..!!

Next Post

ವಿಟ್ಲ: ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ 61ನೇ “ಶೌರ್ಯ” ಸಮಿತಿಯ ಉದ್ಘಾಟನೆ ಮತ್ತು ತರಬೇತಿ ಕಾರ್ಯಕ್ರಮ

OtherNews

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!
ಕ್ರೈಮ್

ಕಾರಿನಲ್ಲಿ ಸಾಲದಕ್ಕೆ ಹೆದ್ದಾರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ: ಬಿಜೆಪಿ ಮುಖಂಡನ ವಿಡಿಯೋ ವೈರಲ್…!!!

May 26, 2025
(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!
Featured

(ಮೇ.11) ಸುಹಾಸ್ ಶೆಟ್ಟಿ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ..!!!

May 9, 2025
ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!
VIRAL

ಇನ್​ಸ್ಟಾದಲ್ಲಿ ಮೂಡಿದ ಪ್ರೀತಿ.. ಆತನನ್ನೇ ಮದುವೆಯಾಗಲು ಅಮೆರಿಕದಿಂದ ಭಾರತಕ್ಕೆ ಬಂದ ಸುಂದರಿ ಇವಳು..!

April 9, 2025
ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!
ರಾಜಕೀಯ

ಈದ್ ಹಬ್ಬಕ್ಕೆ ಬಡ ಮುಸ್ಲಿಮರಿಗೆ ಮೋದಿ ಸರ್ಕಾರದಿಂದ ಬಂಪರ್ ಗಿಫ್ಟ್..!!!

March 25, 2025
One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ
ರಾಜಕೀಯ

One Nation One Election: ಲೋಕಸಭೆಯಲ್ಲಿ ಮಂಡನೆಯಾಯ್ತು ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ

December 17, 2024
ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!
ಆವಿಷ್ಕಾರ

ಐದನೇ ದೇಶಕ್ಕೆ ಕಾಲಿಡುತ್ತಿರುವ Zeyame Poster App: (ಡಿ.5) ಮಲೇಷಿಯಾದಲ್ಲಿ ಲಾಂಚ್…!!!!

November 28, 2024

Leave a Reply Cancel reply

Your email address will not be published. Required fields are marked *

Recent News

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

ಹಾಸನಾಂಬೆಯ ದರ್ಶನ ಮುಗಿಸಿ ಮರಳುತ್ತಿದ್ದ ಬೈಕ್​ಗೆ ಗುದ್ದಿದ ಇನ್ನೋವಾ ಕಾರು; ಸ್ಥಳದಲ್ಲೆ ಇಬ್ಬರ ದುರ್ಮರಣ..!!

October 20, 2025
ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

ಪತಿ ಮನೆಯವರ ಕಿರುಕುಳ: ಡ್ಯಾಂಗೆ ಹಾರಿ ಪ್ರಾಣಬಿಟ್ಟ ಉಪನ್ಯಾಸಕಿ…!!

October 20, 2025
ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

ಪುತ್ತೂರು: ಸಿಡಿಲು ಮಿಂಚಿನಾರ್ಭಟಕ್ಕೆ ಮಗು ಸಹಿತ ನಾಲ್ವರು ಅಸ್ವಸ್ಥ- ಮನೆ ಸಂಪೂರ್ಣ ಹಾನಿ…!

October 20, 2025
ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

ಮಂಗಳೂರು ನಗರ, ಪುತ್ತೂರು, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ದಾಖಲಾದ ಒಟ್ಟು 09 ವಂಚನೆ ಪ್ರಕರಣಗಳಲ್ಲಿ ಭಾಗಿಯಾದ ವಂಚಕಿಯನ್ನು ಬಂಧಿಸಿದ ಬರ್ಕೆ ಠಾಣೆ ಪೊಲೀಸರು..!!

October 19, 2025
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page