ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯ ಜಾತ್ರೋತ್ಸವ ಸಂದರ್ಭದಲ್ಲಿ ದೇವಾಲಯದ ವಠಾರದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವಹಿವಾಟುಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ ವತಿಯಿಂದ ಬ್ಯಾನರ್ ಅನ್ನು ಅಳವಡಿಸಲಾಗಿದೆ.

ಈ ಬ್ಯಾನರ್ ನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿದೆ..


























